ಅಹಮದಾಬಾದ್: ಮೊದಲ ಬಾರಿಗೆ ಟೂರಿಸಂ ವರ್ಕಿಂಗ್ ಗ್ರೂಪ್ನ (ಟಿಡಬ್ಲ್ಯುಜಿ) ಸಭೆ ಯು ಗುಜರಾತಿನ ರಣ್ ಆಫ್ ಕಚ್ಚ್ನಲ್ಲಿ ಫೆ.7ರಿಂದ 9ವರೆಗೆ ನಡೆಯಲಿದೆ. ಫೆ.8ರಂದು ಗುಜರಾತ್ನ ಮುಖ್ಯಮಂತ್ರಿ ಭುಪೇಂದರ್ ಪಾಟೇಲ್ ಹಾಗೂ ಕೇಂದ್ರ ಮೀನು ಗಾರಿಕೆ, ಹೈನುಗಾರಿಕೆ ಸಚಿವ ಪುರುಶೋತ್ತಮ್ ರುಪಾಲಾ ಅವರು ಟಿಡಬ್ಲ್ಯುಜಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ, ಹಸಿರು ಪ್ರವಾಸೋದ್ಯಮ, ಡಿಜಿಟಲೀಕರಣ, ಕೌಶಲ, ಪ್ರವಾಸೋದ್ಯಮದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಡೆಸ್ಟಿನೇಷನ್ ಮ್ಯಾನೇಜ್ಮೆಂಟ್ ವಿಷಯ ಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಕೇಂದ್ರ ಪ್ರವಾಸೋದ್ಯಮ ಸಚಿವ […]
ಅಹಮದಾಬಾದ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕಂಪನದ ಕೇಂದ್ರಬಿಂದುವು...
ಗಾಂಧಿನಗರ : ದ್ವಾರಕಾ ಜಿಲ್ಲೆಯಲ್ಲಿ 300 ಕೋಟಿ ರೂಪಾಯಿ ಮಾದಕ ವಸ್ತುಗಳನ್ನು ಗುಜರಾತ್ ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಕಛ್ನ ಮುಂದ್ರಾ ಬಂದರಿನಲ್ಲಿ 21 ಸಾವಿರ ಕೋಟಿ ರೂಪಾಯಿ...
ಕಛ್ : ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಸೋಮವಾರ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿಯ ಬಗ್ಗೆ...