ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ, ನೇಗಿಲ ಪ್ರತಿಕೃತಿ ಜತೆ ಭಾಗಿಯಾದ ರೈತರು

BSY Abhimanotsava: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಗೌರವಿಸುವ ಸಲುವಾಗಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆ ಇದೆ.

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ

ಚಿತ್ರದುರ್ಗದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅದ್ಧೂರಿ ಸ್ವಾಗತ. -

Prabhakara R
Prabhakara R May 8, 2026 8:55 PM