ನವದೆಹಲಿ: ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗು ವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಶುಕ್ರವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಬಳಿಕ ಇ.ಡಿ ನೀಡಿದ ದೂರಿನ ಮೇರೆಗೆ ಕೇಜ್ರಿವಾಲ್, ಫೆ.17ರಂದು ವಿಚಾರಣೆಗೆ ಹಾಜರಾಗು ವಂತೆ ದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಯೂರ್ […]
ಬೆಂಗಳೂರು: ಜುಲೈ 3ನೇ ವಾರದಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನು ವಾಗುವಂತೆ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ನಗರದ ಶಿಕ್ಷಕರನ್ನು ಕೋವಿಡ್...