ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ

ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ

ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ, ಇಂಧನ ದಕ್ಷತೆ ಮತ್ತು ಏಕ-ಬಳಕೆಯ ಪ್ಲಾಸ್ಟಿಕ್ಗಳ ಕಡಿತ ಸೇರಿದಂತೆ ಕಟ್ಟುನಿಟ್ಟಾದ ಪರಿಸರ ಮಾನದಂಡಗಳನ್ನು ಪ್ರತಿ ಹೋಟೆಲ್ ಅನುಸರಿಸು ವುದಕ್ಕೆ ಗ್ರೀನ್ ಕೀ ಪ್ರಮಾಣೀಕರಣ ನೀಡಲಾಗುತ್ತದೆ. ಅನೇಕ ಹೋಟೆಲ್ಗಳು ಆನ್-ಸೈಟ್ ವಾಟರ್ ಬಾಟ್ಲಿಂಗ್ ಸ್ಥಾವರಗಳನ್ನು ಸ್ಥಾಪಿಸಿವೆ.

MLA K H Puttaswamy Gowda: ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿಸಿದ ವ್ಯಕ್ತಿ ಮಹರ್ಷಿ ವಾಲ್ಮೀಕಿ : ಶಾಸಕ ಕೆಎಚ್ ಪುಟ್ಟಸ್ವಾಮಿಗೌಡ

ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿಸಿದ ವ್ಯಕ್ತಿ ಮಹರ್ಷಿ ವಾಲ್ಮೀಕಿ

ವಾಲ್ಮೀಕಿ ಮಹರ್ಷಿಗಳು ರಚಿಸಿರುವ ರಾಮಾಯಣ ಮಹಾಕಾವ್ಯ ಇಡೀ ಜಗತ್ತಿನ ಮೊದಲ ಕಾವ್ಯ ವಾಗಿದ್ದು, ಅದರಲ್ಲಿ ಸೋದರತ್ವ ,ಪಿತೃ ವಾಕ್ಯ ಪಾಲನೆ, ಪ್ರಜಾ ಪರಿ ಪಾಲನೆ ಮುಂತಾದ ನೀತಿ ಪಾಠ ಗಳಿವೆ. ಅವುಗಳನ್ನು ಎಲ್ಲರೂ ಪಾಲಿಸಬೇಕೆಂದು ತಿಳಿಸಿದ ಅವರು ಕ್ಷೇತ್ರದಲ್ಲಿ ಅತಿ ದೊಡ್ಡ ಸಮುದಾಯವಾಗಿರುವ ನಾಯಕ ಸಮುದಾಯ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರವಾಗಿದ್ದಾರೆ.

MLA B N Ravikumar: ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಬಿ ಎನ್ ರವಿಕುಮಾರ್ ಚಾಲನೆ

ಅದ್ದೂರಿ ಮೆರವಣಿಗೆಗೆ ಶಾಸಕ ಬಿ ಎನ್ ರವಿಕುಮಾರ್ ಚಾಲನೆ

ಮೆರವಣಿಗೆಯಲ್ಲಿ ಡೊಳ್ಳು, ತಮಟೆ ಸದ್ದಿಗೆ ತಾಲೂಕಿನ ವಿವಿಧ ಹಳ್ಳಿಗಳಿಂದ ಆಗಮಿಸಿದ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಹೆಜ್ಜೆ ಹಾಕಿ ನರ್ತಿಸಿದರು. ಅಲ್ಲದೇ, ಮೆರವಣಿಗೆಯಲ್ಲಿ ಪ್ರತಿಯೊಂದು ಹಳ್ಳಿಯಿಂದ ಆಗಮಿಸಿದ ವಾಲ್ಮೀಕಿ ಯುವಕ ಪದಾಧಿಕಾರಿಗಳು ತಮ್ಮ ತಮ್ಮ ವಾಹನಗಳಿಗೆ ದೊಡ್ಡ ಪ್ರಮಾಣದಲ್ಲಿ ವಾಲ್ಮೀಕಿ ಭಾವ ಚಿತ್ರವಿರುವ ಪ್ಲೆಕ್ಸ್ಗಳನ್ನು ಕಟ್ಟಿಕೊಂಡು ತಂಡೋಪ ತಂಡವಾಗಿ ಆಗಮಿಸುವ ಮೂಲಕ ಮೆರವಣಿಗೆಯ ಮೆರಗು ಹೆಚ್ಚಿಸಿದರು.

MLA Subbareddy: ರಾಮಾಯಣ ಒಂದು ಜಾತಿ, ಒಂದು ಕುಲಕ್ಕೆ ಸೀಮಿತವಲ್ಲ, ಸರ್ವರಿಗೂ ಸಲ್ಲುವಂತದು : ಶಾಸಕ ಸುಬ್ಬಾರೆಡ್ಡಿ

ರಾಮಾಯಣ ಒಂದು ಜಾತಿ, ಒಂದು ಕುಲಕ್ಕೆ ಸೀಮಿತವಲ್ಲ, ಸರ್ವರಿಗೂ ಸಲ್ಲುವಂತದು

ಇಡೀ ವಿಶ್ವಕ್ಕೆ ಮಾದರಿಯಾದ ರಾಮಾಯಣವನ್ನು ಬರೆದುಕೊಟ್ಟ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕೇವಲ ಒಂದು ದಿನದ ಮಟ್ಟಿಗೆ ಆಚರಿಸದೇ ಸಾಲದು, ಅವರ ಆದರ್ಶಗಳನ್ನು, ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಕೊಟ್ಟಂತಾಗು ತ್ತದೆ. ಅವರು ರಚಿಸಿದಂತಹ ರಾಮಾಯಣ ಇಂದು ವಿಶ್ವಕ್ಕೆ ಮಾದರಿಯಾಗಿದೆ ಎಂದರೇ ತಪ್ಪಾಗ ಲಾರದು.

Sadguru Sri Madhusudan Sai: ಸತ್ಯ ಸಾಯಿ ವೈದ್ಯಕೀಯ ಕಾಲೇಜು ಕೇವಲ ಭಾರತಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ಕೊಡುಗೆ: ಶ್ರೀ ಮಧುಸೂದನ ಸಾಯಿ

ಸತ್ಯ ಸಾಯಿ ವೈದ್ಯಕೀಯ ಕಾಲೇಜು ಇಡೀ ಜಗತ್ತಿಗೆ ಕೊಡುಗೆ

Sadguru Sri Madhusudan Sai: ಸತ್ಯ ಸಾಯಿ ಗ್ರಾಮದಲ್ಲಿರುವ ವೈದ್ಯಕೀಯ ಕಾಲೇಜು ಕೇವಲ ಭಾರತಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ಒಂದು ಕೊಡುಗೆಯಾಗಿದೆ. ಜಗತ್ತಿನ ಯಾವುದೇ ಭಾಗದ ಜನರು ಇಲ್ಲಿಗೆ ಬಂದು ಉಚಿತವಾಗಿ ಚಿಕಿತ್ಸೆ ಪಡೆಯಲಿ ಎಂಬುದು ನಮ್ಮ ಆಲೋಚನೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ತಿಳಿಸಿದ್ದಾರೆ.

Marutha Movie: ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರಕ್ಕೆ U/A ಪ್ರಮಾಣಪತ್ರ: ಅ.31ಕ್ಕೆ ಸಿನಿಮಾ ಬಿಡುಗಡೆ

ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರಕ್ಕೆ U/A ಪ್ರಮಾಣಪತ್ರ

Marutha Movie: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಮಾರುತʼ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. ಈ ಚಿತ್ರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Bigg Boss Kannada 12: ಬಿಗ್‌ಬಾಸ್‌ ಸ್ಪರ್ಧಿಗಳು ಬಿಡದಿಯ ಖಾಸಗಿ ರೆಸಾರ್ಟ್‌ಗೆ ಶಿಫ್ಟ್‌

ಬಿಗ್‌ಬಾಸ್‌ ಸ್ಪರ್ಧಿಗಳು ಬಿಡದಿಯ ಖಾಸಗಿ ರೆಸಾರ್ಟ್‌ಗೆ ಶಿಫ್ಟ್‌

Jollywood Studio: ಬಿಗ್ ಬಾಸ್ ಕನ್ನಡ ಸೀಸನ್ 12 ಎರಡನೇ ವಾರಕ್ಕೆ ಕಾಲಿಟ್ಟಿತ್ತು. ಆದರೆ, ಪರಿಸರ ನಿಯಮ ಉಲ್ಲಂಘಿಸಿದ್ದರಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು, ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ಸ್ಟುಡಿಯೋ ಬಂದ್‌ ಮಾಡಲಾಗಿದೆ.

ಅಬಾಟ್ ಪರಿಚಯಿಸುತ್ತಿದೆ ಅವೀರ್™️ ಡಿಆರ್, ಜಗತ್ತಿನ ಮೊದಲ ಡ್ಯುಯಲ್ ಚೇಂಬರ್ ಲೀಡ್ ರಹಿತ ಪೇಸ್‌ಮೇಕರ್‌ ಈಗ ಭಾರತದಲ್ಲಿ

ಅಬಾಟ್ ಪರಿಚಯಿಸುತ್ತಿದೆ ಅವೀರ್™️ ಡಿಆರ್,

ಲೀಡ್-ರಹಿತ ಪೇಸ್‌ಮೇಕರ್ಸ್ ಹೊಸ, ಹೆಚ್ಚು ಸುಧಾರಿತ ಆಯ್ಕೆಯಾಗಿದೆ. ಇವುಗಳು ಬಹಳ ಸಣ್ಣ ಸಾಧನಗಳಾಗಿದ್ದು, ಇದನ್ನು ಒಂದು ಕ್ಯಾಥೆಟರ್ ಮೂಲಕ ರಕ್ತನಾಳಗಳಲ್ಲಿ ಹಾಕಿ, ಹೃದಯದೊಳಗೆ ನೇರವಾಗಿ ಇರಿಸಲಾಗುತ್ತದೆ- ಇದರಲ್ಲಿ ಯಾವುದೇ ತಂತಿಗಳ ಅಗತ್ಯ ವಿರುವುದಿಲ್ಲ. ಇದರಿಂದ ಈ ಪ್ರಕ್ರಿಯೆಯು ಕನಿಷ್ಠ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡುತ್ತದೆ.

ಮ್ಯಾಟರ್ ಅತ್ತಿಬೆಲೆಯಲ್ಲಿ ಹೊಸ ಎಕ್ಸ್‌ಪೀರಿಯನ್ಸ್ ಹಬ್ ಉದ್ಘಾಟನೆ: ಕರ್ನಾಟಕದ ವಿದ್ಯುತ್ ಭವಿಷ್ಯಕ್ಕೆ ಹೊಸ ಶಕ್ತಿ

ಮ್ಯಾಟರ್ ಅತ್ತಿಬೆಲೆಯಲ್ಲಿ ಹೊಸ ಎಕ್ಸ್‌ಪೀರಿಯನ್ಸ್ ಹಬ್ ಉದ್ಘಾಟನೆ

ಅತ್ತಿಬೆಲೆ, ಆನೆಕಲ್, ಬೆಂಗಳೂರಿನಲ್ಲಿರುವ ಈ ಮ್ಯಾಟರ್ ಎಕ್ಸ್‌ಪೀರಿಯನ್ಸ್ ಹಬ್ ಭವಿಷ್ಯದ ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನಗಳನ್ನು ಅನುಭವಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಕೇಂದ್ರವಾಗಿದೆ. ಇಲ್ಲಿ ಭೇಟಿ ನೀಡುವವರು ಎರಾ (AERA) – ಭಾರತದ ಮೊದಲ ಗಿಯರ್ ಹೊಂದಿದ ಎಲೆಕ್ಟ್ರಿಕ್ ಮೋಟಾರ್‌ ಬೈಕ್‌ ಅನ್ನು ನೇರವಾಗಿ ಅನುಭವಿಸಬಹುದು.

ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ನಾವು ಯಾರನ್ನೂ ವಿಭಜಿಸುವುದಿಲ್ಲ ಎಂದ ಡಿ.ಕೆ. ಶಿವಕುಮಾರ್‌

ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ; ಡಿಸಿಎಂ ಡಿಕೆಶಿ ಹೇಳಿದ್ದೇನು?

DK Shivakumar: ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್‌ನಲ್ಲೇ ಭಿನ್ನಮತವಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ʼನಾವು ಯಾರನ್ನೂ ವಿಭಜಿಸುವುದಿಲ್ಲ. ಈ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಆ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

Kantara: Chapter 1: ನೀವು ದೈವಗಳ ಅನುಕರಣೆ ಮಾಡೋದು ಸರೀನಾ?; ಕಾಂತಾರ-1 ಚಿತ್ರತಂಡದ ವಿರುದ್ಧ ನೆಟ್ಟಿಗರ ಆಕ್ರೋಶ

ನೀವು ದೈವಗಳ ಅನುಕರಣೆ ಮಾಡೋದು ಸರೀನಾ?; ಕಾಂತಾರ ವಿರುದ್ಧ ಆಕ್ರೋಶ

Sandalwood News: ಒಂದೆಡೆ ಕಾಂತಾರ ಚಿತ್ರತಂಡ ದೈವಗಳನ್ನು ಅನುಕರಿಸಬಾರದು ಎಂದು ಎಚ್ಚರಿಕೆ ನೀಡಿದ್ದರೆ, ಮತ್ತೊಂದೆಡೆ ಚಿತ್ರತಂಡದ ವಿರುದ್ಧ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಿನಿಮಾದಲ್ಲಿ ನೀವು ದೈವಗಳನ್ನು ಅನುಕರಿಸಿದರೆ ಸರಿ, ಪ್ರೇಕ್ಷಕರು ತಮ್ಮ ಖುಷಿಗಾಗಿ ದೈವಗಳನ್ನು ಅನುಕರಣೆ ಮಾಡಿದರೆ ತಪ್ಪಾ? ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲೊಂದು ಭಯಾನಕ ಘಟನೆ: ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಉಬರ್ ಕ್ಯಾಬ್ ಡ್ರೈವರ್; ವಿಡಿಯೊ ಇಲ್ಲಿದೆ

ಬೆಂಗಳೂರು ಕ್ಯಾಬ್‌ನಲ್ಲಾದ ಕಹಿ ಅನುಭವ ಹಂಚಿಕೊಂಡ ಇನ್‌ಫ್ಲುಯೆನ್ಸರ್‌

ಸಿಲಿಕಾನ್ ಸಿಟಿ ಬೆಂಗಳೂರು ಮಹಿಳೆಯರಿಗೆ, ಯುವತಿಯರಿಗೆ ಎಷ್ಟು ಸೇಫ್ ಎಂಬ ಯಕ್ಷಪ್ರಶ್ನೆ ಆಗಾಗ ಎದುರಾಗುತ್ತಲೇ ಇರುತ್ತದೆ. ಇದೀಗ ನಗರದಲ್ಲಿ ಅಂತಹದ್ದೊಂದು ಭಯಾನಕ ಕೃತ್ಯ ನಡೆದಿದೆ. ಕ್ಯಾಬ್‌ನಲ್ಲಿ ಯುವತಿ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆಗಿರುವ ಯುವತಿ ರಾತ್ರಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಮಗಾದ ಅನುಭವವನ್ನು ಅವರನ್ನು ಹಂಚಿಕೊಂಡಿದ್ದಾರೆ.

Dearness Allowance: ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಿ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

DA arrears: ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಲು ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

Madhugiri News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Madhugiri News: ಮಧುಗಿರಿ ತಾಲೂಕಿನ ಪುರವರ ವಲಯದ ಕೊಡ್ಲಾಪುರ ಕಾರ್ಯ ಕ್ಷೇತ್ರದ ಮಾಸಾಶನ ಫಲಾನುಭವಿ ಗೋವಿಂದಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಿಕೊಟ್ಟಿರುವ ವಾತ್ಸಲ್ಯ ಮನೆಯನ್ನು ಮಂಗಳವಾರ ಹಸ್ತಾಂತರ ಮಾಡಲಾಯಿತು.

