ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

PM Modi in Adichunchanagiri: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಯಲ್ಲಿ ಪಿಸುಗುಟ್ಟಿದ ಪ್ರಧಾನಿ ನರೇಂದ್ರ ಮೋದಿ; ಫೋಟೊ ವೈರಲ್‌

PM Modi Karnataka Visit: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರವನ್ನು ಬುಧವಾರ (ಏಪ್ರಿಲ್‌ 15) ಉದ್ಘಾಟಿಸಿದರು. ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿಳಿದ ನರೇಂದ್ರ ಅವರನ್ನು ಮುಖ್ಯಮಂತ್ರಿ ಆತ್ಮೀಯವಾಗಿ ಸ್ವಾಗತಿಸಿದರು. ರಾಜಕೀಯ ಮರೆತು ಇಬ್ಬರು ನಾಯಕರು ಆತ್ಮೀಯವಾಗಿ ನಗುತ್ತ ಮಾತನಾಡಿದ್ದು ಗಮನ ಸೆಳೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಯಲ್ಲಿ ಮೋದಿ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ -

Ramesh Ballamoole
Ramesh Ballamoole Apr 15, 2026 2:20 PM