ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತಾಜಾ ಸುದ್ದಿ
Chikkaballapur News: ವಿದ್ಯಾರ್ಥಿ ಸಮೂಹ ದುಶ್ಚಟಗಳಿಂದ ದೂರವಿದ್ದರೆ ಕಾಲೇಜು ಶಿಕ್ಷಣ ಭವಿಷ್ಯ ನೀಡಲಿದೆ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ದುಶ್ಚಟಗಳಿಂದ ದೂರವಿದ್ದರೆ ಕಾಲೇಜು ಶಿಕ್ಷಣ ಭವಿಷ್ಯ ನೀಡಲಿದೆ

ಒಂದು ವರ್ಷದ ಹಿಂದೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ಅವರು ನನ್ನನ್ನು ಭೇಟಿಯಾಗಿ ಕಾಲೇಜಿಗೆ ಅಗತ್ಯವಾಗಿ ಬೇಕಾಗಿರುವ ಕೊಠಡಿಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಅದರಂತೆ ವಿವೇಕ ಯೋಜನೆಯಡಿ ಐದು ಶಾಲಾ ಕೊಠಡಿಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಬರಲಾಯಿತು.

ಅಮಾವಾಸ್ಯೆಯ ಅಂಗವಾಗಿ ಓಂ ಶಕ್ತಿ ದೇವಾಲಯದಲ್ಲಿ ಚಂಡಿಕಾಯಾಗ ಸಮರ್ಪಣೆ

ಓಂ ಶಕ್ತಿ ದೇವಾಲಯದಲ್ಲಿ ಚಂಡಿಕಾಯಾಗ ಸಮರ್ಪಣೆ

ಮಹಾ ಮಂಗಳಾರತಿ ನಂತರ ಓಂಶಕ್ತಿ ದೇವತೆಯ ಉತ್ಸವ ಮೂರ್ತಿಯನ್ನು ಹೂವುಗಳಿಂದ ಅಲಂಕೃತ ವಾದ ರಥದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರುವಣಿಗೆಯಲ್ಲಿ ನೂರಾರು ಮಂದಿ ಮಹಿಳೆಯರು ಅಂಬಲಿ ಕಲಶೋತ್ಸವದಲ್ಲಿ ಪಾಲ್ಗೊಂಡಿ ದ್ದರು. ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ಅಗ್ನಿಕುಂಡವನ್ನು  ಭಕ್ತಗಣ ತುಳಿದು ಭಕ್ತಿಯನ್ನು ಸಮರ್ಪಿಸಿತು.

IND vs ENG: ಭಾರತ 358 ರನ್‌ಗಳಿಗೆ ಆಲ್‌ಔಟ್‌, ಎರಡನೇ ದಿನ ಇಂಗ್ಲೆಂಡ್‌ ಮೇಲುಗೈ!

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್‌ ಎರಡನೇ ದಿನ ಆಂಗ್ಲರು ಮೇಲುಗೈ!

ಬೆನ್‌ ಸ್ಟೋಕ್ಸ್‌ ಮಾರಕ ಬೌಲಿಂಗ್‌ ಹಾಗೂ ಝ್ಯಾಕ್‌ ಕ್ರಾವ್ಲಿ ಮತ್ತು ಬೆನ್‌ ಡಕೆಟ್‌ ಅವರ ಬ್ಯಾಟಿಂಗ್‌ ಬಲದಿಂದ ಇಂಗ್ಲೆಂಡ್‌ ತಂಡ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಮೇಲುಗೈ ಸಾಧಿಸಿದೆ. ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲ್‌ಔಟ್‌ ಆದ ಬಳಿಕ ಇಂಗ್ಲೆಂಡ್‌ ಬ್ಯಾಟಿಂಗ್‌ ಆರಂಭಿಸಿ ಎರಡನೇ ದಿನದಾಟದ ಅಂತ್ಯಕ್ಕೆ ಪ್ರಥಮ ಇನಿಂಗ್ಸ್‌ನಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 225 ರನ್‌ ಗಳಿಸಿದೆ.

Chikkaballapur News: ಸಿಇಒ ಡಾ.ನವೀನ್ ಭಟ್.ವೈ ರಿಂದ ಜೆಜೆಎಂ ಕಾಮಗಾರಿ ವೀಕ್ಷಣೆ

ಸಿಇಒ ಡಾ.ನವೀನ್ ಭಟ್.ವೈ ಅವರಿಂದ ಜೆಜೆಎಂ ಕಾಮಗಾರಿ ವೀಕ್ಷಣೆ

ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿ ಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿ ಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು

Chikkaballapur News: ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ : ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್ ರಮೇಶ್ ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ ನವೀನ್ ಭಟ್ ರವರು ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಯುವಜನರ ಭವಿಷ್ಯಕ್ಕಾಗಿ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ನು ಜಿಲ್ಲೆಯ ಅರ್ಹ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಗಾಯದ  ಹೊರತಾಗಿಯೂ ಅರ್ಧಶತಕ ಬಾರಿಸಿದ ರಿಷಭ್‌ ಪಂತ್‌ಗೆ ಕ್ರಿಕೆಟ್‌ ದೇವರಿಂದ ಮೆಚ್ಚುಗೆ!

ಕೆಚ್ಚೆದೆಯ ಅರ್ಧಶತಕ ಬಾರಿಸಿದ ರಿಷಭ್‌ ಪಂತ್‌ಗೆ ಸಚಿನ್‌ ಮೆಚ್ಚುಗೆ!

ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ಔಟಾದ ನಂತರ ರಿಷಭ್ ಪಂತ್ ಗಾಯದ ಹೊರತಾಗಿಯೂ ಪುನಃ ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿದರು. ಪಂತ್ ತನ್ನ ಕಾಲಿನ ನೋವನ್ನು ಲೆಕ್ಕಿಸದೇ ಮೈದಾನಕ್ಕೆ ಬಂದು ತಂಡಕ್ಕೆ ಅರ್ಧಶತಕದ ಕೊಡುಗೆ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಇದರ ನಡುವೆ ಭಾರತೀಯ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ ರಿಷಭ್‌ ಪಂತ್‌ ಅವರನ್ನು ಹಾಡಿ ಹೊಗಳಿದ್ದಾರೆ.

ಆರೋಪಿಗಳಿಂದ 41 ಗ್ರಾಂ.ಬಂಗಾರದ ಒಡವೆಗಳು ಹಾಗೂ ನಗದು ಹಣ ಅಮಾನತ್ತು

ಮೂವರು ಕಳ್ಳರನ್ನು ಅರೆಸ್ಟ್ ಮಾಡಿದ ನಗರ ಠಾಣೆಯ ಪೊಲೀಸರು

ಕಳ್ಳತನ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರಿಂದ ನಗದು ಹಣ ಹಾಗೂ ಒಡವೆಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಗನ್ ಬಿನ್ ಸಂದ್ಯಾರಾಜನ್, ತಮಿಳುನಾಡು,ಸಾಧಿಕ್ ಪಾಷ,ಶಾಂತಿ ನಗರ ಹಾಗೂ ಟಿಪ್ಪು ಬೇಗ್ ಅಗ್ರಹಾರ ಎಂದು ಗುರುತಿಸಲಾಗಿದೆ.

Star Monsoon Fashion 2025: ನಟಿ ಮೌನ ಗುಡ್ಡೆಮನೆ ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ ಝಲಕ್‌

ನಟಿ ಮೌನ ಗುಡ್ಡೆಮನೆ ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ ಝಲಕ್‌

Actress Mouna Guddemane: ಸ್ನೇಹಿತೆಯರೊಂದಿಗೆ ಸಕಲೇಶಪುರಕ್ಕೆ ತೆರಳಿದ್ದ ನಟಿ ಮೌನ ಗುಡ್ಡೆಮನೆ, ಸಿಂಪಲ್‌ ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕೋ ಆರ್ಡ್ ಸೆಟ್‌ ಜತೆಗೆ ಜಾಕೆಟ್‌ ಧರಿಸಿರುವ ಅವರು ಕಲರ್‌ಫುಲ್‌ ರೈನ್‌ಕೋಟ್‌ನಲ್ಲೂ ಹಂಗಾಮ ಎಬ್ಬಿಸಿದ್ದಾರೆ. ಅವರ ಲುಕ್‌ ಹೇಗಿತ್ತು? ಇಲ್ಲಿದೆ ವಿವರ.

