ತಲಕಾಯಲಬೆಟ್ಟ ಲಕ್ಷ್ಮೀವೆಂಕಟೇಶ್ವರಸ್ವಾಮಿಯ ಬ್ರಹ್ಮರಥೋತ್ಸವ
ಸಮಾಜ ಸೇವಕ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ನಡೆದ ಅನ್ನದಾನ ಕಾರ್ಯಕ್ರಮಕ್ಕೆ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾಗವಹಿಸಿ, ಭಕ್ತಾದಿಗಳಿಗೆ ಒಟ್ಟಾಗಿ ಅನ್ನದಾನಕ್ಕೆ ಚಾಲನೆ ನೀಡಿರುವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.