ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಲಬುರಗಿ

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆ: ಮಹಮ್ಮದ್ ಇಕ್ರಾಮುಲ್ಲಾ ಶರೀಫ್ ನೂತನ ಡಿಸಿ

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆ

Kalaburagi News: ರಾಜ್ಯ ಸರ್ಕಾರವು ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಫೌಜಿಯಾ ತರನ್ನುಮ್ ಬಿ. ಅವರನ್ನು ವರ್ಗಾಯಿಸಿ, ಅವರ ಸ್ಥಾನಕ್ಕೆ ಮಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

'e-cigarette' Mafia: ಕಲಬುರಗಿಯಲ್ಲಿ ʼಇ-ಸಿಗರೇಟ್‌ʼ ಮಾಫಿಯಾ ?

'e-cigarette' Mafia: ಕಲಬುರಗಿಯಲ್ಲಿ ʼಇ-ಸಿಗರೇಟ್‌ʼ ಮಾಫಿಯಾ ?

ನಗರದ ಶಿಕ್ಷಣ ಸಂಸ್ಥೆಗಳ ಆಸುಪಾಸು ಮತ್ತು ದರ್ಗಾ ಆವರಣದ ಸಣ್ಣಪುಟ್ಟ ಅಂಗಡಿಗಳ ಮರೆಯಲ್ಲಿ ಈ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೊಂದು ಇ-ಸಿಗರೇಟ್ ಸಾಧನಕ್ಕೆ ಸರಿಸುಮಾರು 3000 ದಿಂದ 3500 ರುಪಾಯಿ ವರೆಗೆ ಬೆಲೆ ನಿಗದಿ ಪಡಿಸ ಲಾಗುತ್ತಿದ್ದು, ಯುವಕರು ಹಾಗೂ ವಿದ್ಯಾರ್ಥಿಗಳೇ ಈ ಜಾಲದ ಪ್ರಮುಖ ಗುರಿಯಾಗಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಸಖತ್‌ ಟ್ವಿಸ್ಟ್‌; ಎಐಸಿಸಿ ಅಧ್ಯಕ್ಷ ಹೇಳಿದ್ದೇನು?

ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಖರ್ಗೆ

Mallikarjun Kharge: ನಾಯಕತ್ವದ ಬದಲಾವಣೆಯ ಬಗ್ಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ ಬದಲಾವಣೆಯ ಸಮಯ ಬಂದಾಗ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ. ಅಲ್ಲಿಯವರೆಗೆ ಇಂತಹ ಚರ್ಚೆಗಳಿಗೆ ಆಸ್ಪದವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ, ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ನಿವಾರಣೆ: ಗೃಹ ಸಚಿವ ಪರಮೇಶ್ವರ್

ಸಿಎಂ, ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ನಿವಾರಣೆ: ಸಚಿವ ಪರಮೇಶ್ವರ್

G Parameshwar: ನಮ್ಮ ಪಕ್ಷದಲ್ಲಿ ಹೈಕಮಾಂಡ್ ಅತ್ಯುನ್ನತವಾದುದು. ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಮತ್ತು ಜನರ ಆಶಯಗಳ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಅರಿವಿದೆ. ನಾಯಕತ್ವದ ಕುರಿತಾದ ಯಾವುದೇ ಗೊಂದಲಗಳಿಗೆ ಅವರೇ ಶೀಘ್ರದಲ್ಲಿ ಅಧಿಕೃತ ತೆರೆ ಎಳೆಯಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

Kalaburagi News: ಕೌಟುಂಬಿಕ ಕಲಹ; ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ನಂತರ ಪತಿ ಕೂಡ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯಲ್ಲಿ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalaburgi Khadak Rotti: ದೇಶದ ಅಂಗಳಕ್ಕೆ ʼಕಲಬುರಗಿ ಖಡಕ್ ರೊಟ್ಟಿʼ ಲಗ್ಗೆ

ದೇಶದ ಅಂಗಳಕ್ಕೆ ʼಕಲಬುರಗಿ ಖಡಕ್ ರೊಟ್ಟಿʼ ಲಗ್ಗೆ

ಇದು ಕೇವಲ ಆಹಾರ ಪದಾರ್ಥದ ಯಶಸ್ಸಲ್ಲ, ಬದಲಾಗಿ ಬಿಸಿಲು ನಾಡಿನ ಸಾಂಸ್ಕೃತಿಕ ಅಸ್ಮಿತೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧೆಗೆ ಇಳಿಯುತ್ತಿರುವ ಹೆಮ್ಮೆಯ ಕ್ಷಣ. ಕಲಬುರಗಿಯ ಮಣ್ಣಿನ ಗುಣವೇ ಹಸಿರು ಸಿರಿಯ ಜೋಳ. ಇಲ್ಲಿನ ಹೊಲಗಳಲ್ಲಿ ಬೆಳೆಯುವ ‘ಮಾಲ್ದಂಡಿ’ ಜೋಳದ ಹಿಟ್ಟಿನಿಂದ ತಯಾರಾಗುವ ರೊಟ್ಟಿಗೆ ವಿಶಿಷ್ಟ ಪೌಷ್ಟಿಕಾಂಶವಿದೆ.

