ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

TV Serials

Lakshmi Nivasa Serial : ಎರಡನೇ ಬಾರಿ ತಂದೆಯಾದ  ಲಕ್ಷ್ಮೀ ನಿವಾಸ ʻವೆಂಕಿʼ; ಫೋಟೋಶೂಟ್‌ ವೈರಲ್‌

ಎರಡನೇ ಬಾರಿ ತಂದೆಯಾದ ಲಕ್ಷ್ಮೀ ನಿವಾಸ ʻವೆಂಕಿʼ

chandrashekar shastry: ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ದೊಡ್ಡ ತಾರಾ ಬಳಗವೇ ಇದೆ. ಈ ಧಾರಾವಾಹಿಯಲ್ಲಿ ಹಲವು ಪಾತ್ರಗಳು ಜನರಿಗೆ ಇಷ್ಟವಾಗುತ್ತಿದ್ದರೂ, ತನ್ನ ಮುಗ್ಧಪಾತ್ರದಿಂದ ಗಮನ ಸೆಳೆದದ್ದು ಅಂದ್ರೆ ವೆಂಕಿ ಪಾತ್ರಧಾರಿ. ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಶ್ರೀನಿವಾಸ್‌ ಹಾಗೂ ಲಕ್ಷ್ಮೀ ದಂಪತಿಯ ದತ್ತು ಪುತ್ರ ವೆಂಕಿ ಪಾತ್ರದಲ್ಲಿ ನಟ ಚಂದ್ರಶೇಖರ್‌ ಶಾಸ್ತ್ರೀ ಅವರು ನಟಿಸುತ್ತಿದ್ದಾರೆ. ಈಗ ಇವರು ಗುಡ್‌ನ್ಯೂಸ್‌ ಕೊಟ್ದಿದ್ದಾರೆ.

Big Boss Kannada TRP:  ಭರ್ಜರಿ ಟಿಆರ್​​ಪಿ ಪಡೆದು ಹೊಸ ದಾಖಲೆ ಬರೆದ ಬಿಗ್‌ ಬಾಸ್‌ ಕನ್ನಡ! ಸೀರಿಯಲ್‌ಗಳ ಕಥೆ ಏನು?

ಭರ್ಜರಿ ಟಿಆರ್​​ಪಿ ಪಡೆದು ಹೊಸ ದಾಖಲೆ ಬರೆದ ಬಿಗ್‌ ಬಾಸ್‌ ಕನ್ನಡ!

Kannada Serial TRP: ಬಿಗ್‌ ಬಾಸ್‌ ಸೀಸನ್‌ 12 ಮುಗಿದು ಕೆಲವೇ ದಿನಗಳು ಆಗಿವೆ. ಆದ್ರೂ ಅದರ ಹವಾ ಮಾತ್ರ ನಿಂತಿಲ್ಲ. ಇನ್ನೂ ಸ್ಪರ್ಧಿಗಳ ಸಂದರ್ಶನಗಳು ಸೇರಿದಂತೆ ಚರ್ಚೆಗಳು ಆಗುತ್ತಲೇ ಇವೆ. TRP ಹೊರ ಬಿದ್ದಿದೆ. ಬಿಗ್‌ ಬಾಸ್‌ ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಹಾಗಾದ್ರೆ ಧಾರಾವಾಹಿಗಳ ಕಥೆ ಏನು?

Mouna Guddemane: ‘ರಾಮಾಚಾರಿ’ ಬಳಿಕ ಈ ಧಾರಾವಾಹಿಗೆ ನಾಯಕಿ? ಮೌನ ಗುಡ್ಡೆಮನೆಗೆ ಬಂಪರ್‌ ಆಫರ್‌!

ಮೌನ ಗುಡ್ಡೆಮನೆಗೆ ಬಂಪರ್‌ ಆಫರ್‌! ಈ ಧಾರಾವಾಹಿಗೆ ನಾಯಕಿ?

zee Kannada: ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗ್ತಿದ್ದ ರಾಮಾಚಾರಿ ಸೀರಿಯಲ್ ಶುರುವಾಗಿ ನಾಲ್ಕು ವರ್ಷ ಕಳೆದು ಮುಕ್ತಾಯವಾಗಿದೆ. ಈ ಧಾರಾವಾಹಿ ನಾಯಕಿ ಮೌನ ಗುಡ್ಡೆಮನೆ . ಇನ್ನು ಮೌನ ಗುಡ್ಡೆಮನೆ ಕಿರುತೆರೆಯ ಪ್ರೇಕ್ಷಕರಿಗೆ ಚಾರು ಆಗಿ ಪರಿಚಿತರಾದವರು. ನಟಿಯ ಫ್ಯಾನ್ಸ್‌ಗೆ ಈಗ ಗುಡ್‌ ನ್ಯೂಸ್‌ ಸಿಕ್ಕಿದೆ. ಮೌನ ಗುಡ್ಡೆಮನೆಗೆ ಬಂಪರ್‌ ಆಫರ್‌ ಸಿಕ್ಕಿದೆ. ಹೊಸ ಧಾರಾವಾಹಿಯಲ್ಲಿ ನಟಿ ನಾಯಕಿಯಾಗಿ ಮಿಂಚಲಿದ್ದಾರೆ . ಯಾವುದು ಅದು?

