ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರ್ಮಿಕ

ದಿನ ಭವಿಷ್ಯ, ಜೂನ್ 23, 2026: ಈ ರಾಶಿಗೆ ಇಂದು ಮಾಡುವ ಎಲ್ಲ ಕೆಲಸದಲ್ಲೂ ಜಯ ಪ್ರಾಪ್ತಿ!

ಈ ರಾಶಿಯವರಿಗೆ ಇಂದು ಯಶಸ್ಸಿನ ಬಾಗಿಲು ತೆರೆಯಲಿದೆ!

Horoscope Today June 23rd: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಹಸ್ತ ನಕ್ಷತ್ರದ, ಜೂನ್ 23ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 22, 2026: ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಅಂದುಕೊಳ್ಳದಷ್ಟು ಲಾಭ ಸಾಧ್ಯತೆ!

ಈ ರಾಶಿಯವರಿಗೆ ಇಂದು ಹಣಕಾಸಿನ ವ್ಯವಹಾರದಲ್ಲಿ ಲಾಭದ ಸೂಚನೆ!

Horoscope Today June 22nd: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಅಷ್ಟಮಿ ತಿಥಿ, ಉತ್ತರ ಪಾಲ್ಗುಣಿ ನಕ್ಷತ್ರದ, ಜೂನ್ 22ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 20, 2026: ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಪ್ರಾಪ್ತಿ!

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ

Horoscope Today June 20th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಷಷ್ಢಿ ತಿಥಿ, ಮಘಾ ನಕ್ಷತ್ರದ, ಜೂನ್ 20ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 19, 2026: ಈ ರಾಶಿಯವರ ಸಂಕಷ್ಟಗಳೆಲ್ಲ ಇಂದು ದೂರವಾಗುವ ದಿನ!

ಈ ರಾಶಿಯವರಿಗೆ ಇಂದು ಲಾಭದಾಯಕ ದಿನ!

Horoscope Today June 19th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪಂಚಮಿ ತಿಥಿ, ಆಶ್ಲೇಷಾ ನಕ್ಷತ್ರದ, ಜೂನ್ 19ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಆಹಾರದ ಜಾಗೃತಿಗಾಗಿ 'ಅನ್ನಬ್ರಹ್ಮ ಚಾತುರ್ಮಾಸ್ಯ': ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

Sri Raghaveshwara Bharathi Swamiji: ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿಗೆ ಈ ಚಾತುರ್ಮಾಸ್ಯವನ್ನು ಬಳಸಿಕೊಳ್ಳಲಾಗುತ್ತಿದೆ. ಅನ್ನವನ್ನು ವ್ಯರ್ಥ ಮಾಡಬಾರದು. ಇಂದು ಶ್ರೀಮಂತಿಕೆ ಹೆಚ್ಚಾದಷ್ಟು ಅನ್ನವನ್ನು ವ್ಯರ್ಥಮಾಡುವ ದುರಾಚಾರ ಹೆಚ್ಚಾಗುತ್ತಿದೆ. ಇವೆಲ್ಲವುಗಳ ಹಿನ್ನೆಲೆಯಲ್ಲಿ ಆಹಾರದ ಕುರಿತಾದ ಜನಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದಿನ ಭವಿಷ್ಯ, ಜೂನ್ 18, 2026: ಇಂದು ಸಂಪತ್ತಿನ ಮಹಾಯೋಗ; ಮುಟ್ಟಿದ್ದಲ್ಲ ಚಿನ್ನವಾಗುವ ದಿನ

ಈ ರಾಶಿಯವರಿಗೆ ಇಂದು ಅಪಾರ ಧನ-ಸಂಪತ್ತು ಪ್ರಾಪ್ತಿ

Horoscope Today June 18th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಚತುರ್ಥಿ ತಿಥಿ, ಪುಷ್ಯ ನಕ್ಷತ್ರದ, ಜೂನ್ 18ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Vastu Tips: ಅಡುಗೆಮನೆಯ ಈ 5 ವಾಸ್ತು ನಿಯಮ ಪಾಲಿಸಿದರೆ ಮನೆಯಲ್ಲಿ ಹೆಚ್ಚಲಿದೆ ಸುಖ-ಸಮೃದ್ಧಿ

ಧನಾತ್ಮಕ ಶಕ್ತಿಗೆ ಕಿಚನ್‌ನಲ್ಲಿ ಈ ಬದಲಾವಣೆ ಮಾಡಿ

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆಯು ಮನೆಯ ಅತ್ಯಂತ ಪ್ರಮುಖ ಸ್ಥಳಗಳಲ್ಲಿ ಒಂದಾಗಿದೆ. ಅಡುಗೆಮನೆಯ ಸರಿಯಾದ ದಿಕ್ಕು, ಸ್ವಚ್ಛತೆ, ಗಾಳಿಯ ಹರಿವು ಹಾಗೂ ಬಣ್ಣಗಳ ಆಯ್ಕೆಯು ಕುಟುಂಬದ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗುತ್ತದೆ. ಈ 5 ಸರಳ ವಾಸ್ತು ಸಲಹೆಗಳು ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ.

