ರಾಜಣ್ಣ ಕೆ.ಆರ್. ನಾಮನಿರ್ದೇಶನ ರದ್ದು
ಈ ಕುರಿತು ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯು ಆಗಸ್ಟ್ 18, 2026ರಂದು ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ 5, 2026ರಂದು ಹೊರಡಿಸಿದ್ದ ಸರ್ಕಾರದ ಅಧಿಸೂಚನೆಯಂತೆ ಚಿಮುಲ್ ಆಡಳಿತ ಮಂಡಳಿಗೆ ಚಿಕ್ಕಬಳ್ಳಾಪುರ ತಾಲೂಕಿನ ಕಾಕಲಚಿಂತ ಗ್ರಾಮದ ಕೆ.ಆರ್. ರಾಜಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿತ್ತು. ಇದೀಗ ಆ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಆದೇಶಿಸಿದೆ