ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್!
Pahalgam Terror Attack: ಕರ್ನಾಟಕ ರಾಜ್ಯದಿಂದ ಕೂಡ ಹಲವು ಪ್ರವಾಸಿಗರು ಕಾಶ್ಮೀರಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಇದೀಗ ಕೊಪ್ಪಳದ 4 ಕುಟುಂಬಗಳ 19 ಸದಸ್ಯರು ಹಾಗೂ ಯಾದಗಿರಿಯ ಕುಟುಂಬ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.