Thursday, 25th April 2024

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆರೋಗ್ಯದಲ್ಲಿ ಏರುಪೇರು: ವಿಚಾರಣೆ ಮುಂದೂಡಿಕೆ

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಶುಕ್ರವಾರ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಕೋರ್ಟ್​ನಿಂದ ಅಧಿಕೃತ ಪತ್ರ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳ ಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು […]

ಮುಂದೆ ಓದಿ

ಸಿಜೆಐ ಎನ್.ವಿ.ರಮಣ ಅಧಿಕಾರಾವಧಿ ಇಂದು ಅಂತ್ಯ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಸುಪ್ರೀಂ ಕೋರ್ಟ್‌ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಶಿಷ್ಟ ಸೇವೆ ಸಲ್ಲಿಸಿದರು. ಏಪ್ರಿಲ್ 24,...

ಮುಂದೆ ಓದಿ

ಸುಪ್ರೀಂ ಕೋರ್ಟ್ ಮುಂದಿನ ಸಿಜೆಐ ಆಗಿ ಯುಯು ಲಲಿತ್

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಅವರು ಆಗಸ್ಟ್ 26 ರಂದು ನಿವೃತ್ತಿ ಹೊಂದಲಿದ್ದಾರೆ. ತಮ್ಮ ಮುಂದಿನ ಉತ್ತರಾಧಿಕಾರಿನ್ನಾಗಿ ನ್ಯಾಯಮೂರ್ತಿ ʻಯುಯು ಲಲಿತ್ʼ ಅವರ ಹೆಸರನ್ನು...

ಮುಂದೆ ಓದಿ

ಸುಪ್ರೀಂ ಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರು ಶನಿವಾರ ಬೆಳಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್...

ಮುಂದೆ ಓದಿ

error: Content is protected !!