ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ: ನಿಖಿಲ್ ಕುಮಾರಸ್ವಾಮಿ
ʼʼಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ಸೃಷ್ಟಿಸಲು ಹೊರಟಿದೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಮುಂದಾಗಿದೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್ಆರ್ ವ್ಯಾಲ್ಯೂ ಮೇಲೆ ದರ ಫಿಕ್ಸ್ ಮಾಡಬೇಕುʼʼ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಸೂಚಿಸಿದರು.