ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕಲಬುರಗಿ

Kalaburagi Accident: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿ ತಾಲೂಕಿನ ಹಾರುತಿ ಹಡಗಿಲ ಸಮೀಪ ಗುರುವಾರ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಕಮಿಷನರ್‌ ಶರಣಪ್ಪ ಎಸ್.ಡಿ, ಸಂಚಾರ ವಿಭಾಗದ ಎಸಿಪಿ ಸುಧಾ ಆದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

Mahantesh Bilagi: ಬಡತನ, ಕಿರಾಣಿ ಅಂಗಡಿಯಲ್ಲಿ ಕೆಲಸ, ಲಂಚ ಮುಟ್ಟದ ಶಪಥ: ಹೀಗಿತ್ತು ಮಹಾಂತೇಶ ಬೀಳಗಿ ಬದುಕು

ಬಡತನ, ಕಿರಾಣಿ ಅಂಗಡಿ ಕೆಲಸ, ಲಂಚ ಮುಟ್ಟದ ಶಪಥ: ಇದು ಮಹಾಂತೇಶ ಬೀಳಗಿ ಲೈಫ್

IAS officer Mahantesh Bilagi : ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ, ಕಷ್ಟದ ದಿನಗಳಲ್ಲೇ ಉತ್ತಮ ವಿದ್ಯಾಭ್ಯಾಸ ಪಡೆದು ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದರು. ಅವರ ಬಾಲ್ಯದಲ್ಲಿ ಎರಡು ಹೊತ್ತು ಊಟಕ್ಕೂ ಕಷ್ಟಪಡುತ್ತಿದ್ದರು. ಅವರ ತಾಯಿ ವಿಧವಾ ವೇತನಕ್ಕಾಗಿ ಮನವಿ ಮಾಡಿದಾಗ ಲಂಚಕ್ಕಾಗಿ ಬೇಡಿಕೆಯಿಟ್ಟ ಸರಕಾರಿ ಅಧಿಕಾರಿಯ ದುಷ್ಟತನವನ್ನು ಕಂಡು, ಮುಂದೆ ಎಂದಿಗೂ ಲಂಚ ತೆಗೆದುಕೊಳ್ಳದೆ ಕೆಲಸ ಮಾಡಬೇಕು ಎಂದು ಶಪಥ ಮಾಡಿದ್ದರು.

Mahantesh Bilagi: ಪ್ರಾಮಾಣಿಕ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಬದುಕಿನ ಹೃದಯಸ್ಪರ್ಶಿ ಕತೆ

ಪ್ರಾಮಾಣಿಕ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಬದುಕಿನ ಹೃದಯಸ್ಪರ್ಶಿ ಕತೆ

Kalaburagi news: ಮಹಾಂತೇಶ್‌ ಬೀಳಗಿ ಒಂದೇ ಒಂದು ರೂಪಾಯಿ ಲಂಚ ಪಡೆಯದ ಪ್ರಾಮಾಣಿಕ ಐಎಎಸ್‌ ಅಧಿಕಾರಿ ಆಗಿದ್ದರು ಎಂದು ಅವರ ಅಭಿಮಾನಿಗಳು, ಜಿಲ್ಲೆಯ ನಿವಾಸಿಗಳು ನೆನಪಿಸಿಕೊಳ್ಳುತ್ತಾರೆ. ಅವರ ಹಿನ್ನೆಲೆಯೂ ಹೃದಯಸ್ಪರ್ಶಿಯಾಗಿದೆ. ಗಣ್ಯರು ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದು, ಅವರ ಅಂತ್ಯಕ್ರಿಯೆ ಎಂದು ರಾಮದುರ್ಗದಲ್ಲಿ ನಡೆಯಲಿದೆ.

Mahantesh Bilagi Death: ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

Kalaburagi Car Accident: ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

Kalaburagi News: ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಕಾಳಗಿಯಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Farmer consumes poison: ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ರೈತ ಬೆಳೆದಿದ್ದ ಎಲ್ಲಾ ತೊಗರಿ ಬೆಳೆಯು ಸಂಪೂರ್ಣ ನಾಶವಾಗಿತ್ತು. ಬೆಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದಿಕ್ಕೆಟ್ಟ ರೈತ, ಅಲ್ಪಸ್ವಲ್ಪ ಉಳಿದ ಬೆಳೆಗೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Kalaburagi News: ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ; 9 ವರ್ಷದ ಬಳಿಕ ವಿಡಿಯೋದಿಂದ ಬಯಲಾಯ್ತು ಹತ್ಯೆ ರಹಸ್ಯ!

ಅನೈತಿಕ ಸಂಬಂಧಕ್ಕೆ ಅಡ್ಡಿ; ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ ಪತ್ನಿ!

