ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

bigg boss

‘ಬಿಗ್ ಬಾಸ್‌’ ಕನ್ನಡ ಸೀಸನ್ 13 ಶೋಗೆ ಅನುಮತಿ ನೀಡದಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು: ಕಾರಣವೇನು?

‘ಬಿಗ್ ಬಾಸ್‌’ ಶೋಗೆ ಅನುಮತಿ ನೀಡದಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು!

‘ಬಿಗ್ ಬಾಸ್‌’ ಕನ್ನಡ ಸೀಸನ್ 13 ಆರಂಭಕ್ಕೂ ಮುನ್ನವೇ ಪರಿಸರ ಮತ್ತು ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಬೆಂಗಳೂರು ಬಳಿಯ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ನಿರಾಕ್ಷೇಪಣಾ ಪತ್ರ (NOC) ನೀಡದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಸಲ್ಲಿಸಿದ್ದಾರೆ.

Bigg Boss Kannada 13:  ಶೋನಿಂದ ಆಚೆ ಬಿದ್ರೂ 5 ಲಕ್ಷ ನಗದು ಬಹುಮಾನ, ಉದ್ಯೋಗ ಗಿಟ್ಟಿಸಿಕೊಂಡ ಕುಮಾರಿ!

ಶೋನಿಂದ ಆಚೆ ಬಿದ್ರೂ 5 ಲಕ್ಷ ನಗದು ಬಹುಮಾನ, ಉದ್ಯೋಗ ಗಿಟ್ಟಿಸಿಕೊಂಡ ಕುಮಾರಿ!

Bigg Boss Kannada 13: ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯರು ಕುಮಾರಿ ಅವರು ಆಟ ಆಡಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಹಾಗಾಗಿ ಕುಮಾರಿ 'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಿಂದ ಕುಮಾರಿ ಹೊರಬಿದ್ದಿದ್ದಾರೆ. ‘ನನ್ನನ್ನು ಕಳುಹಿಸಲು ಕುಮಾರಿ ಅವರನ್ನು ಕರೆತರಲಾಗುತ್ತಿಲ್ಲ’ ಎಂದು ಪೂರ್ಣಿಮಾ ಆರೋಪಿಸಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ಕುಮಾರಿ ಅನಾರೋಗ್ಯದ ಕಾರಣದಿಂದಲೇ ಶೋನಲ್ಲಿ ಉಳಿಯುತ್ತಿಲ್ಲ.

Bigg Boss Kannada 13: ಇದೇ ಭಾನುವಾರ ಬಿಗ್ ಬಾಸ್ 13 Grand Take Off! Video

ಇದೇ ಭಾನುವಾರ ಬಿಗ್ ಬಾಸ್ 13 Grand Take Off!

ಬಿಗ್ ಬಾಸ್ ಸೀಸನ್‌ಗಳಲ್ಲಿ (Bigg Boss Kannada 13) ಸುದೀಪ್ ಎರಡು ಸೀನ್‌ಗಳನ್ನ ನೆನಪಿಟ್ಟುಕೊಂಡಿದ್ದಾರೆ. ಈ ಎರಡರಲ್ಲಿ ಮೊದಲ ಸೀಸನ್‌ ಇವರಿಗೆ ಯಾವಾಗಲೂ ಇಷ್ಟ ಆಗುವ ಸೀಸನ್ ಆಗಿದೆ. ಸತತ 12 ಸೀಸನ್‌ ನಡೆಸಿಕೊಟ್ಟ ಕೀರ್ತಿ ಕಿಚ್ಚನಿಗೆ ಇದೆ. ಈ ಬಾರಿ ಹಲವು ಸೆಲೆಬ್ರಿಟಿಗಳ ಜೊತೆಗೆ 'ಅಗ್ನಿಪರೀಕ್ಷೆ' ಗೆದ್ದ ಮೂವರು ಜನಸಾಮಾನ್ಯರೂ ಈ ಬಾರಿ ಬಿಗ್‌ಬಾಸ್ ಮನೆ ಪ್ರವೇಶಿಸಲಿದ್ದಾರೆ.

Bigg Boss Kannada 13: ಅಗ್ನಿಪರೀಕ್ಷೆಯಲ್ಲಿ ಸ್ಪರ್ಧಿಗಳಿಗೆ ತೀರ್ಪುಗಾರರಿಂದ ಅವಮಾನ; ಸುದೀಪ್​ ಹೇಳಿದ್ದೇನು

ಸ್ಪರ್ಧಿಗಳಿಗೆ ತೀರ್ಪುಗಾರರಿಂದ ಅವಮಾನ; ಸುದೀಪ್​ ಹೇಳಿದ್ದೇನು

Bigg Boss Kannada 13: ಈ ವೀಶೇಷ ಶೋನಲ್ಲಿ ವಿನಯ್, ಚಂದನ್, ಸಂಗೀತ, ಶ್ರುತಿ ಅವರುಗಳು ಜಡ್ಜ್​​ಗಳಾಗಿದ್ದಾರೆ. ವಿನಯ್​ ಗೌಡ ಮತ್ತು ಸಂಗೀತಾ ಶೃಂಗೇರಿ ಅವರ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದೆ. ಜಾಲತಾಣಗಳಲ್ಲಿ ವಿನಯ್​ ಗೌಡ (vinay Gowda) ಅವರು ಬಳಸಿದ ಭಾಷೆಗಳ ಬಗ್ಗೆ, ಸ್ಪರ್ಧಿಗಳಿಗೆ ಅವಮಾನ ಮಾಡಿದ್ದಾರೆ ಎನ್ನುವ ಬಗ್ಗೆ ನೆಟ್ಟಿಗರು ಗರಂ ಆಗುತ್ತಿದ್ದಾರೆ. ಇದೀಗ ಈ ಬಗ್ಗೆ ಸುದೀಪ್​ ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಲಾಗಿದೆ. ಅವರು ಉತ್ತರ ಕೊಟ್ಟಿದ್ದು ಹೀಗೆ.

Bigg Boss kannada 13: ಬಿಗ್‌ಬಾಸ್ ಮನೆಯಲ್ಲಿ ದರ್ಶನ್ ಹಾಡು ಯಾಕೆ ಹಾಕಲ್ಲ? ಸುದೀಪ್‌ ಖಡಕ್‌ ರಿಪ್ಲೈ

ಬಿಗ್‌ಬಾಸ್ ಮನೆಯಲ್ಲಿ ದರ್ಶನ್ ಹಾಡು ಯಾಕೆ ಹಾಕಲ್ಲ? ಸುದೀಪ್‌ ಖಡಕ್‌ ರಿಪ್ಲೈ

Bigg Boss kannada 13:ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಶುರುವಾಲು ವಾರವಷ್ಟೆ ಬಾಕಿ ಇದೆ. ಕಿಚ್ಚ ಸುದೀಪ್ ಮತ್ತು ಆಯೋಜಕರು ಸುದ್ದಿಗೋಷ್ಠಿ ನಡೆಸಿದ್ದು, ಈ ಸೀಸನ್​​ನ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ದರ್ಶನ್‌ ಕುರಿತಾಗಿ ಒಂದು ಪ್ರಶ್ನೆ ಬಂದಿದೆ. ಸುದೀಪ್‌ ಕೂಡ ಖಡಕ್‌ ಉತ್ತರ ನೀಡಿದ್ದಾರೆ.

Bigg Boss Kannada 13: ಇದೊಂದು ಕಾರಣಕ್ಕೆ ʻಅಗ್ನಿಪರೀಕ್ಷೆʼಯಿಂದ ಕುಮಾರಿ ವಿದಾಯ!

ಇದೊಂದು ಕಾರಣಕ್ಕೆ ʻಅಗ್ನಿಪರೀಕ್ಷೆʼಯಿಂದ ಕುಮಾರಿ ವಿದಾಯ!

Bigg Boss Kannada 13: ಪ್ರಸ್ತುತ 18 ಮಂದಿ ಸೆಣಸಾಡುತ್ತಿದ್ದಾರೆ. ‘ನಾನು ಹಳ್ಳಿ ಹುಡುಗಿ ಕುಮಾರಿ’ ಅಂತ ಹೇಳಿಕೊಂಡು ಅಗ್ನಿಪರೀಕ್ಷೆಗೆ ಒಳಗಾದವರು ಲಾವಣ್ಯ ಕುಮಾರಿ (Lavanya Kumari). ಏಕಾಏಕಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಕಾರ್ಯಕ್ರಮದಲ್ಲಿ ಕುಮಾರಿ ಕಾಣ್ತಿಲ್ಲ ಅಂತ ವೀಕ್ಷಕರು ಕಮೆಂಟ್‌ ಕೂಡ ಮಾಡಿದ್ದರು. ಇದೀಗ ಉತ್ತರ ಸಿಕ್ಕಿದೆ.

Bigg Boss Kannada 13:  ‘ಕ್ಯಾಮರಾ ಆಫ್ ಮಾಡಿ’  ಎಂದು ವೇದಿಕೆಯಲ್ಲಿ ರಂಪಾಟ ಮಾಡಿದ ಸ್ಪರ್ಧಿ

‘ಕ್ಯಾಮರಾ ಆಫ್ ಮಾಡಿ’ ಎಂದು ವೇದಿಕೆಯಲ್ಲಿ ರಂಪಾಟ ಮಾಡಿದ ಸ್ಪರ್ಧಿ

Bigg Boss Kannada 13: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ನಡೆಯುತ್ತಿದೆ. ಅಗ್ನಿಪರೀಕ್ಷೆ ಗೆದ್ದ 3 ಮಂದಿ ಮಾತ್ರ ದೊಡ್ಮನೆ ಸೇರುವ ಅವಕಾಶ ಇದೆ. ಆ ಸುವರ್ಣಾವಕಾಶ ಪಡೆಯಲು ಪ್ರಸ್ತುತ 18 ಮಂದಿ ಸೆಣಸಾಡುತ್ತಿದ್ದಾರೆ. ಪೂರ್ಣಿಮಾ ‘ಅಗ್ನಿಪರೀಕ್ಷೆ’ ವೇದಿಕೆ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಪೂರ್ಣಿಮಾ ಆಡಿರುವ ಮಾತುಗಳಿಗೆ ವಿನಯ್ ಗೌಡ, ಸಂಗೀತಾ ಶೃಂಗೇರಿ ಹಾಗೂ ಶ್ರುತಿ ಅಸಮಾಧಾನಗೊಂಡಿದ್ದಾರೆ. ಪೂರ್ಣಿಮಾ ಹಾಗೂ ನಿರ್ಣಾಯಕರ ನಡುವೆ ನಡದಿರುವ ಸಂಘರ್ಷ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

Bigg Boss kannada 13: ಚಂದನ್ ತಂಡಕ್ಕೆ ಕಠಿಣ ಸವಾಲು; ಗೆಲುವಿಗಾಗಿ ಸ್ಪರ್ಧಿಗಳ ಕಾದಾಟ

ಚಂದನ್ ತಂಡಕ್ಕೆ ಕಠಿಣ ಸವಾಲು; ಗೆಲುವಿಗಾಗಿ ಸ್ಪರ್ಧಿಗಳ ಕಾದಾಟ

Bigg Boss kannada 13: ಬಿಗ್ ಬಾಸ್ ಅಗ್ನಿಪರೀಕ್ಷೆ ಕೊನೆಯ ಹಂತದಲ್ಲಿದೆ. 60 ಸ್ಪರ್ಧಿಗಳಿಂದ ಆರಂಭಗೊಂಡ ಸ್ಪರ್ಧೆಯಲ್ಲಿ ಈಗ 19 ಮಂದಿ ಉಳಿದುಕೊಂಡಿದ್ದಾರೆ. ಆದರೆ ಈ 19 ಜನರಲ್ಲಿ ಮೂವರಿಗೆ ಮಾತ್ರ ಬಿಗ್ ಬಾಸ್ ಮನೆಗೆ ಹೋಗುವ ಅವಕಾಶವಿದೆ. ಜ್ಯೂರಿ ಸದಸ್ಯರಾದ ಚಂದನ್ ಶೆಟ್ಟಿ, ಸಂಗೀತ ಶೃಂಗೇರಿ, ಶ್ರುತಿ ಹಾಗೂ ವಿನಯ್ ಗೌಡ ತಂಡಗಳ ನಡುವೆ ನಡೆದಿರುವ ಬಲೂನ್ ಟಾಸ್ಕ್ ಸ್ಪರ್ಧಿಗಳ ನಡುವೆ ಭಾರಿ ಕುತೂಹಲ ಮತ್ತು ಪೈಪೋಟಿಗೆ ಕಾರಣವಾಗಿದೆ.

Bigg Boss Kannada 13: ಬಿಗ್‌ ಬಾಸ್‌ ವೋಟಿಂಗ್ ಪ್ರಕ್ರಿಯೆ ಆರಂಭ! ಮತ್ತೆ ಸ್ಪರ್ಧಿ ಮೇಲೆ ವಿನಯ್‌ ಗರಂ

ಬಿಗ್‌ ಬಾಸ್‌ ವೋಟಿಂಗ್ ಪ್ರಕ್ರಿಯೆ ಆರಂಭ! ಮತ್ತೆ ಸ್ಪರ್ಧಿ ಮೇಲೆ ವಿನಯ್‌ ಗರಂ

Bigg Boss Kannada 13: ಬಿಗ್ ಬಾಸ್ ಮುಖ್ಯ ಮನೆಗೆ ಹೋಗುವ 18 ಸ್ಪರ್ಧಿಗಳಲ್ಲಿ 3 ಸ್ಪರ್ಧಿಗಳನ್ನು ನೇರವಾಗಿ ಆಯ್ಕೆ ಮಾಡುವ ಸಂಪೂರ್ಣ ಹಕ್ಕನ್ನು ವೀಕ್ಷಕರಿಗೆ ನೀಡಲಾಗಿದೆ. ಈ ಅಗ್ನಿಪರೀಕ್ಷೆಯಲ್ಲಿ ಹಲವು ಟಾಸ್ಕ್ (Task) ನೀಡಲಾಗುತ್ತಿದೆ. 3 ಪ್ಯಾಸೆಂಜರ್‌ಗಳನ್ನು ಆಯ್ಕೆ ಮಾಡಲು ವೀಕ್ಷಕರಿಗೆ ಅವಕಾಶನೀಡಲಾಗಿದೆ. ಈಗಾಗಲೇ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೋಟಿಂಗ್ ಆರಂಭವಾಗಿದೆ.

Bigg Boss Kannada 13: ʻಗೆಟ್‌ ಔಟ್‌ʼ ಎಂದ ವಿನಯ್‌ ಗೌಡ! ತಮ್ಮದೇ ಸ್ಟೈಲ್‌ನಲ್ಲಿ ತಿರುಗೇಟು ಕೊಟ್ಟ ಸ್ಪರ್ಧಿ ಶ್ರೇಯಸ್

ʻಗೆಟ್‌ ಔಟ್‌ʼ ಎಂದ ವಿನಯ್‌ ಗೌಡಗೆ ಸ್ಪರ್ಧಿ ಶ್ರೇಯಸ್ ಹೇಳಿದ್ದೇನು?

Bigg Boss Kannada 13: ಟಾಪ್ 3 ಕಂಟೆಸ್ಟೆಂಟ್ಸ್‌ನ ಬಿಗ್ ಬಾಸ್ ಮನೆಯೊಳಗೆ ವೋಟ್ ತುಂಬಾ ಮುಖ್ಯ. ಜಿಯೋಹಾಟ್‌ಸ್ಟಾರ್ ಓಪನ್ ಮಾಡಿ, ನಿಮ್ಮ ಇಷ್ಟದ ಕಂಟೆಸ್ಟೆಂಟ್ ಹೆಸರಿನ ಮೇಲೆ ಕ್ಲಿಕ್ ಮಾಡಿ, ವೋಟ್ ಮಾಡಿ ಎಂದು ವಾಹಿನಿ ಸದ್ಯ ಹಂಚಿಕೊಂಡಿದೆ. ಇದೆಲ್ಲದರ ಹೊರತಾಗಿ ಮತ್ತೆ ಸುದ್ದಿಯಾಗಿದ್ದು ವಿನಯ್‌ ಗೌಡ . ಈಗ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋವೋಂದು ವೈರಲ್‌ ಆಗಿದ್ದು, ವಿನಯ್‌ ಗೌಡ ಅವರ ಸುತ್ತ ಮತ್ತಷ್ಟು ಟ್ರೋಲ್‌ಗಳು ಹರಿದಾಡ್ತಿವೆ.

