ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

TV Serials

Amruthadhaare Serial: ದೊಡ್ಡ ಮಗಳ ಮದುವೆಗೆ ಸಿದ್ಧವಾದ್ರು ಗೌತಮ್ - ಭೂಮಿಕಾ!

Amruthadhaare: ದೊಡ್ಡ ಮಗಳ ಮದುವೆಗೆ ಸಿದ್ಧವಾದ್ರು ಗೌತಮ್ - ಭೂಮಿಕಾ!

Amruthadhaare Serial : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಮಲ್ಲಿ ಮದುವೆ ಬಗ್ಗೆಯೇ ಕಥೆ ಸಾಗುತ್ತಿದೆ. ಒಂದು ಕಡೆ ಜೈದೇವ್‌ ಕುತಂತ್ರದ ನಡುವೆ ಮಲ್ಲಿ ಮದುವೆ ತಯಾರಿಯೂ ಜೋರಾಗಿದೆ. ದೊಡ್ಡ ಮಗಳ ಮದುವೆಗೆ ಗೌತಮ್ – ಭೂಮಿಕಾ ಸಿದ್ಧವಾಗುತ್ತಿದ್ದಾರೆ. ಮದುವೆ ಕಾರ್ಡ್‌ ಕೂಡ ಪ್ರಿಂಟ್‌ ಆಗಿದೆ.

Amruthadhaare Serial: ಲಕ್ಷ್ಮೀಕಾಂತನಿಗೆ ಸಿಕ್ಕಿದ್ಯಾ ಕೇಡಿ ಕುತಂತ್ರದ ಸುಳಿವು?

Amruthadhaare: ಲಕ್ಷ್ಮೀಕಾಂತನಿಗೆ ಸಿಕ್ಕಿದ್ಯಾ ಕೇಡಿ ಕುತಂತ್ರದ ಸುಳಿವು?

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ರೋಚಕ ತಿರುವು ಪಡೆದು ಕಥೆ ಸಾಗುತ್ತಿದೆ. ಜೈದೇವ್‌ಗೆ ಮಲ್ಲಿ ವಿಚಾರದಲ್ಲಿ ಮುಖಭಂಗವಾಗಿದೆ. ಪರೀಕ್ಷೆಗೆ ಮಲ್ಲಿ ಕುಳಿತುಕೊಳ್ಳವಾರದು ಅಂತ ಎಷ್ಟೇ ಪ್ಲ್ಯಾನ್‌ ಮಾಡಿದ್ರೂ ಪ್ಲ್ಯಾನ್‌ ಪ್ಲಾಪ್‌ ಆಗಿದೆ. ಇದರ ಜೊತೆಗೆ ಹಿಂದೆ ಇರುವ ವ್ಯಕ್ತಿ ಬೇರೆ ಯಾರು ಅಲ್ಲ ಬದಲಿಗೆ ಜೈದೇವ್ ಎನ್ನುವ ವಿಚಾರ ಗೌತಮ್ ಗೆ ಗೊತ್ತಾಗಿದೆ. ಸದ್ಯ ಜೈದೇವ್ ಎಂದಿನಂತೆ ಎಣ್ಣೆ ಕುಡಿಯುತ್ತಾ ಕುಂತಿದ್ದು, ಜೈದೇವ್‌ನ ಲಕ್ಷ್ಮೀಕಾಂತ್ ಪ್ರಶ್ನೆ ಮಾಡಿದ್ದಾನೆ. ಲಕ್ಷ್ಮೀಕಾಂತ್‌ಗೂ ಜೈದೇವ್‌ ಮೇಲೆ ಅನುಮಾನ ಶುರು ಆಗಿದೆ.

Amruthadhaare Serial: ಗೌತಮ್ ಎಚ್ಚರಿಕೆಗೆ ಜೇಡಿಗೆ ಇಳಿದಿದೆ ಬೆವರಿನ ಹನಿ!

Amruthadhaare Serial: ಗೌತಮ್ ಎಚ್ಚರಿಕೆಗೆ ಜೇಡಿಗೆ ಇಳಿದಿದೆ ಬೆವರಿನ ಹನಿ!

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಕೇಡಿ ಅಸಲಿ ಮುಖ ನೋಡಿ ಸುನಿ ಬೆಚ್ಚಿಬಿದ್ದಿದ್ದಾನೆ. ಹಾಗೇ ಮಲ್ಲಿ ಮೇಲೆ ಅಟ್ಯಾಕ್‌ ಮಾಡಿಸಿರೋ ಬಗ್ಗೆ ಗೌತಮ್‌ ದಿವಾನ್‌ ಜೈದೇವ್‌ಗೆಎಚ್ಚರಿಕೆಗೆ ಕೂಡ ನೀಡಿದ್ದಾನೆ. ಈ ಎಲ್ಲ ಕುತಂತ್ರಗಳ ಹಿಂದೆ ಜೈದೇವ್‌ ಕೈವಾಡ ಇದೆ ಅನ್ನೋದು ಗೌತಮ್‌ಗೆ ಅಂತೂ ಗೊತ್ತಾಗಿದೆ.

Bhagyalakshmi Serial Kannada: ಸಿಡಿಯಲಿದೆ ದ್ವೇಷದ ಜ್ವಾಲಾಮುಖಿ! ತಾಂಡವ್‌ ಅಸಲಿ ಮುಖ ರಿವೀಲ್‌

ಸಿಡಿಯಲಿದೆ ದ್ವೇಷದ ಜ್ವಾಲಾಮುಖಿ! ತಾಂಡವ್‌ ಅಸಲಿ ಮುಖ ರಿವೀಲ್‌

Bhagyalakshmi Serial Kannada: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಭಾಗ್ಯಲಕ್ಷ್ಮೀಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟ್ವಿಸ್ಟ್‌ನಿಂದ ಸಾಗುತ್ತಿದೆ. ಈ ಸೀರಿಯಲ್ ಈಗ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಸೌಮ್ಯವಾಗಿ ಕಾಣುತ್ತಿದ್ದ ಭಾಗ್ಯಾ ರಗಡ್‌ ಆಗಿದ್ದಾಳೆ. ತಾಂಡವ್ನ ಪ್ರತಿಯೊಂದು ನಡೆಯೂ ಈಗ ಭಾಗ್ಯಾನಿಗೆ ಸಂಶಯ ತರಿಸುತ್ತಿದೆ. ಇಷ್ಟು ದಿನ ತಾಳ್ಮೆಯಿಂದಿದ್ದ ಅವಳು, ಈಗ ತಾಳ್ಮೆ ಕಳೆದುಕೊಂಡಿದ್ದಾಳೆ. ಆದರೀಗ ತಾಂಡವ್‌ ಮುಖವಾಡವೂ ಬಯಲಾಗಿದೆ.

Amruthadhaare Serial: ಜೇಡಿ ವಿರುದ್ಧ ಮೊದಲ ಬಾರಿಗೆ ಧ್ವನಿಗೂಡಿಸಿದ್ದಾಳೆ ಶಕುಂತಲಾ! ಕಿಡಿ ಕಾರಿದ ಪಾರ್ಥ

ಜೇಡಿ ವಿರುದ್ಧ ಮೊದಲ ಬಾರಿಗೆ ಧ್ವನಿಗೂಡಿಸಿದ್ದಾಳೆ ಶಕುಂತಲಾ!

Amruthadhaare: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಜೈದೇವ್‌ ಉಪಟಳ ಹೆಚ್ಚಾಗುತ್ತಲೇ ಇದೆ. ಒಂದು ಕಡೆ ಮಲ್ಲಿಗೆ ತೊಂದರೆ ಕೊಡ್ತಾ ಇದ್ದರೆ, ಇನ್ನೊಂದು ಕಡೆ ಪಾರ್ಥ ಹಾಗೂ ಅಪೇಕ್ಷಾಗೂ ಕ್ಲಾಸ್‌ ತೆಗೆದುಕೊಂಡಿದ್ದಾನೆ. ಜೈದೇವ್‌ ಉಪಟಳದಿಂದಾಗಿ ವ್ಯಾಪಾರಿ ಗೌತಮ್ ಇಮೇಜ್ ಗೆ ಧಕ್ಕೆಯಾಗಿದೆ. ಸಮಯಕ್ಕೆ ಮಹತ್ವ ನೀಡುವ ಗೌತಮ್ ಇದೇ ಮೊದಲ ಬಾರಿ ಸಮಯಕ್ಕೆ ಸರಿಯಾಗಿ ಮೀಟಿಂಗ್‌ಗೆ ಹೋಗಲು ಸಾಧ್ಯವಾಗಿಲ್ಲ.

Amruthadhaare serial : ಮಲ್ಲಿಗೆ ಆಪತ್ಬಾಂಧವನಾಗಿ ಬಂದ ಗೌತಮ್ ದಿವಾನ್; ಆದರೂ ಎದುರಾಗಿದೆ ತೊಂದರೆ!

Amruthadhaare : ಮಲ್ಲಿಗೆ ಆಪತ್ಬಾಂಧವನಾಗಿ ಬಂದ ಗೌತಮ್ ದಿವಾನ್

Amruthadhaare serial : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಗೌತಮ್‌ ದಿವಾನ್‌ ಭರ್ಜರಿ ಫೈಟಿಂಗ್‌ ಪ್ರೋಮೋ ಔಟ್‌ ಆಗಿದೆ.ಮಲ್ಲಿ ಸುದ್ದಿಗೆ ಬಂದ ರೌಡಿಗಳಿಗೆ ಬುದ್ಧಿ ಕಲಿಸಿದ್ದಾನೆ ಗೌತಮ್‌. ಜೈದೇವ್‌ ಪ್ಲಾನ್‌ ಪ್ಲಾಪ್‌ ಆಗಿದೆ. ಮಲ್ಲಿ ಕೈಯನ್ನ ಸುಟ್ಟು ಹಾಕಿ ಅಂದವನಿಗೆ ತಲೆ ತಗ್ಗಿಸುವಂತೆ ಆಗಿದೆ. ಆದರೂ ಮಲ್ಲಿ ಒಂದು ಸಮಸ್ಯೆಗೆ ಗುರಿಯಾಗಿದ್ದಾಳೆ. ಏನದು?

Amruthadhaare Serial: ಅಪಾಯದಲ್ಲಿ ಮಲ್ಲಿ, ಕಾವಲಾಗ್ತಾನಾ ಗೌತಮ್? ಜೈದೇವ್‌‌ಗೆ ಸೋಲು ಖಚಿತ?

Amruthadhaare Serial: ಅಪಾಯದಲ್ಲಿ ಮಲ್ಲಿ, ಕಾವಲಾಗ್ತಾನಾ ಗೌತಮ್?

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿಗೆ ಸಂಕಷ್ಟ ಎದುರಾಗಿದೆ. ಮಲ್ಲಿ ಪರೀಕ್ಷೆ ಬರೆಯಬಾರದು ಎಂದು ಜೈದೇವ್‌ ಪಣ ತೊಟ್ಟಿದ್ದಾಗಿದೆ. ಹೀಗಾಗಿ ತೊಂದರೆ ಕೊಡುತ್ತಲೇ ಇದ್ದಾನೆ. ರಾತ್ರೋರಾತ್ರಿಯೇ ಮಲ್ಲಿಗೆ ತೊಂದರೆ ಕೊಟ್ಟ ಜೈದೇವ್‌ ಬಗ್ಗೆ, ಮಲ್ಲಿ ಕೆಂಡ ಆಗಿದ್ದಳು. ನೀನು ಉತ್ತರ ಕೊಡಬೇಕಾದದ್ದು ಇಲ್ಲಿ ಅಲ್ಲ ಎಕ್ಸಾಂ ಮೂಲಕ ಉತ್ತರ ಕೊಡಬೇಕು ಎಂದು ಭೂಮಿಕಾ ಮಲ್ಲಿಗೆ ಹೇಳಿದ್ದಾಳೆ. ಈಗ ಎಕ್ಸಾಮ್‌ (Exam) ಹೊರಡಲು ಸಿದ್ದ ಆಗಿದ್ದಾಳೆ.

Adilakshmi Purana Serial: ‘ಆದಿ ಲಕ್ಷ್ಮೀ ಪುರಾಣ’ದಿಂದ ಹೊರ ಬಂದಿದ್ದೇಕೆ? ಕಾರಣ ತಿಳಿಸಿದ ನಟಿ ರಕ್ಷಿತಾ

‘ಆದಿ ಲಕ್ಷ್ಮೀ ಪುರಾಣ’ದಿಂದ ಹೊರ ಬಂದಿದ್ದೇಕೆ? ಕಾರಣ ತಿಳಿಸಿದ ನಟಿ ರಕ್ಷಿತಾ

Adilakshmi Purana Serial: ಜೀ ಕನ್ನಡ ವಾಹಿನಿಯಲ್ಲಿ ಇತ್ತೀಚೆಗೆ ಶುರುವಾದ ಧಾರಾವಾಹಿ ಆದಿಲಕ್ಷ್ಮೀ ಪುರಾಣ . ಆದಿಲಕ್ಷ್ಮೀ ಪುರಾಣ ಧಾರಾವಾಹಿಯಿಂದ ಅಮೃತಾ ಪಾತ್ರಧಾರಿ ನಟಿ ರಕ್ಷಿತಾ ಹೊರ ಬಂದಿದ್ದರು. ಆದಿ ಲಕ್ಷ್ಮೀ ಜೋಡಿ ಜೊತೆಗೆ ಸಂಜೀವ್‌ ಮತ್ತು ಅಮೃತಾ ಜೋಡಿ ಕೂಡ ಜನಪ್ರಿಯತೆ ಪಡೆದಿತ್ತು. ಇದೇ ಪಾತ್ರಕ್ಕೆ ‘ಪಾರು’ ಖ್ಯಾತಿಯ ನಟಿ ಮಾನ್ಸಿ ಜೋಶಿ ಅವರು ಬಣ್ಣ ಹಚ್ಚಿದ್ದಾರೆ. . ಇದೀಗ ನಟಿ ರಕ್ಷಿತಾ ಸ್ವತಃ ತಾವು ಸೀರಿಯಲ್ ಬಿಡಲು ಕಾರಣ ಏನೆಂದು ತಿಳಿಸಿದ್ದಾರೆ.

Raani Serial Kannada: ಎಲ್ಲರ ಜೊತೆಗೂ ಬೆರೆಯೋ ಚಿನಕುರುಳಿ `ರಾಣಿ' ಲೆಕ್ಕಾಚಾರದಲ್ಲೂ ಪರ್ಫೆಕ್ಟ್!

Raani : ಎಲ್ಲರ ಜೊತೆಗೂ ಬೆರೆಯೋ `ರಾಣಿ' ಲೆಕ್ಕಾಚಾರದಲ್ಲೂ ಪರ್ಫೆಕ್ಟ್!

Raani Serial: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ರಾಣಿ' ಧಾರಾವಾಹಿ ಬಗ್ಗೆ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ತನ್ನ ಮುಗ್ಧ ನಟನೆಯಿಂದ ಎಲ್ಲರ ಮನಗೆದ್ದಿರುವ ಪುಟಾಣಿ ರಾಣಿ, ಈಗ ಮನೆ ಮನೆಯಲ್ಲೂ ಸದ್ದು ಮಾಡುತ್ತಿದ್ದಾಳೆ. ಪುಟಾಣಿ ರಾಣಿಯ ಪ್ರತಿಯೊಂದು ಹೆಜ್ಜೆಯೂ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿಯ ದಿನವೇ ಹುಟ್ಟಿದ ರಾಣಿ (Raani), ತನ್ನ ಭವಿಷ್ಯದ ಬಗ್ಗೆ ದೊಡ್ಡ ಕನಸನ್ನೇ ಕಟ್ಟಿಕೊಂಡಿದ್ದಾಳೆ. ಈಗ ಮಾವನಅಂಗಡಿಯಲ್ಲಿ ತನ್ನ ಬುದ್ದಿವಂತಿಕೆ ತೋರಿದ್ದಾಳೆ.

Amruthadhaare Serial: ಮಲ್ಲಿ ಸಪೋರ್ಟ್‌ಗೆ ನಿಂತ ಗೌತಮ್ ದಿವಾನ್! ಜೈದೇವ್‌ ಕಥೆ ಏನು?

Amruthadhaare: ಮಲ್ಲಿ ಸಪೋರ್ಟ್‌ಗೆ ನಿಂತ ಗೌತಮ್ ದಿವಾನ್!

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಮಲ್ಲಿಗೆ ಜೈದೇವ್‌ ಕೊಡುವ ಕಾಟ ಜೋರಾಗಿದೆ. ಹೇಗಾದ್ರೂ ಮಾಡಿ ಮಲ್ಲಿ ಎಕ್ಸಾಮ್‌ ಹೋಗದಂತೆ ತಡೆ ಮಾಡ್ತಿದ್ದಾನೆ ಜೈದೇವ್‌ . ಹಿಂದಿನ ದಿನ ಭರ್ಜರಿ ಕಾಟ ಕೊಟ್ಟಿದ್ದಲ್ಲದೇ ಈಗ ಮಲ್ಲಿ ಮೇಲೆ ರೌಡಿಗಳನ್ನು ಬಿಟ್ಟಿದ್ದಾನೆ. ಆದರೆ ಇದು ಪ್ಲ್ಯಾನ್‌ ಪ್ಲಾಪ್‌ ಆಗಿದೆ.

Suryavamsha Serial : ಮುಕ್ತಾಯದ ಹಂತದಲ್ಲಿ ‘ಸೂರ್ಯವಂಶ’ ಧಾರಾವಾಹಿ; ಅನಿರುದ್ಧ್‌ ಜತ್ಕರ್‌ ಭಾವುಕ ಪೋಸ್ಟ್‌

ಮುಕ್ತಾಯದ ಹಂತದಲ್ಲಿ ‘ಸೂರ್ಯವಂಶ’ ಧಾರಾವಾಹಿ; ಅನಿರುದ್ಧ್‌ ಭಾವುಕ ಪೋಸ್ಟ್‌

Suryavamsha Serial : ಕನ್ನಡ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ ಧಾರಾವಾಹಿ ‘ಜೊತೆ ಜೊತೆಯಲಿ’. ಈ ಸೀರಿಯಲ್‌ನಲ್ಲಿ ಆರ್ಯವರ್ಧನ್ ಆಗಿ ಅನಿರುದ್ಧ್ ಜತ್ಕರ್‌ ಮಿಂಚಿದ್ದರು. ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ಸೂಪರ್‌ ಡ್ಯೂಪರ್‌ ಹಿಟ್‌ ಸಿನಿಮಾ ‘ಸೂರ್ಯವಂಶ’ . ಈ ಸಿನಿಮಾ 1999 ರಲ್ಲಿ ತೆರೆಗೆ ಬಂದಿತ್ತು. ಇದೇ ಹೆಸರಿನ ‘ಸೂರ್ಯವಂಶ’ಧಾರಾವಾಹಿ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆಗಿದ್ದರು ಅನಿರುದ್ಧ್‌. ‘ಉದಯ ಟಿವಿ’ಯ ‘ಸೂರ್ಯವಂಶ’ ಶೀಘ್ರದಲ್ಲೇ ತನ್ನ ಪಯಣವನ್ನ ಮುಕ್ತಾಯಗೊಳಿಸಲಿದೆ. ಈ ಬಗ್ಗೆ ಸ್ವತಃ ಅನಿರುದ್ಧ್ ಅವರು‌ ಸೋಶಿಯಲ್‌ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

Kannada Serial TRP: ಈ ಧಾರಾವಾಹಿಗೆ ಮೊದಲ ಸ್ಥಾನ! ಲಿಸ್ಟ್‌ ಇಲ್ಲಿದೆ

Kannada Serial TRP: ಈ ಧಾರಾವಾಹಿಗೆ ಮೊದಲ ಸ್ಥಾನ! ಲಿಸ್ಟ್‌ ಇಲ್ಲಿದೆ

Kannada Serial TRP: ಧಾರಾವಾಹಿಗಳಿಗೆ ಅದರದ್ದೇ ಆದ ಫ್ಯಾನ್ಸ್‌ ವರ್ಗವಿದೆ. ಟಿವಿಯಲ್ಲಿ ಸೀರಿಯಲ್‌ ಜೊತೆಗೆ ರಿಯಾಲಿಟಿ ಶೋಗಳನ್ನು ಜನ ತುಂಬಾ ಇಷ್ಟ ಪಟ್ಟು ನೋಡ್ತಾರೆ. ರಿಯಾಲಿಟಿ ಶೋಗಳನ್ನು ಪ್ರೇಕ್ಷಕರು ಅದೆಷ್ಟು ಮೆಚ್ಚಿಕೊಂಡಿದ್ದಾರೆ ಅನ್ನೋದು ಗುರುವಾರ ರಿವೀಲ್‌ ಆಗುತ್ತಿದೆ. ಹಾಗಾದ್ರೆ ಈ ವಾರ TRP ಅಲ್ಲಿ ಧಾರಾವಾಹಿಗಳಗೆ ಇರೋ ಸ್ಥಾನಗಳು ಏನು?

