ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ವಿರುದ್ಧ ಕಾಂಗ್ರೆಸ್ ಆರೋಪ
Mohan Yadav: ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಕುಟುಂಬದ ಭೂ ಖರೀದಿ ವಿಚಾರವಾಗಿ ಕಾಂಗ್ರೆಸ್ ನ್ಯಾಯಾಂಗ ತನಿಖೆಗೆ ಆಗ್ರಹಿಸಿದೆ. ಇತ್ತ ಕರ್ನಾಟಕದಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್ ಮೂಲಕ ಭೂಮಿ ಪಡೆದಿರುವ ಆರೋಪವನ್ನು ಬಿಜೆಪಿ ಖರ್ಗೆ ಕುಟುಂಬದ ವಿರುದ್ಧ ಮಾಡಿದೆ. ಈ ಬೆಳವಣಿಗೆಯಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ.