Chikkaballapur News: 4ನೇ ಅಖಿಲ ಭಾರತ ಸಾಹಿತ್ಯ ಪರಿಷದ್ ಸಮ್ಮೇಳನದಲ್ಲಿ ಬಿ.ಆರ್.ಕೃಷ್ಣರಿಗೆ ಸನ್ಮಾನ
ಬಾಗಲಕೋಟೆಯ ಸಾಹಿತಿ ಎಸ್.ಜಿ. ಕೋಟಿ ಅಧಿವೇಶನದ ಅವರು ಅಧ್ಯಕ್ಷತೆ ವಹಿಸಿದ್ದರು. ಸತತ ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಕವಿ, ಸಾಮಾಜಿ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

ಧಾರವಾಡ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ೪ನೇ ಅಖಿಲ ಭಾರತ ಸಾಹಿತ್ಯ ಪರಿಷದ್ ಸಮ್ಮೇಳನದಲ್ಲಿ ರಾಜ್ಯ ಇತಿಹಾಸ ಅಕಾಡೆಮಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರ ಬಿ.ಆರ್.ಕೃಷ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಬಾಗೇಪಲ್ಲಿ: ಧಾರವಾಡ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ೪ನೇ ಅಖಿಲ ಭಾರತ ಸಾಹಿತ್ಯ ಪರಿಷದ್ ಸಮ್ಮೇಳನದಲ್ಲಿ ರಾಜ್ಯ ಇತಿಹಾಸ ಅಕಾಡೆಮಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರ ಬಿ.ಆರ್.ಕೃಷ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಇದನ್ನೂ ಓದಿ: Chikkaballapur News: ಪರಿಸರ ಸ್ನೇಹಿ ಕೃಷಿ ತಾಂತ್ರಿಕತೆಯಿಂದ ಸುಸ್ಥಿರ ಕೃಷಿ ಸಾಧನೆ
ಬಾಗಲಕೋಟೆಯ ಸಾಹಿತಿ ಎಸ್.ಜಿ. ಕೋಟಿ ಅಧಿವೇಶನದ ಅವರು ಅಧ್ಯಕ್ಷತೆ ವಹಿಸಿದ್ದರು. ಸತತ ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಕವಿ, ಸಾಮಾಜಿ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಇತಿಹಾಸಕಾರ, ಸಂಶೋಧಕ, ಹಿರಿಯ ಪತ್ರಕರ್ತ,ತಾಲ್ಲೂಕು ಸಾಹಿತ್ಯ ಅಕಾ ಡೆಮಿ ಅದ್ಯಕ್ಷ ಬಿ.ಆರ್.ಕೃಷ್ಣ ಅವರು "ದಕ್ಷಿಣ ಭಾರತದ ಕಲ್ಲಗೋರಿಗಳ ಇತಿಹಾಸ" ಪುಸ್ತಕ ಬಿಡುಗಡೆ ಮಾಡಿದ್ದು ಇತಿಹಾಸ ಬೆಳಕು ಚೆಲ್ಲಿದ್ದಾರೆ ಆದ್ದರಿಂದ 4ನೇ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಅಂಗವಾಗಿ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.