Bhagyalakshmi Serial: ನಟಿ ಸುಷ್ಮಾ ರಾವ್ ತಲೆಗೆ ಪೆಟ್ಟು? ಭಾಗ್ಯಲಕ್ಷ್ಮೀ ಶೂಟಿಂಗ್ ಕ್ಲಿಪ್‌ ವೈರಲ್‌

ನಟಿ ಸುಷ್ಮಾ ರಾವ್ ತಲೆಗೆ ಪೆಟ್ಟು? ಭಾಗ್ಯಲಕ್ಷ್ಮೀ ಶೂಟಿಂಗ್ ಕ್ಲಿಪ್‌ ವೈರಲ್‌

Bhagyalakshmi Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಭಾಗ್ಯಲಕ್ಷ್ಮೀ ಸೀರಿಯಲ್ ಕುತೂಹಲ ಘಟ್ಟ ತಲುಪಿದೆ. ತಾಂಡವ್ ಒಳ್ಳೆಯವನಾಗೋ ಪ್ರಯತ್ನದಲ್ಲಿ ಇದ್ದಾನೆ. ಭಾಗ್ಯಾಳ ಬಳಿ ಕ್ಷಮೆ ಕೇಳಿ ಮನೆಗೆ ಬರಬೇಕು ಎಂಬ ಪ್ರಯತ್ನಿಸುತ್ತಿದ್ದಾನೆ. ಇದು ನಾಟಕವೋ ಅಥವಾ ನಿಜಕ್ಕೂ ಆತ ಬದಲಾಗಿದ್ದಾನೋ ಎಂಬ ಪ್ರಶ್ನೆ ವೀಕ್ಷಕರದ್ದು. ಇನ್ನು ಅತ್ತ, ಆದಿಯು ಭಾಗ್ಯಾಳ ವಿವಾಹ ಆಗುವ ಪ್ರಯತ್ನದಲ್ಲಿ ಇದ್ದಾನೆ. ಚಿತ್ರೀಕರಣದ ವೇಳೆ ನಟಿ ಸುಷ್ಮಾ ರಾವ್ ತಲೆಗೆ ಪೆಟ್ಟಾಗಿದೆ. ಸದ್ಯ ಸೀರಿಯಲ್‌ನ ಮೇಕಿಂಗ್ ಸೀನ್ ವೈರಲ್ ಆಗಿದೆ.

Amruthadhaare Serial: ಕೇಡು ಬಯಸೋ ಕೇಡಿ ಜೇಡಿಗೆ, ಪಾಠ ಕಲಿಸೋಕೆ ರೆಡಿಯಾದ್ರು ಭೂಮಿ ಟೀಚರ್!

ಕೇಡು ಬಯಸೋ ಕೇಡಿ ಜೇಡಿಗೆ, ಪಾಠ ಕಲಿಸೋಕೆ ರೆಡಿಯಾದ್ರು ಭೂಮಿ ಟೀಚರ್!

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಜೈದೇವ್‌ ಕೇಡುತನ ಜೋರಾಗಿದೆ. ಒಂದು ಕಡೆ ಮಲ್ಲಿ ಸಿವಿಲ್‌ ಪರೀಕ್ಷೆಗೆ ತಯಾರಾಗುತ್ತಿದ್ದರೆ, ಇನ್ನೊಂದು ಕಡೆ ಜೈದೇವ್‌ ತನ್ನ ಕುತಂತ್ರದಿಂದ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾನೆ. ಅಷ್ಟೇ ಅಲ್ಲ ಈ ವಿಚಾರ ಭೂಮಿಕಾಗೂ ಗೊತ್ತಾಗಿದೆ. ಹೀಗಾಗಿ ಒಂದು ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾಳೆ.

Agnisakshi Serial:  'ಅಗ್ನಿಸಾಕ್ಷಿ' ಧಾರಾವಾಹಿ ಮತ್ತೆ ಪ್ರಸಾರಕ್ಕೆ ಸಿದ್ಧ; ನಾಯಕ ಯಾರು?

'ಅಗ್ನಿಸಾಕ್ಷಿ' ಧಾರಾವಾಹಿ ಮತ್ತೆ ಪ್ರಸಾರಕ್ಕೆ ಸಿದ್ಧ; ನಾಯಕ ಯಾರು?

Agnisakshi Serial Kannada: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿ . ಬರೋಬ್ಬರಿ ಏಳು ವರ್ಷಗಳ ಕಾಲ ತೆರೆ ಕಂಡ ಧಾರಾವಾಹಿ ಕನ್ನಡಿಗರ ಫೇವರಿಟ್ ಸೀರಿಯಲ್ ಗಳಲ್ಲಿ ಒಂದಾಗಿತ್ತು. ಸೀರಿಯಲ್ ನಟ-ನಟಿಯರು ಸಹ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಡಿಂಪಲ್ ಕಪಲ್ ಗಳಾದ ಸಿಧ್ದಾರ್ಥ್ ಮತ್ತು ಸನ್ನಿಧಿ ವೀಕ್ಷಕರ ಮೋಸ್ಟ್ ಫೇವರಿಟ್ ಕಪಲ್ ಗಳಾಗಿದ್ದರು. ಇವತ್ತಿಗೂ ಕೂಡ ಈ ಜೋಡಿಯನ್ನು ಜನ ಇಷ್ಟಪಡುತ್ತಾರೆ. ಕಲರ್ಸ್ ಕನ್ನಡದಲ್ಲಿ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿ ಮತ್ತೆ ಪ್ರಸಾರಕ್ಕೆ ಸಿದ್ಧವಾಗಿದೆ. ಚಾನೆಲ್ ಹಂಚಿಕೊಂಡಿರುವ ಪ್ರೋಮೋ ವೀಕ್ಷಕರ ಗಮನ ಸೆಳೆದಿದೆ, ಹಾಗಾದ್ರೆ ಈ ಸೀರಿಯಲ್‌ ನಾಯಕ ಯಾರು?

