ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Gubbi News: ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೆರಾಯಸ್ವಾಮಿ ಬ್ರಹ್ಮರಥೋತ್ಸವ

ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೆರಾಯಸ್ವಾಮಿ ಬ್ರಹ್ಮರಥೋತ್ಸವ

ಭಾನುವಾರ ಬೆಳಿಗ್ಗೆ ಅಭಿಷೇಕ, ಪ್ರಾಕಾರೋತ್ಸವ ನಡೆದು, ಸಂಜೆ ಸೀತಾಲಕ್ಷ್ಮಿ ಅಮ್ಮನವ ರಿಗೆ ವಿಶೇಷ ಅಲಂಕಾರ, ರಾತ್ರಿ ಶಯನೋತ್ಸವ ನಡೆಯಲಿದೆ. ಮಾ.30 ರಂದು ಬೆಳಿಗ್ಗೆ ಸುಪ್ರಭಾತ ಸೇವೆ, ಅವಭೃತ ಸ್ನಾನ, ವಸಂತ ಮಾಧವ ಪೂಜೆ ನಡೆಯಲಿದೆ. ಸಂಜೆ ಹನುಮಂತೋತ್ಸವ ಮೆರವಣಿಗೆ ನಡೆದು ನಂತರ ಧ್ವಜಾವರೋಹಣ ಸರ್ಕಾರಿ ಸೇವೆ ಮೂಲಕ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

MLA B.N.Ravikumar: ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳ ಪ್ರತೀಕ ಶ್ರೀರಾಮನವಮಿ: ಶಾಸಕ ರವಿಕುಮಾರ್

ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳ ಪ್ರತೀಕ ಶ್ರೀರಾಮನವಮಿ

ನಗರದ ಕೋಟೆ ವೃತ್ತದಲ್ಲಿರುವ ಪುರಾತನ ಹಾಗೂ ಪ್ರಾಣ ಪ್ರಸಿದ್ಧ ಶ್ರೀರಾಮ ದೇವಾಲಯ ದಲ್ಲಿ ಶ್ರೀರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸ ಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Kolar News: ಅರಹಳ್ಳಿ ಸೊಸೈಟಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಗೆ ಭರ್ಜರಿ ಗೆಲುವು, ಕಾಂಗ್ರೆಸ್‌ ಶೂನ್ಯ ಸಾಧನೆ

ಅರಹಳ್ಳಿ ಸೊಸೈಟಿ ಚುನಾವಣೆ; ಎನ್‌ಡಿಎ ಮೈತ್ರಿಗೆ ಭರ್ಜರಿ ಗೆಲುವು

Kolar News: ಅರಹಳ್ಳಿ ಸೊಸೈಟಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಎಲ್ಲ 12 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಖಾತೆಯನ್ನೂ ತೆರೆಯದೆ ಹೀನಾಯ ಸೋಲನ್ನು ಕಂಡಿದೆ. ಈ ಕುರಿತ ವಿವರ ಇಲ್ಲಿದೆ.

Chikkaballapur News: ಒತ್ತಡರಹಿತ ಜೀವನಕ್ರಮ ಹಾಗೂ ನಿಯಮಿತ ದೈಹಿಕ ಚಟುವಟಿಕೆಗಳೇ ಆರೋಗ್ಯದ ಜೀವನಾಡಿಗಳು : ಡಿವೈಎಸ್ಪಿ ಪ್ರಕಾಶ್ ಸಲಹೆ

ನಿಯಮಿತ ದೈಹಿಕ ಚಟುವಟಿಕೆಗಳೇ ಆರೋಗ್ಯದ ಜೀವನಾಡಿಗಳು

ಆರೋಗ್ಯವೇ ಮಹಾಭಾಗ್ಯ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಿಧ್ವಿನ್ ಆಸ್ಪತ್ರೆಯು ವಿಶ್ವ ಕಿಡ್ನಿ ದಿನದ ಹಾಗೂ ವಿಶ್ವ ಪ್ರಯೋಗಾಲಯ ದಿನಾಚರಣೆ ಅಂಗವಾಗಿ ವಿಶಿಷ್ಟ “ರನ್ ಫಾರ್ ಹೆಲ್ತ್” ಮ್ಯಾರಥಾನ್ ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆರೋಗ್ಯವೊಂದಿದ್ದರೆ ಉಳಿದೆಲ್ಲವೂ ನಮ್ಮ ಕಾಲ ಬಳಿ ಬರಲಿವೆ ಎಂಬುದು ಅಹಂಕಾರದ ಮಾತಾದರೂ ಸತ್ಯವಾದ ಮಾತಾಗಿದೆ.

Gauribidanur News: ಮನುಷ್ಯನ ಆರೋಗ್ಯಕ್ಕೆ ನಡಿಗೆ ಬಹಳ ಮುಖ್ಯ: ಮಾನಸ ಅಸ್ಪತ್ರೆ ವೈದ್ಯ ಡಾ.ಶಶಿಧರ್ ಸಲಹೆ

ಮನುಷ್ಯನ ಆರೋಗ್ಯಕ್ಕೆ ನಡಿಗೆ ಬಹಳ ಮುಖ್ಯ

ಮುಂಜಾನೆ ನಡಿಗೆ ಇಂದ ಮನುಷ್ಯನಿಗೆ ಹೇರಳವಾದ ಡಿ ವಿಟಮಿನ್ ದೇಹಕ್ಕೆ ಸಿಗುತ್ತದೆ. ಕ್ರೀಡೆ ಗಳಿಂದಲು ಸಹಾ ದೇಹಕ್ಕೆ ಇದು ಲಭ್ಯವಾಗುತ್ತದೆ. ದಿನನಿತ್ಯ ಪೌಷ್ಟಿಕ ಆಹಾರ ಸೇವಿಸುವುದರ ಮುಖಾಂತರ ವಿದ್ಯಾರ್ಥಿಗಳು ಆರೋಗ್ಯಕರವಾದ ದೇಹವನ್ನು ಬೆಳೆಸಿಕೊಳ್ಳಬಹುದು. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಳ್ಳಬೇಕು

IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ʼಫ್ರೀ ರೈಡ್‌ʼ ಆಫರ್‌ ನೀಡಿ ಅಭಿಮಾನ ಮೆರೆದ ಬೆಂಗಳೂರಿನ ಆಟೋ ಚಾಲಕ!

ಆರ್‌ಸಿಬಿ ಫ್ಯಾನ್ಸ್‌ಗೆ ʼಫ್ರೀ ರೈಡ್‌ʼ ಆಫರ್‌ ನೀಡಿದ ಆಟೋ ಚಾಲಕ!

RCB vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳಿಗಾಗಿ ಆಟೋ ಚಾಲಕರೊಬ್ಬರು ಫ್ರೀ ರೈಡ್‌ ಆಫರ್‌ ನೀಡಿದ್ದು, ಈ ಕುರಿತ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ ಎಸ್‌ಡಿಎಂ ಖ್ಯಾತಿ: ಸತೀಶ್ ಕುಮಾರ್

SDM College: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಹೀಗಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿದ್ಯಾಸಂಸ್ಥೆಯ ಸಾಧನೆ ಪ್ರಶಂಸನೀಯ ಎಂದು ನಿಟ್ಟೆಯ ನಿವೃತ್ತ ಉಪಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

Chikkaballapur News: ಸಮಸಮಾಜದ ಆಶಯಗಳಿಗೆ ಜೀವ ತುಂಬುವ ಮೌಲ್ಯಗಳೇ ಸಾಹಿತಿ ಸರಸಮ್ಮ ಕೃತಿಗಳ ಜೀವಾಳ : ಚಂದ್ರ ಶೇಖರ ನಂಗಲಿ ಅಭಿಮತ

ಸಮಾಜದ ಆಶಯಗಳಿಗೆ ಜೀವ ತುಂಬುವ ಮೌಲ್ಯಗಳೇ ಸರಸಮ್ಮ ಕೃತಿಗಳ ಜೀವಾಳ

ಸಾಹಿತಿ ಸರಸಮ್ಮ ಅವರ "ಮಾನವ ಬಂಧುತ್ವ" ಕಾದಂಬರಿ ಮುದ್ದಣ್ಣನ ರಾಮಾಶ್ವಮೇದ ಕೃತಿಯಲ್ಲಿರುವ ಬರುವ ಮನೋರಮೆಯರ ಸರಸ ಸಲ್ಲಾಪದ ಸಂದರ್ಭವನ್ನು ನೆನಪಿಗೆ ತರುವ ಕೃತಿಯಾಗಿದೆ. ಸಾಮಾನ್ಯದ ಚಿತ್ರಕ್ಕೆ ಸುವರ್ಣದ ಚೌಕಟ್ಟು ಎಂದು ಎಸ್.ವಿ.ರಂಗಣ್ಣ ಕರೆದಂತೆ, ಕಸದ ತೊಟ್ಟಿಯಲ್ಲಿ ಸಿಕ್ಕಿಕುವ ಮಗುವನ್ನು ಯಶೋಧ ತನ್ನದೆಂಬಂತೆೆ ಬೆಳೆಸುತ್ತಾಳೆ. ಸುಬ್ಬ ಲಕ್ಷ್ಮೀ ಮತ್ತು ಮೋಹನ್ ಅದಕ್ಕೆ ಬೆಂಬಲವಾಗಿ ನಿಲ್ಲುತ್ತಾರೆ.

Chikkaballapur News: ಕೈಗಾರಿಕೆಗೆ ಭೂಮಿ ಕೊಡಲು ರೈತರು ಸಿದ್ಧ ಸರಕಾರ ಮುಂದಾಗುತ್ತಿಲ್ಲ: ಪ್ರತಿಭಟನಾಕಾರರ ಆಕ್ರೋಶ

ಕೈಗಾರಿಕೆಗೆ ಭೂಮಿ ಕೊಡಲು ರೈತರು ಸಿದ್ಧ ಸರಕಾರ ಮುಂದಾಗುತ್ತಿಲ್ಲ

ಜಂಗಮಕೋಟೆ ಹೋಬಳಿ 13 ಹಳ್ಳಿಗಳಲ್ಲಿ ಸರಕಾರ 2823 ಎಕೆರೆ ಭೂಮಿಯನ್ನು ಕೆಐಎಡಿಬಿಗೆ ಸ್ವಾದೀನಪಡಿಸಿಕೊಳ್ಳಲು 2024ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿ ಸಿತ್ತು. ಈ ಪೈಕಿ 730 ಎಕರೆ ಖರಾಬು, 539 ಎಕರೆ ಬೀಳು ಭೂಮಿ, 525 ಎಕರೆ ಪಿಎಸ್‌ಎಲ್ ಕಂಪನಿಗೆ ಸೇರಿದ ಭೂಮಿ ಒಟ್ಟು 1794 ಎಕರೆ ಭೂಮಿ ಈಗಾಗಲೇ ಸರಕಾರದ ವಶದಲ್ಲಿದೆ.

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಮಲೆನಾಡಿದ ಸಾಂಪ್ರದಾಯಿಕ ಆತಿಥ್ಯದೊಂದಿಗೆ ಸೇವೆ ನೀಡಲಿದೆ. ಉತ್ತರ ಕನ್ನಡದ ಹಸಿರು ಸಿರಿಯ ನಡುವೆ ನೆಲೆಸಿರುವ ಈ ತಾಣವು ಆರಾಮದಾಯಕ ಮತ್ತು ಸೊಗಸಾದ ವಾಸ್ತವ್ಯಕ್ಕೆ ಹೇಳಿ ಮಾಡಿಸಿದಂತಿದೆ. ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಬಯಸುವವರಿಗಾಗಿ ಇಲ್ಲಿ ಆಧುನಿಕ ಸೌಲಭ್ಯಗಳನ್ನು ಹೊಂದಿರುವ 40 ಐಷಾರಾಮಿ ಕೊಠಡಿಗಳು ಮತ್ತು ಸೂಟ್‌ಗಳಿವೆ.

SSLC exam: ಹಿಂದಿ ಭಾಷೆ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು ಎಂದ ಸಿಎಂ

ಹಿಂದಿ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು: ಸಿಎಂ

Third Language In SSLC Exam: ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ. ಈ ನಿಯಮ ಈ ವರ್ಷದಿಂದಲೇ ಜಾರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿ ಡಿಸಿ ಕಚೇರಿ ಮುಂದೆ ಆಟೋ ಚಾಲಕರ ಪ್ರತಿಭಟನೆ

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಆಟೋ ರಿಕ್ಷಾಗಳಿಗೆ ಬಳಸುವ ಆಟೋ ಎಲ್‌ಪಿಜಿ (Auto LPG) ದರ ಏರಿಕೆಯನ್ನು ಖಂಡಿಸಿ ನೂರಾರು ಆಟೋ ಚಾಲಕರು, ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಆಟೋಗಳ ಸಮೇತ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.

Hassan Accident: ಹಾಸನದಲ್ಲಿ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು; SSLC ಪರೀಕ್ಷೆ ಬರೆದು ಹೋಗುತ್ತಿದ್ದಾಗ ದುರ್ಘಟನೆ

ಹಾಸನದಲ್ಲಿ ಕಾರು ಡಿಕ್ಕಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಸಕಲೇಶಪುರದಲ್ಲಿ ಧಾರ್ಮಿಕ ಶಿಷ್ಟಾಚಾರ ಉಲ್ಲಂಘನೆ: ಶೂ ಧರಿಸಿ ಪ್ರಿವೆಡ್ಡಿಂಗ್ ಫೋಟೊಶೂಟ್ ನಡೆಸುತ್ತಿದ್ದ ಛಾಯಾಗ್ರಾಹಕರ ಮೇಲೆ  ಹಲ್ಲೆ

ಪ್ರಿವೆಡ್ಡಿಂಗ್ ಫೋಟೊಶೂಟ್: ಛಾಯಾಗ್ರಾಹಕರ ಮೇಲೆ ಹಲ್ಲೆ

ಪ್ರಿವೆಡ್ಡಿಂಗ್ ಫೊಟೋಶೂಟ್ ವಿವಾದಕ್ಕೆ ತಿರುಗಿ ಹಿಂಸಾಚಾರಕ್ಕೆ ಕಾರಣವಾದ ಘಟನೆ ಸಕಲೇಶಪುರ ತಾಲೂಕಿನ ದಟ್ಟವಾದ ಐತಿಹಾಸಿಕ ಬೆಟ್ಟದ ಮೇಲಿರುವ ಭೈರವೇಶ್ವರ ದೇವಾಲಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸ್ಥಳೀಯರು ವೃತ್ತಿಪರ ಛಾಯಾಗ್ರಾಹಕರ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಸದ ತೇಜಸ್ವಿ ಸೂರ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು: ಸರ್ಕಾರದ ವಿಷಯದಲ್ಲಿ ತಲೆಹಾಕುವುದು ಬೇಡ ಎಂದು ಎಚ್ಚರಿಕೆ Video

ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಡಿ.ಕೆ. ಶಿವಕುಮಾರ್ ತಿರುಗೇಟು

DKS hits back at Tejasvi Surya: ಸಂಸದ ತೇಜಸ್ವಿ ಸೂರ್ಯ ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳಲಿ. ಅವರ ಪಕ್ಷಕ್ಕೆ ಸಲಹೆಗಳನ್ನು ನೀಡಲಿ. ಬೇರೆಯವರ ವಿಷಯದಲ್ಲಿ ಅಥವಾ ಸರ್ಕಾರದ ವಿಷಯದಲ್ಲಿ ಅವರು ತಲೆಹಾಕುವುದು ಬೇಡ ಎಂದು ಎಂದು ಖಡಕ್ ಆಗಿ ಹೇಳಿದ್ದಾರೆ.