Kavya Gowda: ಕಾವ್ಯ ಮೇಲೆ ಕುಟುಂಬದವರಿಂದಲೇ ಹಲ್ಲೆ; ಇಲ್ಲಿದೆ ನಟಿಯ ಫಸ್ಟ್‌ ರಿಯಾಕ್ಷನ್‌!

ಕಾವ್ಯ ಮೇಲೆ ಕುಟುಂಬದವರಿಂದಲೇ ಹಲ್ಲೆ; ಇಲ್ಲಿದೆ ನಟಿಯ ಫಸ್ಟ್‌ ರಿಯಾಕ್ಷನ್‌!

Kavya Gowda: 'ರಾಧಾ ರಮಣ' ಧಾರಾವಾಹಿ ಖ್ಯಾತಿಯ ನಟಿ ಕಾವ್ಯ ಗೌಡ ಮತ್ತು ಅವರ ಪತಿ ಸೋಮಶೇಖರ್ ಮೇಲೆ ಕುಟುಂಬದವರಿಂದಲೇ ಹಲ್ಲೆ ನಡೆದಿರುವ ಘಟನೆ ಇತ್ತೀಚೆಗೆ (ಜ. 26 ರಂದು) ನಡೆದಿದೆ. ಕಾವ್ಯ ಗೌಡ ಪತಿ ಸೋಮಶೇಖರ್ಅ ವರ ಸಹೋದರ ನಂದೀಶ್, ಅವರ ಪತ್ನಿ ಪ್ರೇಮಾ, ಪ್ರೇಮಾ ಅವರ ತಂದೆ ರವಿಕುಮಾರ್ ಅವರುಗಳು ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನಟಿ ಕಾವ್ಯಾಗೆ ಅತ್ಯಾಚಾರ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಧ್ಯಮದ ಮುಂದೆ ಮಾತನಾಡಿದ್ದಾರೆ ನಟಿ ಕಾವ್ಯ.

Kavya Gowda: ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇ*ಪ್‌ ಬೆದರಿಕೆ, ಪತಿಯ ಮೇಲೂ ಹಲ್ಲೆ

ನಟಿ ಕಾವ್ಯಾ ಗೌಡಗೆ ಸಂಬಂಧಿಯಿಂದಲೇ ರೇ*ಪ್‌ ಬೆದರಿಕೆ, ಪತಿಯ ಮೇಲೂ ಹಲ್ಲೆ

Radha Ramana: ‘ರಾಧಾ ರಮಣ’ , ‘ಗಾಂಧಾರಿ’ ಮುಂತಾದ ಧಾರಾವಾಹಿಗಳಲ್ಲಿ ಮಿಂಚಿದ ಚೆಲುವೆ ಕಾವ್ಯ ಗೌಡ, ಕಾವ್ಯಾ ಗೌಡ ಮತ್ತು ಅವರ ಪತಿ ಸೋಮಶೇಖರ್‌ ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಸಂಬಂಧಿ ರವಿಕುಮಾರ್ ಸೋಮಶೇಖರ್ ಮೇಲೆ ಹಲ್ಲೆ ನಡೆಸಿ, ಕಾವ್ಯಾ ಅವರಿಗೆ ಬೆದರಿಕೆ ಹಾಕಿದ್ದಾರೆ. ಕಾವ್ಯಾ ಗೌಡ ಅವರು ಬಣ್ಣದ ಲೋಕದಿಂದ ದೂರ ಉಳಿದು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಇದೀಗ ದಂಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Zee Kannada Serial: ಜೀ ಕನ್ನಡದಲ್ಲಿ ಎರಡು ಹೊಸ ಧಾರಾವಾಹಿಗಳು ಬಂದಾಯ್ತು! ಅಂತ್ಯ ಹಾಡೋ ಸೀರಿಯಲ್‌ಗಳು ಯಾವವು?

ಜೀ ಕನ್ನಡದಲ್ಲಿ ಎರಡು ಹೊಸ ಧಾರಾವಾಹಿಗಳು ಬಂದಾಯ್ತು!

Zee Kannada: ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಕೊನೆಗೊಳ್ಳೋದು ಗೊತ್ತೇ ಇದೆ. ಇದರ ಬೆನ್ನಲ್ಲೇ ಯಾವ ಧಾರಾವಾಹಿಗಳು ಬರ್ತಾ ಇವೆ ಅನ್ನೋ ಕುತೂಹಲ ಪ್ರೇಕ್ಷಕರಲ್ಲಿದೆ. ಜೊತೆಗೆ ಇನ್ನೊಂದು ಪ್ರಮುಖ ಸೀರಿಯಲ್‌ ಅಂತ್ಯ ಕಾಣಲಿದೆ ಎನ್ನಲಾಗುತ್ತಿದೆ. ಜೀ ಕನ್ನಡದಲ್ಲಿ `ಕೃಷ್ಣ ರುಕ್ಕು` ಮತ್ತು `ಜಗದ್ಧಾತ್ರಿ` ಎಂಬ ಎರಡು ಹೊಸ ಧಾರಾವಾಹಿಗಳು ಬರಲಿವೆ. ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಎರಡು ಧಾರಾವಾಹಿಗಳು ಶೀಘ್ರದಲ್ಲೇ ಕೊನೆಗೊಳ್ಳುವ ಸಾಧ್ಯತೆ ಇದೆ.

Sanjana Burli: ಸದ್ದಿಲ್ಲದೇ ಎಂಗೇಜ್ ಆದ ಸಂಜನಾ ಬುರ್ಲಿ; ಹುಡುಗ ಯಾರು ಗೊತ್ತಾ?

ಸದ್ದಿಲ್ಲದೇ ಎಂಗೇಜ್ ಆದ ಸಂಜನಾ ಬುರ್ಲಿ; ಹುಡುಗ ಯಾರು ಗೊತ್ತಾ?

Sanjana: ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಅವರು ಈಗ ಕಲರ್ಸ್ ಕನ್ನಡದ ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸಂಜನಾ ಅವರು ‘ಶ್ರೀಗಂಧದ ಗುಡಿ ಧಾರಾವಾಹಿಯಲ್ಲಿ ಚಂದನಾ ಹೆಸರಿನ ಪಾತ್ರ ಮಾಡಿದ್ದಾರೆ. ಇದರ ಬೆನ್ನಲ್ಲೇ ನಟಿ ಸದ್ದಿಲ್ಲದೇ ಎಂಗೇಜ್‌ ಆಗಿದ್ದಾರೆ. ಮದುವೆ ಆಗುತ್ತಿರುವ ಸಿಹಿ ಸುದ್ದಿಯನ್ನ ಫ್ಯಾನ್ಸ್‌ಗೆ ನೀಡಿದ್ದಾರೆ ನಟಿ.

Amruthadhaare Serial: ಭೂಮಿಕಾ ಗೌತಮ್‌ ಒಂದಾದ ಬೆನ್ನಲ್ಲೇ ಜೈದೇವ್‌ಗೆ ಬಂತಾ ಕೇಡುಗಾಲ? ಏನಿದು ಟ್ವಿಸ್ಟ್‌?

ಭೂಮಿಕಾ ಗೌತಮ್‌ ಒಂದಾದ ಬೆನ್ನಲ್ಲೇ ಜೈದೇವ್‌ಗೆ ಬಂತಾ ಕೇಡುಗಾಲ?

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಕಂಡು ವೀಕ್ಷಕರು ಫಿದಾ ಆಗಿದ್ದಾರೆ. ಕಾರಣ ಭೂಮಿ ಹಾಗೂ ಗೌತಮ್‌ ಈಗ ಒಂದಾಗಿದ್ದಾರೆ. ಐದು ವರ್ಷಗಳಿಂದ ದೂರವಿದ್ದ ಗೌತಮ್ ಮತ್ತು ಭೂಮಿಕಾ ಇದೀಗ ಒಂದಾಗುವ ಕಾಲ ಸನ್ನಿಹಿತವಾಗಿದೆ. ವಠಾರಕ್ಕೆ ಬಂದಿರುವ ತಂದೆ ಸದಾಶಿವ ಅವರ ಮಾತಿಗೆ ಒಪ್ಪಿ, ಭೂಮಿಕಾ ಮತ್ತೆ ಗೌತಮ್ ಜೊತೆ ಜೀವನ ನಡೆಸಲು ಮುಂದಾಗಿದ್ದಾಳೆ.

Anusha Hegde: 'ರಾಧಾ ರಮಣ ಧಾರಾವಾಹಿ' ಖ್ಯಾತಿಯ ನಟಿ ಅನುಷಾ ಹೆಗಡೆ ಬದುಕಲ್ಲಿ ಬಿರುಗಾಳಿ! ಡಿವೋರ್ಸ್ ಘೋಷಿಸಿದ ನಟಿ

ಡಿವೋರ್ಸ್ ಘೋಷಿಸಿದ 'ರಾಧಾ ರಮಣ ಧಾರಾವಾಹಿ' ಖ್ಯಾತಿಯ ನಟಿ ಅನುಷಾ ಹೆಗಡೆ

Radha Ramana Serial: ರಾಧಾ-ರಮಣ ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಅನುಷಾ ಬಾಳಲ್ಲಿ ಬಿರುಕು ಮೂಡಿದೆ. ಮೂರು ವರ್ಷದ ಮದುವೆ ಜೀವನ ಮುಗಿದಿದೆ. ಈ ಬಗ್ಗೆ ಅವರೇ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ನಟಿ ಅವರು ನಟ ಪ್ರತಾಪ್ (Prathap) ಜೊತೆ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದರು. ಇದೀಗ ನಟಿ ಡಿವೋರ್ಸ್‌ ತಗೊಂಡಿರೋದಾಗಿ ಹೇಳಿದ್ದಾರೆ. ಹೌದು, ಸೋಶಿಯಲ್‌ ಮೀಡಿಯಾ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Sri Raghavendra Mahathme: ವಾರಾಂತ್ಯದಲ್ಲಿ ಭಕ್ತಿಸುಧೆ! ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿಯಲ್ಲಿ ವಿವಾಹ ವೈಭವ

ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿಯಲ್ಲಿ ವಿವಾಹ ವೈಭವ

Kannada Serial: ಜೀ ಕನ್ನಡ `ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಭಕ್ತಿಪರ ಧಾರಾವಾಹಿಯನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ ಅಸಾಮಾನ್ಯ ಜೀವನಯಾತ್ರೆ ವಿವರಿಸುತ್ತದೆ ಈ ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿಯಲ್ಲಿ. ರಾಯರ ಬಾಲ್ಯದಿಂದ ಹಿಡಿದು ಅವರ ಆತ್ಮಜಾಗೃತಿ, ಉಪದೇಶಗಳು, ಪವಾಡಗಳು ಮತ್ತು ಪರಂಪರೆ ಈ ಧಾರಾವಾಹಿಯಲ್ಲಿ ಕಾಣಸಿಗಲಿದೆ. ಕಥಾಶೈಲಿ, ಮತ್ತು ಭವ್ಯ ದೃಶ್ಯಾವಳಿಗಳ ಸಮನ್ವಯದೊಂದಿಗೆ ಈ ಧಾರಾವಾಹಿ ರಾಯರ ಆತ್ಮಚರಿತ್ರೆ ಮಾತ್ರವಲ್ಲದೆ ಜೀವನದ ಮೌಲ್ಯಗಳನ್ನು ವೀಕ್ಷಕರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದೆ.

Puttakkana Makkalu: ಅಂತ್ಯ ಹಾಡಲಿದೆ ಪುಟ್ಟಕ್ಕನ ಮಕ್ಕಳು; ಕಲಾವಿದರು ಭಾವುಕ!

ಅಂತ್ಯ ಹಾಡಲಿದೆ ಪುಟ್ಟಕ್ಕನ ಮಕ್ಕಳು; ಕಲಾವಿದರು ಭಾವುಕ!

Zee Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿರಿಯ ನಟಿ ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವವ ಪುಟ್ಟಕ್ಕನ ಮಕ್ಕಳು ಧಾರವಾಹಿ ಕೊನೆಯ ದಿನದ ಚಿತ್ರೀಕರಣ ಮುಕ್ತಾಯವಾಗಿದೆ. ಪುಟ್ಟಕ್ಕನ ಮಕ್ಕಳು ಧಾರವಾಹಿ 1200 ಸಂಚಿಕೆಗಳನ್ನು ಪೂರ್ತಿ ಮಾಡಿದ ಖ್ಯಾತಿ ಸೀರಿಯಲ್‌ ಇದೆ. ಈ ಧಾರವಾಹಿಯಲ್ಲಿ ಏಕಾಂಗಿಯಾಗಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಬೆಳೆಸಿ ಸ್ವಾವಲಂಬಿಯಾಗಿ ಬದುಕುವ ಪುಟ್ಟಕ್ಕ ಎಂಬ ಛಲಗಾತಿ ಮಹಿಳೆಯ ಕತೆಯಿದೆ.

Amruthadhaare Serial: ಅಮೃತಧಾರೆ ಅಭಿಮಾನಿಗಳಿಗೊಂದು ಸಪ್ರೈಸ್! ಕ್ಲೈಮ್ಯಾಕ್ಸಾ ?

ಅಮೃತಧಾರೆ ಅಭಿಮಾನಿಗಳಿಗೊಂದು ಸಪ್ರೈಸ್! ಕ್ಲೈಮ್ಯಾಕ್ಸಾ ?

Kannada Serial: ಜೀ ಕನ್ನಡ ವಾಹಿನಿಯ ಬಹುತೇಕ ಎಲ್ಲ ಸೀರಿಯಲ್‌ಗಳನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. TRP ವಿಚಾರಕ್ಕೆ ಬರೋದಾದರೆ, ಬಹುತೇಕ ಎಲ್ಲ ಸೀರಿಯಲ್‌ಗಳು ಜೀ ಕನ್ನಡದ್ದೇ ಆಗಿದೆ. ಅದರಲ್ಲಿ ಅಮೃತಧಾರೆ ಕೂಡ ಒಂದು. ಅಮೃತಧಾರೆ ಧಾರಾವಾಹಿ ಕುತೂಹಲ ಘಟ್ಟ ತಲುಪಿದೆ. ಸ್ಟೋರಿ ಕೂಡ ಸರಾಗವಾಗಿ ಹೋಗುತ್ತಿದೆ. ದೇಶ ಬಿಟ್ಟೇ ಹೋಗಬೇಕು ಅಂತಿದ್ದ ಭೂಮಿಕಾ, ಮಲ್ಲಿ ಬಳಿ ಕಳೆದು ಹೋದ ನನ್ನ ಮಗಳನ್ನು ಹುಡುಕುವವರೆಗೆ ನನಗೆ ನೆಮ್ಮದಿ ಇಲ್ಲ ಎಂದು ಮತ್ತೆ ಗೌತಮ್‌ ಜೊತೆ ಬಾಳಲು ನಿರ್ಧಾರ ಮಾಡಿದ್ದಾಳೆ. ಆದರೀಗ ಜೀ ಕನ್ನಡದ ಒಂದು ಪೋಸ್ಟ್‌ ವೀಕ್ಷಕರಿಗೆ ಶಾಕ್‌ ಕೊಟ್ಟಿದೆ.

Amruthadhare Serial : ಮಲ್ಲಿ ಲೈಫ್‌ಗೆ ಬಂದ ಆ ಹುಡುಗ ಯಾರು? ಏನಿದು ಜಯದೇವ್‌ ಮಾಸ್ಟರ್‌ ಪ್ಲ್ಯಾನ್‌?

ಮಲ್ಲಿ ಲೈಫ್‌ಗೆ ಬಂದ ಆ ಹುಡುಗ ಯಾರು? ಏನಿದು ಜಯದೇವ್‌ ಪ್ಲ್ಯಾನ್‌?

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ವೀಕ್ಷಕರು ಊಹಿಸಿರದ ಟ್ವಿಸ್ಟ್‌ ಪಡೆದುಕೊಂಡಿದೆ. ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಬಳಿ ಅಷ್ಟು ಆಸ್ತಿ ಪಡೆದುಕೊಂಡ ಜಯದೇವ್‌ , ಈಗ ಮಲ್ಲಿ ಖುಷಿ ಹಾಳು ಮಾಡಲು ರೆಡಿಯಾಗಿದ್ದಾನೆ. ಮಲ್ಲಿ ಸದಾ ನೆಮ್ಮದಿ ಕಳೆದುಕೊಂಡು ಇರಬೇಕು ಅಂತ ಡಿವೋರ್ಸ್‌ ಕೂಡ ಕೊಡದೆ ಇದ್ದಾನೆ ಜಯದೇವ್‌. ಇದೀಗ ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾನೆ. ಮಲ್ಲಿ ಇನ್ನೊಬ್ಬ ಹುಡುಗನನ್ನು ಮದುವೆಯಾದರೆ ಆರಾಮಾಗಿ ಇರ್ತಾಳೆ, ಅವಳು ಮದುವೆ ಆಗಬಾರದು ಎಂದು ಅವನು ಲೆಕ್ಕ ಹಾಕಿದ್ದಾನೆ.

Amruthadhaare Serial: ಗೌತಮ್ - ಭೂಮಿಕಾ ಒಂದಾಗೋ ಅಮೃತ ಘಳಿಗೆ! ಶಕುಂತಲಾಗೆ ಭಾಗ್ಯಮ್ಮ ಭರ್ಜರಿ ಆವಾಜ್‌

ಶಕುಂತಲಾಗೆ ಭಾಗ್ಯಮ್ಮ ಭರ್ಜರಿ ಆವಾಜ್‌!

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ವೀಕ್ಷಕರು ಊಹಿಸಿರದ ಟ್ವಿಸ್ಟ್‌ ಪಡೆದುಕೊಂಡಿದೆ. ಒಂದು ಕಡೆ ಭೂಮಿಕಾ ವಾಪಸ್‌ ಆದ್ರೆ, ಇನ್ನೊಂದೆಡೆ, ಶಕುಂತಲಾಳಿಗೆ ಶಾಕ್ ನೀಡುವಂತೆ ಭಾಗ್ಯಮ್ಮ ಮಾತನಾಡಿ, ಆಕೆಯ ಆಟ ಮುಗಿಯಿತು ಎಂದು ಸವಾಲು ಹಾಕಿದ್ದಾಳೆ. ಇದೀಗ ಧಾರಾವಾಹಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದಾರೆ. ಆದಷ್ಟು ಬೇಗ ಭೂಮಿ ಗೌತಮ್‌ ಒಂದಾಗಲಿ ಅಂತ ಹಾರೈಸುತ್ತಿದ್ದಾರೆ.

BhagyaLakshmi Serial: ಕಾಮತ್ ಮಾತಿಗೆ ಕಟ್ಟುಬಿದ್ದು ಆದಿನ ಮದ್ವೆಗೆ ಒಪ್ಪಿಸ್ತಾಳಾ ಭಾಗ್ಯ?

ಕಾಮತ್ ಮಾತಿಗೆ ಕಟ್ಟುಬಿದ್ದು ಆದಿನ ಮದ್ವೆಗೆ ಒಪ್ಪಿಸ್ತಾಳಾ ಭಾಗ್ಯ?

Kannada Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣತ್ತಿರುವ ಭಾಗ್ಯಲಕ್ಷ್ಮಿ ಧಾರಾವಾಹಿ ಕುತೂಹಲ ಘಟ್ಟ ತಲುಪಿದೆ. ಈ ಧಾರಾವಾಹಿಯಲ್ಲಿ ಅತ್ತೆ ಸೊಸೆಯೇ ಪ್ರಮುಖ ಹೈಲೈಟ್‌. ಅತ್ತೆ ತನ್ನ ಸೊಸೆಯ ಭವಿಷ್ಯಕ್ಕಾಗಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸದ್ಯ ಆದಿ ಹಾಗೂ ಭಾಗ್ಯ (Adi Bhagya) ಒಂದಾಗುವಂತೆ ಕುಸುಮಾ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾಳೆ. ಕುಸುಮಾ ತನ್ನ ಸೊಸೆ ಭಾಗ್ಯಳ ಪರವಾಗಿ ನಿಲ್ಲುವ ರೀತಿ ಎಲ್ಲರಿಗೂ ಮಾದರಿಯಾಗಿದೆ.

Actress Nandini: ನೀನಾದೆ ನಾ, ಜೀವ ಹೂವಾಗಿದೆ ಖ್ಯಾತಿಯ ನಟಿ ನಂದಿನಿ ಆ*ತ್ಮಹತ್ಯೆ; ಕಾರಣವಾದ್ರೂ ಏನು?

