ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕಲಬುರಗಿ

Vote Theft: ಕಲಬುರಗಿಯಲ್ಲಿ 6,000 ಮತದಾರರ ಹೆಸರು ಡಿಲೀಟ್‌ ಮಾಡಲು ಸಂಚು: ಎಸ್‌ಐಟಿ ತನಿಖೆ ವೇಳೆ ಬಹಿರಂಗ

ಮತ ಕಳ್ಳತನಕ್ಕೆ ಸಂಚು: ಮುಂದುವರಿದ ಎಸ್‌ಐಟಿ ತನಿಖೆ

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಸಂದರ್ಭದಲ್ಲಿ ನಡೆದಿರುವ ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿಗೆ ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರ ನಿವಾಸದ ಬಳಿ ಸುಟ್ಟ ಮತದಾರರ ದಾಖಲೆಗಳ ರಾಶಿ ಪತ್ತೆಯಾಗಿದೆ ಎನ್ನಲಾಗಿದೆ.

Karnataka Weather: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ; ಭರ್ಜರಿ ಮಳೆ ಸಾಧ್ಯತೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

RSS : ನ.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಇ-ಮೇಲ್​ ಮೂಲಕ ಡಿಸಿಗೆ ಅರ್ಜಿ ಸಲ್ಲಿಕೆ

ನ.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಡಿಸಿಗೆ ಇ-ಮೇಲ್​ ಅರ್ಜಿ

Kalaburagi: ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತ್ತು. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಕೋರ್ಟ್​ ನ ಈ ಆದೇಶದ ಅನ್ವಯ ಈಗ ಮತ್ತೆ ಹೊಸ ಅರ್ಜಿ ಸಲ್ಲಿಕೆ ಮಾಡಲಾಗಿದೆ.

Sedam News: ಸೇಡಂನಲ್ಲಿ ಪಥ ಸಂಚಲನಕ್ಕೆ ಮುಂದಾದ ಆರ್‌ಎಸ್‌ಎಸ್‌ ಗಣವೇಷಧಾರಿಗಳು ವಶಕ್ಕೆ

ಸೇಡಂನಲ್ಲಿ ಪಥ ಸಂಚಲನಕ್ಕೆ ಮುಂದಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ

RSS march in Sedam: ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಭಾನುವಾರ ಸಂಜೆ 4ಕ್ಕೆ ಆರ್‌ಎಸ್‌ಎಸ್‌ ಪಥ ಸಂಚಲನ ನಿಗದಿಯಾಗಿತ್ತು. ಆದರೆ, ಪುರಸಭೆ ಅನುಮತಿ ನಿರಾಕರಿಸಿದೆ. ಕೊನೆ ಘಳಿಗೆಯಲ್ಲಿ ಹೀಗೆ ಮಾಡಿದರೆ ಆಗದು ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪಥ ಸಂಚಲನಕ್ಕೆ ಮುಂದಾಗಿದ್ದಾರೆ. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Karnataka Weather: ಹವಾಮಾನ ವರದಿ; ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಅ. 25ರವರೆಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

RSS march in Chittapur: ಚಿತ್ತಾಪುರ ಆರ್‌ಎಸ್ಎಸ್ ಪಥಸಂಚಲನ ನಿರಾಕರಣೆ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ; ಹೊಸ ಅರ್ಜಿ ಸಲ್ಲಿಸಲು ಸೂಚನೆ

ಚಿತ್ತಾಪುರ ಆರ್‌ಎಸ್ಎಸ್ ಪಥಸಂಚಲನ ನಿರಾಕರಣೆ ಆದೇಶಕ್ಕೆ ತಡೆ

Chittapur News: ನ್ಯಾಯಾಲಯದ ಸೂಚನೆಯನ್ನು ಅನುಸರಿಸಿ, ಆರ್.ಎಸ್.ಎಸ್ ಪರ ಅರ್ಜಿದಾರರು ಪಥಸಂಚಲನವನ್ನು ನವೆಂಬರ್ 2 ರಂದು ಚಿತ್ತಾಪುರದಲ್ಲಿ ನಡೆಸಲು ಸಮ್ಮತಿಸಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 24ರಂದು ಮಧ್ಯಾಹ್ನ 2:30ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ.

