ಜಯಂತಿಗಳು ಕೇವಲ ಒಂದು ಜಾತಿಗೆ ಸೀಮಿತವಾಗಬಾರದು
ಸಮಾಜದ ಚಿಂತಕರು ಮತ್ತು ಸಾಧಕರ ಜಯಂತೋತ್ಸವಗಳನ್ನು ಆಚರಿಸುವ ಮುಖ್ಯ ಉದ್ದೇಶ, ನಮ್ಮ ಮುಂದಿನ ಪೀಳಿಗೆಗೆ ಅವರ ಸಾಧನೆಗಳು, ಕೊಡುಗೆಗಳು ಹಾಗೂ ಆದರ್ಶಗಳ ಪರಿಚಯ ಮಾಡಿಕೊಡುವು ದಾಗಿದೆ. ಯುವ ಪೀಳಿಗೆಯು ಇಂತಹ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಲು ಇದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.