Viral Video: ಹೆತ್ತ ತಾಯಿ ಎನ್ನುವುದನ್ನೂ ನೋಡದೆ ಕ್ರೂರವಾಗಿ ಹಲ್ಲೆ ನಡೆಸಿದ ಮಗ; ಮನ ಕಲಕುವ ವಿಡಿಯೊ ವೈರಲ್

ಛೇ ಎಂಥಾ ಕಟುಕ ಮಗ; ತಾಯಿ ಮೇಲೆ ಅಮಾನುಷ ಹಲ್ಲೆ

ರಾಜಸ್ಥಾನದಲ್ಲಿ ನಡೆದ ಮನಕಲಕುವ ಘಟನೆಯ ವೈರಲ್ ಆಗಿದೆ. ಹೆತ್ತಮ್ಮನಿಗೆ ಮಗ ಹೊಡೆಯುವ ದೃಶ್ಯ ಇಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತನ್ನ ಹೆತ್ತ ತಾಯಿಗೆ ಮಗ ಥಳಿಸುತ್ತಿರುವ ವಿಡಿಯೊ ಪೊಲೀಸರ ಕೈ ಸೇರಿದೆ. ಪಾಪಿ ಮಗನನ್ನು ದೀಪು ಮೆಹ್ರಾ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Smartphone: ಮೊಬೈಲ್‌ ಉತ್ಪಾದನೆಯಲ್ಲಿ ಗಣನೀಯ ಸಾಧನೆ ಮಾಡಿದ ಭಾರತ; ರಫ್ತು ಶೇ. 127ರಷ್ಟು ಹೆಚ್ಚಳ

ಜಾಗತಿಕ ಮೊಬೈಲ್‌ ಹಬ್‌ ಆಗುತ್ತಿದೆ ಭಾರತ

ವಿಶ್ವದ ಮೂರನೇ ಆರ್ಥಿಕ ರಾಷ್ಟ್ರದ ಆಶಯದಲ್ಲಿ ಅಗಾಧ ಬೆಳವಣಿಗೆ ಸಾಧಿಸುತ್ತಿರುವ ಭಾರತ, ಮೊಬೈಲ್‌ ಉದ್ಯಮದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿ ಹೊರ ಹೊಮ್ಮಿದೆ. ಭಾರತದ ಮೊಬೈಲ್ ಫೋನ್ ರಫ್ತು ಒಂದೇ ದಶಕದಲ್ಲಿ 127 ಪಟ್ಟು ಹೆಚ್ಚಳ ಕಂಡಿದ್ದು, ಭವಿಷ್ಯದಲ್ಲಿ ಭಾರತ ಜಾಗತಿಕ ಉತ್ಪಾದನಾ ಹಬ್‌ ಆಗುವತ್ತ ದಾಪುಗಾಲಿರಿಸಿದೆ.

SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್; ಅಧಿಸೂಚನೆ ಪ್ರಕಟ

ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

Passing Marks in SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ. 33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ.

IND vs ENG: ಐದನೇ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್‌ ಸ್ಥಾನಕ್ಕೆ ಯಾರು ವಿಕೆಟ್‌ ಕೀಪರ್‌?

5ನೇ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್‌ ಸ್ಥಾನಕ್ಕೆ ಯಾರು ವಿಕೆಟ್‌ ಕೀಪರ್‌?

ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಗಾಯಕ್ಕೆ ತುತ್ತಾಗಿದ್ದಾರೆ. ಮ್ಯಾಂಚೆಸ್ಟರ್‌ ಟೆಸ್ಟ್‌ ಮೊದಲನೇ ದಿನ 68ನೇ ಓವರ್‌ನಲ್ಲಿ ಕ್ರಿಸ್‌ ವೋಕ್ಸ್‌ ಎಸೆತದಲ್ಲಿ ಸ್ವೀಪ್‌ ಶಾಟ್‌ ಹೊಡೆಯಲು ಯತ್ನಿಸಿದ ಪಂತ್‌, ನಿಧಾನಗತಿಯಲ್ಲಿದ್ದ ಚೆಂಡನ್ನು ಅರಿಯುವಲ್ಲಿ ವಿಫಲರಾದರು. ಇದರ ಪರಿಣಾಮ ಪಂತ್‌ ಅವರ ಪಾದಕ್ಕೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಐದನೇ ಟೆಸ್ಟ್‌ನಲ್ಲಿ ಪಂತ್‌ ಬದಲು ಯಾರು ಆಡಲಿದ್ದಾರೆಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರಿಗರೇ ಜುಲೈ 26ರಂದು ಕೃಷ್ಣ ಸಂಗೀತ ಸಂಜೆಯನ್ನು ಅನುಭವಿಸಲು ಸಿದ್ಧರಾಗಿ ..!

ಜು.26ರಂದು ಕೃಷ್ಣ ಸಂಗೀತ ಸಂಜೆಯನ್ನು ಅನುಭವಿಸಲು ಸಿದ್ಧರಾಗಿ ..!

