ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮ!
ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ ಎಂದು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತನ ವಿರುದ್ಧ ಯುವತಿ ದೂರು ನೀಡಿದ್ದಾಳೆ.