Annabrahma Chaturmasya: ಭೋಜನವೆಂಬುದು ಯಜ್ಞ: ರಾಘವೇಶ್ವರ ಶ್ರೀ
Sri Raghaveshwara Bharathi Swamiji: ನಮ್ಮೊಳಗಿರುವ ಜಠರಾಗ್ನಿಯೇ ಅಗ್ನಿಯಾಗಿದ್ದು, ನಾವು ಮಾಡುವ ಊಟವೇ ಇದಕ್ಕೆ ಅರ್ಪಿಸುವ ಹವಿಸ್ಸಾಗಿದೆ. ನಮಗೇ ಎಂದು ಕೊಳ್ಳದೇ ನಮ್ಮೊಳಗಿರುವ ಪರಮಾತ್ಮನಿಗೆ ಎಂದು ಊಟವನ್ನು ವಿಧಿವತ್ತಾಗಿ ಸೇವಿಸಿದಾಗ ಅದು ನಿಜವಾಗಿ ಯಜ್ಞವೇ ಆಗುತ್ತದೆ. ಸರಿಯಾದ ಕ್ರಮ ಹಾಗೂ ಹೊತ್ತಿನಲ್ಲಿ ಮಾಡುವ ಭೋಜನವು ಅಗ್ನಿಹೋತ್ರವೇ ಆಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.