ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Budget 2026

ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ; ದೀರ್ಘಾವಧಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಖಲೆ ಬರೆಯಲು ಸಜ್ಜು

ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

Karnataka Budget: 2026-27ನೇ ಆರ್ಥಿಕ ವರ್ಷದ ಕರ್ನಾಟಕ ಬಜೆಟ್‌ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್‌ 6ರಂದು ಸಿಎಂ‌ ಸಿದ್ದರಾಮಯ್ಯ ಮುಂಗಡ ಪತ್ರ ಮಂಡಿಸಲಿದ್ದಾರೆ. ಮಾರ್ಚ್‌ 6ರಿಂದ ಮಾರ್ಚ್ 27ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಮೊದಲ ದಿನ ಬಜೆಟ್‌ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Karnataka Budget 2026: ರಾಜ್ಯ ಬಜೆಟ್‌ ದಿನಾಂಕ ಸದ್ಯದಲ್ಲಿಯೇ ನಿಗದಿ: ಸಿಎಂ ಸಿದ್ದರಾಮಯ್ಯ

ರಾಜ್ಯ ಬಜೆಟ್‌ ದಿನಾಂಕ ಸದ್ಯದಲ್ಲಿಯೇ ನಿಗದಿ: ಸಿಎಂ ಸಿದ್ದರಾಮಯ್ಯ

2026-27ನೇ ಸಾಲಿನ ಬಜೆಟ್‌ಗೆ ಪೂರ್ವಭಾವಿಯಾಗಿ ಸದ್ಯ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆಗಳನ್ನು ನಡೆಸುತ್ತಿದ್ದಾರೆ. ಇಲಾಖೆಗಳ ಅನುದಾನದ ಬೇಡಿಕೆ ಸ್ವೀಕರಿಸಿ, ನೂತನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ಬಜೆಟ್‌ ದಿನಾಂಕವನ್ನು ಘೋಷಿಸಲಿದ್ದಾರೆ.

ಕೇಂದ್ರ ಬಜೆಟ್ ಕುರಿತು ಉದ್ಯಮಿಗಳ ಅಭಿಪ್ರಾಯಗಳು

ಕೇಂದ್ರ ಬಜೆಟ್ ಕುರಿತು ಉದ್ಯಮಿಗಳ ಅಭಿಪ್ರಾಯಗಳು

ಅರ್ಜುನ್ ರಂಗ, ಸೈಕಲ್ ಪ್ಯೂರ್ ಅಗರಬತ್ತಿ ವ್ಯವಸ್ಥಾಪಕ ನಿರ್ದೇಶಕರು: ದೀರ್ಘಾವಧಿಯಲ್ಲಿ ದೇಶದ ಸಾಮರ್ಥ್ಯ ವೃದ್ಧಿ ಮತ್ತು ಹಣಕಾಸಿನ ಶಿಸ್ತಿನ ಯಶಸ್ವಿ ಮಿಶ್ರಣವಾಗಿ ಬಜೆಟ್ ಕಾಣಿಸುತ್ತಿದೆ. ಭಾರತೀಯ ಶ್ರೀಗಂಧದ ಪರಿಸರ ವ್ಯವಸ್ಥೆ ಮತ್ತು ಹೆಚ್ಚಿನ ಮೌಲ್ಯದ ಕೃಷಿಯನ್ನು ಪುನರುಜ್ಜೀವನ ಗೊಳಿಸುವತ್ತ ಬಜೆಟ್ ಗಮನಹರಿಸಿದೆ. ಅಲ್ಲದೇ, ಎಂಎಸ್ಎಂಇ ಬೆಳವಣಿಗೆಗೆ ಬಜೆಟ್‌ನಲ್ಲಿ ನೀಡಿರುವ ಬೆಂಬಲವು ಸ್ವಾವಲಂಬಿ ಭಾರತಕ್ಕೆ ಪೂರಕವಾಗಿದೆ.

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ವಿಪಕ್ಷಗಳು ಮಾಡಿರುವ  ಅಡ್ಡಿಯಿಂದ ಆಗಿರುವ ನಷ್ಟ ಎಷ್ಟು ಗೊತ್ತೇ?

ಬಜೆಟ್ ಅಧಿವೇಶನದಲ್ಲಿ ಈವರೆಗೆ ಆಗಿರುವ ನಷ್ಟ ಎಷ್ಟು?

ಜನವರಿ 28ರಂದು ಆರಂಭವಾಗಿರುವ ಬಜೆಟ್ ಅಧಿವೇಶ ಇಂದಿಗೆ ಹತ್ತು ದಿನ ಪೂರ್ಣಗೊಳಿಸಿದೆ. ಸಾಕಷ್ಟು ಅಡಚಣೆಗಳ ಮಧ್ಯೆ ಇದು ಮುಂದುವರಿದರೂ ಇಲ್ಲಿ ಈವರೆಗೆ ಜನರ ತೆರಿಗೆ ಹಣ ವ್ಯರ್ಥವಾಗುತ್ತಿರುವುದು ಒಂದೆರಡು ಕೋಟಿ ಅಲ್ಲ ಬರೋಬ್ಬರಿ 57 ಕೋಟಿ ರೂ. ಹೀಗೆ ಮುಂದುವರಿದರೆ ಇದು ನೂರು ಕೋಟಿ ರೂ. ವರೆಗೂ ಹೋಗಬಹುದು.

ಕೇಂದ್ರದ ಬಜೆಟ್‌ ಆರೋಗ್ಯ ಕ್ಷೇತ್ರಕ್ಕೆ ಏನೇನು ಕೊಡುಗೆ? ಆರೋಗ್ಯ ಕ್ಷೇತ್ರದ ಗಣ್ಯರಿಂದ ಅಭಿಪ್ರಾಯ

ಕೇಂದ್ರದ ಬಜೆಟ್‌ ಆರೋಗ್ಯ ಕ್ಷೇತ್ರಕ್ಕೆ ಏನೇನು ಕೊಡುಗೆ?

ಹ್ಯಾಪಿಯೆಸ್ಟ್ ಹೆಲ್ತ್‌ನಲ್ಲಿ, ದೀರ್ಘಕಾಲದ ಮತ್ತು ಜೀವನಶೈಲಿ ಸಂಬಂಧಿತ ಪರಿಸ್ಥಿತಿಗಳನ್ನು ಪರಿಹರಿ ಸಲು ಸಕಾಲಿಕ ರೋಗನಿರ್ಣಯ, ಕ್ಲಿನಿಕಲ್ ಆರೈಕೆ ಮತ್ತು ಆಯುರ್ವೇದ ಮತ್ತು ಯೋಗದಂತಹ ಪುರಾವೆ ಆಧಾರಿತ ಸ್ವಾಸ್ಥ್ಯ ಅಭ್ಯಾಸಗಳನ್ನು ಸಂಯೋಜಿಸುವ ಸಮಗ್ರ ವಿಧಾನದ ಅಗತ್ಯವಿದೆ ಎಂದು ನಾವು ನಂಬುತ್ತೇವೆ.

ಮಲತಾಯಿ ಧೋರಣೆಯ ಬಜೆಟ್‌ ತಕ್ಷಣ ಸರಿಪಡಿಸಿ: ಕೇಂದ್ರಕ್ಕೆ ಆರ್.ವಿ. ದೇಶಪಾಂಡೆ ಆಗ್ರಹ

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಅನ್ಯಾಯ ಎಂದ ಆರ್.ವಿ. ದೇಶಪಾಂಡೆ

R.V. Deshpande: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಫೆಬ್ರವರಿ 1ರಂದು ಮಂಡಿಸಿದ ಬಜೆಟ್‌ಗೆ ಕಾಂಗ್ರೆಸ್‌ ನಾಯಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ʼʼಕೇಂದ್ರ ಸರ್ಕಾರ ವಾಸ್ತವದಲ್ಲಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಿಗೆ ಕಡಿಮೆ ಪ್ರತಿಫಲ ನೀಡುವ ಭೇದಭಾವದ ನೀತಿಯನ್ನು ಅನುಸರಿಸುತ್ತಿರುವುದು ಈ ಬಜೆಟ್‌ನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆʼʼ ಎಂದಿದ್ದಾರೆ.

Union Budget 2026-27: ಪ್ರವಾಸೋದ್ಯಮ ವಿಕಸಿತ ಭಾರತದ ಆರ್ಥಿಕ ಶಕ್ತಿ

Union Budget 2026-27: ಪ್ರವಾಸೋದ್ಯಮ ವಿಕಸಿತ ಭಾರತದ ಆರ್ಥಿಕ ಶಕ್ತಿ

ಇದು ಪ್ರವಾಸೋದ್ಯಮ ಪರಿಸರ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ, ಉದ್ಯೋಗ ಸೃಷ್ಟಿ, ಈ ಮೂರು ಅಂಶಗಳ ಸಮತೋಲನದ ಮಾದರಿ. ಕೃಷಿ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಾಗಿದ್ದು, ಇದರಿಂದ ರೈತರಿಗೆ ಬೆಳೆಗಳ ಹೊರತಾದ ಆದಾಯದ ಹೊಸ ಮಾರ್ಗಗಳನ್ನು ತೆರೆದು, ಗ್ರಾಮೀಣ ಯುವಕರಿಗೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಇದು ಅತ್ಯಂತ ಪ್ರಾಸಂಗಿಕ.

Union Budget 2026-27: ಶಿಕ್ಷಣ, ಉದ್ಯೋಗ, ಉದ್ಯಮ ಒಗ್ಗೂಡಿಸುವತ್ತ ಬಜೆಟ್ ದೃಷ್ಟಿ

ಶಿಕ್ಷಣ, ಉದ್ಯೋಗ, ಉದ್ಯಮ ಒಗ್ಗೂಡಿಸುವತ್ತ ಬಜೆಟ್ ದೃಷ್ಟಿ

ಶಿಕ್ಷಣ ಎಂದರೆ ಕೇವಲ ಪಾಠ ಪುಸ್ತಕಗಳಿಗೆ ಸೀಮಿತವಾದ ವಿಷಯವಲ್ಲ. ಅದು ಜೀವನೋಪಾಯ, ನವೋದ್ಯಮ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಶಕ್ತಿಯಾದ ಸಾಧನವಾಗಿತ್ತು. ಪಿಇಎಸ್ ಸ್ಥಾಪನೆಯಾದ ದಿನದಿಂದಲೂ ಈ ನಿಟ್ಟಿನಲ್ಲಿಯೇ ಆಲೋಚನೆ ಮಾಡುವುದಷ್ಟೇ ಅಲ್ಲದೇ, ಶಿಕ್ಷಣ- ಉದ್ಯೋಗ-ಉದ್ಯಮ ಅಂಶಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ದಿಕ್ಕಿನಲ್ಲಿ ನಿರಂತರವಾಗಿ ರೂಪಿಸಿಕೊಂಡಿದೆ.

Union Budget 2026-27: ಕರ್ನಾಟಕದ ಪಾಲಿಗೆ ಚೊಂಬು ನೀಡಿದ ಕೇಂದ್ರ

ಕರ್ನಾಟಕದ ಪಾಲಿಗೆ ಚೊಂಬು ನೀಡಿದ ಕೇಂದ್ರ

ಕರ್ನಾಟಕದ ದೃಷ್ಟಿಯಿಂದ ದೊಡ್ಡ ಅಸಮಾಧಾನ ಮೂಲಸೌಕರ್ಯ ಹೂಡಿಕೆಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಹೈಸ್ಪೀಡ್ ರೈಲು ಯೋಜನೆಗಳು ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಮಾರ್ಗಗಳಿಗೆ ಮಾತ್ರ ಸೀಮಿತವಾಗಿವೆ. ಆದರೆ ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಅತ್ಯಂತ ಮುಖ್ಯವಾಗಿರುವ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ಮಾರ್ಗಗಳು ಸಂಪೂರ್ಣವಾಗಿ ನಿರ್ಲಕ್ಷಿತವಾಗಿವೆ.

Union Budget 2026-07: ಫಂಡ್‌ ಅಲೋಕೇಶನ್‌ ಬಜೆಟ್‌ ಮಂಡನೆ

ಫಂಡ್‌ ಅಲೋಕೇಶನ್‌ ಬಜೆಟ್‌ ಮಂಡನೆ

ಬಯೋ ಫಾರ್ಮ ವಲಯದಲ್ಲಿ ಮಾತ್ರ ಒಂದಷ್ಟು ಸಂಚಲನ ಉಂಟಾಗಬಹುದು, ಉಳಿದಂತೆ ಇದೊಂದು ಫಂಡ್ ಅಲೋಕೇಷನ್ ಬಜೆಟ್ ಆಗಿದೆ. ಅಂದರೆ ಪ್ರತಿವರ್ಷವೂ ಹಣವನ್ನು ವಲಯಗಳಿಗೆ ಇಷ್ಟಿಷ್ಟು ಎಂದು ಹಂಚುವುದು ವಾಡಿಕೆ. ಅದರ ಜತೆಗೆ ಹೊಸ ಅಂಶಗಳ ಸೇರ್ಪಡೆ ಇದ್ದೇ ಇರುತ್ತದೆ. ಈ ಬಾರಿ ಹಣವನ್ನು ವಲಯವಾರು ಹಂಚಿಕೆ ಮಾಡುವುದಷ್ಟೇ ಬಜೆಟ್ ಉದ್ದೇಶವಾಗಿತ್ತು

