ಡಿಕೆಶಿ, ಸುದೀಪ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ
ರಾಯಚೂರು ಜಿಲ್ಲೆ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ವತಿಯಿಂದ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ನಟ ಕಿಚ್ಚ ಸುದೀಪ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ.