ನೆಹರು ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಆಗಿರಲಿಲ್ಲ: ಛಲವಾದಿ
Chalavadi Narayanaswamy: ಪ್ರಧಾನಿ ಮೋದಿ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಂದ ನಂತರ ಚುನಾವಣೆಯಲ್ಲಿ ಸತತವಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ದೀರ್ಘಕಾಲ ಆಳಿದ ದಾಖಲೆ ಹೊಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಂಗ್ರೆಸ್ನವರು ಗೌರವಿಸುವುದನ್ನು ಕಲಿಯಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.