ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರ್ಮಿಕ

Annabrahma Chaturmasya: ಭೋಜನವೆಂಬುದು ಯಜ್ಞ, ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ: ರಾಘವೇಶ್ವರ ಭಾರತೀ ಶ್ರೀ

Annabrahma Chaturmasya: ಭೋಜನವೆಂಬುದು ಯಜ್ಞ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಮ್ಮೊಳಗಿರುವ ಜಠರಾಗ್ನಿಯೇ ಅಗ್ನಿಯಾಗಿದ್ದು, ನಾವು ಮಾಡುವ ಊಟವೇ ಇದಕ್ಕೆ ಅರ್ಪಿಸುವ ಹವಿಸ್ಸಾಗಿದೆ. ನಮಗೇ ಎಂದು ಕೊಳ್ಳದೇ ನಮ್ಮೊಳಗಿರುವ ಪರಮಾತ್ಮನಿಗೆ ಎಂದು ಊಟವನ್ನು ವಿಧಿವತ್ತಾಗಿ ಸೇವಿಸಿದಾಗ ಅದು ನಿಜವಾಗಿ ಯಜ್ಞವೇ ಆಗುತ್ತದೆ. ಸರಿಯಾದ ಕ್ರಮ ಹಾಗೂ ಹೊತ್ತಿನಲ್ಲಿ ಮಾಡುವ ಭೋಜನವು ಅಗ್ನಿಹೋತ್ರವೇ ಆಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದಿನ ಭವಿಷ್ಯ, ಆಗಸ್ಟ್‌ 7, 2026: ಈ ರಾಶಿಗೆ ಕೆಲಸದ ಹೊರೆ ಹೆಚ್ಚಾದರೂ ಫಲ ಸಿಗುವ ದಿನ!

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ

Horoscope Today August 7th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಕೃತಿಕಾ ನಕ್ಷತ್ರದ, ಆಗಸ್ಟ್ 7ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

Annabrahma chaturmasya: ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು; ರಾಘವೇಶ್ವರ ಶ್ರೀ ವಿಶ್ಲೇಷಣೆ

ಭೋಜನವೆಂದರೆ ಅದ್ವೈತ ಸಾಧನೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವವು ಉತ್ಕೃಷ್ಟ ಆಹಾರವನ್ನೇ ಸ್ವೀಕರಿಸಬೇಕಾಗುತ್ತದೆ. ದೋಷಯುಕ್ತ ಆಹಾರವನ್ನು ಸೇವಿಸಿದಾಗ ಅದು ನಮ್ಮ ಜೀವಕ್ಕೆ ಹಾನಿಯನ್ನು ಮಾಡುವುದರ ಜತೆಗೆ ಮುಂದಿನ ಪೀಳಿಗೆಗೂ ದೋಷವನ್ನು ವರ್ಗಾಯಿಸುತ್ತದೆ. ಹಾಗಾಗಿ ಜೀವವೆಂಬ ಯಂತ್ರಕ್ಕೆ ಉತ್ತಮವಾದ ಆಹಾರವೆಂಬ ಇಂಧನವನ್ನಷ್ಟೇ ನೀಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದಿನ ಭವಿಷ್ಯ, ಆಗಸ್ಟ್‌ 6, 2026: ಈ ರಾಶಿಯವರ ಯಶಸ್ಸು ಹಾಗೂ ಗೌರವ ಇಂದು ಹೆಚ್ಚಾಗುವ ದಿನ!

ಈ ರಾಶಿಯವರಿಗೆ ಹಳೆಯ ಸಂಬಂಧದಿಂದ ಇಂದು ಒಳಿತು!

Horoscope Today August 6th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಕೃತಿಕಾ ನಕ್ಷತ್ರದ, ಆಗಸ್ಟ್  6ನೇ ತಾರೀಖಿನ ಗುರುವಾರದ ಈ ದಿ‌ನ ಸೂರ್ಯ ಕರ್ಕಾಟಕ ರಾಶಿಯಲ್ಲಿದ್ದಾನೆ. ಇಂದು ಗೌರವದ ಜೊತೆಗೆ ಅಧಿಕಾರಿಗಳ ಬೆಂಬಲ ಸಿಗುತ್ತದೆ.

Shravana Special 2026: ಫೆಸ್ಟೀವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ರೆಡಿಮೇಡ್‌ ವರಮಹಾಲಕ್ಷ್ಮೀಯರು

ಫೆಸ್ಟೀವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ರೆಡಿಮೇಡ್‌ ವರಮಹಾಲಕ್ಷ್ಮೀಯರು

Shravana Special 2026: ಮುಂಬರುವ ವರಮಹಾಲಕ್ಷ್ಮೀ ಹಬ್ಬಕ್ಕೆ ಈಗಾಗಲೇ ನಾನಾ ಬಗೆಯ ರೆಡಿಮೇಡ್‌ ವರಮಹಾಲಕ್ಷ್ಮೀಯ ಉತ್ಸವ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಬಾರಿ ಯಾವ್ಯಾವ ಬಗೆಯವು ಬಂದಿವೆ? ಈ ಬಗ್ಗೆ ಇಲ್ಲಿದೆ ವರದಿ.

ದಿನ ಭವಿಷ್ಯ, ಆಗಸ್ಟ್‌ 5, 2026: ಇಂದು ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ; ಬಾಸ್‌ನಿಂದ ಮೆಚ್ಚುಗೆ

ಈ ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ

Horoscope Today August 5th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಸಪ್ತಮಿ ತಿಥಿ, ಅಶ್ವಿನಿ ನಕ್ಷತ್ರದ, ಆಗಸ್ಟ್  5ನೇ ತಾರೀಕಿನ ಈ ದಿ‌ನ ಗುರು ಕರ್ಕಾಟಕದಲ್ಲಿ ಉಚ್ಚನಾಗಿದ್ದಾನೆ. ಮನೆ ಹಾಗೂ ಸಂಪತ್ತು ವೃದ್ಧಿಗೆ ಇಂದು ಪ್ರಾಪ್ತ ಕಾಲವಾಗಿದೆ. ಅದೇ ರೀತಿ 12 ರಾಶಿಯವರ ಇಂದಿನ ಭವಿಷ್ಯ ಹೇಇರಲಿದೆ ಎನ್ನುವ ವಿವರ ಇಲ್ಲಿದೆ.

ಪ್ರತಿದಿನ ಮನೆಯ ಮುಂದೆ ರಂಗೋಲಿ ಹಾಕಿದರೆ ಏನು ಲಾಭ? ಇಲ್ಲಿದೆ ಅದರ ಮಹತ್ವ

ಪ್ರತಿದಿನ ರಂಗೋಲಿ ಏಕೆ ಹಾಕಬೇಕು?

ಪ್ರತಿದಿನ ಮನೆಯ ಮುಂದೆ ರಂಗೋಲಿ ಹಾಕುವುದು ಹಿಂದೂ ಸಂಪ್ರದಾಯದಲ್ಲಿ ಶುಭದ ಸಂಕೇತವಾಗಿದೆ. ಇದು ಲಕ್ಷ್ಮೀ ದೇವಿಯ ಆಗಮನ, ಧನಾತ್ಮಕ ಶಕ್ತಿಯ ಹರಿವು, ಸಿರಿ-ಸಮೃದ್ಧಿ ಹಾಗೂ ಮನೆಯಲ್ಲಿ ಶಾಂತಿ ನೆಲೆಸುವ ನಂಬಿಕೆಗೆ ಸಂಬಂಧಿಸಿದೆ. ಜೊತೆಗೆ ರಂಗೋಲಿ ಬಿಡಿಸುವುದು ಮನಸ್ಸಿಗೆ ನೆಮ್ಮದಿ ನೀಡುವ ಸೃಜನಾತ್ಮಕ ಕಲೆಯೂ ಆಗಿದೆ.

ದಿನ ಭವಿಷ್ಯ, ಆಗಸ್ಟ್‌ 4, 2026: ಇಂದು ಸಾಲದಿಂದ ಮುಕ್ತಿ ಹೊಂದಲಿದ್ದೀರಿ; ಬಾಕಿ ಕೆಲಸಗಳೆಲ್ಲ ಪೂರ್ಣ

ಈ ರಾಶಿಯವರ ಬಾಕಿ ಕೆಲಸಗಳೆಲ್ಲ ಇಂದು ಪೂರ್ಣಗೊಳ್ಳುತ್ತದೆ

Horoscope Today August 4th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ರೇವತಿ ನಕ್ಷತ್ರದ, ಆಗಸ್ಟ್ 4ನೇ ತಾರೀಕಿನ ಈ ದಿ‌ನ ಗುರು ಕರ್ಕಾಟಕದಲ್ಲಿ ಉಚ್ಚನಾಗಿದ್ದಾನೆ. ಮನೆ ಹಾಗೂ ಶಿಕ್ಷಣ ಸಂಪತ್ತಿಗೆ ಇಂದು ಪ್ರಾಪ್ತ ಕಾಲವಾಗಿದೆ. ಉಳಿದ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

Annabrahma chaturmasya: ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ವಿದ್ಯಾರ್ಥಿಗಳು ಹಾಗೂ ಯುವ ಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕರ ಜೀವನ ಸಾಧ್ಯವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Astro Tips: ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದರಿಂದ ಏನೆಲ್ಲಾ ಲಾಭ? ಧಾರ್ಮಿಕ ನಂಬಿಕೆ ಹಾಗೂ ಆರೋಗ್ಯದ ಮಹತ್ವ ತಿಳಿಯಿರಿ!

ಆಷಾಢ ಮಾಸದಲ್ಲಿ ಸೂರ್ಯಾರಾಧನೆ ಏಕೆ ವಿಶೇಷ?

ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದು ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವ ಪಡೆದ ಆಚರಣೆಯಾಗಿದೆ. ಇದರಿಂದ ಅಕ್ಷಯ ಪುಣ್ಯ, ಆತ್ಮವಿಶ್ವಾಸ, ಉದ್ಯೋಗದಲ್ಲಿ ಪ್ರಗತಿ ಹಾಗೂ ಮನಸ್ಸಿಗೆ ಶಾಂತಿ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಜೊತೆಗೆ ಬೆಳಗಿನ ಸೂರ್ಯನ ಕಿರಣಗಳು ವಿಟಮಿನ್–ಡಿ ಒದಗಿಸಿ ರೋಗನಿರೋಧಕ ಶಕ್ತಿ, ಮೂಳೆಗಳ ಆರೋಗ್ಯ ಮತ್ತು ದೈಹಿಕ ಕ್ಷೇಮವನ್ನು ಉತ್ತಮಗೊಳಿಸಲು ಸಹಕಾರಿಯಾಗುತ್ತವೆ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

Chanakya Niti: ಮನುಷ್ಯನಿಗೆ ಅತ್ಯಂತ ನೋವು ನೀಡುವ 3 ಜೀವನ ಸನ್ನಿವೇಶಗಳು ಇವು ಎನ್ನುತ್ತಾರೆ ಚಾಣಕ್ಯ

ಈ 3 ದುಃಖಗಳು ಜೀವನವನ್ನು ಬದಲಿಸುತ್ತವೆ..!

ಆಚಾರ್ಯ ಚಾಣಕ್ಯರ ಪ್ರಕಾರ, ವೃದ್ಧಾಪ್ಯದಲ್ಲಿ ಜೀವನ ಸಂಗಾತಿಯನ್ನು ಕಳೆದುಕೊಳ್ಳುವುದು, ಪರರ ಆಶ್ರಯದಲ್ಲಿ ಬದುಕುವುದು ಹಾಗೂ ಶ್ರಮದಿಂದ ಗಳಿಸಿದ ಹಣ ಶತ್ರುಗಳ ಕೈಗೆ ಸಿಲುಕುವುದು ಮನುಷ್ಯನ ಜೀವನದ ಅತ್ಯಂತ ನೋವಿನ ಸಂದರ್ಭಗಳಾಗಿವೆ. ಆದರೆ ಇಂತಹ ಕಷ್ಟಗಳು ಎದುರಾದಾಗ ಧೈರ್ಯ, ತಾಳ್ಮೆ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಮುನ್ನಡೆಯಬೇಕು ಎಂಬುದೇ ಚಾಣಕ್ಯ ನೀತಿಯ ಪ್ರಮುಖ ಸಂದೇಶವಾಗಿದೆ.

ದಿನ ಭವಿಷ್ಯ, ಆಗಸ್ಟ್‌ 3, 2026: ಈ ರಾಶಿಗೆ ಗುರುಬಲದ ಯೋಗ, ಹೂಡಿಕೆ ಮಾಡಲು ಪ್ರಾಪ್ತ ಕಾಲ!

ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ

Horoscope Today August 3rd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪಂಚಮಿ ತಿಥಿ, ಉತ್ತರಭಾದ್ರಪದ ನಕ್ಷತ್ರದ, ಆಗಸ್ಟ್ 3ನೇ ತಾರೀಖಿನ ಸೋಮ ವಾರದ ಈ ದಿ‌ನ ಸೂರ್ಯ ಕರ್ಕಾಟಕ ರಾಶಿಯಲ್ಲಿ ಪ್ರವೇಶ ಮಾಡುತ್ತಿದ್ದಾನೆ. ಇಂದು ಶಿಕ್ಷಣ ಹಾಗೂ ಸಂಪತ್ತಿಗೆ ಶುಭದಿನವಾಗಿದೆ.

ದಿನ ಭವಿಷ್ಯ, ಆಗಸ್ಟ್‌ 2, 2026: ಈ ರಾಶಿಗೆ ಹೊಸ ಯೋಜನೆಗಳನ್ನು ಕೈಗೊಳ್ಳಲು ಇಂದು ಪ್ರಾಪ್ತ ಕಾಲ!

ಈ ರಾಶಿಯವರಿಗೆ ಇಂದು ಹಣಕಾಸಿನ ಅಭಿವೃದ್ಧಿ ಸಾಧ್ಯತೆ!

Horoscope Today August 2nd: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ಉತ್ತರಭಾದ್ರಪದ ನಕ್ಷತ್ರದ, ಆಗಸ್ಟ್ 2ನೇ ತಾರೀಖಿನ ಭಾನುವಾರದ ಈ ದಿ‌ನ ಗುರು ಕರ್ಕಾಟಕ ರಾಶಿಯಲ್ಲಿ ಉಚ್ಚನಾಗಿದ್ದಾನೆ. ಹೀಗಾಗಿ ಮನೆ,ಸಂಪತ್ತು ಶಿಕ್ಷಣಕ್ಕೆ ಉತ್ತಮ ಯೋಗ ಇರುತ್ತದೆ.

ದಿನ ಭವಿಷ್ಯ, ಆಗಸ್ಟ್‌ 1, 2026: ಇಂದು ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಸುಧಾರಣೆ!

ಈ ರಾಶಿಯವರಿಗೆ ಬಾಸ್ ಗಳಿಂದ ಇಂದು ಪ್ರಶಂಸೆ!

Horoscope Today August 1st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ಶತಭಿಷಾ ನಕ್ಷತ್ರದ, ಆಗಸ್ಟ್ 1ನೇ ತಾರೀಖಿನ ಶನಿವಾರದ ಈ ದಿ‌ನ ಮೀನ ರಾಶಿಯಲ್ಲಿ ಶನಿ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನ ರಾಶಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ.

Astro Tips: ಆಷಾಢ ಶುಕ್ರವಾರ: ಈ ಲಕ್ಷ್ಮೀ ಮಂತ್ರಗಳನ್ನು ಜಪಿಸಿದರೆ ಧನ, ಐಶ್ವರ್ಯ ಮತ್ತು ಸೌಭಾಗ್ಯ ಲಭಿಸುತ್ತದೆ..!

ಆಷಾಢ ಶುಕ್ರವಾರ ಲಕ್ಷ್ಮೀ ಕೃಪೆಗೆ ಈ ಮಂತ್ರಗಳನ್ನು ತಪ್ಪದೇ ಜಪಿಸಿ

ಆಷಾಢ ಶುಕ್ರವಾರದಂದು ಶ್ರೀ ಮಹಾಲಕ್ಷ್ಮೀ ದೇವಿಯನ್ನು ವಿಧಿ-ವಿಧಾನದಂತೆ ಭಕ್ತಿಯಿಂದ ಪೂಜಿಸಿ, ವಿಶೇಷ ಲಕ್ಷ್ಮೀ ಮಂತ್ರಗಳನ್ನು ಜಪಿಸುವುದರಿಂದ ಧನ, ಐಶ್ವರ್ಯ, ಸೌಭಾಗ್ಯ, ಕುಟುಂಬದಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ಲಭಿಸುತ್ತದೆ ಎಂಬುದು ಹಿಂದೂ ಧಾರ್ಮಿಕ ನಂಬಿಕೆಯಾಗಿದೆ. ಈ ದಿನ ದೇವಿಯ ಆರಾಧನೆಯಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ, ಜೀವನದಲ್ಲಿ ಯಶಸ್ಸು, ನೆಮ್ಮದಿ ಮತ್ತು ಶುಭಫಲಗಳು ಹೆಚ್ಚುತ್ತವೆ ಎಂದು ಭಕ್ತರು ನಂಬುತ್ತಾರೆ. ಜೊತೆಗೆ, ಶುಕ್ರ ಗ್ರಹದ ದೋಷಗಳ ಪ್ರಭಾವವೂ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿಂದ ಈ ದಿನದ ಪೂಜೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.

ದಿನ ಭವಿಷ್ಯ, ಜುಲೈ 31, 2026: ಇಂದು ವೃತ್ತಿ ಜೀವನದಲ್ಲಿ ಹೊಸ ಬದಲಾವಣೆ ಸಾಧ್ಯ!

ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ!

Horoscope Today July 31st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ಶತಭಿಷಾ ನಕ್ಷತ್ರದ, ಜುಲೈ 31ನೇ ತಾರೀಖಿನ ಈ ದಿ‌ನ ಶ್ರವಣ ಶುಕ್ರವಾರವಾಗಿದೆ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಹಾಗೂ ವೃತ್ತಿ ಜೀವನಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಪೂರಕವಾಗಿದೆ.

ದಿನ ಭವಿಷ್ಯ, ಜುಲೈ 30, 2026: ಚಂದ್ರನ‌ ಪ್ರಭಾವದಿಂದ ಇಂದು ಗಜಕೇಸರಿ ಯೋಗ

ಈ ರಾಶಿಯವರಿಗೆ ವೈಯಕ್ತಿಕ ಕೆಲಸದಲ್ಲಿ ಯಶಸ್ಸು

Horoscope Today July 30th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಪ್ರತಿಭಾ ತಿಥಿ, ಶ್ರವಣ ನಕ್ಷತ್ರದ, ಜುಲೈ 30ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಗುರುಪೂರ್ಣಿಮೆ ಆಚರಣೆ; ಮಠಗಳಲ್ಲಿ ವಿಶೇಷ ಪೂಜೆ, ಗುರು ವಂದನೆ

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

Haveri News: ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ಮಠಗಳಲ್ಲಿ ವಿಶೇಷ ಪೂಜೆ, ಪಾದಪೂಜೆ, ಗುರು ವಂದನೆ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಗುರು ಪೂರ್ಣಿಮಾ 2026: ಏಕೆ ಆಚರಿಸುತ್ತಾರೆ? ಪೂಜೆ ವಿಧಾನ, ಮಹತ್ವ ಮತ್ತು ಮಂತ್ರ ತಿಳಿಯಿರಿ!

ಗುರು ಪೂರ್ಣಿಮಾ ವಿಶೇಷ: ಗುರುಗಳ ಆಶೀರ್ವಾದ ಪಡೆಯಲು ಹೀಗೆ ಮಾಡಿ

ಆಷಾಢ ಮಾಸದ ಪೂರ್ಣಿಮೆಯಂದು ಆಚರಿಸುವ ಗುರು ಪೂರ್ಣಿಮೆಯು ಗುರು-ಶಿಷ್ಯ ಪರಂಪರೆಯನ್ನು ಗೌರವಿಸುವ ಪವಿತ್ರ ದಿನವಾಗಿದೆ. 2026ರ ಗುರು ಪೂರ್ಣಿಮೆಯ ದಿನಾಂಕ, ಪೂಜೆ ವಿಧಾನ, ಮಹತ್ವ, ಶುಭ ಸಮಯ ಹಾಗೂ ಗುರುಮಂತ್ರದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ದಿನ ಭವಿಷ್ಯ, ಜುಲೈ 29, 2026: ಇಂದು ಉದ್ಯೋಗದಲ್ಲಿ ಹೊಸ ಜವಾಬ್ದಾರಿ; ಹಳೆಯ ಹೂಡಿಕೆಯಿಂದ ಧನ ಲಾಭ

ಈ ರಾಶಿಯವರಿಗೆ ಇಂದು ಹಳೆಯ ಹೂಡಿಕೆಯಿಂದ ಲಾಭ

Horoscope Today July 29th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪೂರ್ಣಿಮೆ ತಿಥಿ, ಉತ್ತರಾಷಾಢ ನಕ್ಷತ್ರದ, ಜುಲೈ 29ನೇ ತಾರೀಕಿನ ಈ ದಿನ ಕನ್ಯಾ ರಾಶಿಗೆ ಚಂದ್ರ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಕೆಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ.

ದಿನ ಭವಿಷ್ಯ, ಜುಲೈ 28, 2026: ಈ ರಾಶಿಯವರಿಗೆ ಇಂದು ವ್ಯವಹಾರದಲ್ಲಿ ನಷ್ಟ

ಈ ರಾಶಿಯವರಿಗೆ ಇಂದು ಸಾಮಾಜಿಕ ಕೆಲಸದಲ್ಲಿ ತೊಂದರೆ!

Horoscope Today July 28th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಚತುರ್ದಶಿ ತಿಥಿ, ಪೂರ್ವಾಷಡ ನಕ್ಷತ್ರದ, ಜುಲೈ 28ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಜುಲೈ 29ರಿಂದ ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ; ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಲು ರಾಘವೇಶ್ವರ ಶ್ರೀ ಕರೆ

ಜುಲೈ 29ರಂದು ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯಕ್ಕೆ ಚಾಲನೆ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್‌ 26ರವರೆಗೆ ಅನ್ನಬ್ರಹ್ಮ ಚಾತುರ್ಮಾಸ್ಯ ನಡೆಯಲಿದೆ. ಇದರ ಅಂಗವಾಗಿ ಜುಲೈ 27ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ಮಾತನಾಡಿದರು.

ದಿನ ಭವಿಷ್ಯ, ಜುಲೈ 27, 2026: ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಇಂದು ಸುಧಾರಣೆ!

ಈ ರಾಶಿಯವರಿಗೆ ಇಂದು ಲಾಭದಾಯಕ ದಿನ!

Horoscope Today July 27th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ತ್ರಯೋದಶಿ ತಿಥಿ, ಮೂಲ ನಕ್ಷತ್ರದ, ಜುಲೈ 27ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಜುಲೈ 26, 2026: ಈ ರಾಶಿಗೆ ಇಂದು ಹಣಕಾಸಿನ ವಿಚಾರವಾಗಿ ಜಾಗೃತಿ ಅಗತ್ಯ!

ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ಪ್ರತಿಷ್ಠೆ ಹೆಚ್ಚಾಗಬಹುದು!

Horoscope Today July 26th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ದ್ವಾದಶಿ ತಿಥಿ, ಜೇಷ್ಠ ನಕ್ಷತ್ರದ, ಜುಲೈ 26ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ.

Loading...