ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tamannaah Bhatia: ತಮನ್ನಾ ಮೇಲೆ ಲವ್‌ ಇದ್ರೆ ಸಿನಿಮಾ ಮಾಡಿ; ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಯುಕವೇ ಆಕ್ರೋಶ

Mysore Sandal Soap: ನಟಿ ತಮನ್ನಾ ಜತೆ ಕೆಎಸ್‌ಡಿಎಲ್‌ ಒಪ್ಪಂದವನ್ನು ರದ್ದು ಮಾಡದಿದ್ದರೆ ಕರವೇ ದೊಡ್ಡಮಟ್ಟದ ಹೋರಾಟ ಮಾಡಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನ ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ಎದುರು ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ತಮನ್ನಾ ಮೇಲೆ ಲವ್‌ ಇದ್ರೆ ಸಿನಿಮಾ ಮಾಡಿ; ಯುಕವೇ ಆಕ್ರೋಶ

ಬೆಂಗಳೂರಿನ ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ಎದುರು ಯುವ ಕರ್ನಾಟಕ ವೇದಿಕೆ ಅಧ್ಯಕ್ಷ ರೂಪೇಶ್‌ ರಾಜಣ್ಣ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. (‌ ಫೋಟೋಗಳು-ಸುಧಾಕರ್‌ ದೇವರಾಜ್, ವಿಶ್ವವಾಣಿ)

Profile Prabhakara R May 23, 2025 8:54 PM