ಏಕಂ ಸತ್ ಫೌಂಡೇಶನ್‌ ಜೊತೆಗೂಡಿ ಎ ಡಿ ವೆಂಚರ್ಸ್ ಪ್ರೊಡಕ್ಷನ್‌ನಲ್ಲಿ, ಕೆಸ್ಟೋನ್‌ ಉತ್ಸವ ಕಾರ್ಯ ಕ್ರಮವನ್ನು ಆಯೋಜಿಸಿದೆ. ಈ ಸಂಗೀತ ಸಂಜೆ ಕೃಷ್ಣನ ಜೀವನ ಹಾಗೂ ತತ್ವಗಳನ್ನು ಪ್ರಸ್ತುತ ಪಡಿಸಲಿದೆ. ಉತ್ತಮ ಸಂಗೀತ, ಕಥಾ ವಿಸ್ತಾರ, ತತ್ವಗಳ ಪಾಠದ ಮೂಲಕ ಭಗವಾನ್ ಕೃಷ್ಣನನ್ನ ಕಲಾವಿದನಾಗಿ, ಯೋಧನಾಗಿ , ಚಿಂತಕನಾಗಿ ಹಾಗೂ ಉತ್ತಮ ಮಾರ್ಗದರ್ಶಕನನ್ನಾಗಿ ಈ ಕಾರ್ಯಕ್ರಮ ಕೃಷ್ಣನ ಜೀವನವನ್ನ ತೆರೆದಿಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ವಿಶೇಷ ಸುಗಂಧದ ಅನುಭವ ನೀಡಲು “ಸಿಗ್ನೇಚರ್ ಫ್ರೇಗ್ರನ್ಸ್” ಪರಿಚಯ

ಪ್ರಯಾಣಿಕರಿಗೆ ವಿಶೇಷ ಸುಗಂಧ “ಸಿಗ್ನೇಚರ್ ಫ್ರೇಗ್ರನ್ಸ್” ಪರಿಚಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಚೆಕ್-ಇನ್, ಆಗಮನ ಪ್ರದೇಶ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸುಗಂಧದ ಅನುಭವವನ್ನು ಪ್ರಯಾಣಿಕರು ಅನುಭವಿಸ ಬಹುದಾಗಿದೆ. ಜೊತೆಗೆ, ವಿಮಾನ ನಿಲ್ದಾಣವನ್ನು ನಿರ್ಗಮಿಸಿದ ಬಳಿಕವೂ ಈ ಅನುಭವ ಪ್ರಯಾ ಣಿಕರ ಮನದಲ್ಲಿ ಹಾಗೆಯೇ ಉಳಿಯಲಿದೆ.

ಬೈಕ್‌ನ ಪೆಟ್ರೋಲ್ ಟ್ಯಾಂಕ್‌ ಅಡಿಯಲ್ಲಿ ಅವಿತಿತ್ತು ವಿಷಕಾರಿ ಹಾವು; ಅರಿವಿಲ್ಲದೆ 2 ಗಂಟೆ ಸುತ್ತಾಡಿದ ವಿದ್ಯಾರ್ಥಿ ಪಾರಾಗಿದ್ದೇಗೆ?

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಜಸ್ಟ್ ಬಚಾವ್

ರಾಯಲ್ ಎನ್‌ಫೀಲ್ಡ್ ಬುಲೆಟ್‌ನ ಪೆಟ್ರೋಲ್ ಟ್ಯಾಂಕ್ ಕೆಳಗೆ ಸೇರಿಕೊಂಡಿದ್ದ ವಿಷಕಾರಿ ಹಾವಿನ ಅರಿವೇ ಇಲ್ಲದೆ ವಿದ್ಯಾರ್ಥಿ ಸುಮಾರು 2 ಗಂಟೆಗಳ ಕಾಲ ಸುತ್ತಾಡಿದ್ದಾನೆ. ಕೊನೆಗೆ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ. ಸದ್ಯ ಹಾವನ್ನು ಸೆರೆ ಹಿಡಿಯಲಾಗಿದೆ.

IND vs ENG: ಭಾರತ ಟೆಸ್ಟ್‌ ತಂಡದಲ್ಲಿ ರಿಷಭ್‌ ಪಂತ್‌ ಸ್ಥಾನಕ್ಕೆ ಸೇರ್ಪಡೆಯಾದ ಎನ್‌ ಜಗದೀಶನ್‌!

IND vs ENG: ಭಾರತ ಟೆಸ್ಟ್‌ ತಂಡಕ್ಕೆ ಸೇರ್ಪಡೆಯಾದ ಎನ್‌ ಜಗದೀಶನ್!‌

ಭಾರತ ಟೆಸ್ಟ್‌ ತಂಡದಲ್ಲಿ ಗಾಯಕ್ಕೆ ತುತ್ತಾಗಿರುವ ರಿಷಭ್‌ ಪಂತ್‌ ಅವರ ಸ್ಥಾನಕ್ಕೆ ತಮಿಳುನಾಡು ತಂಡದ ಎನ್‌ ಜಗದೀಶನ್‌ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ ಮ್ಯಾಂಚೆಸ್ಟರ್‌ ಟೆಸ್ಟ್‌ ಮೊದಲನೇ ದಿನ ರಿಷಭ್‌ ಪಂತ್‌ ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಇದೀಗ ಅವರು ಐದನೇ ಟೆಸ್ಟ್‌ನಿಂದ ಹೊರ ನಡೆದಿದ್ದಾರೆ.

India-UK Free Trade Agreement: ಭಾರತ-ಬ್ರಿಟನ್‌ ಐತಿಹಾಸಿಕ ಮುಕ್ತ-ವ್ಯಾಪಾರ ಒಪ್ಪಂದಕ್ಕೆ ಸಹಿ; ಭಾರತಕ್ಕೇನು ಲಾಭ?

ಭಾರತ-ಬ್ರಿಟನ್‌ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ

ಭಾರತ ಮತ್ತು ಬ್ರಿಟನ್‌ ಐತಿಹಾಸಿಕವಾದ ಮುಕ್ತ-ವ್ಯಾಪಾರ ಒಪ್ಪಂದ ಅಥವಾ ಫ್ರೀ ಟ್ರೇಡ್‌ ಅಗ್ರಿಮೆಂಟ್‌ಗೆ ಸಹಿ ಹಾಕಿವೆ. ಇದರ ಪರಿಣಾಮ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ವ್ಯಾಪಾರವು ವಾರ್ಷಿಕ 34 ಶತಕೋಟಿ ಡಾಲರ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ರುಪಾಯಿ ಲೆಕ್ಕದಲ್ಲಿ ಸುಮಾರು 2 ಲಕ್ಷದ 93 ಸಾವಿರ ಕೋಟಿ ರುಪಾಯಿ ಆಗಲಿದೆ.

Sreeleela: ಮತ್ತೊಂದು ಬಾಲಿವುಡ್‌ ಚಿತ್ರ ಒಪ್ಪಿಕೊಂಡ ಶ್ರೀಲೀಲಾ; ರಣವೀರ್ ಸಿಂಗ್‌ ಜತೆ ಕಿಸ್‌ ಬೆಡಗಿ ರೊಮ್ಯಾನ್ಸ್‌

ನಟಿ ಶ್ರೀಲೀಲಾಗೆ ಬಾಲಿವುಡ್‌ನಲ್ಲಿ ಸಿಕ್ತು ಮತ್ತೊಂದು ಭರ್ಜರಿ ಆಫರ್

ಟಾಲಿವುಡ್‌ನಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆಯುತ್ತಿರುವ ನಟಿ, ಕನ್ನಡತಿ ಶ್ರೀಲೀಲಾ ಇದೀಗ ಬಾಲಿವುಡ್‌ನಲ್ಲಿಯೂ ಸಾಕಷ್ಟು ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಕಿರೀಟಿ ಜತೆಗಿನ ʼಜೂನಿಯರ್ʼ ಸಿ‌ನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೀಗ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅಭಿನಯದ ಸಿನಿಮಾದಲ್ಲಿ ಶ್ರೀಲೀಲಾ ಅವರಿಗೆ ಅವಕಾಶ ಸಿಕ್ಕಿದೆ.

