ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರ ದಾರುಣ ಸಾವು

ಜಿಲ್ಲೆಯ ಚೇಳೂರು ತಾಲೂಕಿನ ಕುರುಪ್ಪಲ್ಲಿ ಗ್ರಾಮದ 17 ವರ್ಷದ ರಾಧಮ್ಮ ಹಾಗೂ 14 ವರ್ಷದ ಸಾಹಿತಿ  ಎಂಬ ಮೃತ ಬಾಲಕಿಯರೇ ಮೃತ ದುರ್ದೈವಿ ಗಳಾಗಿದ್ದಾರೆ. ಬಿರು ಬೇಸಿಗೆ ತಾಳಲಾರದೆ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ಮೇಲೆ ಬರಲಾಗದೆ ದಾರುಣ ಸಾವು  ಕಂಡಿದ್ದಾರೆ. ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಇಬ್ಬರು ಬಾಲಕಿಯರ ದಾರುಣ ಸಾವು

Ashok Nayak Ashok Nayak Apr 7, 2025 10:56 PM

ಚೇಳೂರು ತಾಲೂಕಿನ ಕುರುಪ್ಪಲ್ಲಿ ಗ್ರಾಮದ ಬಳಿ ನಡೆದಿರುವ ಘಟನೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚೇಳೂರು ತಾಲೂಕಿನ ಕುರುಪ್ಪಲ್ಲಿ ಗ್ರಾಮದ 17 ವರ್ಷದ ರಾಧಮ್ಮ ಹಾಗೂ 14 ವರ್ಷದ ಸಾಹಿತಿ  ಎಂಬ ಮೃತ ಬಾಲಕಿಯರೇ ಮೃತ ದುರ್ದೈವಿ ಗಳಾಗಿದ್ದಾರೆ. ಬಿರು ಬೇಸಿಗೆ ತಾಳಲಾರದೆ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ಮೇಲೆ ಬರಲಾಗದೆ ದಾರುಣ ಸಾವು ಕಂಡಿದ್ದಾರೆ. ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: Chikkaballapur News: ದಲಿತಪರ ಸಂಘಟನೆಗಳಿಂದ ಡಾ.ಬಾಬು ಜಗಜೀವನ್‌ರಾಮ್ ಜಯಂತಿ ಆಚರಣೆ

ಕೃಷಿ ಹೊಂಡದ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಚೇಳೂರು ತಾಲೂಕಿನ ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.