ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಮತ್ತೆ ಬಂದಿದೆ ಬೆಂಗಳೂರಿಗರ ನೆಚ್ಚಿನ 'ಸಂಡೇ ಸೋಲ್ ಸಂತೆ': ಸಂಗೀತ, ಶಾಪಿಂಗ್‌, ಭರ್ಜರಿ ಮನರಂಜನೆಗೆ 'ದಿ ಬೇ' ಸಜ್ಜು!

ಮತ್ತೆ ಬಂದಿದೆ ಬೆಂಗಳೂರಿಗರ ನೆಚ್ಚಿನ 'ಸಂಡೇ ಸೋಲ್ ಸಂತೆ

ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್ ಆಯೋಜಿಸುತ್ತಿರುವ ಈ ಸಂತೆಯ 'ಕಲರ್ ಪ್ಲೇ' ಆವೃತ್ತಿಯು ಇದೇ ಮೇ 10ರಂದು ಬೆಳ್ಳಂದೂರಿನ ಇಕೋವರ್ಲ್ಡ್‌ನಲ್ಲಿರುವ 'ದಿ ಬೇ' ಆವರಣದಲ್ಲಿ ನಡೆಯಲಿದೆ. ಟಾಯ್ಟ್ ಸಹಯೋಗದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ಕಲೆ, ವಾಣಿಜ್ಯ ಮತ್ತು ಸಮುದಾಯವನ್ನು ಬೆಸೆಯುವ ಅದ್ಭುತ ವೇದಿಕೆಯಾಗಿದೆ.

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಎಲ್ಲ ತರಹದ ವಿದ್ಯುತ್ ತಯಾರಿಕೆಗೆ ಉತ್ತರ ಕನ್ನಡ ಜಿಲ್ಲೆಯೇ ಬೇಕೆ? ಎಂದು ಜಿಲ್ಲೆಯ ಜನರು ಅಸಮಾ ಧಾನ ವ್ಯಕ್ತಪಡಿಸಿದ್ದಿದೆ. ಅಣು ವಿದ್ಯುತ್ ಸ್ಥಾವರ, ಜಲ ವಿದ್ಯುತ್ ಸ್ಥಾವರ ಇದೀಗ ಉಷ್ಣ ವಿದ್ಯುತ್ ಸ್ಥಾವರದ ಸರದಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿ ಗ್ರಾಮದಲ್ಲಿ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸುವ ಪ್ರಸ್ತಾವನೆಗೆ ಈಗ ದೊಡ್ಡ ತಾಂತ್ರಿಕ ಅಡ್ಡಿ ಎದುರಾಗಿದೆ.

ಹೊಸ ಎನ್‌ಎಫ್‌ಒ ಘೋಷಿಸಿದ ಮೋತಿಲಾಲ್‌ ಓಸ್ವಾಲ್‌ ಮ್ಯೂಚುವಲ್‌ ಫಂಡ್‌!

ಹೊಸ ಎನ್‌ಎಫ್‌ಒ ಘೋಷಿಸಿದ ಮೋತಿಲಾಲ್‌ ಓಸ್ವಾಲ್‌ ಮ್ಯೂಚುವಲ್‌ ಫಂಡ್‌!

ಫಂಡ್ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಮೋತಿಲಾಲ್‌ ಓಸ್ವಾಲ್‌ ಅಸೆಟ್‌ ಮ್ಯಾನೆಜ್ಮೆಂಟ್ ಕಂಪನಿಯ ಎಮ್‌ಡಿ ಮತ್ತು ಸಿಇಒ ಪ್ರತೀಕ್ ಅಗರ್‍ವಾಲ್‌ ಅವರು, “ಮಾರುಕಟ್ಟೆಯ ಅಸ್ಥಿರತೆಯ ಸಮಯದಲ್ಲಿ ಕಾಂಟ್ರೇರಿಯನ್ ಹೂಡಿಕೆ ತಂತ್ರವು ತಾತ್ಕಾಲಿಕ ಮಾರುಕಟ್ಟೆ ಭಾವನೆಗಳಿಗಿಂತ ದೀರ್ಘಾವಧಿಯ ವ್ಯವಹಾರ ಮೂಲಭೂತ ಅಂಶಗಳ ಮೇಲೆ ಗಮನ ಹರಿಸಲು ಸಹಾಯ ಮಾಡುತ್ತದೆ. ಮೊತೀಲಾಲ್ ಓಸ್ವಾಲ್ ಕಾಂಟ್ರಾ ಫಂಡ್ ಆರಂಭಿಕ ಹಂತದಲ್ಲೇ ಅವಕಾಶಗಳನ್ನು ಗುರುತಿಸಿ, ಸಮಂಜಸ ಮೌಲ್ಯ ಮಾಪನ ಹೊಂದಿರುವ ಕಂಪನಿಗಳಲ್ಲಿ ಹೂಡಿಕೆ ಮಾಡಲು ರೂಪಿಸಲಾಗಿದೆ

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ!

ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತವಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ.

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ

Karnataka Weather: ಏಪ್ರಿಲ್ ತಿಂಗಳ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಮೇ ತಿಂಗಳಲ್ಲಿ ಮಳೆರಾಯ ಕೊಂಚ ನಿರಾಳ ತಂದಿದ್ದಾನೆ. ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಕಂಡುಬರುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ತಲಸೀಮಿಯಾದಿಂದ ಬಳಲುತ್ತಿರುವ ಮಕ್ಕಳಿಗಾಗಿ ಡಿ.ಕೆ.ಎಂ.ಎಸ್ ಉಚಿತ ಎಚ್.ಎಲ್.ಎ ಟೈಪಿಂಗ್ ಘೋಷಣೆ

ತಲಸೀಮಿಯಾದಿಂದ ಬಳಲುತ್ತಿರುವವರಿಗೆ ಉಚಿತ ಎಚ್.ಎಲ್.ಎ ಟೈಪಿಂಗ್

ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಎಂ.ಎಸ್ ಫೌಂಡೇಶನ್ ಇಂಡಿಯಾದ ಕಾರ್ಯನಿರ್ವಾಹಕ ಅಧ್ಯಕ್ಷ ಪ್ಯಾಟ್ರಿಕ್ ಪಾಲ್, ರಕ್ತದ ಕ್ಯಾನ್ಸರ್ ಮತ್ತು ಇತರೆ ರಕ್ತದ ಕಾಯಿಲೆಗಳಂತಹ ಮಾರಾಣಾಂತಿಕ ಕಾಯಿಲೆಗಳಿಗೆ ದುಬಾರಿ ವೆಚ್ಚದ ಕಾರಣದಿಂದಾಗಿ ಅತ್ಯಾ‘ುನಿಕ ಚಿಕಿತ್ಸೆ ಪಡೆಯಲು ಸಾಕಷ್ಟು ಸವಾಲುಗಳನ್ನು ಎದುರಿಸು ತ್ತಾರೆ. ಚಿಕಿತ್ಸೆಯ ಆಯ್ಕೆಗಳ ಬಗ್ಗೆ ಮಾರ್ಗದರ್ಶನ ಮತ್ತು ಆರ್ಥಿಕ ಬೆಂಬಲದ ಸಂಭಾವ್ಯ ಮೂಲಗಳು ಭಾರತದಲ್ಲಿ ಚಿಕಿತ್ಸೆಯ ಲಭ್ಯತೆಯ ಮೇಲೆ ಪ್ರಭಾವ ಬೀರುವ ಅತ್ಯಂತ ನಿರ್ಣಾಯಕ ಅಂಶಗಳಾಗಿವೆ ಎಂದರು

KPCC: ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆ ಲೋಪದೋಷಗಳ ವಿರುದ್ಧ ಕೆಪಿಸಿಸಿ ದಕ್ಷಿಣ ಜಿಲ್ಲಾ ಪ್ರಚಾರ ಸಮಿತಿಯಿಂದ ಆಕ್ರೋಶ

ಮಸೂದೆ ಲೋಪದೋಷಗಳ ವಿರುದ್ಧ ಕೆಪಿಸಿಸಿ ಆಕ್ರೋಶ

ಮಹಿಳಾ ಮೀಸಲಾತಿ ಜಾರಿಗೆ ಮುನ್ನ ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕೈಗೊಳ್ಳುವುದಾಗಿ ಹೇಳಲಾಗು ತ್ತಿದ್ದು, ಇದರಿಂದ ಹಲವಾರು ಕ್ಷೇತ್ರಗಳ ಅಸ್ತಿತ್ವವೇ ಬದಲಾಗುವ ಆತಂಕ ನಿರ್ಮಾಣವಾಗಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜನಸಂಖ್ಯೆ ಆಧಾರಿತ ವಿಂಗಡಣೆ ನಡೆಸಿದರೆ ರಾಜಕೀಯ ಹಾಗೂ ಸಾಮಾಜಿಕ ಸಮತೋಲನ ಹದಗೆಡುವ ಸಾಧ್ಯತೆ ಇದೆ

ಬೆಲೆ ಏರಿಕೆ ನಡುವೆಯೂ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟವಾದ ಮದ್ಯ;  ಸರ್ಕಾರಕ್ಕೆ ಬಂದ ಆದಾಯ ಎಷ್ಟು?

ಬೆಲೆ ಏರಿಕೆ ನಡುವೆಯೂ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟವಾದ ಮದ್ಯ

ಮದ್ಯದ ಬೆಲೆ ಏರಿಕೆ ನಡುವೆಯೂ ಕರ್ನಾಟಕದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ ಮದ್ಯ ಮಾರಾಟವಾಗಿದೆ. ಕಳೆದ ತಿಂಗಳ ವ್ಯಾಪಾರದಿಂದ ಬರೋಬ್ಬರಿ ರಾಜ್ಯ ಸರ್ಕಾರಕ್ಕೆ ಮೂರು ಸಾವಿರ ಕೋಟಿ ಆದಾಯ ಬಂದಿದೆ. ಅಬಕಾರಿ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ ಒಟ್ಟಾರೆ 118.56 ಲಕ್ಷ ಬಾಕ್ಸ್ ಮದ್ಯ ಮಾರಾಟವಾಗಿದೆ.

ಮಠಗಳು ಸನ್ಮಾರ್ಗದ ದಾರಿದೀಪ

ಮಠಗಳು ಸನ್ಮಾರ್ಗದ ದಾರಿದೀಪ

ಪ್ರತಿಯೊಬ್ಬರಲ್ಲೂ ದೇವರಿದ್ದಾನೆ. ಆ ದೇವರನ್ನು ಕಾಣಲು ನಮ್ಮಲ್ಲಿ ಅರಿವು ಮೂಡಿಸುವ ಮಠಗಳ ಗುರುಗಳು ಅಗತ್ಯ, ಗುರುವೆಂದರೆ ಕೇವಲ ಶಿಕ್ಷಣ ಜ್ಞಾನ ನೀಡುವವರಲ್ಲ, ಬದುಕಿಗೆ ಮಾರ್ಗ ತೋರು ವವರು ಅವರು ತೋರುವ ಮಾರ್ಗದಲ್ಲಿ ಸಮಾಜ ಶಾಂತಿ ನೆಮ್ಮದಿ ಯಿಂದ ಬಾಳಬೇಕು ಎಂದರು

