100 ಹಾಸಿಗೆ ಇಎಸ್ಐ ಚಿಕಿತ್ಸಾಲಯ 21 ಸಾವಿರ ಕಾರ್ಮಿಕರಿಗೆ ಚಿಕಿತ್ಸೆ ತುಮಕೂರು: ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶ ದಲ್ಲಿ ರಾಜ್ಯದ 118ನೇ ಇಎಸ್ಐ ಚಿಕಿತ್ಸಾಲಯ ತೆರೆಯುವ ಮೂಲಕ ಕೈಗಾರಿಕೆಗಳ ಜೀವಾಳವಾಗಿರುವ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಇಲಾಖೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಎನ್.ಜಿ.ರವಿ ಕುಮಾರ್ ತಿಳಿಸಿದರು. ನಗರದ ವಸಂತನರಸಾಪುರ ಮೊದಲ ಹಂತದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ದವಾಖಾನೆ ನೀಡಿ ಮಾತನಾಡಿ, ಸದರಿ ಆಸ್ಪತ್ರೆಯಲ್ಲಿ ಮೊದಲ […]
ತುಮಕೂರು: ಜಿಲ್ಲೆಯ ಕೆ.ಬಿ.ಕ್ರಾಸ್ನಲ್ಲಿ ಗಣಿ ನಿಧಿ ಬಳಸಿಕೊಂಡು ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಸಂಸದ ಮುದ್ದಹನುಮೇಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಗಣಿಬಾಧಿತ...