ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chennamma Deve Gowda: ಬೆಂಗಳೂರಿನಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ಹೊರಟ ಚೆನ್ನಮ್ಮ ಅಂತಿಮ ಯಾತ್ರೆ ಹೊರಟ ವಾಹನದಲ್ಲಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಮೊಮ್ಮಕ್ಕಳು ಕುಳಿದಿದ್ದಾರೆ. ಹಾಸನ ಕಡೆಗೆ ಹೊರಟ ಚೆನ್ನಮ್ಮ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಅಭಿಮಾನಿಗಳು ಕಣ್ಣೀರ ವಿದಾಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಚೆನ್ನಮ್ಮ ಅಂತಿಮ ಪಡೆದ ಸಾರ್ವಜನಿಕರು. (ಚಿತ್ರಗಳು: ಸುಧಾಕರ್‌ ದೇವರಾಜ್‌-ವಿಶ್ವವಾಣಿ) -

Prabhakara R
Prabhakara R Jul 19, 2026 4:02 PM