Wednesday, 24th April 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಂಕಾ ಉಗ್ರರ ಇರುವಿಕೆ: ಹೈ ಅಲರ್ಟ್‌

ದಕ್ಷಿಣ ಕನ್ನಡ : ಶ್ರೀಲಂಕಾ ಉಗ್ರರು ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ನುಸುಳಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಕೇರಳದ ಕರಾವಳಿ ಪ್ರದೇಶಕ್ಕೆ 12 ಶ್ರೀಲಂಕಾ ಮೂಲಕ ಉಗ್ರರು 2 ಯಾಂತ್ರಿಕ ದೋಣಿಗಳಲ್ಲಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಕೇರಳ ಇಲ್ಲವೇ ಕರ್ನಾಟಕದಿಂದ ಪಾಕಿಸ್ತಾನಕ್ಕೆ ತೆರಳುವ ಯೋಜನೆಯಿಂದ ಉಗ್ರರು ಬಂದಿರುವ ಶಂಕೆ ವ್ಯಕ್ತವಾಗಿದೆ. […]

ಮುಂದೆ ಓದಿ

ಐಸಿಎಸ್‌ ಸಂಪರ್ಕ ಹಿನ್ನೆಲೆ: ಐದು ಮಂದಿ ಎನ್‌ಐಎ ವಶಕ್ಕೆ

ನವದೆಹಲಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಕರ್ನಾಟಕ, ದೆಹಲಿ, ಕೇರಳದ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ...

ಮುಂದೆ ಓದಿ

ಬಹುರಾಷ್ಟ್ರಗಳ ಬೆಂಬಲ ಭಾರತಕ್ಕೆ ಬಲ

ಇದೀಗ ಜಗತ್ತಿನೆಲ್ಲೆಡೆ ಕೇಳಿ ಬರುತ್ತಿರುವ ಕೂಗು ಉಗ್ರವಾದ ನಿರ್ಮೂಲನೆ. ಮೊದಲಿನಿಂದಲೂ ಭಾರತ ಉಳಿದೆಲ್ಲ ದೇಶಗಳಿ ಗಿಂತಲೂ ಉಗ್ರವಾದವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಬಹಳಷ್ಟು ಪ್ರಯತ್ನ ನಡೆಸುತ್ತಿದೆ. ಮೊದಲೆಲ್ಲ...

ಮುಂದೆ ಓದಿ

error: Content is protected !!