Dasara holidays: ಶಾಲೆಗಳ ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ

ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ ಪರಿಹಾರ

Caste census: 10 ದಿನಗಳ ಕಾಲ ದಸರಾ ರಜೆ ವಿಸ್ತರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವರು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಧನ್ಯವಾದ ಸಲ್ಲಿಸಿದ್ದಾರೆ.

HD Deve Gowda: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Bengaluru News: ಕಳೆದ ವರ್ಷ ಫೆಬ್ರವರಿಯಲ್ಲಿ ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

SV Rajendrasingh Babu: ಎಸ್‌.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷ ಪೂರ್ಣ: ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

SVR 50 Ceremony: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ʼಎಸ್‌ವಿಆರ್ 50ʼ ಎಂಬ ಅದ್ದೂರಿ ಸಮಾರಂಭ ಆಯೋಜಿಸಿ ರಾಜೇಂದ್ರಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಿದೆ. ಅ.23ರಿಂದ ಐದು ದಿನಗಳ ಕಾಲ ಅದ್ಧೂರಿಯಾಗಿ ಈ ಸಮಾರಂಭ ನಡೆಯಲಿದೆ.

Kuruba community: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

Valmiki Jayanti 2025: ಕುರುಬರನ್ನು ಎಸ್‌ಟಿ ಗೆ ಸೇರಿಸಿದರೆ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Dasara Holidays: ಜಾತಿ ಸಮೀಕ್ಷೆ ಹಿನ್ನೆಲೆ ಶಾಲೆಗಳ ದಸರಾ ರಜೆ 10 ದಿನ ವಿಸ್ತರಿಸಿದ ಸರ್ಕಾರ

ಜಾತಿ ಸಮೀಕ್ಷೆ ಹಿನ್ನೆಲೆ ದಸರಾ ರಜೆ 10 ದಿನ ವಿಸ್ತರಿಸಿದ ರಾಜ್ಯ ಸರ್ಕಾರ

CM Siddaramaiah: ಜಾತಿ ಸಮೀಕ್ಷೆ ಪೂರ್ಣಗೊಳಿಸಲು ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ 5 ಲಕ್ಷ ಗಡಿ ದಾಟಿ ಮೈಲುಗಲ್ಲು ಸಾಧನೆ ಮಾಡಿದ ಏಥರ್ ಎನರ್ಜಿ

ಉತ್ಪಾದನೆಯಲ್ಲಿ 5 ಲಕ್ಷ ಗಡಿ ದಾಟಿ ಮೈಲುಗಲ್ಲು ಸಾಧನೆ ಮಾಡಿದ ಏಥರ್ ಎನರ್ಜಿ

5,00,೦೦೦ ಎಲೆಕ್ಟ್ರಿಕ್ ಸ್ಕೂಟರ್‌ ಗಳ ಉತ್ಪಾದನಾ ಗಡಿಯನ್ನು ದಾಟಿರುವುದು ಏಥರ್‌ ಗೆ ಬಹು ದೊಡ್ಡ ಮೈಲುಗಲ್ಲಾಗಿದೆ. ಮೊದಲ ಪ್ರೋಟೋಟೈಪ್‌ ರೂಪಿಸಿದಾಗಿನಿಂದ ಹಿಡಿದು ಇಲ್ಲಿಯವರೆಗೆ ಸಾಗಿ ಬಂದ ನಮ್ಮ ಈ ಪಯಣದಲ್ಲಿ ನಾವು ಕೇವಲ ವಾಹನಗಳನ್ನು ನಿರ್ಮಿಸುವುದರ ಬಗ್ಗೆ ಮಾತ್ರವೇ ಗಮನ ಹರಿಸಿಲ್ಲ, ಬದಲಿಗೆ ವಿಸ್ತರಣೆ ಮಾಡಬಹುದಾದ, ವಿಶ್ವಾಸಾರ್ಹ ಮತ್ತು ಸ್ಥಿರವಾದ ಉತ್ಪಾದನಾ ವ್ಯವಸ್ಥೆಯನ್ನು ಕಟ್ಟುವುದರ ಕಡೆಗೆ ಹೆಚ್ಚಿನ ಗಮನ ಹರಿಸಿದ್ದೇವೆ.

