ಮದ್ದೂರು ಗಣೇಶ ವಿಸರ್ಜನೆ ಗಲಭೆ: ಎಸ್ಐ ಶಿವಕುಮಾರ್ ಅಮಾನತು, ಎಸ್ಪಿ ವರ್ಗ
Stone Pelting: ಮದ್ದೂರು ಟೌನ್ ಇನ್ಸ್ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್ಸ್ಪೆಕ್ಟರ್ ಸಸ್ಪೆಂಡ್ ಮಾಡಲಾಗಿದೆೆ ಎಂದು ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜೊತೆಗೆ ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.