Bigg Boss Kannada 13: ನಾಯಕಿ ನಿರ್ಧಾರಕ್ಕೆ ತಂಡದವರೇ Rebel! ಅಗ್ನಿಪರೀಕ್ಷೆ ಎದುರಿಸೋಕೆ ವಯಸ್ಸು ಯಾವ ಲೆಕ್ಕ?

Bigg Boss : ಅಗ್ನಿಪರೀಕ್ಷೆ ಎದುರಿಸೋಕೆ ವಯಸ್ಸು ಯಾವ ಲೆಕ್ಕ?

Bigg Boss: ಸ್ಪರ್ಧಿಗಳ ಮಧ್ಯೆ ಹಣಾಹಣಿ ಜೋರಾಗಿದೆ. ಪೂರ್ಣಿಮಾ ತಂಡದಲ್ಲೇ ಅಸಮಧಾನ ಶುರುವಾಗಿತ್ತು. ನಾಯಕಿ ನಿರ್ಧಾರಕ್ಕೆ ತಂಡದವರೇ Rebel ಆಗಿದ್ದಾರೆ. ಮತ್ತೊಂದು ಕಡೆ ಟೀಂ ಕಟ್ಟುವಾಗ ಗಂಡು , ಹೆಣ್ಣು ಎಂಬ ಭೇದ ಶುರುವಾಗಿದೆ. ಅಗ್ನಿಪರೀಕ್ಷೆ ಅಖಾಡದಲ್ಲಿ ಗಂಡು-ಹೆಣ್ಣು ಭೇದನೇ ಇಲ್ಲ ಎಂಬ ಅಂಶವು ಇದರಲ್ಲಿದೆ.

Bigg Boss Kannada 13: ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ; ಯಾರು best? ಯಾರು worst?

ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ; ಯಾರು best? ಯಾರು worst?

Bigg Boss Kannada 13: ಹಲವು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 13 (Bigg boss Kannada 13) ಯಾವಾಗ ಆರಂಭವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಗ್ರ್ಯಾಂಡ್ ಪ್ರೀಮಿಯರ್ ದಿನಾಂಕ ಹಾಗೂ ಸಮಯ ಈಗಾಗಲೇ ರಿವೀಲ್‌ ಆಗಿದೆ. 'ಅಗ್ನಿ ಪರೀಕ್ಷೆ'ಗೆ ಒಟ್ಟು 60 ಮಂದಿ ಬಂದಿದ್ದರು. ಜನರ ವೋಟಿಂಗ್ ಮೂಲಕ ನಡೆಯಲಿದೆ ಆಯ್ಕೆ: ಮನೆಯೊಳಗೆ ಹೋಗೋದು ಮೂರೇ ಮಂದಿ. ಎಲ್ಲವೂ ನಡೆದ ಮೇಲೆ ಇಲ್ಲಿ ವೀಕ್ಷಕರ ಮತದ ಆಧಾರದ ಮೇಲೆ ಕೇವಲ ಮೂರು ಮಂದಿಯನ್ನಷ್ಟೇ ಆಯ್ಕೆ ಮಾಡಿ ಬಿಗ್‌ ಬಾಸ್‌ ಮನೆಗೆ ಕಳುಹಿಸಲಾಗುತ್ತದೆ.

Bigg Boss Kannada 13: ʻಅಗ್ನಿಪರೀಕ್ಷೆʼಗೆ ಹೆದರಿ ಹೇಮಲತಾ ಹೊರಗೆ ಹೋಗ್ಬಿಡ್ತಾರಾ?

ʻಅಗ್ನಿಪರೀಕ್ಷೆʼಗೆ ಹೆದರಿ ಹೇಮಲತಾ ಹೊರಗೆ ಹೋಗ್ಬಿಡ್ತಾರಾ?

Bigg Boss Kannada 13: ʻಹೇಮಲತಾ ಅವರ ಪೂರ್ಣ ಹೆಸರು ಹೇಮಲತಾ ಜಯಣ್ಣ. ಅಪ್ಪಟ ಹಳ್ಳಿ ಪ್ರತಿಭೆ. ಇವರ ಮೂಲ ಆದಯ ವ್ಯವಸಾಯ. ಹೇಮಲತಾ ಅವರಿಗೆ ಇಬ್ಬರೂ ಮಕ್ಕಳು. ವ್ಯವಸಾಯ, ಮನೆ ಕೆಲಸ ಮಾಡುತ್ತಾ ಹಾಡು ಹೇಳುವ ಅಭ್ಯಾಸ ಇವರದ್ದು. ಹೇಮಲತಾಗೆ ಈ ಟಾಸ್ಕ್‌ ನಿಭಾಯಿಸಲು ಕಷ್ಟವಾಯ್ತು. ಪ್ರತಿ ಸ್ಪರ್ಧಿಗಳು ಕೊಟ್ಟ ಕಾರಣಕ್ಕೆ ಹೇಮಲತಾ ಸಖತ್‌ ಸೈಲೆಂಟ್‌ ಆದ್ರು. ಇಷ್ಟು ಅರ್ಥ ಮಾಡಿಕೊಂಡು ಇಲ್ಲಿ ತನಕ ಆಟ ಆಡಿದೆ. ಬಿಗ್‌ ಬಾಸ್‌ ಇಷ್ಟು ಕಷ್ಟ ಅಂತ ಗೊತ್ತಿರಲಿಲ್ಲ ಎಂದು ಭಾವುಕರಾದರು.