Indi News: ಉರುಸುಗಳು ಭಾವೈಕ್ಯತೆಯ ಸಂಕೇತ

ಉರುಸುಗಳು ಭಾವೈಕ್ಯತೆಯ ಸಂಕೇತ

ಪೀರ ರಾಜೇನೂರ ಶಾ ಶಾಹನೂರಲಿ ಬಾಬಾರವರು ಪವಾಡ ಪುರುಷರಾಗಿದ್ದರು. ಹೀಗಾಗಿ ಅವರ ಮೇಲೆ ಜನರ ಅಪಾರ ಪ್ರೇಮ ಇತ್ತು. ಜನರು ಅವರನ್ನು ಗೌರವ ಮತ್ತು ಶ್ರದ್ದೆಯಿಂದ ಕಾಣುತ್ತಿದ್ದರು. ಅವರಿಂದ ಉದ್ದಾರ ಆದವರು ಅನೇಕರು ಎಂದರು. ಶ್ರೀ ಮಲ್ಲಿಕಾರ್ಜುನ ಶ್ರೀಗಳು ಅಹಿರಸಂಗ, ವಿಠ್ಠಲಗೌಡ ಯಶವಂತರಾಯಗೌಡ ಪಾಟೀಲರು, ಅಹಿರಸಂಗದ ರೇವಣಸಿದ್ದಯ್ಯ ಶಾಸ್ತಿçÃಗಳು, ಅಶೋಕ ಬಡಿಗೇರ ದಾದಾ ಶ್ಯಾಮಣ್ಣವರ ಮಾತನಾಡಿದರು.

Gubbi News: ತಾಲ್ಲೂಕಿಗೆ ನೀರಾವರಿ ಯೋಜನೆ ಕೊಟ್ಟ ಮಾಜಿ ಬಿಎಸ್ ವೈ : ಋಣ ತೀರಿಸಲು ಅಭಿಮಾನೋತ್ಸವಕ್ಕೆ ಸಾವಿರಾರು ಅಭಿಮಾನಿಗಳು

ತಾಲ್ಲೂಕಿಗೆ ನೀರಾವರಿ ಯೋಜನೆ ಕೊಟ್ಟ ಮಾಜಿ ಬಿಎಸ್ ವೈ

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ ಮಾತನಾಡಿ, ರಾಜಕೀಯದಲ್ಲಿ ಬಿಎಸ್ ವೈ ಒಂದು ಶಕ್ತಿ ಎನ್ನಬಹುದಾಗಿದೆ. 50 ವರ್ಷದ ರಾಜಕೀಯ ಸಾಧನೆ ಸಾಮಾನ್ಯವಲ್ಲ. ರೈತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಮೊದಲ ಸಿಎಂ ಆಗಿ ಮಕ್ಕಳಿಗೆ ಸೈಕಲ್, ಬಿಸಿಯೂಟ, ವಿಧವಾ ವೇತನ, ವೃದ್ದಾಪ್ಯ ವೇತನ ಹೀಗೆ ಅನೇಕ ಯೋಜನೆ ಇಂದಿಗೂ ಪ್ರಚಲಿತವಾಗಿದೆ. ಸಣ್ಣ ಸಮುದಾಯವನ್ನು ಕೈಹಿಡಿದ ಇವರು ಅಗ್ನಿವಂಶ ಕ್ಷತ್ರಿಯಕ್ಕೆ ನಿಗಮ ಸ್ಥಾಪನೆ ಮಾಡಿದರು

Chikkaballapur News: ಶೇ.56ರ ಎಸ್‌ಸಿ-ಎಸ್‌ಟಿ ಮೀಸಲಾತಿಗೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸುವುದು ಸರಕಾರದ ಕರ್ತವ್ಯ : ಮಾಜಿ ಸಂಸದ ಉಗ್ರಪ್ಪ ಆಗ್ರಹ

ಎಸ್‌ಸಿ-ಎಸ್‌ಟಿ ಮೀಸಲಾತಿಗೆ ಸಾಂವಿಧಾನಿಕ ಮಾನ್ಯತೆ: ಸರಕಾರದ ಕರ್ತವ್ಯ

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಪ.ಜಾತಿ-ಪ.ಪಂಗಡವು ಶೇ.17.1 ಮತ್ತು 6.95 ಇರುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎನ್ನುವುದು ಭಾರತ ಸಂವಿಧಾನದ ನಿರ್ದೇಶನವಾಗಿದೆ. ಅದರಂತೆ, ಲೋಕಸಭೆ, ವಿಧಾನಸಭೆ, ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆಗೆ ಅನುಗುಣ ವಾಗಿ ಮೀಸಲಾತಿ ನೀಡಲಾಗಿರುತ್ತದೆ.

