ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sarigamapa: ಅಪ್ಪು ಸಮಾಧಿ ಮೇಲೆ ಟ್ರೋಫಿ ಇಟ್ಟು ಆಶೀರ್ವಾದ ಪಡೆದ ಸರಿಗಮಪ ವಿನ್ನರ್ ಶಿವಾನಿ ಸ್ವಾಮಿ

ಶಿವಾನಿ ಸ್ವಾಮಿ ಕಷ್ಟದಿಂದ ಮೇಲೆ ಬಂದವರು. ಅವರ ಪ್ರತಿಭೆಯನ್ನು ಗುರುತಿಸಿ ಝೀ ಕನ್ನಡ ಸರಿಗಮಪ ಶೋಗೆ ಅವಕಾಶ ನೀಡಿತು. ಈ ಅವಕಾಶವನ್ನು ಅವರು ಉತ್ತಮವಾಗಿ ಬಳಸಿಕೊಂಡು ವಿನ್ ಆದರು. ಇದೀಗ ವಿನ್ನರ್‌ ಆದ ಬಳಿಕ ಶಿವಾನಿ ಅವರು ಡಾ. ರಾಜ್‌ಕುಮಾರ್ ಸ್ಮಾರಕದಲ್ಲಿರುವ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ.

ಅಪ್ಪು ಸಮಾಧಿ ಮೇಲೆ ಟ್ರೋಫಿ ಇಟ್ಟು ಆಶೀರ್ವಾದ ಪಡೆದ ಶಿವಾನಿ

Shivani swami

Profile Vinay Bhat Jun 16, 2025 7:52 AM