ನೀನಾದೆ ನಾ, ಜೀವ ಹೂವಾಗಿದೆ ಖ್ಯಾತಿಯ ನಟಿ ನಂದಿನಿ ಆ*ತ್ಮಹತ್ಯೆ

Actress: ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿಯಲ್ಲಿ ನಟಿಸಿದ್ದರು. ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ ಬೆಂಗಳೂರಿನಲ್ಲಿ ವಾಸವಿದ್ದರು.

Amruthadhaare  Serial: ಕೇಡಿ ಜೆಡಿ ಬಳಿ ಅಪ್ಪು; ಭೂಮಿ 'ಭದ್ರಕಾಳಿ' ಆಗೋ ಸಮಯ ಬಂದೇಬಿಡ್ತು!

ಕೇಡಿ ಜೆಡಿ ಬಳಿ ಅಪ್ಪು; ಭೂಮಿ 'ಭದ್ರಕಾಳಿ' ಆಗೋ ಸಮಯ ಬಂದೇಬಿಡ್ತು!

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ ಪಡೆದು ಸಾಗುತ್ತಿದೆ. ಅದರಲ್ಲೂ ಕೆಡಿ ಜಯಂತ್‌ ಒಂದಲ್ಲ ಒಂದು ಪ್ಲ್ಯಾನ್‌ ಮಾಡುತ್ತಲೇ ಇದ್ದಾನೆ. ಭೂಮಿ -ಭೂಮಿಕಾ ಜೀವನದಲ್ಲಿ ಕಾರ್ಮೋಡ ಸರಿದು ಮಳೆಯಾಗೋ ಹೊತ್ತಲ್ಲೇ ಹೊಸ ಆತಂಕವೊಂದು ಶುರುವಾಗಿದೆ. ಇದೀಗ ಮುದ್ದಿನ ಮಗ ಆಕಾಶ್‌ ಕಾಣಾಯಾಗಿದ್ದಾನೆ. ಈ ಆಘಾತ ಭೂಮಿ ಮುಂದೆ ಬಂದಿದೆ. ಆದರೀಗ ಭೂಮಿಗೆ ಜಯದೇವ್‌ ಕಿಡ್‌ನ್ಯಾಪ್‌ ಮಾಡಿರೋದು ಗೊತ್ತಾಗಿ, ಸ್ವತಃ ಅವಳೇ ಜಯದೇವ್‌ ಹತ್ತಿರ ಹೋಗಿದ್ದಾಳೆ.

Amruthadhaare Serial : ಜಯದೇವ್‌ಗೆ ಬಕ್ರಾ ಮಾಡಿದ ಅಜ್ಜಿ! ಮುಂದೆ ಗೌತಮ್‌- ಭೂಮಿಕಾ ಕಥೆ ಏನು?

ಜಯದೇವ್‌ಗೆ ಬಕ್ರಾ ಮಾಡಿದ ಅಜ್ಜಿ! ಮುಂದೆ ಗೌತಮ್‌- ಭೂಮಿಕಾ ಕಥೆ ಏನು?

Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಹೊಸ ತಿರುವು ಪಡೆದುಕೊಂಡಿದೆ. ಆಸ್ತಿ ಲಪಟಾಯಿಸಬೇಕು ಅಂತಿದ್ದ ಜಯದೇವ್‌ಗೆ ಚಳ್ಳೆ ಹಣ್ಣು ತಿನ್ನಿಸಿದ್ದಾಳೆ ಅಜ್ಜಿ. ಭೂಮಿಕಾ ಹಾಗೂ ಗೌತಮ್‌ ಒಂದಾಗಬೇಕು ಅಂತ ಮಕ್ಕಳು ಒಂದು ಕಡೆ ಪಡದಾಡುತ್ತಿದ್ದರೆ, ಅಜ್ಜಿ ಕೂಡ ಏನೋ ಒಂದು ಸಾಹಸ ಮಾಡ್ತಾನೇ ಇದ್ದಾರೆ.

Amruthadhaare Serial: ಅಜ್ಜಿ ಮಾಸ್ಟರ್‌ ಪ್ಲ್ಯಾನ್‌! ಡಮಲ್ ಡಿಮೀಲ್ ಡಕ್ಕ ಭೂಮಿ - ಗೌತಮ್ ಒಂದಾಗೋದು ಪಕ್ಕಾ ಅಂತಿದ್ದಾರೆ ವೀಕ್ಷಕರು

ಅಜ್ಜಿ ಅಭಿಮಾನಿಗಳಾಸೆಗೆ ಭೂಮಿ - ಗೌತಮ್ ಕರಗಲೇಬೇಕು!