IPL 2026 tickets: ಸಿದ್ದರಾಮಯ್ಯ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ; ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಶಾಸಕ ಸುರೇಶ್‌ ಕುಮಾರ್‌

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಶಾಸಕ ಸುರೇಶ್‌ ಕುಮಾರ್‌

ನಾವೆಲ್ಲರೂ ವೇದಿಕೆಯ ಮೇಲೆ ನಮ್ಮನ್ನು 'ಜನಸೇವಕರು' ಎಂದು ಕರೆದುಕೊಳ್ಳುತ್ತೇವೆ. ಇಂತಹ ಹಿನ್ನೆಲೆಯಲ್ಲಿ ಈ ವಿಐಪಿ ಸಂಸ್ಕೃತಿಗೆ ಇಂದು ಪುರಸ್ಕಾರ ಸಿಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ದಯವಿಟ್ಟು ನನಗೆ ಐಪಿಎಲ್‌ ಟಿಕೆಟ್‌ಗಳು ಖಂಡಿತ ಬೇಡ ಎಂದು ಶಾಸಕ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Road Accident: ನೈಟ್‌ ಔಟ್‌ ಹೊರಟಿದ್ದ ವಿದ್ಯಾರ್ಥಿಗಳ ಬೈಕ್‌ಗೆ ಲಾರಿ ಡಿಕ್ಕಿ, ಮೂವರು ಸಾವು

ನೈಟ್‌ ಔಟ್‌ ಹೊರಟಿದ್ದ ವಿದ್ಯಾರ್ಥಿಗಳ ಬೈಕ್‌ಗೆ ಲಾರಿ ಡಿಕ್ಕಿ, ಮೂವರು ಸಾವು

ಪಿಜಿಯಲ್ಲಿ ವಾಸವಾಗಿದ್ದ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Gram Panchayat Employees: ಗ್ರಾಮ ಪಂಚಾಯಿತಿ ನೌಕರರ ವೇತನ ಎಷ್ಟು?; ಭತ್ಯೆ ಸೇರಿ ಏನೆಲ್ಲಾ ಸೌಲಭ್ಯ ಸಿಗುತ್ತದೆ?

ಗ್ರಾಮ ಪಂಚಾಯಿತಿ ನೌಕರರ ವೇತನ ಎಷ್ಟು?; ಏನೆಲ್ಲಾ ಸೌಲಭ್ಯ ಸಿಗುತ್ತೆ?

ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ. ಸದರಿ ನೌಕರರಿಗೆ 'ಸಿ' ಮತ್ತು 'ಡಿ' ದರ್ಜೆ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಾಗುವುದಿಲ್ಲ. ಸಿಬ್ಬಂದಿಗೆ ಸೇವಾ ಹಿರಿತನದ ವೇತನ ನಿಗದಿಪಡಿಸಲು ಮತ್ತು ವೇತನ ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Indi News: ಅಕ್ಷರ ಜಾತ್ರೆಗೆ ಇಂಡಿ ಸನ್ನದ್ಧ: ಏಪ್ರಿಲ್ 10ರಿಂದ ವಿಜಯಪುರದಲ್ಲಿ ಭವ್ಯ ಪುಸ್ತಕ ಮೇಳ

ಏಪ್ರಿಲ್ 10ರಿಂದ ವಿಜಯಪುರದಲ್ಲಿ ಭವ್ಯ ಪುಸ್ತಕ ಮೇಳ

ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏಪ್ರಿಲ್ 10 ರಿಂದ 14 ರವರೆಗೆ ಆಯೋಜಿಸಲಾಗಿರುವ 'ಬಸವ-ಬಾಬಾ ಸಾಹೇಬ್ ಅಂಬೇಡ್ಕರ್ ಪುಸ್ತಕ ಮೇಳ'ದ ಪೂರ್ವ ಭಾವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ್ ಅವರು ಮಾತನಾಡಿ, "ಇಂಡಿ ತಾಲೂಕಿನ ಪ್ರತಿಯೊಬ್ಬ ನಾಗರಿಕರು, ಯುವಕರು ಮತ್ತು ವಿದ್ಯಾರ್ಥಿಗಳು ಈ ಜ್ಞಾನದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು

Golden Hour Network: ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಮೊದಲ ಬಾರಿಗೆ 'ಗೋಲ್ಡನ್ ಅವರ್ ನೆಟ್‌ ವರ್ಕ್' ಆರಂಭ