Bigg Boss Kannada 12: ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

Bigg Boss Kannada: ಇದೀಗ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ. ಪ್ರಮುಖವಾಗಿ ಬಿಗ್ ಬಾಸ್ ಶೋ ನಡೆಸಲು ಪೊಲೀಸರು ನೀಡುವ ಅನುಮತಿ ಕಡ್ಡಾಯವಾಗಿದೆ. ಆದರೆ ಶೋ ನಡೆಸಲು ಪೊಲೀಸರ ಯಾವುದೇ ಅನುಮತಿ ಪಡೆದಿಲ್ಲ.

SC certificates: ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಎಸ್‌ಸಿ ಪ್ರಮಾಣಪತ್ರ: ರಾಜ್ಯ ಸರ್ಕಾರ ಆದೇಶ

ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಎಸ್‌ಸಿ ಪ್ರಮಾಣಪತ್ರ

Social welfare department: 1950ರಲ್ಲಿ ಹಿಂದೂಗಳನ್ನು ಮಾತ್ರ ಎಸ್‌ಸಿ ಎಂದು ಸಾಂವಿಧಾನಿಕ ಆದೇಶದ ಮೂಲಕ ಪರಿಗಣಿಸಲಾಗಿತ್ತು. ನಂತರ 1956ರ ತಿದ್ದುಪಡಿ ಮೂಲಕ ದಲಿತ ಸಿಖ್ಖರನ್ನು, 1990ರ ತಿದ್ದುಪಡಿಯ ಮೂಲಕ ದಲಿತ ಬೌದ್ಧರನ್ನು ಎಸ್‌ಸಿಗಳೆಂದು ಪರಿಗಣಿಸಬಹುದು ಎಂದು ಬದಲಿಸಲಾಯಿತು.

Sujata Bhat: ತಪ್ಪು ಮಾಡಿದೆ, ಹೆಗ್ಗಡೆ, ಮಂಜುನಾಥ ಸ್ವಾಮಿಯಲ್ಲಿ ಕ್ಷಮೆ ಕೇಳುವೆ: ಸುಜಾತ ಭಟ್

ತಪ್ಪು ಮಾಡಿದೆ, ಹೆಗ್ಗಡೆ, ಮಂಜುನಾಥ ಸ್ವಾಮಿಯ ಕ್ಷಮೆ ಕೇಳುವೆ: ಸುಜಾತ ಭಟ್

Dharmasthala: ಗಿರೀಶ್‌ ಮಟ್ಟೆಣ್ಣವರ್‌, ಮಹೇಶ್‌ ಶೆಟ್ಟಿ ತಿಮರೋಡಿ ಅವರ್ಯಾರೂ ಈಗ ತಮ್ಮ ಜೊತೆಗಿಲ್ಲ. ಅವರ ಸಹವಾಸ ನನಗೆ ಬೇಡ. ಅವರೂ ಹಾಳಾಗುವುದಲ್ಲದೆ ನನ್ನನ್ನೂ ಹಾಳು ಮಾಡಿದರು. ನಾಲ್ಕು ಮನೆ ಮುಸುರೆ ತಿಕ್ಕಿದರೂ ನನ್ನ ಜೀವನದಲ್ಲಿ ಕಪ್ಪು ಚುಕ್ಕಿ ಇರಲಿಲ್ಲ. ಇದೇ ನನ್ನ ಜೀವನದಲ್ಲಿ ಮೊದಲ ಬಾರಿಗೆ ಬಂದ ಕಪ್ಪು ಚುಕ್ಕಿ ಎಂದಿದ್ದಾರೆ.

Belagavi news: ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

Illicit relationship: ಗಂಡ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಹೆಂಡತಿ ವೈಶಾಲಿಗೆ ಸಂಶಯವಿತ್ತು. ಈ ವಿಚಾರದಲ್ಲಿ ಇಬ್ಬರಿಗೂ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ, ಮನೆಗೆ ಬಂದ ಗಂಡನ ಮೇಲೆ ಸುಡುವ ಎಣ್ಣೆ ತಂದು ಹೆಂಡತಿ ಸುರಿದಿದ್ದಾಳೆ.

Loading...