Amruthadhaare: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಅಕದಕಿಯೇ ಹೈಲೈಟ್‌ ಆಗಿದ್ದಾರೆ. ಇಷ್ಟೂ ದಿನ ದೂರ ದೂರ ಇರುತ್ತಿದ್ದ ಭೂಮಿಕಾ ಹಾಗೂ ಗೌತಮ್‌ನನ್ನು ಒಂದು ಮಾಡಲು ಅಜ್ಜಿ ಮಾಸ್ಟರ್‌ಪ್ಲ್ಯಾನ್‌ ಸಖತ್‌ ಆಗಿಯೇ ಮಾಡಿದ್ದಾರೆ. ಅಜ್ಜಿಯ ಈ ಪ್ಲ್ಯಾನ್‌ ಮಕ್ಕಳಿಗೂ ಗೊತ್ತಾಗಿದೆ. ಒಂದು ಕಡೆ ಗೌತಮ್‌ ಮಾಡಿದ ಸಾಲ, ಇನ್ನೊಂದು ಕಡೆ ಅಜ್ಜಿಯ ಆಸ್ತಿಯನ್ನು ಲಪಟಾಯಿಸಿದ ಜಯದೇವ್‌ ಇದಲ್ಲಿಯೇ ಕಥೆ ಸಾಗುತ್ತಿದೆ. ಇದೀಗ ಆಶ್ರಮದಲ್ಲಿಯೂ ಅಜ್ಜಿ ಒಂದು ಸಖತ್‌ ಆಗಿ ಡ್ರಾಮ ಮಾಡಿದ್ದಾರೆ.

Year Ender 2025: ಈ ವರ್ಷ ಗಮನ ಸೆಳೆದ ಟಿವಿ ಕಾರ್ಯಕ್ರಮಗಳಿವು; ಇಲ್ಲಿದೆ ಪಟ್ಟಿ

ಈ ವರ್ಷ ಗಮನ ಸೆಳೆದ ಟಿವಿ ಕಾರ್ಯಕ್ರಮಗಳಿವು

Tv Programme: ಸಿನಿಮಾ ಮಾತ್ರವಲ್ಲ ಕಿರುತೆರೆಗೆ ಅದರದ್ದೇ ಆದ ಪ್ರೇಕ್ಷಕ ವರ್ಗವಿದೆ. ದೈನಂದಿನ ಧಾರಾವಾಹಿಗಳಿಂದ ಹಿಡಿದು ಸಂಭಾಷಣೆಗಳಲ್ಲಿ ಪ್ರಾಬಲ್ಯ ಸಾಧಿಸುವ ರಿಯಾಲಿಟಿ ಶೋಗಳವರೆಗೆ ಹಲವಾರು ಟಿವಿ ಕಾರ್ಯಕ್ರಮಗಳು ಗಮನ ಸೆಳೆಯುವಲ್ಲಿ ಮತ್ತು ವೀಕ್ಷಕರ ಹೃದಯಗಳನ್ನು ಗೆಲ್ಲುವಲ್ಲಿ ಈ ವರ್ಷ ಯಶಸ್ವಿಯಾಗಿವೆ. ಈ ವರ್ಷ ವೀಕ್ಷಕರಿಗೆ ಹೆಚ್ಚು ಗಮನ ಸೆಳೆದ ಕಾರ್ಯಕ್ರಮಗಳಿವು.

Amruthadhaare Serial: ಅಜ್ಜಿ ಆಸೆ ಈಡೇರ್ಲೇ ಬೇಕು! ಗೌತಮ್- ಭೂಮಿಕಾ ಒಂದಾಗ್ಲೇ ಬೇಕು! ಅಂತ್ಯ ಹಾಡುತ್ತಾ ಅಮೃತಧಾರೆ?

ಗೌತಮ್- ಭೂಮಿಕಾ ಒಂದಾಗ್ಲೇ ಬೇಕು! ಅಂತ್ಯ ಹಾಡುತ್ತಾ ಅಮೃತಧಾರೆ?

Amruthadhaare Serial End: ಭೂಮಿಕಾ-ಗೌತಮ್‌ ದೂರ ಇರೋದು ಕಂಡು ಅಜ್ಜಿ ಒಂದು ಮಾಡಲು ಪಣ ತೊಟ್ಟಿದ್ದಾಳೆ. ಅಜ್ಜಿ ಆಸೆ - ಅಭಿಮಾನಿಗಳ ಆಸೆ ಈಡೇರ್ಲೇ ಬೇಕು! ಗೌತಮ್- ಭೂಮಿಕಾ ನೂರ್ಕಾಲ ಜೊತೆಯಾಗೇ ಇರ್ಬೇಕು ಎನ್ನೋ ಕ್ಯಾಪ್ಷನ್‌ ಕೂಡ ಕೊಟ್ಟಿದೆ ವಾಹಿನಿ. ಇನ್ನು ಧಾರಾವಾಹಿ ಕಥೆ ನೋಡಿ ಸೀರಿಯಲ್‌ ಅಂತ್ಯ ಕಾಣುತ್ತಾ ಅನ್ನೋ ಕುತೂಹಲ ವೀಕ್ಷಕರಲ್ಲಿದೆ.

Bhargavi LL.B: ಮಹಾ ತಿರುವಿನಲ್ಲಿ ಭಾರ್ಗವಿ LL.B! ಜೆಪಿ ವಿರುದ್ಧ ನಿಂತೇ ಬಿಟ್ಟ ಅರ್ಜುನ್‌

ಮಹಾ ತಿರುವಿನಲ್ಲಿ ಭಾರ್ಗವಿ LL.B! ಜೆಪಿ ವಿರುದ್ಧ ನಿಂತೇ ಬಿಟ್ಟ ಅರ್ಜುನ್‌

Colors Kannada: ಕಲರ್ಸ್ ಕನ್ನಡ ದಲ್ಲಿ ಪ್ರಸಾರ ಆಗ್ತಿರುವ ಭಾರ್ಗವಿ ಎಲ್ ಎಲ್ ಬಿ ಸೀರಿಯಲ್ ರೋಚಕ ಘಟ್ಟ ತಲುಪಿದೆ. ಎಲ್ಲ ಸರಿ ಹೋಯ್ತು, ಇನ್ನೇನು ವಿಕ್ಕಿ ಅಮ್ಮ ಜೈಲು ಸೇರ್ತಾರೆ ಎನ್ನುವಾಗ ಸಂಧ್ಯಾ ಪ್ರತ್ಯಕ್ಷಳಾಗಿದ್ದಾಳೆ. ಏಕಾಏಕಿ ಕೋರ್ಟ್ ಗೆ ಬಂದು ಭಾರ್ಗವಿ ವಿರುದ್ಧವೇ ಹೇಳಿಕೆ ನೀಡಿದ್ದಾಳೆ. ಒಂದು ಕಡೆ ಭಾರ್ಗವಿ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾಳೆ, ಮತ್ತೊಂದು ಕಡೆ ಬೃಂದಾ ಮತ್ತು ಜೆಪಿ ಡೂಪ್ಲಿಕೇಟ್ ಸಂದ್ಯಾ ಎಂಬ ಗಾಳ ಬಳಸಿ ಭಾರ್ಗವಿಯನ್ನು ಜೈಲಿನಲ್ಲೇ ಇರುವಂತೆ ಮಾಡಲು ಸಿದ್ಧವಾಗಿದ್ದಾರೆ.

Lakshmi Nivasa Serial: ಅಂದು ಸೀರಿಯಲ್‌ ಬಗ್ಗೆ ಬೇಸರ! ಇದೀಗ ಧಾರಾವಾಹಿಯಿಂದಲೇ ಔಟ್‌, ಏನಿದು `ಲಕ್ಷ್ಮೀ ನಿವಾಸ' ವಿವಾದ?

ಸೀರಿಯಲ್‌ನಿಂದಲೇ ಔಟ್‌ ಆದ ಖ್ಯಾತ ನಟಿ! ಏನಿದು `ಲಕ್ಷ್ಮೀ ನಿವಾಸ' ವಿವಾದ?

Vijayalakshmi Subramani: ಈ ಸೀರಿಯಲ್‌ ಟಿಆರ್‌ಪಿ ರೇಸ್‌ನಲ್ಲಿಯೂ ಮುಂದೆ ಇದೆ. ಅಷ್ಟೇ ಅಲ್ಲ ಇಲ್ಲಿ ನಟಿಸಿರೋ ಅನೇಕ ಕಲಾವಿದರು ಧಾರಾವಾಹಿಯಿಂದ ಔಟ್‌ ಕೂಡ ಆಗಿದ್ದಾರೆ. ಆದರೆ ಹಿಂದೊಮ್ಮೆ ಅಂಜಲಿ ಸುಧಾಕರ್ ಹೊರಗೆ ಬಂದ್ಮೇಲೆ ನಟಿ ವಿಜಯಲಕ್ಷ್ಮೀ ಸುಬ್ರಮಣಿ ಸಹ ಬಹಿರಂಗವಾಗಿ ತಮ್ಮ ಅಸಮಾಧಾನವನ್ನ ಹೊರ ಹಾಕಿದ್ದರು. ಇದರ ಬೆನ್ನಲ್ಲೇ ಈಗ ವಿಜಯಲಕ್ಷ್ಮೀ ಸುಬ್ರಮಣಿ ಧಾರಾವಾಹಿಯಿಂದ ಹೊರಗೆ ಬಂದಿದ್ದಾರೆ. ಕಾರಣವೇನು?

Aishwarya Salimath:  ಅವಳಿ–ಜವಳಿ ಮಕ್ಕಳಿಗೆ ಜನ್ಮ ನೀಡಿದ ಕಿರುತೆರೆ  ನಟಿ ಐಶ್ವರ್ಯ ಸಾಲಿಮಠ

ಅವಳಿ–ಜವಳಿ ಮಕ್ಕಳಿಗೆ ಜನ್ಮ ನೀಡಿದ ಕಿರುತೆರೆ ನಟಿ ಐಶ್ವರ್ಯ ಸಾಲಿಮಠ

Aishwarya : ಅಗ್ನಿಸಾಕ್ಷಿ ಬಳಿಕ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ ಧಾರಾವಾಹಿಯಲ್ಲಿ ವೈಶಾಖ ಪಾತ್ರದಲ್ಲಿ ನಟಿ ನಟಿಸಿದ್ದರು. ಹೆಚ್ಚಾಗಿ ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದುಕೊಂಡ ನಟಿ ಐಶ್ವರ್ಯ ಸಾಲಿಮಠ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ‘ರಾಜಾ ರಾಣಿ’ ರಿಯಾಲಿಟಿ ಶೋನಲ್ಲಿ ಈ ಜೋಡಿ ಸ್ಪರ್ಧಿಸಿದ್ದರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಐಶ್ವರ್ಯ ‘ಬಾಯ್ಸ್ ವರ್ಸಸ್ ಗರ್ಲ್ಸ್ ರಿಯಾಲಿಟಿ ಶೋನಲ್ಲೂ ಭಾಗವಹಿಸಿದ್ದರು.

Loading...