ದೇಶದ ಆಹಾರ ದಾಸ್ತಾನು ಬಫರ್‌ಗಿಂತ ಮೂರು ಪಟ್ಟು ಹೆಚ್ಚು; ಪ್ರಸ್ತುತ 604 ಲಕ್ಷ ಮೆ.ಟನ್ ಸಂಗ್ರಹ

ದೇಶದ ಆಹಾರ ದಾಸ್ತಾನು ಬಫರ್‌ಗಿಂತ ಮೂರು ಪಟ್ಟು ಹೆಚ್ಚಳ

Pralhad Joshi: ಪ್ರಸ್ತುತವಾಗಿ ಕೇಂದ್ರ ಸರ್ಕಾರದ ಆಹಾರ ಧಾನ್ಯ ದಾಸ್ತಾನು 604.02 ಲಕ್ಷ ಮೆಟ್ರಿಕ್ ಟನ್ ತಲುಪಿದೆ. ಇದು ಕಡ್ಡಾಯ ಬಫರ್ ಅವಶ್ಯಕತೆಗಿಂತ ಮೂರು ಪಟ್ಟು ಹೆಚ್ಚಳವನ್ನು ಪ್ರದರ್ಶಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಚಿಂತಾಮಣಿಯಲ್ಲಿ ಸುಸಜ್ಜಿತ ನೂತನ ಟೌನ್‌ಶಿಪ್‌ ಅಭಿವೃದ್ಧಿ: ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಡಾ.ಎಂ.ಸಿ. ಸುಧಾಕರ್ ಸಮಾಲೋಚನೆ

ಚಿಂತಾಮಣಿಯಲ್ಲಿ ಸುಸಜ್ಜಿತ ನೂತನ ಟೌನ್‌ಶಿಪ್‌ ಅಭಿವೃದ್ಧಿ

ಯೋಜನೆಯನ್ನು ಅಚ್ಚುಕಟ್ಟಾಗಿ ರೂಪಿಸಲು ಮತ್ತು ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೇವಲ ವಸತಿ ಮಾತ್ರವಲ್ಲದೆ, ಪಾರ್ಕ್, ರಸ್ತೆ, ಚರಂಡಿ ಮತ್ತು ವಿದ್ಯುತ್‌ ಸೌಲಭ್ಯಗಳನ್ನೊಳಗೊಂಡ ಆಧುನಿಕ ಮಾದರಿ ಯ ಟೌನ್‌ಶಿಪ್‌ ನಿರ್ಮಾಣದ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸ ಲಾಯಿತು.

ನಗರಸಭೆ ಸಿ.ಕೆ.ಬಾಬು ಅವರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ ಗೌರವ: ಜನಾಂಗದ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ*

ನಗರಸಭೆ ಸಿ.ಕೆ.ಬಾಬು ಅವರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ ಗೌರವ

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಸಿ.ಕೆ.ಬಾಬು ಅವರ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು. ಸಮಾಜದ ಏಳಿಗೆಗೆ ಮತ್ತು ನಗರದ ಸ್ವಚ್ಛತೆ ಹಾಗೂ ಅಭಿವೃದ್ಧಿ ಯಲ್ಲಿ ಅವರು ತೋರುತ್ತಿರುವ ಶ್ರದ್ಧೆ ಇತರರಿಗೆ ಮಾದರಿಯಾಗಿದೆ ಎಂದು ಈ ಸಂದರ್ಭದಲ್ಲಿ ಗಣ್ಯರು ಶ್ಲಾಘಿಸಿದರು.

State Education Policy: ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಸಚಿವ ಸಂಪುಟ ಒಪ್ಪಿಗೆ

Cabinet meeting: ರಾಜ್ಯ ಶಿಕ್ಷಣ ನೀತಿ ಸಂಬಂಧ ಯುಜಿಸಿ ಮಾಜಿ ಅಧ್ಯಕ್ಷ ಸುಖ್‌ದೇವ್ ಥೋರಟ್ ಅವರ ನೇತೃತ್ವದ ವರದಿಯ ಶಿಫಾರಸುಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಆರ್ಥಿಕ ಮತ್ತು ಆಡಳಿತಾತ್ಮಕ ದೃಷ್ಟಿಕೋನದಿಂದ ವರದಿಯನ್ನು ಪರಿಶೀಲಿಸಲು ಸಂಪುಟ ಉಪಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

Chinthamani News: ಚಿಂತಾಮಣಿ ನಗರಸಭೆಯಲ್ಲಿ ಹೈವೋಲ್ಟೇಜ್ ಸಭೆ: ಐಡಿಎಸ್‌ಎಂಟಿ ಮಾರುಕಟ್ಟೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಭರವಸೆ.

ಐಡಿಎಸ್‌ಎಂಟಿ ಮಾರುಕಟ್ಟೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಭರವಸೆ.

ಐಡಿಎಸ್‌ಎಂಟಿ ಮಾರುಕಟ್ಟೆಯ ಅಭಿವೃದ್ಧಿ ನಗರದ ಬೆಳವಣಿಗೆಗೆ ಪೂರಕವಾಗಿದೆ.ವ್ಯಾಪಾರಸ್ಥರು ಆತಂಕ ಪಡುವ ಅಗತ್ಯವಿಲ್ಲ. ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು. ನಗರಸಭೆಯ ಅಧಿಕಾರಿಗಳಿಗೆ ಬಾಕಿ ಇರುವ ಬಾಡಿಗೆ ವಸೂಲಿ ಮತ್ತು ದಾಖಲೆಗಳ ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಲಾಗಿದೆ

ಶ್ರೀಗಂಧ ಮರ ಕಳವು ತಡೆಗೆ ಕೆಎಸ್‌ಡಿಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನ

ಶ್ರೀಗಂಧ ಮರ ಕಳವು ತಡೆಗೆ ಕೆಎಸ್‌ಡಿಎಲ್ ಉಪಕ್ರಮ

MB Patil: ಶ್ರೀಗಂಧ ಬೆಳೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಮಹತ್ವದ ಉಪಕ್ರಮವೊಂದನ್ನು ರೂಪಿಸಿದೆ. ಜತೆಗೆ ಶ್ರೀಗಂಧದ ಮರ/ಗಿಡಗಳ ಕಳ್ಳತನ ತಡೆಯುವುದು ಕೂಡ ದೊಡ್ಡ ಸವಾಲಾಗಿದ್ದು, ಇದರ ತಡೆಗೆ ಯಾರೇ ತಂತ್ರಜ್ಞಾನದ ನೆರವು ನೀಡಿದರೂ ಅದನ್ನು ಸ್ವೀಕರಿಸಲು ಸಂಸ್ಥೆ ಸಿದ್ಧ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

MLA Samarth Shamanur: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದಾವಣಗೆರೆ ದಕ್ಷಿಣ ನೂತನ ಶಾಸಕ ಸಮರ್ಥ್‌

ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಶಾಸಕ ಸಮರ್ಥ್‌

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿಯ ವಿರುದ್ಧ ಗೆಲವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನೂತನ ಶಾಸಕ ಸಮರ್ಥ್‌ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

Chinthamani News: ಚಿಂತಾಮಣಿ ನಗರವಾಸಿಗಳಿಗೆ ಸುವರ್ಣಾವಕಾಶ: ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿ ವಿಸ್ತರಣೆ

ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿ ವಿಸ್ತರಣೆ

ಪ್ರತಿ ವರ್ಷದಂತೆ ಸರ್ಕಾರವು ಈ ಬಾರಿಯೂ ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5ರಷ್ಟು ರಿಯಾಯಿತಿ ಯನ್ನು ಘೋಷಿಸಿದೆ. ಈ ರಿಯಾಯಿತಿ ಸೌಲಭ್ಯವನ್ನು ಪಡೆಯಲು ಮೇ 31, 2026 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಸದವಕಾಶ ಬಳಸಿಕೊಂಡು ರಿಯಾಯಿತಿ ದರದಲ್ಲಿ ತೆರಿಗೆ ಪಾವತಿಸಬಹುದಾಗಿದೆ

Public Works Department: ಲೋಕೋಪಯೋಗಿ ಇಲಾಖೆಯಲ್ಲಿ ಅನ್ಯ ಇಲಾಖೆಗಳ ಅಧಿಕಾರಿಗಳ ನಿಯೋಜನೆ ತಕ್ಷಣ ಸ್ಥಗಿತಗೊಳಿಸಿ: ಮುಖ್ಯ ಕಾರ್ಯದರ್ಶಿಗಳಿಗೆ ಮನವಿ

ಅನ್ಯ ಇಲಾಖೆಗಳ ಅಧಿಕಾರಿಗಳ ನಿಯೋಜನೆ ಸ್ಥಗಿತಗೊಳಿಸಿ

ಲೋಕೋಪಯೋಗಿ ಇಲಾಖೆಯೊಳಗಿನ ಅಧಿಕಾರಿಗಳ ಸೇವಾ ಹಕ್ಕು, ಹಿರಿತನ ಹಾಗೂ ಪದೋನ್ನತಿ ಅವಕಾಶಗಳಿಗೆ ಗಂಭೀರ ಅನ್ಯಾಯವಾಗುತ್ತಿದೆ. ಇಲಾಖೆಯಲ್ಲಿಯೇ ಅನೇಕ ಅರ್ಹ ಅಧಿಕಾರಿಗಳು ಸಮರ್ಪಕ ಹುದ್ದೆ ಹಂಚಿಕೆ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ, ಇತರೆ ಇಲಾಖೆಗಳ ಅಧಿಕಾರಿ ಗಳಿಗೆ ಆದ್ಯತೆ ನೀಡುತ್ತಿರುವುದು ಆಡಳಿತಾತ್ಮಕ ಅಸಮತೋಲನಕ್ಕೆ ಕಾರಣವಾಗಿದೆ

MP Dr.K.Sudhakar: ಸಂಸದ ಸುಧಾಕರ್ ಅವರೇ ಜನತಾದರ್ಶನ ಮುಂದುವರೆಸಿ: ಅನಂತ್ ಕುಮಾರ್ ಒತ್ತಾಯ

ಸಂಸದ ಸುಧಾಕರ್ ಅವರೇ ಜನತಾದರ್ಶನ ಮುಂದುವರೆಸಿ

ಸಂಸದ ಡಾ.ಸುಧಾಕರ್ ಅವರು ಸಂಸದರಾದ ನಂತರ ಅವರ ಅಧ್ಯಕ್ಷತೆಯಲ್ಲಿ ನಡೆಸುತ್ತಿದ್ದ ಜನತಾ ದರ್ಶನವು ಅತ್ಯಂತ ಯಶಸ್ವೀ ಕಾರ್ಯಕ್ರಮವಾಗಿತ್ತು.ಈ ಕಾರ್ಯಕ್ರಮಕ್ಕೆ ಸುಮಾರು 8 ರಿಂದ 10 ತಾಲೂಕುಗಳಿಂದ ಸಾರ್ವಜನಿಕರು, ಹಿರಿಯ ನಾಗರೀಕರು, ವಿದ್ಯಾರ್ಥಿಗಳು, ಹೆಣ್ಣುಮಕ್ಕಳು, ವಯಸ್ಸಾ ದವರು ತಮ್ಮ ಕಷ್ಟ ಸುಖಗಳನ್ನು ಹೊತ್ತು ಬರುತ್ತಿದ್ದರು.

Bangalore News: ಅಂತಾರಾಷ್ಟ್ರೀಯ ಲೆಕ್ಕಪತ್ರ ನಿರ್ವಹಣಾ ದಿನ ಪ್ರಯುಕ್ತ ಕಾರ್ಯತಂತ್ರ ಮತ್ತು ಸುಸ್ಥಿರ ಬೆಳವಣಿಗೆ ಕುರಿತು ಐಸಿಎಂಎಐ ನಿಂದ ಉನ್ನತ ಮಟ್ಟದ ವಿಚಾರ ಸಂಕಿರಣ

ಐಸಿಎಂಎಐ ನಿಂದ ಉನ್ನತ ಮಟ್ಟದ ವಿಚಾರ ಸಂಕಿರಣ

ವೃತ್ತಿಪರ ಉದ್ಯಮಿಗಳು ಮತ್ತು ತಜ್ಞ ವೃತ್ತಿಪರರು ಫಲಕ ಚರ್ಚೆಗಳ ಮೂಲಕ ಹಲವಾರು ಪ್ರಮುಖ ವಿಷಯಗಳನ್ನು ಇಲ್ಲಿ ಚರ್ಚಿಸಿದರು. ಈ ವಿಚಾರಸಂಕಿರಣವನ್ನು, ಸೇವಾ ವಲಯ, ಉತ್ಪಾದನಾ ವಲಯ ಮತ್ತು ಕನ್ಸಲ್ಟಿಂಗ್ ನಿರ್ವಹಣೆ ಹಾಗೂ ಸೇವಾ ಪೂರ್ವವೀಕ್ಷಣೆ ಎಂಬ ವಿಷಯಗಳೆಂದು ಮೂರು ವಿಭಾಗಗಳಾಗಿ ವರ್ಗೀಕರಿಸಲಾಗಿತ್ತು.

ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್ 2026 ನೊಂದಿಗೆ ಕ್ಯುರೇಟೆಡ್ AI ಫೈಂಡ್ ಗಳಿಂದ ಶಾಪಿಂಗ್ ಮಾಡಿ

ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್

ಗ್ರೇಟ್ ಸಮ್ಮರ್ ಸೇಲ್ ಮೇ 8 ರಂದು ಬೆಳಿಗ್ಗೆ 12 ಗಂಟೆಯಿಂದ ಆರಂಭವಾಗಲಿದೆ ಎಂದು ಅಮೆಜಾನ್ ಇಂಡಿಯಾ ಘೋಷಿಸಿದೆ, ಇದು ಸ್ಮಾರ್ಟ್ ಫೋನ್ ಗಳು, ಫ್ಯಾಷನ್, ಸೌಂದರ್ಯ, ಮನೆ, ಅಡುಗೆಮನೆ, ದೊಡ್ಡ ಉಪಕರಣಗಳು, ದಿನಸಿ, ದೈನಂದಿನ ಅಗತ್ಯ ವಸ್ತುಗಳು ಮತ್ತು ಹೆಚ್ಚಿನವುಗಳನ್ನು ಒಳಗೊಂ ಡಂತೆ ವಿಭಾಗಗಳಲ್ಲಿ ಕ್ಯುರೇಟೆಡ್ ಎಐ ಉತ್ಪನ್ನಗಳ ವ್ಯಾಪಕ ಆಯ್ಕೆಯನ್ನು ಒಟ್ಟುಗೂಡಿಸಲಿದೆ.

Loading...