Kalaburagi Murder Case: ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಬೀರಪ್ಪಾ ಪೂಜಾರಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದುಡ್ಡಿನ ವಿಚಾರದ ವಿಡಿಯೋ ವೈರಲ್ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನು ಪತ್ನಿಯೇ ಸುಪಾರಿ ಕೊಟ್ಟು ಮುಗಿಸಿದ್ದಾಳೆ.

Manikanta Rathod: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್‌ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.

Karnataka Weather: ಹವಾಮಾನ ವರದಿ; ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂಜಾನೆ ವೇಳೆ ದಟ್ಟ ಮಂಜು, ಮೈಕೊರೆವ ಚಳಿ ಕಂಡುಬರುತ್ತಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣ ಇಳಿಕೆಯಾಗಿದೆ. ಕಳೆದ ಎರಡು ವಾರದಿಂದ ಕಡಿಮೆಯಾಗಿದ್ದ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ನ.21 ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RSS Row: ಪ್ರಿಯಾಂಕ್‌ ಖರ್ಗೆ ತವರು ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನ ಯಶಸ್ವಿ

ಪ್ರಿಯಾಂಕ್‌ ಖರ್ಗೆ ತವರು ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನ ಯಶಸ್ವಿ

ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರ ತವರು ಚಿತ್ತಾಪುರದಲ್ಲಿ (Chittapura) ಆರೆಸ್ಸೆಸ್‌ ಪಥಸಂಚಲನವನ್ನು ಅದ್ಧೂರಿಯಾಗಿ ಮಾಡಿ ಮುಗಿಸಿದೆ. 300 ಜನರಿಗೆ ಮಾತ್ರ ಪರೇಡ್‌ಗೆ ಅವಕಾಶ ನೀಡಲಾಗಿತ್ತು. ಪಥಸಂಚಲನದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮತ್ತೆ ಆರ್‌ಎಸ್‌ಎಸ್‌ (RSS) ವಿರುದ್ಧ ಗುಡುಗಿದ್ದಾರೆ. ಚಿತ್ತಾಪುರದಲ್ಲಿ ನಾವು ಹೇಳಿದಂತೆ ಆರ್‌ಎಸ್‌ಎಸ್ ಪಥಸಂಚಲನ ನಡೆದಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ.

Karnataka Weather: ಇಂದಿನ ಹವಾಮಾನ; ಉತ್ತರ ಕರ್ನಾಟಕದಲ್ಲಿ ಶೀತ ಗಾಳಿ, ಉಳಿದೆಡೆ ಒಣ ಹವೆ

ಇಂದು ಉತ್ತರ ಕರ್ನಾಟಕದಲ್ಲಿ ಶೀತ ಗಾಳಿ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 6 ದಿನಗಳ ಹವಾಮಾನ ವರದಿ ಇಲ್ಲಿದೆ.

Karnataka Weather: ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ; ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

ತೀವ್ರ ಶೀತಗಾಳಿ; ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ತೀವ್ರ ಶೀತ ಗಾಳಿ ಎಚ್ಚರಿಕೆ!

ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ತೀವ್ರ ಶೀತ ಗಾಳಿ ಎಚ್ಚರಿಕೆ!

Cold wave warning: ನ.15 ಮತ್ತು 16ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ನ.17 ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Chittapur RSS March: ಚಿತ್ತಾಪುರದಲ್ಲಿ ನ.16ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್‌ ಗ್ರೀನ್ ಸಿಗ್ನಲ್

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

Chittapur RSS Route March on November 16: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನದಲ್ಲಿ 300 ಕಾರ್ಯಕರ್ತರು, 50 ಮಂದಿ ಬ್ಯಾಂಡ್‌ನವರು ಸೇರಿ ಕೇವಲ 350 ಜನರು ಮಾತ್ರವೇ ಸೇರಬಹುದು. ಅದರ ಹೊರತಾಗಿ ಹೆಚ್ಚಿನವರು ಸೇರುವಂತಿಲ್ಲ ಎಂಬುದಾಗಿ ಷರತ್ತುಬದ್ಧ ಅನುಮತಿಯನ್ನು ನೀಡಿ ಹೈಕೋರ್ಟ್ ಆದೇಶಿಸಿದೆ.

Karnataka Weather: ಇಂದಿನ ಹವಾಮಾನ; ಮೈಸೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಇಂದು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೀದರ್, ವಿಜಯಪುರ, ಹಾವೇರಿ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5-6°C ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 2-3 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಪ್ರಸ್ತುತ ಇರುವ ಕನಿಷ್ಠ ತಾಪಮಾನಕ್ಕಿಂತ ಕನಿಷ್ಠ ತಾಪಮಾನವು 1-2°C ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ

Karnataka Weather: ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು (Karnataka Weather Forecast) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಮುಂದಿನ 2 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Loading...