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ

ಆರ್ಥೊಪೆಡಿಕ್ಸ್ ಮತ್ತು ಟ್ರಾಮಾ ಕೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವೈದ್ಯಕೀಯ ಸಂಸ್ಥೆ ಹೊಸ್ಮಟ್ ಆಸ್ಪತ್ರೆಯು ಬೆಂಗಳೂರು ಆರ್ಥೊಪೆಡಿಕ್ ಸೊಸೈಟಿಯ ಸಹಯೋಗದೊಂದಿಗೆ ಮೊಟ್ಟಮೊದಲ ಬಾರಿಗೆ ಹಮ್ಮಿಕೊಂಡಿದ್ದ 'ಹೊಸ್ಮಟ್ ಟ್ರಾಮಾ ಕಾನ್ 2026' ಸಮಾವೇಶದಲ್ಲಿ ತನ್ನ ವಿನೂತನ 'ಗೋಲ್ಡನ್ ಅವರ್ ನೆಟ್‌ ವರ್ಕ್' (ಜಿಎಚ್ಎನ್) ಯೋಜನೆಗೆ ಅಧಿಕೃತ ಚಾಲನೆವಾಗಿ ನೀಡಿದೆ.

terrorist: ವಿದ್ಯಾರ್ಥಿಗೆ ʼಟೆರರಿಸ್ಟ್‌ʼ ಎಂದ ಪಿಇಎಸ್ ವಿವಿ ಉಪನ್ಯಾಸಕ ಅಮಾನತು

ವಿದ್ಯಾರ್ಥಿಗೆ ʼಟೆರರಿಸ್ಟ್‌ʼ ಎಂದ ಪಿಇಎಸ್ ವಿವಿ ಉಪನ್ಯಾಸಕ ಅಮಾನತು

ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

Road Accident: ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಮೂವರು ಅಪಘಾತದಲ್ಲಿ ಸಾವು

ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಮೂವರು ಅಪಘಾತದಲ್ಲಿ ಸಾವು

ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್‌ ಪಡೆದುಕೊಂಡಿತ್ತು.

Bhatkal News: ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಬಂದರ ರಸ್ತೆ ನ್ಯೂ ಇಂಗ್ಲೀಷ್ ಶಾಲೆಯ ಎದುರು ರಮ್ಜಾನ್ ಹಬ್ಬದ ಅಂಗವಾಗಿ ಸ್ಥಾಪಿಸಲಾದ ಮುಸ್ಲಿಂ ಧ್ವಜವನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನೆಲೆ ಯಲ್ಲಿ ಸ್ಥಳದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಧ್ವಜ ತೆರವುಗೊಳಿಸಿದ ಕ್ರಮ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವರು ಸ್ಥಳದಲ್ಲಿ ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಪರಿಸ್ಥಿತಿ ತೀವ್ರ ಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Chief Minister's Medal : 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಪಿ.ಎಸ್.ಐ ನವೀನ್ ನಾಯ್ಕ ಆಯ್ಕೆ

ಮುಖ್ಯಮಂತ್ರಿ ಪದಕಕ್ಕೆ ಪಿ.ಎಸ್.ಐ ನವೀನ್ ನಾಯ್ಕ ಆಯ್ಕೆ

ರಾಜ್ಯ ಸರ್ಕಾರವು 2025ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟಿಸಿದ್ದು, ಭಟ್ಕಳ ಶಹರಾ ಠಾಣೆಯ ಪಿ.ಎಸ್.ಐ ನವೀನ್ ಎಸ್ ನಾಯ್ಕ ಗೌರವಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆ ಯಲ್ಲಿ ಅವರು ತೋರಿದ ಸಾಧನೆ ಹಾಗೂ ಕರ್ತವ್ಯ ನಿಷ್ಠೆಯನ್ನು ಗಮನಿಸಿ ಅವರಿಗೆ ಈ ಗೌರವವನ್ನು ನೀಡಲಾಗುತ್ತಿದೆ. ಈ ಕುರಿತಂತೆ ಸಾರ್ವಜನಿಕ ವಲಯ ದಲ್ಲಿ ಬಾರಿ ಪ್ರಶಂಸೆ ವ್ಯಕ್ತವಾಗಿದೆ. ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Loading...