ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ; ಗಣೇಶೋತ್ಸವದಲ್ಲಿ ಭಾಗಿ
CM DK Shivakumar: ಕನಕಪುರ ತಾಲೂಕಿನ ಚಿಕ್ಕೇಗೌಡನದೊಡ್ಡಿಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 10ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕ ಶ್ರೀ ಗಣೇಶನಿಗೆ ಸಿಎಂ ಡಿ.ಕೆ. ಶಿವಕುಮಾರ್, ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.