ಹಿಂದೂ ಸಾದರ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವ್ಯವಸಾಯವನ್ನೇ ಮುಖ್ಯ ಕಸುಬಾಗಿಸಿಕೊಂಡು ಸಮಾಜದ ಜೊತೆಯಲ್ಲಿ ಸಹಬಾಳ್ವೆಯಿಂದ ಬದುಕು ತ್ತಿರುವ ಹಿಂದು ಸಾದರ ಸಮಾಜವು ಇತ್ತೀಚಿನ ಕಾಲಘಟ್ಟದಲ್ಲಿ ವ್ಯವಸಾಯದಿಂದ ಸಾಕಷ್ಟು ನಷ್ಟ ಅನುಭವಿಸಿ ಆರ್ಥಿಕವಾಗಿ ಸಂಕಷ್ಟದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕೆಲವರಿಗೆ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸಲಾಗದೆ ಕೈಚಲ್ಲಿರುವುದನ್ನು ಕಂಡಿದ್ದೇವೆ.