Thursday, 25th April 2024

ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ: ರಾವತ್ ಸವಾಲು

ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು, ಸದ್ಯ ಕಾಶ್ಮೀರದಲ್ಲಿ ಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರ ಸರಕಾರ ಅಮಾಯಕರು, ವಲಸಿ ಗರು ಮತ್ತು ಕಾರ್ಮಿಕರ ಹತ್ಯೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾಶ್ಮೀರಿ ಪಂಡಿತರು , ಬಿಹಾರಿಗಳು ಸಿಖ್ ಜನಾಂಗದವರ ಮೇಲೆ ದಾಳಿ ಮಾಡಲಾಗುತ್ತಿದೆ. ನೀವು ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ, ಚೀನಾದ ಮೇಲೂ ಸರ್ಜಿಕಲ್ ಸ್ಟ್ರೈಕ್ […]

ಮುಂದೆ ಓದಿ

ಬಾಲಾಕೋಟ್‌ ಘಟನೆ: ಉಗ್ರರ ಮಾರಣಹೋಮ ಒಪ್ಪಿಕೊಂಡ ಪಾಕ್‌

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಮೃತಪಟ್ಟಿರುವು ದಾಗಿ ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಪಾಕಿಸ್ತಾನದ ಮಾಜಿ ರಾಯಭಾರಿ...

ಮುಂದೆ ಓದಿ

error: Content is protected !!