ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೊಪ್ಪಳ

POCSO case: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್

Koppla: ತಮ್ಮ ಮಗಳು ಅಪ್ರಾಪ್ತಳಾಗಿದ್ದು, ಕೊಲೆಯಾದ ಗವಿನಾಯಕ ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ. ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ನನಗೆ ಜೀವಬೆದರಿಕೆ ಹಾಕಿದ್ದ. ಮಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಬಗ್ಗೆ ಆತನ ತಂದೆ, ತಾಯಿ, ಪಾಲಕರಿಗೆ ತಿಳಿಸಿದರೂ ಅವರೂ ಜೀವ ಬೆದರಿಕೆ ಹಾಕಿದ್ದರೆಂದು ದೂರಲಾಗಿದೆ.

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌ ಘೋಷಣೆ

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌

Koppala: ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿಕಾರಿದರು.

Murder Case: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

Koppala: ಕುರುಬರ ಓಣಿಯ ನಿವಾಸಿ 30 ವರ್ಷದ ಗವಿಸಿದ್ದಪ್ಪ ನಾಯಕ ಅನ್ಯಕೋಮಿನ ಯುವತಿಯೊಬ್ಭಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಹುಡುಗಿಯ ಕಡೆಯವರಿಗೂ ಈತನಿಗೂ ಬಿಸಿಬಿಸಿ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಮೂರು ಜನರು ಮಾರಕಾಸ್ತ್ರಗಳನ್ನು ಬಳಸಿ ಗವಿಸಿದ್ದಪ್ಪನ ಮೇಲೆ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

lokayukta Raid: ತಿಂಗಳಿಗೆ 15,000 ರೂ. ಸಂಬಳ ಪಡೆಯುವ ಸರ್ಕಾರಿ ನೌಕರ; 24 ಮನೆಗಳು, 30 ಕೋಟಿ ಆಸ್ತಿಯ ಒಡೆಯ..!

15,000 ಸಂಬಳ ಪಡೆಯುತ್ತಿದ್ದ ಗುಮಾಸ್ತನ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ..?

ಕೊಪ್ಪಳದ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (ಕೆಆರ್‌ಐಡಿಎಲ್) ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಕಳಕಪ್ಪ ನಿಡಗುಂದಿ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ₹30 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದು ಪತ್ತೆಯಾಗಿದೆ. ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿದೆ. ಕೊಪ್ಪಳದಲ್ಲಿ ಕೆಲಸ ಮಾಡುತ್ತಿದ್ದ ಕಲಕಪ್ಪ, ತಿಂಗಳಿಗೆ 15,000 ರೂ. ವೇತನ ಪಡೆಯುತ್ತಿದ್ದರೂ, 24 ಮನೆಗಳು, ನಾಲ್ಕು ಪ್ಲಾಟ್‌ಗಳು, ಮತ್ತು 40 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಈ ಆಸ್ತಿಗಳು ಆತ, ಆತನ ಪತ್ನಿ ಮತ್ತು ಅವರ ಸಹೋದರನ ಹೆಸರಿನಲ್ಲಿವೆ.

Murder Case: ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

Koppala Crime News: ನೇತ್ರಾವತಿಗೆ ಬೂದಗುಂಪ ಗ್ರಾಮದ ದ್ಯಾಮಣ್ಣ ಜೊತೆ ಮದುವೆ ಆಗಿ, ಮೂರು ಮಕ್ಕಳು ಆಗಿದ್ದರೂ ಶ್ಯಾಮಣ್ಣ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಇಬ್ಬರೂ ಕೊಲೆ ಸಂಚು ರೂಪಿಸಿದ್ದಾರೆ.

‌Bhindaganavile Bhagwan Column: ಭಾಷೆಯ ಕಲಿಕೆ ‘ಓಕೆ’ ವ್ಯಾಕರಣದ ಬಂಧ ‘ಯಾಕೆ?’

ಭಾಷೆಯ ಕಲಿಕೆ ‘ಓಕೆ’ ವ್ಯಾಕರಣದ ಬಂಧ ‘ಯಾಕೆ?’

ಭಾಷೆಗಳನ್ನು ಕಲಿಯುವ ನಿಟ್ಟಿನಲ್ಲಿ, ಜಗತ್ತಿನಾದ್ಯಂತದ ಶಿಕ್ಷಣಕ್ರಮಗಳಲ್ಲಿ ವ್ಯಾಕರಣಕ್ಕೇ ಅನಗತ್ಯ ಒತ್ತು ನೀಡಲಾಗುತ್ತದೆ. ‘ವ್ಯಾಕರಣವೇ ಭಾಷೆಗೆ ವಾಗ್ಬಲ, ಅಡಿಪಾಯ’ ಎಂಬ ನಿಲುವು ಮಕ್ಕಳ ಸಹಜ ಕಲಿಕೆಗೆ ತಡೆಯೊಡ್ಡುತ್ತದೆ. ವ್ಯಾಕರಣ ಕಲಿತೂ ಹಲವು ಸಂದರ್ಭಗಳಲ್ಲಿ ಮಕ್ಕಳು ಆಯಾ ಭಾಷೆಯಲ್ಲಿ ನಿರರ್ಗಳವಾಗಿ ಮಾತಾಡಲು ವಿಫಲವಾಗುವುದಿದೆ.

Karnataka Rains: ತುಂಗಭದ್ರಾ ಡ್ಯಾಂನಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ; ಸೇತುವೆ ಮುಳುಗಿ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಿದ ಕಂಪ್ಲಿ-ಗಂಗಾವತಿ ಸೇತುವೆ

Tungabhadra dam: ರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ನದಿ ಧುಮ್ಮಿಕ್ಕಿ ಹರಿಯುವ ದೃಶ್ಯ ವೈಭವ ನೋಡುಗರನ್ನು ಸೆಳೆಯುತ್ತಿದೆ.

Koppala news: ಕೊಪ್ಪಳ ಗವಿಮಠದಲ್ಲಿ ನಾಗದೇವರ ಮುಂದೆ ಮುಸ್ಲಿಂ ಮಹಿಳೆಯ ಧ್ಯಾನ!

ಕೊಪ್ಪಳ ಗವಿಮಠದಲ್ಲಿ ನಾಗದೇವರ ಮುಂದೆ ಮುಸ್ಲಿಂ ಮಹಿಳೆಯ ಧ್ಯಾನ!

ಆವರಣದಲ್ಲಿ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುವುದು ಕಂಡುಬರುತ್ತಿದೆ. ಗವಿಮಠದ ಶ್ರೀಗಳು ನಿತ್ಯ ಸಂಜೆ ಹೊತ್ತಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೇ ಮಹಿಳೆ ಧ್ಯಾನ ಮಾಡುತ್ತಿದ್ದಾರೆ. ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಹೇಳಿದ್ದಾರೆ.

BJP Karnataka: ಮುನಿಸು ಮರೆತು ಒಂದಾದ ಜನಾರ್ದನ ರೆಡ್ಡಿ- ಶ್ರೀರಾಮುಲು!

ಮುನಿಸು ಮರೆತು ಒಂದಾದ ಜನಾರ್ದನ ರೆಡ್ಡಿ- ಶ್ರೀರಾಮುಲು!

BJP Karnataka: ಸಂಡೂರು ಉಪಚುನಾವಣೆಯ ಫಲಿತಾಂಶದ ಬಳಿಕ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ದೂರವಾಗಿದ್ದರು. ಇದೀಗ ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ, ನಾವಿಬ್ಬರೂ ಒಂದೇ ಎನ್ನುವ ಸಂದೇಶ ಸಾರಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಇಬ್ಬರು ನಾಯಕರ ಕೈಗಳನ್ನು ಎತ್ತಿ ಹಿಡಿದು ಮುನಿಸು ಮರೆಯುವಂತೆ ಮಾಡಿದ್ದಾರೆ.

KRIDL: ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರೀ ಅಕ್ರಮ ಆರೋಪ; ಲೋಕಾಯುಕ್ತಕ್ಕೆ ದೂರು

ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ ‘KRIDL’ ನಲ್ಲಿ ಭಾರಿ ಅಕ್ರಮ!

ಕಳೆದ ವರ್ಷ ಬಾರೀ ಚರ್ಚೆಯಲ್ಲಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದ್ದು, ಇದೀಗ ಅಂತಹುದೇ ಪ್ರಕರಣ ಈ ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.

