ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಿವಮೊಗ್ಗ

Navaratra Namasya: ನಾವು ಪುಣ್ಯದ ದಾರಿಯಲ್ಲಿ ಸಾಗಿದರೆ ದೇವಿಯ ಕರುಣೆಗೆ ಪಾತ್ರರಾಗುತ್ತೇವೆ: ರಾಘವೇಶ್ವರ ಶ್ರೀ

ಕರುಣೆ - ಆಯುಧಾ ಎರಡೂ ದೇವಿಯಲ್ಲಿದೆ - ರಾಘವೇಶ್ವರ ಶ್ರೀ

Navaratra Namasya: ಪ್ರಕೃತಿ ಒಳಿತು ಹಾಗೂ ಕೆಡುಕು ಎರಡರ ಸೂಚನೆಯನ್ನು ನೀಡುತ್ತದೆ. ಗ್ರಹ - ನಕ್ಷತ್ರಗಳ ಮೂಲಕ, ನಮ್ಮ ದೇಹದ ಮೂಲಕ ಮತ್ತು ಶಕುನಗಳ ಮೂಲಕ ಮೂರು ರೀತಿಯಲ್ಲಿ ಪ್ರಕೃತಿ ಮುಂದಿನ ಸೂಚನೆಯನ್ನು ನೀಡುತ್ತದೆ. ಅದನ್ನು ಅರಿತಾಗ ನಾವು ಮುಂದಿನ ದಿನಗಳನ್ನು ಇಂದೇ ಕಾಣಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

Navaratra Namasya: ನವರಾತ್ರಿ ಎಂದರೆ ಮನರಂಜನೆಯಲ್ಲ, ಅದು ದೇವಿಯ ಆರಾಧನೆ ಕಾಲ: ರಾಘವೇಶ್ವರ ಶ್ರೀ

ನವರಾತ್ರಿ ಎಂದರೆ ಮನರಂಜನೆಯಲ್ಲ, ಅದು ದೇವಿಯ ಆರಾಧನೆ ಕಾಲ: ರಾಘವೇಶ್ವರ ಶ್ರೀ

Navaratra Namasya: ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ʼನವರಾತ್ರ ನಮಸ್ಯಾʼ ದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು, ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ. ಬದಲಾಗಿ ದೇವಿಯ ಆರಾಧನೆ ಕಾಲ ಎಂದು ತಿಳಿಸಿದ್ದಾರೆ.

Geetha Shivarajkumar: ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಗೀತಾ ಶಿವರಾಜ್ ಕುಮಾರ್

Shivamogga News: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಇನ್ನು ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜತೆಗೆ ಇರುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

Navaratra Namasya: ತಾಯಿ ಹೃದಯ ಇಲ್ಲದವರು ಗುರುವಾಗಲು ಸಾಧ್ಯವಿಲ್ಲ: ರಾಘವೇಶ್ವರ ಶ್ರೀ

ತಾಯಿ ಹೃದಯ ಇಲ್ಲದವರು ಗುರುವಾಗಲು ಸಾಧ್ಯವಿಲ್ಲ: ರಾಘವೇಶ್ವರ ಶ್ರೀ

Navaratra Namasya: ತಾಯಿ ಮತ್ತು ಗುರುವಿನ ತತ್ವಗಳು ಒಂದೆ, ಅದು ವಾತ್ಸಲ್ಯ. ತಾಯಿ ಹೃದಯವಿಲ್ಲದವರು ಗುರುವಾಗುವುದಕ್ಕೆ ಸಾಧ್ಯವಿಲ್ಲ ಹಾಗೂ ಗುರು ಒಲಿಯುವುದಕ್ಕೂ ತಾಯಿಯ ಆಶೀರ್ವಾದಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.

ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ: ರಾಘವೇಶ್ವರ ಶ್ರೀ

ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ: ರಾಘವೇಶ್ವರ ಶ್ರೀ

Navaratra Namasya: ಎದುರಾಳಿಯ ಮೇಲೆ ಪ್ರಹಾರ ಮಾಡುವುದು ಶಕ್ತಿ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ ಅದು ನಿಜವಾಗಿಯೂ ಶಕ್ತಿಯಲ್ಲ. ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಸಂಯಮದಿಂದ ಎದುರಿಸುವ ಸಹನೆ ತೋರುವುದೇ ನಿಜವಾದ ಶಕ್ತಿ. ಈ ರೀತಿಯ ಸಹನೆ ಬಲ್ಲವನ ಎದುರು ಎಂತಹ ಶಕ್ತಿ ಎದುರಾದರೂ ಅಂತಿಮವಾಗಿ ಸಹನೆಯೇ ಗೆಲ್ಲಲಿದೆ ಎಂದು ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದರು.

Murder Case: ಮದುವೆಯಾಗಲು ಒಪ್ಪದ ಪ್ರೇಯಸಿಯನ್ನು ಕಾಲುವೆಗೆ ತಳ್ಳಿ ಕೊಂದ ಪ್ರಿಯಕರ

ಮದುವೆಯಾಗlಲು ಒಪ್ಪದ ಪ್ರೇಯಸಿಯನ್ನು ಕಾಲುವೆಗೆ ತಳ್ಳಿ ಕೊಂದ ಪ್ರಿಯಕರ

Shivamogga: ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಇದ್ದರೂ ಕೂಡ ಸ್ವಾತಿಗೆ ತನ್ನನ್ನು ಮದುವೆಯಾಗು ಎಂದು ಸೂರ್ಯ ಕಾಟ ಕೊಟ್ಟಿದ್ದಾನೆ. ನಿನ್ನೆ ಸಂಜೆ ಭದ್ರಾ ಕಾಲುವೆಯಲ್ಲಿ ಸ್ವಾತಿಯ ಮೃತ ದೇಹ ಪತ್ತೆಯಾಗಿದೆ.

ತ್ಯಾಗದಿಂದ ಮಾತ್ರವೇ ಶ್ರೇಷ್ಠತೆ ಪಡೆಯುವುದಕ್ಕೆ ಸಾಧ್ಯ: ರಾಘವೇಶ್ವರ ಶ್ರೀ

ತ್ಯಾಗದಿಂದ ಮಾತ್ರವೇ ಶ್ರೇಷ್ಠತೆ ಪಡೆಯಲು ಸಾಧ್ಯ: ರಾಘವೇಶ್ವರ ಶ್ರೀ

Navaratra Namasya: ನಮ್ಮಲ್ಲಿ ಸ್ವಾರ್ಥ ಇಲ್ಲದೆ, ನಮ್ಮಲ್ಲಿರುವ ಸಮಸ್ತವನ್ನು ಸಮರ್ಪಿಸುವ ಮನೋಭಾವ ಇದ್ದಾಗ ದೇವರ ಒಲುಮೆ ಸಾಧ್ಯ. ಅಂತಹ ಒಲುಮೆ ಪಡೆಯಬೇಕಾದರೆ ನಮ್ಮಲ್ಲಿರುವ ನಾನು ನನ್ನದು ಎನ್ನುವ ಮೋಹ ತ್ಯಜಿಸಬೇಕು. ಅದೇ ತ್ಯಾಗ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದರು.

ಮೂಲವನ್ನು ಎಂದೂ ಕೂಡ ಮರೆಯಬಾರದು, ಅದು ವೃಕ್ಷಕ್ಕೆ ಬೇರಿದ್ದಂತೆ: ರಾಘವೇಶ್ವರ ಭಾರತೀ ಶ್ರೀ

ಮೂಲವನ್ನು ಎಂದೂ ಕೂಡ ಮರೆಯಬಾರದು: ರಾಘವೇಶ್ವರ ಭಾರತೀ ಶ್ರೀ

Navaratra Namasya: ಸಾಗರದ ರಾಘವೇಶ್ವರ ಸಭಾಭವನದಲ್ಲಿ ಸೋಮವಾರ ಆರಂಭಗೊಂಡ 'ನವರಾತ್ರ ನಮಸ್ಯಾ' ಕಾರ್ಯಕ್ರಮದಲ್ಲಿ ಶ್ರೀ ಲಲಿತಾ ದೇವಿಯ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪೂಜೆಗೆ ಚಾಲನೆ ನೀಡಿದ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು, ನಂತರ ಲಲಿತೋಪಾಖ್ಯಾನ ಪ್ರವಚನವನ್ನು ಅನುಗ್ರಹಿಸಿದರು.

ನವರಾತ್ರ ನಮಸ್ಯಾ; ಸಾಗರದಲ್ಲಿ ವೈಭವದಿಂದ ರಾಘವೇಶ್ವರ ಶ್ರೀಗಳ ಪುರಪ್ರವೇಶ ಸಂಪನ್ನ

ಸಾಗರದಲ್ಲಿ ವೈಭವದಿಂದ ರಾಘವೇಶ್ವರ ಶ್ರೀಗಳ ಪುರಪ್ರವೇಶ ಸಂಪನ್ನ

Navaratra Namasya: ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. 1.5 ಕಿಮೀ ದೂರ ನಡೆದ ಮೆರವಣಿಗೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಭಾಗಿಯಾಗಿದ್ದರು.

Sagara News: ಸೆ.22ರಿಂದ ಸಾಗರದಲ್ಲಿ ಸಂಭ್ರಮದ 'ನವರಾತ್ರ ನಮಸ್ಯಾ'; ನಾಳೆ ರಾಘವೇಶ್ವರ ಶ್ರೀಗಳ ಅದ್ಧೂರಿ ಪುರಪ್ರವೇಶ

ಸೆ.22ರಿಂದ ಸಾಗರದಲ್ಲಿ ಸಂಭ್ರಮದ 'ನವರಾತ್ರ ನಮಸ್ಯಾ' ಕಾರ್ಯಕ್ರಮ

Sagara News: ಸೆಪ್ಟೆಂಬರ್ 22ರಿಂದ ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ದಿವ್ಯಸಾನ್ನಿಧ್ಯದಲ್ಲಿ ಆರಂಭಗೊಳ್ಳಲಿರುವ "ನವರಾತ್ರ ನಮಸ್ಯಾ" ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ಧೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್‌, ಭದ್ರಾವತಿ ವ್ಯಕ್ತಿ ಮೇಲೆ ದೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್‌, ವ್ಯಕ್ತಿ ಮೇಲೆ ದೂರು

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಭದ್ರಾವತಿ (Bhadravathi) ನಗರದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಷಡಾಕ್ಷರಿ ಎಂಬವರ ಫೇಸ್‌ಬುಕ್ ಖಾತೆಯಿಂದ ಸಿದ್ದರಾಮಯ್ಯ ಅವರ ವಿಡಿಯೊವೊಂದಕ್ಕೆ ಕಮೆಂಟ್ ಮಾಡಲಾಗಿತ್ತು.

Road Accident: ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

Shivamogga: ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಜೋಡಿ ಬೈಕ್‌ನಲ್ಲಿ ಪ್ರಯಾಣಿಸುತ್ತಿತ್ತು. ಸದ್ಯದಲ್ಲೇ ಇವರ ಮದುವೆ ನಿಶ್ಚಯವಾಗಿದ್ದು, ಇಬ್ಬರೂ ಹಸೆಮಣೆ ಏರುವ ಕನಸು ಕಾಣುತ್ತಿದ್ದರು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

Air gun misfire: ಶಿರಸಿ ಏರ್‌ ಗನ್‌ ದುರಂತ: ಅಣ್ಣನ ಸಾವಿಗೆ ತಮ್ಮ ಕಾರಣನಲ್ಲ, ಘಟನೆ ನಡೆದದ್ದು ಹೇಗೆ?

ಶಿರಸಿ ಏರ್‌ ಗನ್‌ ದುರಂತ: ಅಣ್ಣನ ಸಾವಿಗೆ ತಮ್ಮ ಕಾರಣನಲ್ಲ, ಹೇಗಾಯ್ತು ಘಟನೆ?

Sirsi: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ತಮ್ಮ ಆಕಸ್ಮಿಕವಾಗಿ ಗುಂಡು ಹಾರಿಸಿದ್ದ. ಇದರಿಂದ ಅಣ್ಣ ಕರಿಯಪ್ಪ ( 9 ) ಮೃತಪಟ್ಟಿರುವುದಾಗಿ ಹೇಳಲಾಗಿತ್ತು. ಆದರೆ ಶಿರಸಿ ಗ್ರಾಮೀಣ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ತನಿಖೆ ನಡೆಸಿದಾಗ ಅಸಲಿ ವಿಷಯ ಹೊರಬಂದಿದೆ.

Shimoga News: ಜಾಹೀರಾತು ಜಗತ್ತಿನಲ್ಲಿ ಟಿ.ಎ.ನರೇಶ್‌ ಮಿನುಗುತಾರೆ

Shimoga News: ಜಾಹೀರಾತು ಜಗತ್ತಿನಲ್ಲಿ ಟಿ.ಎ.ನರೇಶ್‌ ಮಿನುಗುತಾರೆ

ಜಾಹೀರಾತು ಪ್ರಚಾರದ ಸಾಧನವಲ್ಲ. ಬರೀ ಮಾಹಿತಿ ನೀಡುವುದಲ್ಲ. ಉತ್ಪನ್ನಗಳ ಆತ್ಮವನ್ನು ತುಂಬಿ ಗ್ರಾಹಕರ ಭಾವನೆಗಳಿಗೆ ಜೋಡಿಸುವುದೇ ಜಾಹೀರಾತು. ಆ ಕೆಲಸವನ್ನು ಝೇಂಕಾರ್ ಅಡ್ವರ್ಟೈಸಿಂಗ್ ಮೂಲಕ ನರೇಶ್ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಬೆಂಗಳೂರಲ್ಲಿ ಆಗಿದ್ದರೆ ಅಷ್ಟೊಂದು ಯಶಸ್ಸು ಆಗುತ್ತಿರಲಿಲ್ಲ. ಹುಟ್ಟೂರಲ್ಲಿ ಆಗುವ ಸನ್ಮಾನವೇ ನಿಜವಾದ ಸಾರ್ಥಕ ಆಗುತ್ತದೆ

POCSO case: ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

Shivamogga news: ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂ ಮಹಾಸಭಾ ಗಣೇಶ ಶಕ್ತಿ ಅಪಾರ !

ಹಿಂದೂ ಮಹಾಸಭಾ ಗಣೇಶ ಶಕ್ತಿ ಅಪಾರ !

ಇವತ್ತಿಗೂ ಈ ಗಣೇಶ ಉತ್ಸವದ ವೈಭವ ಮತ್ತು ಸಂಭ್ರಮ ಒಂದಿಷ್ಟೂ ಖದರ್ ಕಳೆದುಕೊಂಡಿಲ್ಲ. ಇಡೀ ನಗರದಲ್ಲಿ ನೂರಾರು ಕಡೆ ಮಿನಿ ಗಣೇಶನನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುತ್ತದೆ. ಆದರೆ ಹಿಂದೂ ಮಹಾಸಭಾ ಗಣಪತಿಯ ಶಕ್ತಿಯದ್ದೇ ಒಂದು ತೂಕವಾದರೆ, ಇತರೆ ಗಣಪತಿ ಗಳೆಲ್ಲವೂ ಸೇರಿ ಒಂದು ತೂಕ. ಅಷ್ಟರಮಟ್ಟಿಗೆ ಇದು ಅದ್ದೂರಿ ಮತ್ತು ಜನಾಕರ್ಷಕ ಉತ್ಸವ.

Road Accident: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

ಶಿವಮೊಗ್ಗದಲ್ಲಿ ರಸ್ತೆ ಅಪಘಾತ, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

Shivamogga: ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳಿಬ್ಬರು ಹಾಲಿನ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

Self Harming: ಜಾನಪದ ಗಾಯಕಿಯ ಮಗ, 7ನೇ ತರಗತಿ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ಗಾಯಕಿಯ ಮಗ, 7ನೇ ತರಗತಿ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ʼ14 ವರ್ಷಗಳ ಕಾಲ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. 14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ' ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ

Shivamogga: ಶಾಲೆಯಲ್ಲಿ ಕುಡಿಯುವ ನೀರಿಗೆ ವಿಷ ಹಾಕಿದ್ದು 5ನೇ ತರಗತಿ ಬಾಲಕ!

ಶಾಲೆಯಲ್ಲಿ ಕುಡಿಯುವ ನೀರಿಗೆ ವಿಷ ಹಾಕಿದ್ದು 5ನೇ ತರಗತಿ ಬಾಲಕ!

ಹೊಸನಗರ ತಾಲ್ಲೂಕಿನ ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ್ದ ಪ್ರಕರಣ ಮಕ್ಕಳಾಟಿಕೆಯಲ್ಲಿ ಕೊನೆಯಾಗಿದೆ. ನೀರು ಕುಡಿದು ಕೆಲವು ಮಕ್ಕಳು ಅಸ್ವಸ್ಥರಾಗಿ ನಾಲ್ಕು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಮಕ್ಕಳ ಹುಡುಗಾಟಿಕೆಯಿಂದಾಗಿ ನೀರಿನಲ್ಲಿ ವಿಷ ಬೆರೆಸಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

CM Siddaramaiah: ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ನೀರಿಗೆ ಕೀಟನಾಶಕ ಮಿಶ್ರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Shivamogga News: ಹೊಸನಗರ ತಾಲೂಕಿನ ಹೂವಿನಕೋಣೆ ಶಾಲೆಯ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Hanumantha Devara Karnika: 'ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ'; ಹನುಮಂತ ದೇವರ ಕಾರ್ಣಿಕದ ಅರ್ಥವೇನು?

'ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ'; ಹನುಮಂತ ದೇವರ ಕಾರ್ಣಿಕ

Hanumantha Devara Karnika: ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವೇರಿ ಕಾರ್ಣಿಕ ನುಡಿದಿದ್ದಾರೆ. "ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ" ಎಂಬುದು ಈ ಬಾರಿಯ ಕಾರ್ಣಿಕವಾಣಿಯಾಗಿದೆ.

Road Accident: ಕೆಟ್ಟು ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

ಕೆಟ್ಟು ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

Shivamogga: ಲಾರಿ ಯಾವುದೇ ಇಂಡಿಕೇಟರ್‌ ಇಲ್ಲದೆ ಕತ್ತಲಲ್ಲಿ ನಿಂತಿತ್ತು. ಮಳೆ ಬರುತ್ತಿದ್ದ ಕಾರಣ ಕತ್ತಲಲ್ಲಿ ನಿಂತಿದ್ದ ಲಾರಿ ಕಾಣಿಸಿರಲಿಲ್ಲ. ಹಾಗೂ ಬಸ್​ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Charmadi Ghat trekking: ಚಾರ್ಮಾಡಿ ಘಾಟ್‌ನ ನಿಷೇಧಿತ ಪ್ರದೇಶದಲ್ಲಿ ಚಾರಣ; 103 ಮಂದಿ ಪ್ರವಾಸಿಗರ ವಿರುದ್ಧ ಎಫ್‌ಐಆರ್‌

ಚಾರ್ಮಾಡಿ ಘಾಟ್‌ನಲ್ಲಿ ಚಾರಣಕ್ಕೆ ಹೋಗಿದ್ದ 103 ಮಂದಿ ವಿರುದ್ಧ ಕೇಸ್‌

Charmadi Ghat trekking: ಚಾರ್ಮಾಡಿ ಘಾಟ್‌ನ ಬಿದಿರುತಳ ಅರಣ್ಯ ಪ್ರದೇಶಕ್ಕೆ ಬೆಂಗಳೂರು ಮೂಲದ 103 ಜನರು ಟ್ರೆಕ್ಕಿಂಗ್‌ಗೆ ತೆರಳಿದ್ದರು. ಪ್ರವಾಸಿಗರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು, ದಂಡ ವಿಧಿಸಿದ್ದಾರೆ. ಹಾಗೆಯೇ ಸ್ಥಳೀಯರ 6 ಪಿಕಪ್ ವಾಹನಗಳ ಮೇಲೂ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.

Shivamogga News: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌

Madhu Bangarappa: ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ,‌ ರೋಗಿಗಳೊಂದಿಗೆ, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ, ಕುಂದು ಕೊರತೆ ಆಲಿಸಿದರು.

Loading...