Amruthadhaare Serial: ಮಲ್ಲಿಗೆ ಜೈದೇವ್‌ಗೆ ಕಾಟ; ಗೌತಮ್‌ಗೋಸ್ಕರ್‌ ಆನಂದ್‌ ಮಹಾತ್ಯಾಗ!

ಮಲ್ಲಿಗೆ ಜೈದೇವ್‌ಗೆ ಕಾಟ; ಗೌತಮ್‌ಗೋಸ್ಕರ್‌ ಆನಂದ್‌ ಮಹಾತ್ಯಾಗ!

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಗೌತಮ್‌ ಈಗ ಕ್ಯಾಬ್‌ ಡ್ರೈವರ್‌ ಅಲ್ಲ. ಉದ್ಯಮಿಯಾಗಿದ್ದಾನೆ. ಭೂಮಿಕಾ ಸಾಥ್‌ ಗೌತಮ್‌ಗಿದೆ. ಅದರ ಜೊತೆಗೆ ಆಪ್ತ ಗೆಳೆಯ ಆನಂದ್‌ ಕೂಡ ಸಪೋರ್ಟ್‌ ಇದೆ. ಹೀಗಿರುವಾಗಲೇ ಜೈದೇವ್‌ ಮಾತ್ರ ಕಂಗಾಲಾಗಿ ಹೋಗಿದ್ದಾನೆ. ಶಕುಂತಲಾ ಕೂಡ ಬೆಚ್ಚಿ ಬಿದ್ದಿದ್ದು ತನ್ನ ಅಣ್ಣ ಲಕ್ಷ್ಮೀಕಾಂತ್ ಎದುರು ತನ್ನ ಆತಂಕ ವ್ಯಕ್ತಪಡಿಸಿದ್ದಾಳೆ. ಆದರೆ ಇದಕ್ಕೂ ಮೊದಲು ಲಕ್ಷ್ಮೀಕಾಂತ್‌ನ ಜೈದೇವ್ ಅವಮಾನ ಮಾಡಿದ್ದಾನೆ.

Rani Serial: ರಾಣಿಗೆ ಅಪ್ಪ ಇಲ್ವಾ? ಈ ಪಾತ್ರಕ್ಕೆ ನಟ ಯಾರು?

Rani Serial: ರಾಣಿಗೆ ಅಪ್ಪ ಇಲ್ವಾ? ಈ ಪಾತ್ರಕ್ಕೆ ನಟ ಯಾರು?

Rani Serial: ಕಲರ್ಸ್ ಕನ್ನಡ ಈಗಾಗಲೇ ಕೌಟುಂಬಿಕ ಹಾಗೂ ಮಹಿಳಾ ಪ್ರಧಾನ ಧಾರಾವಾಹಿಗಳನ್ನು ಪ್ರಸಾರ ಮಾಡುತ್ತಿದೆ. ಹೊಚ್ಚ ಹೊಸ ಧಾರಾವಾಹಿಯೇ 'ರಾಣಿ'. ಅಮ್ಮ ಹಾಗೂ ಮಗಳ ಬಾಂಧವ್ಯದ ಕಥೆ ಬಂದಿದೆ. "ತಾಯಿ ಇದ್ದರೂ ಅನಾಥೆಯಾಗಿ ಜೈಲಿಂದ ಹೊರ ಬರ್ತಿದಾಳೆ ರಾಣಿ. ಕಣ್ಣಲ್ಲಿ ಕಣ್ಣಿಟ್ಟು ನೋಡ್ಕೊಳ್ತೀರಲ್ವಾ?" ಅಂತ ಪ್ರಶ್ನೆ ಮಾಡುತ್ತಾ ಪ್ರೋಮೋ ರಿಲೀಸ್ ಮಾಡಲಾಗಿತ್ತು. ರಾಣಿಯ ಅಮ್ಮ ಯಾವುದೋ ಕಾರಣಕ್ಕೆ ಜೈಲು ಸೇರಿದ್ದಾಳೆ.

Vaishnavi Gowda: ಈ ಸೀರಿಯಲ್‌ನಲ್ಲಿ ವೈಷ್ಣವಿ ಗೌಡ? ಯಾವ ವಾಹಿನಿ?

ಈ ಸೀರಿಯಲ್‌ನಲ್ಲಿ ವೈಷ್ಣವಿ ಗೌಡ? ಯಾವ ವಾಹಿನಿ?

Vaishnavi Gowda: ಅಗ್ನಿಸಾಕ್ಷಿ ಧಾರಾವಾಹಿಯ ಸನ್ನಿಧಿ ಪಾತ್ರದ ಮೂಲಕ ಜನರ ಮೆಚ್ಚುಗೆ ಪಡೆದು ಕಿರುತೆರೆಯ ನಟಿ ವೈಷ್ಣವಿ ಗೌಡ. ಮದುವೆ ಬಳಿಕ ಕಿರುತೆರೆಗೆ ಮತ್ತೆ ಕಮ್‌ ಬ್ಯಾಕ್‌ ಆಗಲಿದ್ದಾರೆ ಎಂದು ವರದಿಯಾಗಿದೆ. ಮದುವೆಗೂ ಮುನ್ನ ಸೀತಾ ರಾಮ ಟೀಮ್ ಜೊತೆ ಸತತವಾಗಿ ವೈಶು ರೀಲ್ಸ್ ಮಾಡಿ ಹಂಚಿಕೊಳ್ಳುತ್ತಿದ್ದರು. ಆದರೆ, ಮದುವೆಯ ಬಳಿಕ ಇದು ಕಮ್ಮಿ ಆಗಿತ್ತು. ಆದರೆ ಇದೀಗ ಮತ್ತೆ ಧಾರಾವಾಹಿಗೆ ಮರಳುತ್ತಿದ್ದಾರೆ ಎಂದು ವರದಿಯಾಗಿದೆ.

Krishna Rukku Serial: 19 ವರ್ಷಗಳ ಬಳಿಕ ಕಿರುತೆರೆ ಲೋಕಕ್ಕೆ ಕಮ್‌ಬ್ಯಾಕ್‌ ಆದ್ರು ನಟಿ ಸುಚಿತ್ರಾ !

19 ವರ್ಷಗಳ ಬಳಿಕ ಕಿರುತೆರೆ ಲೋಕಕ್ಕೆ ಕಮ್‌ಬ್ಯಾಕ್‌ ಆದ್ರು ನಟಿ ಸುಚಿತ್ರಾ !

Krishna Rukku Kannada Serial: ಕಿರುತೆರೆ ಲೋಕದಲ್ಲಿ ಒಂದು ಕಾಲದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟ ಧಾರಾವಾಹಿ ಅಂದ್ರೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಮಾಂಗಲ್ಯ . ನಟಿ ಸುಚಿತ್ರಾ ಈ ಧಾರಾವಾಹಿಯಲ್ಲಿ ಮಿಂಚಿದವರು. ಇದೀಗ 19 ವರ್ಷದ ಬಳಿಕ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ಕೃಷ್ಣ ರುಕ್ಕು’ ಧಾರಾವಾಹಿಯ ಮೂಲಕ ಮತ್ತೆ ಜೀ ಕನ್ನಡಕ್ಕೆ ಬರ್ತಾ ಇದ್ದಾರೆ.

Annayya serial: ಒಲಿದು ಬಂತು ಕಂಕಣ ಭಾಗ್ಯ; ತವರು ತೊರೆದ ತಂಗೀರ ಅಳಲು

ಒಲಿದು ಬಂತು ಕಂಕಣ ಭಾಗ್ಯ; ತವರು ತೊರೆದ ತಂಗೀರ ಅಳಲು

Annayya serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಣ್ಣಯ್ಯ ಧಾರಾವಾಹಿಯಲ್ಲಿ ಅಂತೂ ರತ್ನ ಮದುವೆ ಅದ್ಧೂರಿಯಾಗಿ ನೆರವೇರಿದೆ. ಅಣ್ಣಯ್ಯ ಮದುವೆ ಮಾಡಿರುವ ಯಾವ ತಂಗಿಯರೂ ಸಂತೋಷ ಕಾಣುತ್ತಿಲ್ಲ. ಎಲ್ಲರೂ ಮೋಸ ಹೋಗಿರುವವರೇ. ಮತ್ತೊಬ್ಬಳನ್ನು ಪ್ರೀತಿಸುವ ಗಂಡ ಗುಂಡಮ್ಮನ ಪತಿ, ರಾಣಿಗೆ ಪೆದ್ದು ಗಂಡ ಆದರೆ ಇದೀಗ ರತ್ನಾಳಿಗೂ ಸರಿಯಾದ ಗಂಡ ಕೊನೆಗೂ ಸಿಕ್ಕಿಲ್ಲ. ಅಂತೂ ವೀರಭದ್ರ ಮನೆಗೆ ಸೊಸೆಯಾಗಿ ಹೋಗಿದ್ದಾಳೆ ರತ್ನಾ.

Amruthadhaare Serial: ಮಲ್ಲಿಗಾಗಿ ಮಹತ್ವದ ತ್ಯಾಗ ಮಾಡಿದ್ದಾರೆ ಗೌತಮ್-ಭೂಮಿಕಾ!

Amruthadhaare: ಮಲ್ಲಿಗಾಗಿ ಮಹತ್ವದ ತ್ಯಾಗ ಮಾಡಿದ್ದಾರೆ ಗೌತಮ್-ಭೂಮಿಕಾ!

Amruthadhaare: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಹಾಗೂ ಗೌತಮ್‌ ಮೇಲೆ ಕಥೆ ಸಾಗುತ್ತಿದೆ. ಮಲ್ಲಿ ಸಿವಿಲ್‌ ಎಕ್ಸಾಮ್‌ ವಿಚಾರವಾಗಿ ಭೂಮಿಕಾ ಸಖತ್‌ ಕೇರ್‌ ಮಾಡ್ತಿದ್ದಾಳೆ. ಇನ್ನೊಂದು ಕಡೆ ಗೌತಮ್‌ ಬ್ಯುಸಿನೆಸ್‌ಗೆ ಕೈ ಹಾಕಿದ್ದಾನೆ. ಜೈದೇವ್‌ಗೆ ಇದು ನುಂಗಲಾರದ ತುತ್ತಾಗಿದೆ.

Suvarna Sakhi: ಮಹಿಳಾ ಆಟೋ ಡ್ರೈವರ್ಸ್‌ ಗೌರವಿಸಿದ ಸ್ಟಾರ್‌ ಸುವರ್ಣ ; ಏನಿದು ʻಸುವರ್ಣಮಹಿಳಾ  ಸಖಿʼ?

ಮಹಿಳಾ ಆಟೋ ಡ್ರೈವರ್ಸ್‌ ಗೌರವಿಸಿದ ಸ್ಟಾರ್‌ ಸುವರ್ಣ!

Star Suvarna: ಮನರಂಜನೆಯಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿ ಕನ್ನಡಿಗರ ಮನಗೆದ್ದು ಎರಡನೇ ಸ್ಥಾನಕ್ಕೆ ಜಿಗಿದಿರುವ 'ಸ್ಟಾರ್ ಸುವರ್ಣ' ವಾಹಿನಿಯು ಸದಾ ಮಹಿಳೆಯರ ಪರವಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಲೇ ಬರುತ್ತಿದೆ. ಇದೀಗ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ "ಸುವರ್ಣ ಸಖಿ" ಎಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಿ ಸಮಾಜಕ್ಕೆ ಮಾದರಿಯಾಗಿದೆ.

Amruthadhaare Serial: ಗೌತಮ್‌ ಅಸಲಿ ಆಟ, ಜೆಡಿ ಎದೆಯಲ್ಲಿ ನಡುಕ; ಮಲ್ಲಿಗೆ ಕಂಟಕ!

Amruthadhaare : ಗೌತಮ್‌ ಅಸಲಿ ಆಟ, ಜೆಡಿ ಎದೆಯಲ್ಲಿ ನಡುಕ; ಮಲ್ಲಿಗೆ ಕಂಟಕ!

Amruthadhaare: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಗೌತಮ್‌ ಹೊಸ ಬ್ಯುಸಿನೆಸ್‌ ಶುರು ಮಾಡಿದ್ದಾನೆ. ಬರೋಬ್ಬರಿ ಐದು ವರ್ಷಗಳ ನಂತರ ಉದ್ಯಮದಲ್ಲಿ ಮಿಂಚಲು ರೆಡಿಯಾಗಿದ್ದಾನೆ. ಅತ್ತ ಜೈದೇವ್‌ಗೆ ಈ ವಿಚಾರ ನುಂಗಲಾರದ ತುತ್ತು ಆಗಿದೆ. ಗೌತಮ್‌ ನಡೆ ಜೈದೇವ್‌ಗೆ ಭಯ ತರಿಸವಂತೆ ಮಾಡಿದೆ. ಇದರ ಜೊತೆಗೆ ಮಲ್ಲಿಗೂ ತೊಂದರೆ ಕೊಡಲು ಶುರು ಮಾಡಿದ್ದಾನ ಜೈದೇವ್‌.

Mooguthi Malli Serial: ‘ಮೂಗುತಿ ಮಲ್ಲಿ’ಗೆ ಚಂದನ್ ಗೌಡ ನಾಯಕ; ಸೀರಿಯಲ್‌ ಯಾವಾಗಿನಿಂದ ಶುರು?

‘ಮೂಗುತಿ ಮಲ್ಲಿ’ಗೆ ಚಂದನ್ ಗೌಡ ನಾಯಕ; ಸೀರಿಯಲ್‌ ಯಾವಾಗಿನಿಂದ ಶುರು?

Mooguthi Malli Serial: ಕನ್ನಡ ಕಿರುತೆರೆಯಲ್ಲಿ ‘ಗೊಂಬೆ’ ಅಂತಲೇ ಖ್ಯಾತಿ ಪಡೆದಿರುವ ನಟಿ ನೇಹಾ ಗೌಡ. ನೇಹಾ ಗೌಡ ಅವರ ಪತಿ ಚಂದನ್ ಗೌಡ ಕೂಡ ಸೀರಿಯಲ್‌ಗಳ ಕಡೆಗೆ ಮುಖ ಮಾಡಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ ಅಂತರಪಟ’ ಎನ್ನುವ ಧಾರವಾಹಿಗೆ ನಾಯಕರಾಗಿ ನಟಿಸಿದ್ದರು . `ಅಂತರಪಟ’ ಸೀರಿಯಲ್‌ನಲ್ಲಿ ಶ್ರೀಮಂತ ಹುಡುಗ ಸುಶಾಂತ್ ರಾಜ್ ಪ್ರಧಾನ್ ಆಗಿ ಚಂದನ್ ಗೌಡ ಕಾಣಿಸಿಕೊಂಡಿದ್ದರು. ಇದೀಗ ಅಂತರಪಟ ಮುಗಿದು ಎರಡು ವರ್ಷಗಳ ನಂತರ ಚಂದನ್ ಗೌಡ ಮತ್ತೆ ಹೊಸ ಸೀರಿಯಲ್‌ ಮೂಲಕ ಕಮ್‌ಬ್ಯಾಕ್‌ ಆಗುತ್ತಿದ್ದಾರೆ.

Loading...