RSS procession: ನ.2ರಂದು ‘RSS’ ಪಥಸಂಚಲನಕ್ಕೆ ಹೈಕೋರ್ಟ್‌ನಿಂದ ಗ್ರೀನ್ ಸಿಗ್ನಲ್

ಚಿತ್ತಾಪುರದಲ್ಲಿ ನ.2ರಂದು ‘RSS’ ಪಥಸಂಚಲನ!

RSS procession in Chittapur: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಎರಡು ಸಂಘಟನೆಗಳಿಗೆ ಪ್ರತ್ಯೇಕ ಸಮಯ ನಿಗದಿಪಡಿಸಲು ಸೂಚನೆ ನೀಡಿತು ನವೆಂಬರ್ 2ರಂದು ಆರ್ ಎಸ್ ಎಸ್ ಪಥ ಸಂಚಲನ ನಡೆಸಲು ಅರ್ಜಿದಾರರು ಒಪ್ಪಿಗೆ ನೀಡಿದ್ದಾರೆ.

RSS procession: ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ RSS ಪಥ ಸಂಚಲನಕ್ಕೆ ಬ್ರೇಕ್‌; ಮಹತ್ವದ ಆದೇಶ

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ RSS ಪಥ ಸಂಚಲನಕ್ಕೆ ಬ್ರೇಕ್‌

RSS procession in Chittapur:100ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್‌ಎಸ್‌ಎಸ್‌ ತಾಲೂಕು ಆಡಳಿತವನ್ನು ಕೇಳಿತ್ತು. ಅನುಮತಿ ಕೇಳಿದ ನಂತರ ತಾಲೂಕು ತಹಶೀಲ್ದಾರ ನಾಗಯ್ಯ 12 ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗೆ ಆರ್‌ಎಸ್‌ಎಸ್‌ ಉತ್ತರ ನೀಡಿದ್ದರೂ ಮಧ್ಯರಾತ್ರಿ 11 ಗಂಟೆಯವರೆಗೂ ಅನುಮತಿ ಸಿಕ್ಕಿಲ್ಲ.

Priyank Kharge: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾಧ್ವಜಗಳ ತೆರವು

ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾಧ್ವಜಗಳ ತೆರವು

RSS: ಚಿತ್ತಾಪುರದ ಪುರಸಭೆ ನೌಕರರು, ಸಿಬ್ಬಂದಿಗಳು ರಾತ್ರೋ ರಾತ್ರಿ ಆಗಮಿಸಿ, ಪರವಾನಗಿ ಇಲ್ಲದೇ ಅಳವಡಿಸಲಾಗಿದೆ ಎಂದು ಭಗವಾ ಧ್ವಜಗಳನ್ನೆಲ್ಲ ತೆರವುಗೊಳಿಸಿದ್ದಾರೆ. ಪೋಸ್ಟರ್‌ಗಳನ್ನು ಹರಿದುಹಾಕಿದ್ದಾರೆ. ಸಂಘದ ಅಭಿಮಾನಿಗಳು, ಕಾರ್ಯಕರ್ತರು ಇದನ್ನು ವಿರೋಧಿಸಿ ಪುರಸಭೆಗೆ ಧಿಕ್ಕಾರ ಕೂಗಿದ್ದಾರೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಇಂದು ಬೆಂಗಳೂರು, ಮಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

Vote theft Case: ಸುಟ್ಟ ಸ್ಥಿತಿಯಲ್ಲಿ ವೋಟರ್ ಲಿಸ್ಟ್‌ ಸೇರಿ ವಿವಿಧ ದಾಖಲೆ ಪತ್ತೆ; 'ವೋಟ್ ಚೋರಿ'ಗೆ ಮತ್ತಷ್ಟು ಪುಷ್ಟಿ?

ಆಳಂದದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ವೋಟರ್ ಲಿಸ್ಟ್‌

Voter list: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶಕಾಪುರ್ ಗ್ರಾಮದ ಹಳ್ಳದ ಬಳಿ ಮತದಾರರ ಪಟ್ಟಿ ಸೇರಿ ವಿವಿಧ ದಾಖಲೆಗಳನ್ನು ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಡಿವೈಎಸ್ಪಿ ತಮ್ಮರಾಯ ಪಾಟೀಲ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Karnataka Weather: ನಾಳೆ ದಕ್ಷಿಣ ಒಳನಾಡು, ಕರಾವಳಿ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ನಾಳೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

Vote theft Case: ಮತಗಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸೇರಿ ಹಲವರ ಮನೆ ಮೇಲೆ ಎಸ್ಐಟಿ ದಾಳಿ

ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸೇರಿ ಹಲವರ ಮನೆ ಮೇಲೆ ಎಸ್ಐಟಿ ದಾಳಿ

Kalaburagi News: 'ವೋಟ್ ಚೋರಿ' ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಎಸ್ಐಟಿ ಅಧಿಕಾರಿಗಳು ಕಲಬುರಗಿ ಗುಬ್ಬಿ ಕಾಲೋನಿ, ವಸಂತ ನಗರ, ಹಾಗೂ ಖುಬಾ ಬಡಾವಣೆಯ ವಿವೇಕಾನಂದ ನಗರದ ಪ್ರಮುಖ ರಾಜಕೀಯ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

Kaneri Swamiji: ವಿಜಯಪುರ ಜಿಲ್ಲೆಗೆ ಕನೇರಿ ಶ್ರೀಗಳ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ ಕನೇರಿ ಶ್ರೀ ಅರ್ಜಿ ವಜಾ

Vijayapura news: ವಿಜಯಪುರಕ್ಕೆ ಎರಡು ತಿಂಗಳು ಕಾಲಿಡುವಂತಿಲ್ಲ ಎಂದು ತಮ್ಮ ವಿರುದ್ಧ ಅಲ್ಲಿನ ಜಿಲ್ಲಾಡಳಿತ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ಕೋರಿ ಕನೇರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಕಲಬುರಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

RSS: ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Kalaburagi crime news: ತಿಪ್ಪೆಗುಂಡಿಯಲ್ಲಿ ಆಸ್ಫೋಟ, ಪಿಸ್ತೂಲ್‌, ಗುಂಡುಗಳು ಪತ್ತೆ

ತಿಪ್ಪೆಗುಂಡಿಯಲ್ಲಿ ಆಸ್ಫೋಟ, ಪಿಸ್ತೂಲ್‌, ಗುಂಡುಗಳು ಪತ್ತೆ

Crime news: ಮಾಳಪ್ಪ ಎಂಬ ವ್ಯಕ್ತಿ ತಮ್ಮ ಟೈಲರ್ ಅಂಗಡಿಯಲ್ಲಿದ್ದ ವೇಸ್ಟ್‌ ಬಟ್ಟೆಗಳನ್ನು ತಿಪ್ಪೆಗುಂಡಿಗೆ ಹಾಕಿದ್ದರು. ಬಟ್ಟೆಗೆ ಬೆಂಕಿ ಹಚ್ಚಿದ ಕೆಲ ಸಮಯದ ಬಳಿಕ ಭಾರಿ ಸ್ಫೋಟದ ಶಬ್ದ ಕೇಳಿಸಿದೆ. ನಂತರ ತಿಪ್ಪೆಗುಂಡಿ ಪರಿಶೀಲಿಸಿದಾಗ ಪಿಸ್ತೂಲು ಹಾಗೂ ಮೂರು ಗುಂಡು ಪತ್ತೆಯಾಗಿವೆ.

Self Harming: 3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

Kalaburagi news: ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ಎಂದು ಭಾಗ್ಯವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

Ban On RSS Activities: ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಆರ್‌ಎಸ್‌ಎಸ್‌ ಪಥಸಂಚಲನ!

ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಆರ್‌ಎಸ್‌ಎಸ್‌ ಪಥಸಂಚಲನ!