Bigg Boss Kannada 13: ಕಾವೇರಿದ 'ಅಗ್ನಿಪರೀಕ್ಷೆ'ಯ ತಾಪ: ಸ್ಪರ್ಧಿಗಳು ಗಡಗಡ

ಕಾವೇರಿದ 'ಅಗ್ನಿಪರೀಕ್ಷೆ'ಯ ತಾಪ: ಸ್ಪರ್ಧಿಗಳು ಗಡಗಡ

Bigg Boss Kannada 13: ಬಿಗ್‌ ಬಾಸ್‌ ಮನೆಗೆ ಹೋಗಲು ಜನಸಾಮಾನ್ಯರು ಹೋರಾಟ ನಡೆಸುತ್ತಿದ್ದಾರೆ. ಟಾಸ್ಕ್ ಶುರುವಾಗುತ್ತಿದ್ದಂತೆ ಪೂರ್ಣಿಮಾ ಅವರು ಕುಮಾರಿಯನ್ನು ತಳ್ಳಿ ಬಲೂನ್ ಅನ್ನು ಒಡೆದು ಹಾಕಿದ್ದಾರೆ. ಏಕಾಏಕಿ ತಲೆ ಸುತ್ತಿ ಕುಮಾರಿ ಕೆಳಗೆ ಬಿದ್ದಿದ್ದಾಳೆ. ಈ ಪ್ರೋಮೋ (Promo) ಈಗ ಸಖತ್‌ ಸುದ್ದಿಯಲ್ಲಿದೆ. ಐದು Star ಕಂಟೆಸ್ಟೆಂಟ್‌ ಇದ್ದಾರೆ. ಅದರಲ್ಲಿ ಯಾರಾಗ್ತಾರೆ top 4? ಅಂತ ಪ್ರೋಮೋ ಹಂಚಿಕೊಂಡಿದೆ ವಾಹಿನಿ. ಪೂರ್ಣಿಮಾ ಈ ವೇಳೆ ಕುಮಾರಿ ತುಂಬಾ ಚೈಲ್ಡಿಶ್‌ ಎಂದಿದ್ದಾರೆ.

Bigg Boss Kannada 13: ಈ ಸ್ಪರ್ಧಿಯ ನೋವಿನ ಮಾತು ಕೇಳಿ ಕಣ್ಣೀರಿಟ್ಟ ಜ್ಯೂರೀಸ್‌ !

ಈ ಸ್ಪರ್ಧಿಯ ನೋವಿನ ಮಾತು ಕೇಳಿ ಕಣ್ಣೀರಿಟ್ಟ ಜ್ಯೂರೀಸ್‌ !

Bigg Boss Kannada 13: ಬಿಗ್ ಬಾಸ್ ಸೀಸನ್-13 ರ ಅಗ್ನಿಪರೀಕ್ಷೆ (Agniparikshe) ಶುರು ಆಗಿದೆ. ಅಗ್ನಿಪರೀಕ್ಷೆ ಅಲ್ಲಿ 60 ಜನ ಬಂದಿದ್ದರು. ಇವರಿಗೆ ಇಲ್ಲಿ ಟಫ್ ಟಾಸ್ಕ್‌ಗಳನ್ನೆ ಕೊಟ್ಟಿದ್ದಾರೆ. ಇದನ್ನ ಸ್ವೀಕರಿಸದೇ ಸ್ಟೇಜ್ ಬಿಟ್ಟು ಹೋಗಿರೋರು ಇದ್ದಾರೆ. ಇದೀಗ ಲಿಖಿತ್‌ ಗೊಂಡಿ, ರಾಜೀವ್‌ ಗೊಂಡಿ, ಪ್ರಿಯಾಂಕ , ದೀಪಕ್‌ ರಾಜ್‌ ಸೆಲೆಕ್ಟ್‌ ಆಗಿದ್ದಾರೆ. ಮುಂದಿನ ಸುತ್ತಿಗೆ ಆಯ್ಕೆ ಆಗಿದ್ದಾರೆ. ಇದೀಗ ಹೊಸ ಪ್ರೋಮೋ ಔಟ್‌ ಆಗಿದೆ. ತೀರ್ಪುಗಾರರೇ ಕಣ್ಣೀರಿಟ್ಟಿದ್ದಾರೆ.

Bigg boss Kannada 13: ಬಿಗ್‌ ಬಾಸ್‌ಗೆ ಸೆಲೆಕ್ಟ್‌ ಆಗಲು ಇದು ಲಾಸ್ಟ್‌ ಚಾನ್ಸ್‌; ಕಠಿಣವಾಯ್ತು ಟಾಸ್ಕ್‌!

