ರಸ್ತೆಯ ಮೇಲೆ ಕಸ ಎಸೆಯಬೇಡಿ ಎಂದ ಪ್ರಾಧ್ಯಾಪಕರ ಮೇಲೆ ಹಲ್ಲೆ, ಮೂವರ ಸೆರೆ
ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.