Ban On RSS Activities: ಅಫಜಲಪುರದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಒಡೆತನದ ಅನುದಾನಿತ ಶಾಲೆಯಲ್ಲಿ ನೆನ್ನೆ ಸಂಜೆ ಆರ್‌ಎಸ್ಎಸ್ ಬೈಠಕ್ ನಡೆದಿದೆ. ಇದರ ವಿಡಿಯೋಗಳು ವೈರಲ್ ಆಗಿವೆ. ಶಾಲೆಯಲ್ಲಿ ಪಥಸಂಚಲನ ನಡೆದಿದ್ದು, ಆರ್‌ಎಸ್‌ಎಸ್ ಸಮವಸ್ತ್ರ, ಟೋಪಿ ಧರಿಸಿ ಪಥಸಂಚನ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ತುಂಬು ಗರ್ಭಿಣಿ ಸಹೋದರಿಯನ್ನು ಜೀವಂತವಾಗಿ ಸುಟ್ಟ ಸಹೋದರರಿಗೆ ಮರಣ ದಂಡನೆ; ಹೈಕೋರ್ಟ್‌ನ ಕಲಬುರಗಿ ಪೀಠದಿಂದ ಮಹತ್ವದ ತೀರ್ಪು

ಸಹೋದರಿಯನ್ನು ಹತ್ಯೆಗೈದ ಸಹೋದರರಿಗೆ ಮರಣ ದಂಡನೆ

High Court Of Karnataka Kalaburagi Bench: ಸಹೋದರಿಯನ್ನು ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಸಹೋದರರ ತಾಯಿ ಸೇರಿದಂತೆ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ಸಹ ವಿಧಿಸಲಾಗಿದೆ. ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

I Love Muhammad Row: ಕಲಬುರಗಿಗೂ ಕಾಲಿಟ್ಟ 'ಐ ಲವ್ ಮೊಹಮ್ಮದ್' ಬ್ಯಾನರ್ ವಿವಾದ; ಮುಖ್ಯ ರಸ್ತೆಯಲ್ಲಿ ಅಳವಡಿಕೆ

ಕಲಬುರಗಿಗೂ ಕಾಲಿಟ್ಟ 'ಐ ಲವ್ ಮೊಹಮ್ಮದ್' ಬ್ಯಾನರ್ ವಿವಾದ!

ಇತ್ತೀಚೆಗೆ ದಾವಣಗೆರೆ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ `ಐ ಲವ್ ಮಹಮ್ಮದ್’ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ʼಐ ಲವ್ ಮೊಹಮ್ಮದ್ʼ ಬ್ಯಾನರ್ ಅಳವಡಿಕೆ ಮಾಡಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Karnataka Floods: ಪ್ರವಾಹದಿಂದ ಬೆಳೆ ಹಾನಿ; NDRF ಹಣದ ಜತೆಗೆ ಪ್ರತೀ ಹೆಕ್ಟೇರ್‌ಗೆ ಹೆಚ್ಚುವರಿ 8500 ರೂ. ಪರಿಹಾರ  ಘೋಷಿಸಿದ ಸಿಎಂ

ಬೆಳೆ ಹಾನಿ; NDRF ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ

Crop damage: ಪ್ರವಾಹದಿಂದ ಬೆಳೆ ಜೊತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿ ಆಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ವೈಮಾನಿಕ ಸಮೀಕ್ಷೆ ಬಳಿಕ ಶಾಸಕರು, ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ನಾಲ್ಕು ಜಿಲ್ಲೆಗಳ ಪರಿಸ್ಥಿತಿ ಅವಲೋಕಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Floods: ಉತ್ತರ ಕರ್ನಾಟಕದಲ್ಲಿ ಪ್ರವಾಹ; ಬೆಳೆ ಹಾನಿ ಸಮೀಕ್ಷೆ ನಂತರ ಪರಿಹಾರ ವಿತರಣೆ ಎಂದ ಸಿಎಂ

ಬೆಳೆ ಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ: ಸಿಎಂ ಭರವಸೆ

CM Siddaramaiah: ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Kalaburagi News: ಕಲಬುರಗಿಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

ಕಲಬುರಗಿಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಬಿ.ವೈ.ವಿ ಭೇಟಿ

BY Vijayendra: ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಹೊನಗುಂಟದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿದರು.

Loading...