Astro Tips: ಪೂಜೆಯಲ್ಲಿ ತೆಂಗಿನಕಾಯಿ ಅರ್ಪಿಸುವುದಕ್ಕೂ ಇದೆ ನಿಯಮ; ಯಾವ ದೇವರಿಗೆ ಹೇಗೆ ಸಮರ್ಪಿಸಬೇಕು?; ಇಲ್ಲಿದೆ ಮಾಹಿತಿ

ದೇವರಿಗೆ ತೆಂಗಿನಕಾಯಿ ಅರ್ಪಿಸುವ ಮುನ್ನ ಈ ವಿಷಯ ತಿಳಿಯಿರಿ

ಹಿಂದೂ ಧರ್ಮದಲ್ಲಿ ತೆಂಗಿನಕಾಯಿಯನ್ನು ಶ್ರೀಫಲವೆಂದು ಪರಿಗಣಿಸಲಾಗುತ್ತದೆ. ಪೂಜೆ, ವ್ರತ ಹಾಗೂ ಶುಭ ಕಾರ್ಯಗಳಲ್ಲಿ ತೆಂಗಿನಕಾಯಿಗೆ ವಿಶೇಷ ಸ್ಥಾನವಿದ್ದು, ವಿವಿಧ ದೇವತೆಗಳಿಗೆ ವಿಭಿನ್ನ ರೀತಿಯಲ್ಲಿ ಅರ್ಪಿಸುವ ಸಂಪ್ರದಾಯವಿದೆ. ತೆಂಗಿನಕಾಯಿಯ ಧಾರ್ಮಿಕ ಮಹತ್ವ ಹಾಗೂ ಅದನ್ನು ಅರ್ಪಿಸುವ ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ.

ದಿನ ಭವಿಷ್ಯ, ಜೂನ್ 17, 2026: ಈ ರಾಶಿಯವರಿಗೆ ಇಂದು ಗಜಕೇಸರಿ ಯೋಗ ಪ್ರಾಪ್ತಿಯಾಗುವ ದಿನ!

ಈ ರಾಶಿಯವರಿಗೆ ಆರ್ಥಿಕ ವ್ಯವಹಾರದಲ್ಲಿ ಇಂದು ಲಾಭ

Horoscope Today June 17th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ತೃತೀಯ ತಿಥಿ, ಪುನರ್ವಸು ನಕ್ಷತ್ರದ, ಜೂನ್ 17ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 16, 2026: ಈ ರಾಶಿಯವರ ದುಃಖ ಇಂದು ದೂರವಾಗುವ ದಿನ!

ಈ ರಾಶಿಯವರಿಗೆ ಇಂದು ಅತೀ ಸುಖಕರವಾದ ದಿನ!

Horoscope Today June 16th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಪ್ರತಿಭಾ ತಿಥಿ, ಆರಿದ್ರಾ ನಕ್ಷತ್ರದ, ಜೂನ್ 16ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

Astro Tips: ಸೋಮಾವತಿ ಅಮಾವಾಸ್ಯೆ 2026: ಪಿತೃ ಆಶೀರ್ವಾದ, ಶಿವ ಕೃಪೆ ಪಡೆಯಲು ಅತ್ಯಂತ ಶುಭ ದಿನ

ಶಿವಾರಾಧನೆ, ಪಿತೃಪೂಜೆಗೆ ಇಂದು ವಿಶೇಷ ದಿನ

ಸೋಮವಾರದಂದು ಬರುವ ಅಮಾವಾಸ್ಯೆಯನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ದಿನ ಪಿತೃ ತರ್ಪಣ, ಶಿವಾರಾಧನೆ, ದಾನ-ಧರ್ಮ ಮತ್ತು ಮಂತ್ರ ಜಪಕ್ಕೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ದಿನ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಪಿತೃಗಳ ಆಶೀರ್ವಾದ ದೊರೆತು ಸುಖ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ.

ದಿನ ಭವಿಷ್ಯ, ಜೂನ್ 15, 2026: ನಿರುದ್ಯೋಗಿಗಳ ಅರಸಿ ಬರಲಿದೆ ಉದ್ಯೋಗಾವಕಾಶ; ಉದ್ಯಮಿಗಳಿಗೂ ಗುಡ್‌ ಡೇ

ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಪ್ರಮೋಷನ್ ಸಾಧ್ಯತೆ

Horoscope Today June 15th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯ ತಿಥಿ, ಮೃಗಶಿರ ನಕ್ಷತ್ರದ, ಜೂನ್ 15ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ದಿನ ಭವಿಷ್ಯ, ಜೂನ್ 14, 2026: ಈ ರಾಶಿಯವರಿಗೆ ಇಂದು ಅದೃಷ್ಟದ ಜೀವನ ಆರಂಭ!

ಈ ರಾಶಿಯವರಿಗೆ ಇಂದು ಸ್ವಂತ ಉದ್ಯಮದಲ್ಲಿ ಯಶಸ್ಸು

Horoscope Today June 14th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಚತುರ್ದಶಿ ತಿಥಿ, ರೋಹಿಣಿ ನಕ್ಷತ್ರದ, ಜೂನ್ 14ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

Astro Tips: ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಸ್ವಭಾವ ಹೇಗಿರುತ್ತೆ? ಶ್ರೀಹರಿಯ ವಿಶೇಷ ಕೃಪೆ ಇರುತ್ತದೆಯೇ?; ಇಲ್ಲಿದೆ ಮಾಹಿತಿ

ಅಧಿಕ ಮಾಸದಲ್ಲಿ ಜನಿಸಿದವರು ಅದೃಷ್ಟವಂತರೇ?

ಪುರುಷೋತ್ತಮ ಮಾಸ ಎಂದೇ ಕರೆಯಲ್ಪಡುವ ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳು ಬುದ್ಧಿವಂತರು, ನಾಯಕತ್ವ ಗುಣ ಹೊಂದಿರುವವರು ಹಾಗೂ ಶ್ರೀಹರಿಯ ವಿಶೇಷ ಅನುಗ್ರಹಕ್ಕೆ ಪಾತ್ರರಾಗುತ್ತಾರೆ ಎಂಬ ಧಾರ್ಮಿಕ ನಂಬಿಕೆ ಇದೆ. ಇಂತಹ ಮಕ್ಕಳ ಭವಿಷ್ಯ, ಸ್ವಭಾವ ಮತ್ತು ಅದೃಷ್ಟದ ಬಗ್ಗೆ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ.

ದಿನ ಭವಿಷ್ಯ, ಜೂನ್ 13, 2026: ಈ ರಾಶಿಯವರ ವೈಯಕ್ತಿಕ ಸಮಸ್ಯೆಗಳು ಇಂದು ಬಗೆಹರಿಯುತ್ತದೆ!

ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ!

Horoscope Today June 13th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಕೃತಿಕಾ ನಕ್ಷತ್ರದ, ಜೂನ್ 13ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 12, 2026: ಈ ರಾಶಿಯವರಿಗೆ ಆದಾಯ ಇಂದು ಹೆಚ್ಚಾಗುವ ದಿನ!

ಈ ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಲಾಭ

Horoscope Today June 12th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಭರಣಿ ನಕ್ಷತ್ರದ, ಜೂನ್ 12ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

Astro Tips: ಅಧಿಕ ಮಾಸದಲ್ಲಿ ತುಳಸಿಗೆ ಸಂಬಂಧಿಸಿದ ಈ ಕೆಲಸಗಳನ್ನು ಮಾಡಬೇಡಿ; ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

ಅಧಿಕ ಮಾಸದಲ್ಲಿ ತುಳಸಿ ಪೂಜೆಗೆ ಸಂಬಂಧಿಸಿದ ಈ ನಿಯಮಗಳನ್ನು ಮರೆಯದಿರಿ..!

ಅಧಿಕ ಮಾಸದಲ್ಲಿ ತುಳಸಿ ಪೂಜೆಗೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ಅವಧಿಯಲ್ಲಿ ತುಳಸಿಯನ್ನು ಮುಟ್ಟುವುದು, ಎಲೆಗಳನ್ನು ತಪ್ಪಾಗಿ ಕೀಳುವುದು, ಭಾನುವಾರ ಮತ್ತು ಏಕಾದಶಿಯಂದು ನೀರು ಅರ್ಪಿಸುವುದು ಸೇರಿದಂತೆ ಕೆಲವು ಕಾರ್ಯಗಳನ್ನು ತಪ್ಪಿಸಬೇಕು. ಈ ನಿಯಮಗಳನ್ನು ಪಾಲಿಸಿದರೆ ವಿಷ್ಣು ಹಾಗೂ ಲಕ್ಷ್ಮೀ ದೇವಿಯ ಕೃಪೆ ದೊರೆಯುತ್ತದೆ ಎನ್ನಲಾಗುತ್ತದೆ.

ದಿನ ಭವಿಷ್ಯ, ಜೂನ್ 11, 2026: ಹಿಂದೆ ಇದ್ದ ಅಡೆ-ತಡೆಗಳು ದೂರವಾಗುವ ದಿನ

ಈ ರಾಶಿಯವರಿಗೆ ಇಂದು ಆರ್ಥಿಕ ಯಶಸ್ಸು

Horoscope Today June 11th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಅಶ್ವಿನಿ ನಕ್ಷತ್ರದ ಜೂನ್ 11ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Astro Tips: ಅಧಿಕ ಮಾಸದಲ್ಲಿ ಈ ನಿಯಮಗಳನ್ನು ಪಾಲಿಸಿದರೆ ವಿಷ್ಣುವಿನ ಕೃಪೆ; ಸುಖ-ಸಮೃದ್ಧಿ ನಿಮ್ಮದಾಗಲಿದೆ!

ಅಧಿಕ ಮಾಸದಲ್ಲಿ ಪಾಲಿಸಬೇಕಾದ ಪ್ರಮುಖ ನಿಯಮಗಳು

ಪುರುಷೋತ್ತಮ ಮಾಸ ಎಂದೇ ಕರೆಯಲಾಗುವ ಅಧಿಕ ಮಾಸದಲ್ಲಿ ವಿಷ್ಣು ಆರಾಧನೆ, ತುಳಸಿ ಪೂಜೆ, ದಾನ-ಧರ್ಮ ಹಾಗೂ ಸತ್ಕಾರ್ಯಗಳಿಗೆ ವಿಶೇಷ ಮಹತ್ವವಿದೆ. ಈ ಅವಧಿಯಲ್ಲಿ ಕೆಲವು ನಿಯಮಗಳನ್ನು ಪಾಲಿಸುವುದರಿಂದ ವಿಷ್ಣುವಿನ ಅನುಗ್ರಹ ದೊರೆತು ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ ಎಂಬುದು ಧಾರ್ಮಿಕ ನಂಬಿಕೆ.

ದಿನ ಭವಿಷ್ಯ, ಜೂನ್ 10, 2026: ಈ ರಾಶಿಯವರಿಗೆ ಇಂದು ಗಜಕೇಸರಿ ಯೋಗ ಪ್ರಾಪ್ತಿ!

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ!

Horoscope Today June 10th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ದಶಮಿ ತಿಥಿ,ರೇವತಿ ನಕ್ಷತ್ರದ, ಜೂನ್ 10ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜೂನ್ 9, 2026: ಜೀವನದಲ್ಲಿ ಇಂದು ಹೊಸ ಅಧ್ಯಾಯ ಆರಂಭ

ಈ ರಾಶಿಯವರ ಅದೃಷ್ಟ ಹೆಚ್ಚಾಗಲಿದೆ

Horoscope Today June 9th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ನವಮಿ ತಿಥಿ, ಉತ್ತರ ಭಾದ್ರಪದ ನಕ್ಷತ್ರದ ಜೂನ್ 9ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ದಿನ ಭವಿಷ್ಯ, ಜೂನ್ 8, 2026: ಇಂದು ಭಾರಿ ಅದೃಷ್ಟ; ನೀವು ಮುಟ್ಟಿದ್ದೆಲ್ಲ ಚಿನ್ನವಾಗುವ ದಿನ

ಈ ರಾಶಿಯವರಿಗೆ ಇಂದು ಉತ್ತಮ ದಿನ

Horoscope Today June 8th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಅಷ್ಟಮಿ ತಿಥಿ, ಪೂರ್ವಭಾದ್ರಪದ ನಕ್ಷತ್ರದ ಜೂನ್ 8ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ದಿನ ಭವಿಷ್ಯ, ಜೂನ್ 7, 2026: ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಅತೀ ದೊಡ್ಡ ಬದಲಾವಣೆ ಸಾಧ್ಯ!

ಈ ರಾಶಿಗೆ ಇಂದು ಅತೀ ತೃಪ್ತಿದಾಯಕ ದಿನವಾಗಿದೆ!

Horoscope Today June 7th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಸಪ್ತಮಿ ತಿಥಿ, ಶತಬಿಷಾ ನಕ್ಷತ್ರದ, ಜೂನ್ 7ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

Loading...