Kalaburagi News: ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ

ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಹಲ್ಲೆ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ತೆಗೆಯಲು ಹೇಳಿದ್ದಕ್ಕೆ ಸಹೋದರರ ಮೇಲೆ ದಾಳಿ ನಡೆದಿದೆ.

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಬಸ್‌ ಪಲ್ಟಿ, 10 ಮಂದಿಗೆ ಗಂಭೀರ ಗಾಯ

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; 10 ಜನರಿಗೆ ಗಾಯ

Chincholi Road Accident: ಚಿಂಚೋಳಿ ತಾಲೂಕಿನ ಬೀದರ್-ಮಹಬೂಬ್ ನಗರ ರಾಷ್ಟ್ರೀಯ ಹೆದ್ದಾರಿಯ ಪೋಲಕಪಳ್ಳಿ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ಸಿಮೆಂಟ್ ಟ್ಯಾಂಕರ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

Kalyana Karnataka: ಕಲ್ಯಾಣ ಕರ್ನಾಟಕದ ಫಲಿತಾಂಶ 19.9% ಏರಿಕೆ

ಕಲ್ಯಾಣ ಕರ್ನಾಟಕದ ಫಲಿತಾಂಶ 19.9% ಏರಿಕೆ

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ರಾಯಚೂರು ಶೇ.94.4ರಷ್ಟು ಫಲಿತಾಂಶದೊಂದಿಗೆ ಮುಂಚೂಣಿಯಲ್ಲಿದೆ. ಯಾದಗಿರಿ ಜಿಲ್ಲೆಯು ಕಳೆದ ಬಾರಿಗಿಂತ ಶೇ.29.8ರಷ್ಟು ಹೆಚ್ಚಿನ ಪ್ರಗತಿ ತೋರಿದೆ. ಆದರೆ, ಕಲಬುರಗಿ ಜಿಲ್ಲೆಯು ಶೇ. 85.1ರಷ್ಟು ಫಲಿತಾಂಶ ಪಡೆದಿದ್ದು, ಕಳೆದ ವರ್ಷಕ್ಕಿಂತ ಶೇ.28.2 ರಷ್ಟು ಸುಧಾರಣೆ ಕಂಡಿದ್ದರೂ ಸಹ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಇನ್ನೂ ಕೆಳಮಟ್ಟದಲ್ಲೇ ಉಳಿದುಕೊಂಡಿದೆ.

ʼʼನಿಮ್ಮ ದುರಾಡಳಿತಕ್ಕೆ ವಿದ್ಯಾರ್ಥಿಗಳನ್ನೇಕೆ ಎಳೆದು ತರುತ್ತೀರಿ?ʼʼ ಕಲಬುರಗಿ ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ  ಪ್ರಿಯಾಂಕ್‌ ಖರ್ಗೆಗೆ ನೆಟ್ಟಿಗರಿಂದ ಕ್ಲಾಸ್‌

ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ ಪ್ರಿಯಾಂಕ್‌ಗೆ ಕ್ಲಾಸ್‌

Priyank Kharge: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಟ್ರೋಲ್‌ ಮಾಡಿದ ಬಿಜೆಪಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ತಿರುಗೇಟು ನೀಡಲು ಮುಂದಾಗಿದ್ದರು. ಆದರೆ ಇದೀಗ ಅವರಿಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಂಡಿದ್ದಾರೆ. ʼʼನಿಮ್ಮ ವೈಫಲ್ಯಕ್ಕೆ ವಿದ್ಯಾರ್ಥಿಗಳನ್ನು ಎಳೆದು ತರಬೇಡಿʼʼ ಎಂದಿದ್ದಾರೆ.

Karnataka SSLC Result: 623 ಅಂಕ ಗಳಿಸಿದ ಗಣೇಶ್ ಬೋಸ್ಲೆ ಕಲಬುರಗಿಗೆ ಜಿಲ್ಲೆಗೆ ಟಾಪರ್

ಎಸ್‌ಎಸ್‌ಎಲ್‌ಸಿಐಲ್ಲಿ 623 ಅಂಕ ಗಳಿಸಿ ಗಣೇಶ್ ಬೋಸ್ಲೆ ಕಲಬುರಗಿಗೆ ಟಾಪರ್

Karnataka SSLC Exam Result: ಕಲಬುರಗಿ ನಗರದ ಅಜೀಮ್ ಪ್ರೇಮ್‌ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ 625ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Kalaburagi shootout: ಕಲಬುರಗಿಯಲ್ಲಿ ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿಯಲ್ಲಿ ಹಾಡಹಗಲೇ ಗುಂಡು ಹಾರಿಸಿ ವ್ಯಕ್ತಿಯ ಬರ್ಬರ ಹತ್ಯೆ

Kalaburagi Murder: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಮಧ್ಯಾಹ್ನದ ವೇಳೆ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Kalaburagi News: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ

IPL Betting: ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ ವ್ಯಕ್ತಿ ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಾರೆ. ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಲಗಾರರ ಒತ್ತಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ರಾಜ್ಯಕ್ಕೆ ಪ್ರಥಮ

Kalaburagi News: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಬುರಗಿ ನಗರದ ಶ್ರೀಮತಿ ವೀರಮ್ಮ ಗಂಗಸಿರಿ (ವಿಜಿ) ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ ಒಟ್ಟು 600 ಅಂಕಗಳಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆಯುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದಾರೆ.

Kalaburagi Murder Case: ಕೇಳಿದ್ದೆಲ್ಲ ಕೊಡಿಸಿದರೂ 57ರ ಶಿಕ್ಷಕಿಯನ್ನು ಸುಟ್ಟು ಹಾಕಿದ್ದೇಕೆ 27 ವರ್ಷದ ಪಾಗಲ್‌ ಪ್ರೇಮಿ?

ಕೇಳಿದ್ದೆಲ್ಲ ಕೊಡಿಸಿದರೂ 57ರ ಶಿಕ್ಷಕಿಯ ಸುಟ್ಟು ಹಾಕಿದ 27 ವರ್ಷದ ಪ್ರೇಮಿ!

27ರ ಹರೆಯದ ಅಮರನಿಗೆ ಮದುವೆಯಾಗಿ ಹೆಂಡತಿ ಮಕ್ಕಳಿದ್ದರೂ, 57ರ ಪ್ರಾಯದ ಟೀಚರ್ ಜ್ಯೋತಿ ನೀಡುತ್ತಿದ್ದ ಹಣದ ಆಮಿಷಕ್ಕೆ ಬಿದ್ದು ಆಕೆಯೊಂದಿಗೆ ಸಂಬಂಧ ಮುಂದುವರಿಸಿದ್ದ. ಜ್ಯೋತಿ ನೀಡಿದ್ದ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣದಲ್ಲಿ ಅಮರ್ ಐಷಾರಾಮಿ 'ಥಾರ್' ಕಾರನ್ನು ಕೂಡ ಖರೀದಿಸಿದ್ದ.

kalaburagi news: ಕಲಬುರಗಿಯಲ್ಲಿ ರಥದ ಚಕ್ರ ಮೈಮೇಲೆ ಹರಿದು ಭಕ್ತನ ದುರ್ಮರಣ

ಕಲಬುರಗಿಯಲ್ಲಿ ರಥದ ಚಕ್ರ ಮೈಮೇಲೆ ಹರಿದು ಭಕ್ತನ ದುರ್ಮರಣ

ರಥ ಎಳೆಯುವ ಸಂದರ್ಭದಲ್ಲಿ ಭಕ್ತರ ನೂಕುನುಗ್ಗಲಿನಲ್ಲಿ ವಿನೋದ ರೆಡ್ಡಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಚಲಿಸುತ್ತಿದ್ದ ರಥದ ಬೃಹತ್ ಚಕ್ರವು ನೇರವಾಗಿ ವಿನೋದ ರೆಡ್ಡಿ ತೊಡೆಯ ಮೇಲಿಂದ ಹರಿದು ಹೋಗಿದೆ. ಚಕ್ರದಡಿ ಸಿಲುಕಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ.

Assault Case: ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಮಠದಿಂದ ಎಳೆದೊಯ್ದು ದಲಿತ ಸ್ವಾಮೀಜಿ ಮೇಲೆ ಮಾರಕ ಹಲ್ಲೆ; ಆರೋಪ ಏನು?

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತ ಸಮುದಾಯದವರಾದ ಬಾಲಕೃಷ್ಣ ಸ್ವಾಮೀಜಿಯ ಬಟ್ಟೆಯೇ ಹರಿದು ಹೋಗುವಂತೆ ದುರುಳರು ಹಲ್ಲೆ ನಡೆಸಿದ್ದಾರೆ. ಶ್ರೀ ಮಾತಾ ಮಾಣಿಕೇಶ್ವರಿ ಟ್ರಸ್ಟ್‌ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಎನ್ನುವವರ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪವಿದೆ.

Kalaburagi Murder Case: ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಹತ್ಯೆ; ಶವವನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಹತ್ಯೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಇತ್ತೀಚೆಗೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆ ಶವದ ಗುರುತು ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾದ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ ಎಂದು ತಿಳಿದುಬಂದಿದೆ.

Kalaburagi News: ಕಮಲಾಪುರದಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

ಕಲಬುರಗಿಯಲ್ಲಿ ಯುವತಿಯನ್ನು ಕೊಂದು, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು!

Kalaburagi News: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅಪರಿಚಿತ ಮಹಿಳೆಯೊಬ್ಬಳ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹಾಗೂ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kalaburagi Murder: ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಕನ ಕೊಚ್ಚಿ ಕೊಲೆ

ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಕನ ಕೊಚ್ಚಿ ಕೊಲೆ

ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದ ಅನಿಲ ರಾಠೋಡ್‌ನನ್ನು ಹಣಕಾಸಿನ ವಿಚಾರಕ್ಕೆ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿರುವ ಮೃತ ಅನಿಲನ ಕಚೇರಿಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ; ನಗದು ದೋಚಿ ದುಷ್ಕರ್ಮಿಗಳು ಪರಾರಿ

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳ ಗ್ಯಾಂಗ್ ಬರ್ತ್‌ಡೇ ಪಾರ್ಟಿ ಮುಗಿಸಿ, ಶಿಕ್ಷಕರ ಮನೆಯ ಬಳಿ ಕಸ ಎಸೆಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರ ಮಗ, ಇಲ್ಲಿ ಕಸ ಎಸೆಯಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಶಿಕ್ಷಕ ಹಾಗೂ ಅವರ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

Land Record Digitization: ಭೂ ದಾಖಲೆ ಡಿಜಿಟಲೀಕರಣ: ರಾಜ್ಯಕ್ಕೆ ಕಲಬುರಗಿ ಮಾದರಿ

ಭೂ ದಾಖಲೆ ಡಿಜಿಟಲೀಕರಣ: ರಾಜ್ಯಕ್ಕೆ ಕಲಬುರಗಿ ಮಾದರಿ

ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸೇರಿ ಒಟ್ಟು 1,38,81,963 ಪುಟಗಳನ್ನು ಡಿಜಿಟಲೀ ಕರಿಸುವ ಗುರಿ ಹೊಂದಲಾಗಿತ್ತು. ಆದರೆ, ನಿರೀಕ್ಷೆ ಗಿಂತಲೂ ಹೆಚ್ಚಿನ ಅಂದರೆ 1,39,41,869 ಪುಟಗಳನ್ನು ಸ್ಕ್ಯಾನ್ ಮಾಡಿ ಸಾಫ್ಟ್‌ʼವೇರ್‌ಗೆ ಅಪ್‌ಲೋಡ್ ಮಾಡಲಾಗಿದೆ. ಈ ಮೂಲಕ ಶೇ.100.40 ರಷ್ಟು ಪ್ರಗತಿ ಸಾಧಿಸಲಾಗಿದೆ.

ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿ ಡಿಸಿ ಕಚೇರಿ ಮುಂದೆ ಆಟೋ ಚಾಲಕರ ಪ್ರತಿಭಟನೆ

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಆಟೋ ರಿಕ್ಷಾಗಳಿಗೆ ಬಳಸುವ ಆಟೋ ಎಲ್‌ಪಿಜಿ (Auto LPG) ದರ ಏರಿಕೆಯನ್ನು ಖಂಡಿಸಿ ನೂರಾರು ಆಟೋ ಚಾಲಕರು, ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಆಟೋಗಳ ಸಮೇತ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ; ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಖಾಲಿ ಇರುವ 2.84 ಲಕ್ಷ ಹುದ್ದೆಗಳ ತಕ್ಷಣದ ಭರ್ತಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ಈ ಕುರಿತ ವಿವರ ಇಲ್ಲಿದೆ.

Loading...