ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿ ಜನ ಜಾಗೃತಿ

Profile Ashok Nayak Jun 26, 2025 7:23 PM

ಬೆಂಗಳೂರು: ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.

ಇದನ್ನೂ ಓದಿ: Bengaluru Power Cut: ಜೂ.26, 27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಇ.ಎಸ್.ಐ.ಸಿ ಆಸ್ಪತ್ರೆಯ ಡಾ ಡೀನ್ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ ಡಾ ಸಿ. ಜಿ ಎಸ್ ಪ್ರಸಾದ್,ನಿರ್ದೇಶಕರಾದ ಮೆರಿಲ್ ಜಾರ್ಜ್, ಡಿಎಂಎಸ್ ಡಾ ಶಾಂತಿನಿ, ಚರ್ಮ ರೋಗ ವಿಭಾಗದ ಡಾ ಗಿರೀಶ್ ಎಂ. ಎಸ್,ಡಾ ರಘುನಾಥ್,ಡಾ ರಾಜೇಶ್,ಡಾ ಚೇತನ್, ಡಾ ವಿಜಯ ಲಕ್ಷ್ಮೀ, ಡಾ ವಿದ್ಯಾ ಶ್ರೀ, ಡಾ ಆಕಾಶ್, ಡಾ ತಾನ್ಯ ಮತ್ತಿತರರು ಉಪಸ್ಥಿತರಿದ್ದರು.