ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indi (Vijayapura) News: ಇಂಡಿ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 19ರಂದು ಸಭೆ

ಜುಲೈ ೦೯ ರಂದು ಇಂಡಿ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಆಗಮಿಸಲಿದ್ದು ಅಂದಿನ ಕಾರ್ಯಕ್ರಮದ ಅಧ್ಯಕ್ಷತೆ ಶಾಸಕ ಯಶವಂತರಾಯಗೌಡ ಪಾಟೀಲ ವಹಿಸಲಿದ್ದು ಮತಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ .ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಲು ಆಗಮಿಸಲಿದ್ದಾರೆ

ಇಂಡಿ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 19ರಂದು ಸಭೆ

ಜಾವೇದ್ ಮೋಮಿನ್

Profile Ashok Nayak Jun 18, 2025 10:57 PM

ಇಂಡಿ: ಜುಲೈ ೦೯ ರಂದು ಇಂಡಿ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಆಗಮಿಸಲಿದ್ದು ಅಂದಿನ ಕಾರ್ಯಕ್ರಮದ ಅಧ್ಯಕ್ಷತೆ ಶಾಸಕ ಯಶವಂತರಾಯಗೌಡ ಪಾಟೀಲ ವಹಿಸಲಿದ್ದು ಮತಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ .ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಲು ಆಗಮಿಸಲಿದ್ದಾರೆ,

ಇದನ್ನೂ ಓದಿ:Indi (Vijayapura) News: ರಕ್ತ ಪೂರೈಸುವ ಕಾರ್ಯ ಅವಳಿ ಸಹೋದರರ ನೇತೃತ್ವದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ

ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇಂಡಿ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ದಿನಾಂಕ ೧೯ -೦೬-೨೦೨೫ ಗುರುವಾರರಂದು ಮಧ್ಯಾಹ್ನ ೨-೩೦ಕ್ಕೆ ಸಭೆ ಹಮ್ಮಿಕೊಂಡಿದ್ದು ಆದ ಕಾರಣ ಪಕ್ಷದ ಕಾರ್ಯಕರ್ತರು, ವಿವಿಧ ಅಂಗ ಘಟಕಗಳ ಪದಾಧಿಕಾರಿಗಳು ಗ್ರಾಮ ಮತ್ತು ತಾಲೂಕಾ ಪಂಚಾಯತ ಹಾಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಅಭಿಮಾನಿಗಳು ಉಪಸ್ಥಿತಿ ಇರಲು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಾವೇದ್ ಮೋಮಿನ, ಬಳ್ಳೋಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲನಗೌಡ ಬಿರಾದಾರ ಹಾಗೂ ಶಾಸಕರ ಜನ ಸಂಪರ್ಕ ಕಚೇರಿ ಪ್ರಕಟಣೆಗೆ ತಿಳಿಸಿದ್ದಾರೆ.