Himanta Biswa Sarma: ಮುಸ್ಲಿಮರ ಸಂಖ್ಯೆ 2041ರ ವೇಳೆಗೆ ಹಿಂದೂ ಜನಸಂಖ್ಯೆಗೆ  ಸಮನಾಗಬಹುದು: ಹಿಮಂತ ಬಿಸ್ವಾ ಶರ್ಮಾ

ಹಿಂದೂ ಜನಸಂಖ್ಯೆಗೆ ಸಮವಾಗಿ ಬೆಳೆಯಲಿದೆ ಮುಸ್ಲಿಂ ಸಮುದಾಯ

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ದಿಬ್ರುಗಢದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯದ ಮುಸ್ಲಿಂ ಜನಸಂಖ್ಯೆಯು ಪ್ರಸ್ತುತ ಬೆಳವಣಿಗೆಯ ದರದಲ್ಲಿ ಮುಂದುವರಿದರೆ 2041ರ ವೇಳೆಗೆ ಹಿಂದೂ ಜನಸಂಖ್ಯೆಯೊಂದಿಗೆ ಸಮಾನವಾಗಲಿದೆ ಎಂದು ಹೇಳಿದ್ದಾರೆ.

Electoral Fraud: ರಾಜ್ಯದಲ್ಲಿ ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಬೆಂಬಲ

ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೆಂಬಲ!

CM Siddaramaiah: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

IND vs ENG: ಅರ್ಧಶತಕ ಬಾರಿಸಿ ಎಂಎಸ್‌ ಧೋನಿ ದಾಖಲೆ ಮುರಿದ ರಿಷಭ್‌ ಪಂತ್!

ಅರ್ಧಶತಕ ಬಾರಿಸಿ ಎಂಎಸ್‌ ಧೋನಿ ದಾಖಲೆ ಮುರಿದ ರಿಷಭ್‌ ಪಂತ್!

ಗಾಯದ ಹೊರತಾಗಿಯೂ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರು ಇಂಗ್ಲೆಂಡ್‌ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ದಾಖಲೆಯನ್ನು ರಿಷಭ್‌ ಪಂತ್‌ ಮುರಿದಿದ್ದಾರೆ.

Vice President: ಬಿಜೆಪಿಯವರೇ ನೂತನ ಉಪರಾಷ್ಟ್ರಪತಿ: ನಿತೀಶ್ ಕುಮಾರ್ ಆಯ್ಕೆಯ ವದಂತಿ ತಳ್ಳಿ ಹಾಕಿದ ಪಕ್ಷ

ಯಾರಾಗಲಿದ್ದಾರೆ ಮುಂದಿನ ಉಪರಾಷ್ಟ್ರಪತಿ?

ಮುಂದಿನ ಉಪರಾಷ್ಟ್ರಪತಿಯಾಗಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಜಗದೀಪ್ ಧನಕರ್ ಅವರ ಆಕಸ್ಮಿಕ ರಾಜೀನಾಮೆಯಿಂದ ಖಾಲಿಯಾದ ಈ ಹುದ್ದೆಗೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್‌ ಅವರಂತಹ ಮಿತ್ರಪಕ್ಷದ ನಾಯಕರನ್ನು ಪರಿಗಣಿಸುವ ಊಹಾಪೋಹಗಳನ್ನು ಬಿಜೆಪಿ ಅಲ್ಲೆಳೆದಿದೆ.

Biklu Shiva murder case: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

Biklu Shiva murder case: ಬೆಂಗಳೂರಿನ ಹಲಸೂರು ಕೆರೆ ಬಳಿ ಜುಲೈ 15ರ ರಾತ್ರಿ ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಎ5 ಆರೋಪಿಯಾದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ.

Sonal Monteiro: ʼʼನಮ್ಮ ಬಂಧ ಇನ್ನಷ್ಟು ಬಿಗಿಯಾಗಲಿʼʼ; ಭೀಮನ ಅಮಾವಾಸ್ಯೆ ಆಚರಿಸಿದ ಸೋನಾಲ್ ಮೊಂತೆರೊ ಭಾವುಕ

ಭೀಮನ ಅಮಾವಾಸ್ಯೆ ಆಚರಿಸಿದ ಸೋನಾಲ್ ಮೊಂತೆರೊ

Tharun Sudhir: ಸ್ಯಾಂಡಲ್‌ವುಡ್‌ ನಟಿ ಸೋನಾಲ್ ಮೊಂತೆರೊ ಗುರುವಾರ ಭೀಮನ ಅಮಾವಾಸ್ಯೆ ಆಚರಿಸಿದ್ದಾರೆ. ಪತಿ ತರುಣ್ ಸುಧೀರ್ ಅವರ ಪಾದ ಪೂಜೆ ಮಾಡಿ ಶಾಸ್ತ್ರೋಕ್ತವಾಗಿ ಸಂಪ್ರದಾಯವನ್ನು ಪಾಲಿಸಿದ್ದಾರೆ. ಸದ್ಯ ಈ ಫೋಟೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Loading...