Heart attack: ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

Koppal News: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಹೃದಯಾಘಾತದಿಂದ ಯೋಗ ಶಿಕ್ಷಕ ಮೃಪ್ಟಟಿದ್ದಾರೆ. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Heart Attack: ಕುಷ್ಟಗಿ ಶಾಸಕರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ನಿಧನ

ಕುಷ್ಟಗಿ ಶಾಸಕರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ನಿಧನ

Heart Attack: ಕುಷ್ಟಗಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪಿಎ ಚಂದ್ರಕಾಂತ ವಡ್ಡಿಗೇರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಇವರನ್ನು ಕುಷ್ಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Murder Case: 3ನೇ ಹೆಂಡ್ತಿಯನ್ನು ಕೊಂದು ಶವವನ್ನು ಲಗೇಜ್‌ ಎಂದು ಬಸ್‌ನಲ್ಲಿ ಹಾಕಿದ್ದ ಭೂಪ; 23 ವರ್ಷಗಳ ಬಳಿಕ ಅರೆಸ್ಟ್‌!

3ನೇ ಪತ್ನಿಯನ್ನು ಕೊಂದಿದ್ದ ಪತಿ 23 ವರ್ಷಗಳ ಬಳಿಕ ಅರೆಸ್ಟ್‌!

Koppal News: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮದ ವ್ಯಕ್ತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದ. 2002 ರಲ್ಲಿ ವೈಯಕ್ತಿಕ ಜಗಳಕ್ಕೆ ಪತ್ನಿಯನ್ನು ಕೊಚ್ಚಿ ಕೊಂದಿದ್ದ. ಬಳಿಕ ಗೋಣಿ ಚೀಲದಲ್ಲಿ ಶವ ತುಂಬಿ, ಲಗೇಜ್‌ ಎಂದು ನಂಬಿಸಿ, ಸರ್ಕಾರಿ ಬಸ್‌ನಲ್ಲಿ ಕಳುಹಿಸಿದ್ದ. ತಲೆಮರೆಸಿಕೊಂಡಿದ್ದ ಆರೋಪಿ ಈಗ ಸಿಕ್ಕಿಬಿದ್ದಿದ್ದಾನೆ.

Minister Shivaraj Thangadgi: ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ; ASIಗೆ ಗಂಭೀರ ಗಾಯ

ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ

ಸಚಿವ ಶಿವರಾಜ್ ತಂಗಡಗಿ ಅವರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ 7.30ರ ಸುಮಾರಿಗೆ ಪ್ರಯಾಣಿಸುತ್ತಿದ್ದರು. ಸಕಲಾಪುರಹಟ್ಟಿ ಗೊಲ್ಲರಹಟ್ಟಿ ಕ್ರಾಸ್ ಬಳಿ ಅವರ ಬೆಂಗಾವಲು ವಾಹನವು ಓವರ್ ಟೇಕ್ ಮಾಡಿ ಮುಂದೆ ಬಂದಾಗ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ.

Fake Bride: ಕನ್ಯೆ ಎಂದು ನಂಬಿಸಿ 2 ಮಕ್ಕಳ ತಾಯಿ ಜತೆ ಕೊಪ್ಪಳದ ಯುವಕನಿಗೆ ಮದುವೆ; 4 ಲಕ್ಷ ವಂಚನೆ!

ಕನ್ಯೆ ಎಂದು ನಂಬಿಸಿ 2 ಮಕ್ಕಳ ತಾಯಿ ಜತೆ ಕೊಪ್ಪಳದ ಯುವಕನಿಗೆ ಮದುವೆ!

Fake Bride: ಐದು ದಿನ ವಧುವಾಗಿ ನಟಿಸಿದರೆ 50 ಸಾವಿರ ಕೊಡುತ್ತೇವೆ ಎಂದು ವಿವಾಹಿತ ಯುವತಿಗೆ ಬ್ರೋಕರ್ಸ್‌ ಆಮಿಷ ಒಡ್ಡಿದ್ದರು. ಅದರಂತೆ ಹುಡುಗನಿಂದ 4 ಲಕ್ಷ ಹಣ ಪಡೆದು, ಇಬ್ಬರು ಮಕ್ಕಳ ತಾಯಿ ಜತೆ ಮದುವೆ ಮಾಡಿಸಿದ್ದಾರೆ. ಇದೀಗ ನ್ಯಾಯಕ್ಕಾಗಿ ಪೊಲೀಸರಿಗೆ ಯುವಕ ದೂರು ನೀಡಿದ್ದಾನೆ.

BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿ.ವೈ.ವಿಜಯೇಂದ್ರ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿವೈವಿ

BY Vijayendra: ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದೆ. ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರಕಾರ ಹೀಗೆ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ, ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Koppal Murder: ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

Koppal Murder: ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಬೇಕರಿಯಲ್ಲಿ ಸಿನಿಮಾ‌ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್​​ ಆಗಿದೆ. ಪ್ರಕರಣ ಸಂಬಂಧ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Murder case: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

Murder case: ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka High Court: ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ಮೊದಲಿಗೆ ವ್ಹೀಲಿಂಗ್‌ ಬೃಹತ್‌ ನಗರ ಪ್ರದೇಶಗಳ ಹೆದ್ದಾರಿಗಳಿಗೆ ಸೀಮಿತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗುತ್ತಿದೆ. ವ್ಹೀಲಿಂಗ್‌ ಚಾಲಕ, ಹಿಂಬದಿ ಸವಾರ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಗಂಭೀರ ಬೆದರಿಕೆ. ಕೆಲವು ಯುವಕರು ನಿಸ್ಸಂಶಯವಾಗಿ ಸಮಾಜದ ಸ್ವಾಸ್ಥ್ಯ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ," ಎಂದು ನ್ಯಾಯಾಲಯ ಹೇಳಿದೆ.

Koppal News: ಸಾಲ ಕಟ್ಟಲಾಗದೆ ಜೈಲು ಸೇರಿದ್ದ ವ್ಯಕ್ತಿ ಸಾವು; ಲಾಕಪ್‌ ಡೆತ್‌ ಆರೋಪ

ಸಾಲ ಕಟ್ಟಲಾಗದೆ ಜೈಲು ಸೇರಿದ್ದ ವ್ಯಕ್ತಿ ಸಾವು; ಲಾಕಪ್‌ ಡೆತ್‌ ಆರೋಪ

Crime News: ಖಾಸಗಿ ಫೈನಾನ್ಸ್ ಕಂಪನಿಯ ಸಾಲ ತೀರಿಸಲು ಸಾಧ್ಯವಾಗದೇ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಏಕಾಏಕಿ ಮೃತಪಟ್ಟಿದ್ದು ಅನುಮಾನ ಮೂಡಿದೆ. ಗಂಗಾವತಿ ನಗರದ ಶರಣಬಸವೇಶ್ವರ ನಗರದ ನಿವಾಸಿ ರಾಮರೆಡ್ಡಿ (35) ಮೃತ ವ್ಯಕ್ತಿ. ಇವರ ಸಾವಿನ ಬಗ್ಗೆ ಮೃತನ ಕುಟುಂಬ ಅನುಮಾನ ವ್ಯಕ್ತಪಡಿಸಿದೆ.

Assault Case: ಕನ್ನಡ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ರೈಲ್ವೆ ಟಿಕೆಟ್ ಕಲೆಕ್ಟರ್ ಹಲ್ಲೆ

ಕನ್ನಡ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ

Assault Case: ಮೈಸೂರು-ಕೊಪ್ಪಳ ಮಾರ್ಗದ ರೈಲಿನಲ್ಲಿ ಘಟನೆ ನಡೆದಿದೆ. ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಕೊಪ್ಪ ಮೂಲದ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ.

Pahalgam Terror Attack: ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್; ಕೂದಲೆಳೆ ಅಂತರದಲ್ಲಿ ಪಾರಾದ ಯಾದಗಿರಿ ಕುಟುಂಬ!

ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್!

Pahalgam Terror Attack: ಕರ್ನಾಟಕ ರಾಜ್ಯದಿಂದ ಕೂಡ ಹಲವು ಪ್ರವಾಸಿಗರು ಕಾಶ್ಮೀರಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಇದೀಗ ಕೊಪ್ಪಳದ 4 ಕುಟುಂಬಗಳ 19 ಸದಸ್ಯರು ಹಾಗೂ ಯಾದಗಿರಿಯ ಕುಟುಂಬ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.

Physical abuse: ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ್ದ ತಂದೆಗೆ ಜೀವಾವಧಿ ಶಿಕ್ಷೆ

ಮಗಳನ್ನೇ ಗರ್ಭಿಣಿ ಮಾಡಿದ್ದ ತಂದೆಗೆ ಜೀವಾವಧಿ ಶಿಕ್ಷೆ

Physical abuse: ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ.

Loading...