ಬಿಗ್‌ ಬಾಸ್‌ಗೆ ಸೆಲೆಕ್ಟ್‌ ಆಗಲು ಇದು ಲಾಸ್ಟ್‌ ಚಾನ್ಸ್‌

Bigg boss Kannada 13: ಹೊಸ ಸೀಸನ್‌ನ ಆರಂಭಕ್ಕೂ ಮುನ್ನ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಿದೆ. ದೀಕ್ಷಾ ಆರ್‌ ಶೆಟ್ಟಿ, ಮಾಡ್ರನ್‌ ಕವಿ ಮಂಜ, ಇಶಾ ನವೀನ್‌, ಯೋಗಿತಾ-ಯೋಗಶ್ರೀ, ಚರಣ್‌ ಶೆಟ್ಟಿ, ರತ್ನಾ ಚಂದ್ರಪ್ಪ, ಕಬಾಬ್‌ ಮಂಜು ಹಾಗೂ ಪೂರ್ಣಿಮಾ ಜಿಕೆ ಎಂಬ 8 ಸ್ಪರ್ಧಿಗಳು ಭಾಗಿಯಾಗಿದ್ದರು. ಇದರಲ್ಲಿ ಅರ್ಹತೆ ಟೆಸ್ಟ್‌ಪಾಸ್‌ ಆಗಿ ಮಾಡ್ರನ್‌ ಕವಿ ಮಂಜ, ಚರಣ್‌ ಶೆಟ್ಟಿ, ರತ್ನ ಚಂದ್ರಪ್ಪ, ಜಿ.ಕೆ ಪೂರ್ಣಿಮಾ ಎರಡನೇ ಸುತ್ತಿಗೆ ಆಯ್ಕೆ ಆಗಿದ್ದಾರೆ. ಇದೀಗ ಹೊಸ ಪ್ರೋಮೋ (Promo) ಔಟ್‌ ಆಗಿದೆ.

Bigg Boss Kannada 13: ಅಷ್ಟು ಸುಲಭವಾಗಿ ಇಂಪ್ರೆಸ್‌ ಆಗಲ್ಲ `ಅಗ್ನಿಪರೀಕ್ಷೆ'ಯ juries! ನೆಲದ ಮೇಲೆ ಬಿದ್ದು ಹೊರಳಾಡಿದ ಗಂಗಾ

ಅಷ್ಟು ಸುಲಭವಾಗಿ ಇಂಪ್ರೆಸ್‌ ಆಗಲ್ಲ ʻಅಗ್ನಿಪರೀಕ್ಷೆʼಯ juries!

Bigg Boss Kannada 13:ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಲು ಸಾಮಾನ್ಯರಿಗೆ ಅವಕಾಶ ನೀಡಲಾಗಿದ್ದು, ಅರ್ಜಿ ಹಾಕಿ ಹಲವು ಹಂತಗಳ ಆಯ್ಕೆ ಪ್ರಕ್ರಿಯೆಗಳನ್ನು ಮುಗಿಸಿದವರನ್ನು ಬಿಗ್​​ಬಾಸ್ ಮನೆಗೆ ಕಳಿಸಲಾಗುತ್ತದೆ. ಮೊದಲ ಸಂಚಿಕೆಯಲ್ಲಿ ಭಾಗವಹಿಸಿದ ದೀಕ್ಷಾ ಆರ್. ಶೆಟ್ಟಿ, ಮಾಡ್ರನ್ ಕವಿ ಮಂಜ, ಇಶಾ ನವೀನ್, ಯೋಗಿತಾ-ಯೋಗಶ್ರೀ, ರತ್ನಾ ಚಂದ್ರಪ್ಪ, ಕಬಾಬ್ ಮಂಜು, ಚರಣ್ ಶೆಟ್ಟಿ ಹಾಗೂ ಜಿ.ಕೆ. ಪೂರ್ಣಿಮಾ ಅವರ ಪೈಕಿ ಮಾಡ್ರನ್ ಕವಿ ಮಂಜ, ಚರಣ್ ಶೆಟ್ಟಿ, ರತ್ನಾ ಚಂದ್ರಪ್ಪ ಮತ್ತು ಜಿ.ಕೆ. ಪೂರ್ಣಿಮಾ ಯಶಸ್ವಿಯಾಗಿ ಎರಡನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ. ಹೊಸ ಪ್ರೋಮೋ ಔಟ್‌ ಆಗಿದೆ.

Bigg Boss kannada 13: ಅಮ್ಮ, ತಮ್ಮನನ್ನು ಹುಡುಕಲು ಬಂದ ಸ್ಪರ್ಧಿಯೇ ರಿಜೆಕ್ಟ್‌!

ಅಮ್ಮ, ತಮ್ಮನನ್ನು ಹುಡುಕಲು ಬಂದ ಸ್ಪರ್ಧಿಯೇ ರಿಜೆಕ್ಟ್‌!

Bigg Boss kannada 13: 60 ಮಂದಿಯಲ್ಲಿ ಕೆಲವರು 'ಅಗ್ನಿ ಪರೀಕ್ಷೆಯನ್ನು ದಾಟಿ 'ಬಿಗ್ ಬಾಸ್' ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ. ಜಿಯೋ ಹಾಟ್‌ ಸ್ಟಾರ್‌ನಲ್ಲಿ ಈಗಾಗಲೇ ಸ್ಟ್ರೀಮಿಂಗ್‌ (Straeming) ಶುರುವಾಗಿದೆ. ತೀರ್ಪುಗಾರರು ಕೊಟ್ಟ ಟಾಸ್ಕ್‌ ನಿಭಾಯಿಸಿ ಗೆದ್ದವರು ಮುಂದಿನ ರೌಂಡ್‌ಗೆ ಆಯ್ಕೆ ಆಗುತ್ತಾರೆ. ಜಡ್ಜ್‌ಗಳು ಮುಂದಿನ ಸುತ್ತಿಗೆ ಆಯ್ಕೆ ಮಾಡಿದ್ದಾರೆ. ಇನ್ನು ಕೆಲವರು ನೇರವಾಗಿ ರಿಜೆಕ್ಟ್ ಆಗಿದ್ದಾರೆ.

Bigg Boss Kannada 13: ಅಪ್ಪನಾ? ಮಗನಾ? ಅಗ್ನಿಪರೀಕ್ಷೆಗೆ ಎಂಟ್ರಿ ಯಾರದ್ದು?

ಅಪ್ಪನಾ? ಮಗನಾ? ಅಗ್ನಿಪರೀಕ್ಷೆಗೆ ಎಂಟ್ರಿ ಯಾರದ್ದು?

Bigg Boss Kannada 13: ಬಿಗ್‌ಬಾಸ್ ಕನ್ನಡ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ಪ್ರತಿ ಸೀಸನ್‌ನಲ್ಲೂ ಹೊಸತನದ ಮೂಲಕ ವೀಕ್ಷಕರನ್ನು ರಂಜಿಸುತ್ತಿದೆ. ಲಕ್ಷಾಂತರ ಮಂದಿ ತಮ್ಮ ವಿಡಿಯೋಗಳನ್ನು ಕಳುಹಿಸಿದ್ದು, ಅವುಗಳಲ್ಲಿ ಅಳೆದು-ತೂಗಿ ಒಟ್ಟು 60 ಸ್ಪರ್ಧಿಗಳನ್ನು ಅಗ್ನಿಪರೀಕ್ಷೆ ರೌಂಡ್‌ಗೆ ಆಯ್ಕೆ ಮಾಡಲಾಗಿದೆ. ಆದರೆ ಬಿಗ್‌ಬಾಸ್ ಅಗ್ನಿಪರೀಕ್ಷೆ ಅಂದುಕೊಂಡಷ್ಟು ಸುಲಭವಲ್ಲ. ಇದಕ್ಕೆ ಸಾಕ್ಷಿಯಾಗಿರುವುದು ಇದೀಗ ಬಿಡುಗಡೆಯಾಗಿರುವ ಅಗ್ನಿ ಪರೀಕ್ಷೆ ಹೊಸ ಪ್ರೋಮೋ.

Bigg Boss: ಹಿಂದಿ ಬಿಗ್ ಬಾಸ್ ಮನೆಗೆ  ಲಲಿತ್ ಮೋದಿ ಎಂಟ್ರಿ?

ಹಿಂದಿ ಬಿಗ್ ಬಾಸ್ ಮನೆಗೆ ಲಲಿತ್ ಮೋದಿ ಎಂಟ್ರಿ?

Bigg Boss: ಐಪಿಎಲ್ ಸಂಸ್ಥಾಪಕ ಮತ್ತು ಉದ್ಯಮಿ ಲಲಿತ್ ಮೋದಿ (Lalit Modi) ಮುಂಬರುವ ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಲಲಿತ್ ಮೋದಿ ಈಗ ಈ ಸುದ್ದಿ ಫೆಕ್‌ ಎಂದು ಕ್ಲಾರಿಟಿ ಕೊಟ್ಟಿದ್ದಾರೆ. ಕಾರ್ಯಕ್ರಮಕ್ಕಾಗಿ ತಮ್ಮನ್ನು ಸಂಪರ್ಕಿಸಿಲ್ಲ ಮತ್ತು ಅದರಲ್ಲಿ ಭಾಗವಹಿಸುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

Bigg boss Kannada 13: ಬಿಗ್ ಬಾಸ್ ಮನೆಯಲ್ಲಿ ಒಬ್ಬರಾಗೋದು ಸುಲಭ ಅಲ್ಲ! ಯಾರು ಈ ಹೇಮಲತಾ ?

ಬಿಗ್ ಬಾಸ್ ಮನೆಯಲ್ಲಿ ಒಬ್ಬರಾಗೋದು ಸುಲಭ ಅಲ್ಲ! ಯಾರು ಈ ಹೇಮಲತಾ ?

Bigg boss Kannada 13: ಬಿಗ್‌ ಬಾಸ್‌ ಮನೆಯ ಸ್ಟಾರ್‌ ಕಂಟೆಸ್ಟಂಟ್‌ ಆಗಿ ಕೋಲಾರ ಜಿಲ್ಲೆಯಲ್ಲಿಯ ಬಂಗಾರಪೇಟೆ ಊರಿನ 72ವರ್ಷದ ರತ್ನ ಮತ್ತು 20ವರ್ಷದ ಯುವತಿ ಕುಮಾರಿ ಎಂಬುವವರು ಆಯ್ಕೆ ಆಗಿದ್ದಾರೆ. ‘ಬಂಗಾರಪೇಟೆ ಆನೆ’ ಎಂದು ವಿನಯ್‌ ಗೌಡ ಅವರು ಬಿರುದು ಕೊಟ್ಟಿದ್ದಾರೆ.ಅದೇರೀತಿ ಜೆನ್ ಝೀ(Gen Z) ಕ್ಯಾಟಗರಿಯಲ್ಲಿ ಕುಮಾರಿ ಆವರು ಆಯ್ಕೆ ಆಗಿದ್ದಾರೆ. ಇದರ ಬೆನ್ನಲ್ಲೇ ಈಗ ಹೇಮಲತಾ ಜಯಣ್ಣ ಕೂಡ ಅಗ್ನಿಪರೀಕ್ಷೆಗೆ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.

Bigg Boss Kannada 13: ಸೆಟ್‌ನಲ್ಲೇ ವಿನಯ್ ವಿರುದ್ಧ ಕಿಡಿಕಾರಿದ ಸಂಗೀತಾ ಶೃಂಗೇರಿ!

ಸೆಟ್‌ನಲ್ಲೇ ವಿನಯ್ ವಿರುದ್ಧ ಕಿಡಿಕಾರಿದ ಸಂಗೀತಾ ಶೃಂಗೇರಿ!

Bigg Boss Kannada 13: ನಸಾಮನ್ಯರಿಗೆ ಈ ಬಾರಿ ಅವಕಾಶ ಕಲ್ಪಿಸಿದೆ ‘ಬಿಗ್‌ ಬಾಸ್‌’ ತಂಡ. ಸಂಗೀತಾ ಶೃಂಗೇರಿ ಮತ್ತು ವಿನಯ್‌ ಗೌಡ ಈ ಬಾರಿ ಅವರೇ ತೀರ್ಪುಗಾರರ ಸ್ಥಾನದಲ್ಲಿದ್ದಾರೆ. 'ಬಿಗ್ ಬಾಸ್ ಅಗ್ನಿಪರೀಕ್ಷೆ' ಶೋ ಜಡ್ಜ್‌ಗಳಾದ ಸಂಗೀತಾ ಶೃಂಗೇರಿ ಹಾಗೂ ವಿನಯ್ ಗೌಡ ಸೋಶಿಯಲ್ ಮೀಡಿಯಾ ಟ್ರೋಲ್‌ಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮೇಲಾಗುತ್ತಿರುವ ನೆಗೆಟಿವ್ ಕಾಮೆಂಟ್‌ಗಳನ್ನು ವಿನಯ್ ಎಂಜಾಯ್ ಮಾಡುತ್ತಿರುವುದನ್ನು ಕಂಡು ಸಂಗೀತಾ ಸೆಟ್‌ನಲ್ಲೇ ವಿನಯ್ ವಿರುದ್ಧ ಗರಂ ಆಗಿದ್ದಾರೆ.

Bigg Boss Kannada 13: ‘ಬಿಗ್‌ ಬಾಸ್‌ ಅಗ್ನಿಪರೀಕ್ಷೆಗೆ’ ಸೆಲೆಕ್ಟ್‌ ಆದವರು ಇವರೇ; ಕನಸುಗಳಿಗೆ ಇಲ್ಲಿ age limit ಇಲ್ಲಪ್ಪೋ!

Bigg Boss: ಬಿಗ್‌ ಬಾಸ್‌ ಅಗ್ನಿಪರೀಕ್ಷೆಗೆ ಸೆಲೆಕ್ಟ್‌ ಆದವರು ಇವರೇ

Bigg boss Kannada: ಬಿಗ್‌ ಬಾಸ್‌ ಮನೆಯ ಸ್ಟಾರ್‌ ಕಂಟೆಸ್ಟಂಟ್‌ ಆಗಿ ಕೋಲಾರ ಜಿಲ್ಲೆಯಲ್ಲಿಯ ಬಂಗಾರಪೇಟೆ ಊರಿನ 72ವರ್ಷದ ರತ್ನ ಮತ್ತು 20ವರ್ಷದ ಯುವತಿ ಕುಮಾರಿ ಎಂಬುವವರು ಆಯ್ಕೆ ಆಗಿದ್ದಾರೆ. ‘ಬಂಗಾರಪೇಟೆ ಆನೆ’ ಎಂದು ವಿನಯ್‌ ಗೌಡ ಅವರು ಬಿರುದು ಕೊಟ್ಟಿದ್ದಾರೆ.ಅದೇರೀತಿ ಜೆನ್ ಝೀ(Gen Z) ಕ್ಯಾಟಗರಿಯಲ್ಲಿ ಕುಮಾರಿ ಆವರು ಆಯ್ಕೆ ಆಗಿದ್ದಾರೆ.

Bigg Boss Kannada 13: ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಸ್ಪರ್ಧಿ! ವೇದಿಕೆಯಲ್ಲೇ ಹೈಡ್ರಾಮಾ

Bigg Boss Kannada 13: ಬಿಗ್ ಬಾಸ್ ಮನೆ ಪ್ರವೇಶಿಸಲು 60 ಜನ ಸ್ಪರ್ಧಿಗಳ ನಡುವೆ ಕಠಿಣ ಸವಾಲುಗಳು ನಡೆಯುತ್ತಿದೆ. ಸ್ಪರ್ಧಿಗಳ ಸಹನೆ, ದೈಹಿಕ ಸಾಮರ್ಥ್ಯ, ಆಟದ ತಂತ್ರ ಹಾಗೂ ನಡೆನುಡಿಯನ್ನ ಪರೀಕ್ಷಿಸಲು ಜಡ್ಜ್‌ಗಳು ನೇರವಾಗಿ ವೇದಿಕೆಯಲ್ಲೇ ವಿಭಿನ್ನ ಟಾಸ್ಕ್‌ಗಳನ್ನ ನೀಡಿದ್ದಾರೆ. ಇದೇ ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಈಗ ಆ ಕನಸುಗಳಿಗೆ ವೇದಿಕೆ ಸಜ್ಜಾಗ್ತಿದೆ.

Loading...