Union Budget 2026: ವಿಕಸಿತ ಭಾರತದ ಬ್ಲೂಪ್ರಿಂಟ್ ನಮ್ಮ ಬಜೆಟ್‌: ಪ್ರಲ್ಹಾದ್‌ ಜೋಶಿ ಬಣ್ಣನೆ

ವಿಕಸಿತ ಭಾರತದ ಬ್ಲೂಪ್ರಿಂಟ್ ನಮ್ಮ ಬಜೆಟ್‌: ಪ್ರಲ್ಹಾದ್‌ ಜೋಶಿ ಬಣ್ಣನೆ

ಇದು ಭಾರತದ ಬೆಳವಣಿಗೆ ಕೇಂದ್ರಿತ ಬಜೆಟ್ ಆಗಿದೆ. ಕಾರ್ಮಿಕರ ಆಧಾರಿತ ವಸ್ತ್ರೋದ್ಯಮಕ್ಕೆ ವಿಶೇಷ ಒತ್ತು ನೀಡಿದ್ದು, ಖಾದಿ ಗ್ರಾಮೋದ್ಯೋಗ ಮತ್ತು ಕೈಗಾರಿಕೆಗಳಿಗೆ ಹೊಸ ಚೈತನ್ಯ ತುಂಬಲು ʼಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ʼ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಅಮೆರಿಕ ಸುಂಕ, ಜಾಗತಿಕ ಅಪಾಯಗಳನ್ನು ಎದುರಿಸಲು ಭಾರತ ಸಿದ್ದ; ಇದಕ್ಕಾಗಿಯೇ ಬಜೆಟ್ ನಲ್ಲಿ ಖರ್ಚು ಹೆಚ್ಚಿಸಿದ ನಿರ್ಮಲಾ ಸೀತಾರಾಮನ್

ಅಮೆರಿಕ ಸುಂಕ ಬೆದರಿಕೆ ಎದುರಿಸಲು ಕ್ರಮ

ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಜಾಗತಿಕ ಅಪಾಯಮತ್ತು ಅಮೆರಿಕ ಸುಂಕಗಳನ್ನು ಎದುರಿಸಲು ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ವೆಚ್ಚವನ್ನು ಶೇ. 9 ರಷ್ಟು ಹೆಚ್ಚಿಸಲಾಗಿದೆ. ಸಣ್ಣ ವ್ಯವಹಾರಗಳು ಮತ್ತು ಆರೋಗ್ಯ ವಲಯದ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2026: ಗ್ರಾಮೀಣ ಆರ್ಥಿಕತೆಗೆ ಬಲ, 2026ರ ಬಜೆಟ್‌ನಲ್ಲಿ ರೈತರು ಮತ್ತು ಮಹಿಳಾ ನೇತೃತ್ವದ ಉದ್ಯಮಗಳಿಗೆ ಆದ್ಯತೆ!

ಮೀನುಗಾರಿಕೆ, ಪಶುಸಂಗೋಪನೆಗೆ ಉತ್ತೇಜನ; ಸಬ್ಸಿಡಿ ಕಡಿತ ಘೋಷಣೆ

ಕೇಂದ್ರ ಬಜೆಟ್ 2026–27ರಲ್ಲಿ ರೈತರು, ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಮಹಿಳಾ ನೇತೃತ್ವದ ಗ್ರಾಮೀಣ ಉದ್ಯಮಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಮೀನುಗಾರಿಕೆ ವಲಯ ಅಭಿವೃದ್ಧಿಗೆ 500 ಅಮೃತ ಸರೋವರಗಳ ಯೋಜನೆ, ತೆಂಗು, ಗೋಡಂಬಿ ಮತ್ತು ಕೋಕೋ ಬೆಳೆಗಳ ಉತ್ಪಾದಕತೆ ಹೆಚ್ಚಿಸುವ ಕಾರ್ಯಕ್ರಮಗಳು ಹಾಗೂ ಕೃಷಿಗೆ ಬಹುಭಾಷಾ AI ಆಧಾರಿತ ಮಾಹಿತಿ ಉಪಕರಣ ಘೋಷಿಸಲಾಗಿದೆ.

ವಿಕಸಿತ ಭಾರತದತ್ತ ಇನ್ನೊಂದು ದೃಢ ಹೆಜ್ಜೆ: ಬಜೆಟ್‌ ಬಗ್ಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರತಿಕ್ರಿಯೆ

ವಿಕಸಿತ ಭಾರತದತ್ತ ಇನ್ನೊಂದು ದೃಢ ಹೆಜ್ಜೆ: ಕ್ಯಾ. ಗಣೇಶ್ ಕಾರ್ಣಿಕ್

Union Budget 2026: ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಈ ಬಾರಿಯ ಕೇಂದ್ರ ಬಜೆಟ್ ಅಭಿನಂದನೀಯ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಈ ಬಾರಿಯ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

Dr. D Veerendra Heggade: ಕೇಂದ್ರ ಬಜೆಟ್‌ ವಿಶೇಷವಾಗಿ ಗ್ರಾಮೀಣ ಮತ್ತು ಉದಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ, ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Budget 2026: ಮಧ್ಯಮ ವರ್ಗದವರ ಹಣ ಉಳಿತಾಯ ಮಾಡುತ್ತಾ ಈ ಬಾರಿಯ ಬಜೆಟ್ ?

ಜನ ಸಾಮಾನ್ಯರಿಗೆ ಬಜೆಟ್‌ನಲ್ಲಿ ಏನಿದೆ?

ಸಾಮಾನ್ಯವಾಗಿ ಬಜೆಟ್ ಮಂಡನೆಯಾದಾಗ ಜನ ಸಾಮಾನ್ಯರಿಗೆ ಏನಿದೆ ಎನ್ನುವ ಪ್ರಶ್ನೆ ಕಾಡುತ್ತದೆ. ಯಾಕೆಂದರೆ ಪ್ರತಿಯೊಂದು ರೂಪಾಯಿ ಖರ್ಚು ಮಾಡುವ ಮುನ್ನ ಹಲವು ಬಾರಿ ಯೋಚಿಸುವ ಇವರು ಉಳಿತಾಯಕ್ಕೆ ಯಾವುದಾದರೂ ದಾರಿ ಸಿಕ್ಕಿದರೆ ಸಾಕು ಎಂದುಕೊಳ್ಳುತ್ತಾರೆ. ಈ ಬಾರಿಯ ಬಜೆಟ್ ನಲ್ಲಿ ಜನಸಾಮಾನ್ಯರಿಗೆ ಏನಿದೆ ? ಎನ್ನುವ ಕುರಿತು ಇಲ್ಲಿದೆ ಕಿರು ಮಾಹಿತಿ.

ಕೇಂದ್ರ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಕಿಡಿ

ಕೇಂದ್ರ ಬಜೆಟ್ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. 2023-24ರಲ್ಲಿ ಭದ್ರಾ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ಮೂರು ಬಜೆಟ್‌ಗಳು ಕಳೆದರೂ ಒಂದು ರುಪಾಯಿ ನೀಡಿಲ್ಲ ಎಂದು ಸಿಎಂ ಟೀಕಿಸಿದ್ದಾರೆ.

MP Dr. K. Sudhakar on Central Budget 2026: ಆರ್ಥಿಕ ಶಿಸ್ತು, ಸಾಮಾಜಿಕ ಸಮಾನತೆ ಮತ್ತು ಅಭಿವೃದ್ಧಿಯ ಸಮತೋಲನದ ಅಪರೂಪದ ಬಜೆಟ್‌

ಸಮತೋಲನದ ಅಪರೂಪದ ಬಜೆಟ್‌

ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದು, ನಾಗರಿಕರ ನಿರೀಕ್ಷೆಗಳನ್ನು ಪೂರೈಸುವುದು ಮತ್ತು ಎಲ್ಲರಿಗೂ ಸಂಪನ್ಮೂಲ ಸಿಗುವಂತೆ ಮಾಡುವ ಮೂರು ಕರ್ತವ್ಯಗಳನ್ನು ಇಲ್ಲಿ ಹೇಳಲಾಗಿದೆ. ಜವಾಬ್ದಾರಿಯುತ ಮತ್ತು ಸುಧಾರಣೆಯ ಆಡಳಿತದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆಯನ್ನು ಈ ಬಜೆಟ್‌ ಪ್ರದರ್ಶಿಸುತ್ತದೆ

ಚುನಾವಣಾ ಆಯೋಗಕ್ಕೆ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ; ಎಲೆಕ್ಷನ್‌ಗೂ ಮುನ್ನ ಶೇ. 25 ರಷ್ಟು ಅನುದಾನ ಹೆಚ್ಚಳ

ಚುನಾವಣಾ ಆಯೋಗಕ್ಕೆ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ!

Union Budget: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಳಿಗ್ಗೆ ಮಂಡಿಸಿದ 2026 ರ ಕೇಂದ್ರ ಬಜೆಟ್‌ನಲ್ಲಿ ಚುನಾವಣಾ ಆಯೋಗಕ್ಕೆ ನಿಧಿಯು ಶೇಕಡಾ 25.33 ರಷ್ಟು ಹೆಚ್ಚಾಗಿದೆ . 2025/26 ರಲ್ಲಿ 304.98 ಕೋಟಿ ರೂ.ಗಳಿದ್ದ ಬಜೆಟ್ ಹಂಚಿಕೆಯನ್ನು 2026/27 ಕ್ಕೆ 382.22 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

ನಿರ್ಮಲಾ ಸೀತಾರಾಮನ್ ಮಂಡಿಸಿದ ದಾಖಲೆಯ 9ನೇ ಬಜೆಟ್ ಭಾಷಣದ ಅವಧಿ 1 ಗಂಟೆ 25 ನಿಮಿಷ; ಏನಿದರ ವೈಶಿಷ್ಟ್ಯ?

ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ ಭಾಷಣದ ಅವಧಿ ಎಷ್ಟು?

ಸತತ 9ನೇ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ಐದು ಬಜೆಟ್ ಭಾಷಣಗಳಂತೆ ಒಂದೂವರೆ ಗಂಟೆಯಲ್ಲಿ ಮಾಡಿ ಮುಗಿಸಿದರು. ಈ ಬಾರಿ ಅವರು 1 ಗಂಟೆ 25 ನಿಮಿಷಗಳಲ್ಲಿ ಬಜೆಟ್ ಮಂಡನೆ ಪೂರ್ಣಗೊಳಿಸಿದರು. ಈವರೆಗಿನ ಅವರ ಅತೀ ಉದ್ದ ಮತ್ತು ಕಡಿಮೆ ಭಾಷಣ ಮಾಡಿದ ಅವಧಿಗಳು ಇಂತಿವೆ.

Union Budget 2026: ಅತಿ ಚಿಕ್ಕ ಅವಧಿಯ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

81 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026–27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸುಮಾರು 81 ನಿಮಿಷಗಳ ಅವಧಿಯಲ್ಲಿ ಮಂಡಿಸಿದರು. ಇದು ಅವರ ಹಿಂದಿನ ದೀರ್ಘಾವಧಿಯ ಬಜೆಟ್ ಭಾಷಣಗಳಿಗೆ ಹೋಲಿಕೆ ಮಾಡಿದ್ದರೆ ತುಲನಾತ್ಮಕವಾಗಿ ಇದು ಅತೀ ಕಡಿಮೆ ಸಮಯದ್ದಾಗಿದೆ. ಬಿಜೆಪಿಯ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೂರನೇ ಬಜೆಟ್ ಆಗಿದ್ದು, ಸೀತಾರಾಮನ್ ಅವರ ಒಂಬತ್ತನೇ ಬಜೆಟ್ ಇದಾಗಿದೆ.

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು; ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಈ ಬಜೆಟ್‌ ಉತ್ತರ ಎಂದ ಕುಮಾರಸ್ವಾಮಿ

16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಶೇ 4.13 ತೆರಿಗೆ ಪಾಲು: ಎಚ್‌ಡಿಕೆ

Union Budget 2026: ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ಹೈದರಾಬಾದ್-ಬೆಂಗಳೂರು, ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Budget 2026: ಪ್ರವಾಸ ತಾಣಗಳ ಅಭಿವೃದ್ಧಿ, ವಿದೇಶ ಪ್ರಯಾಣ ಅಗ್ಗ; ಬಜೆಟ್‌ನಲ್ಲಿ ಪ್ರವಾಸೋದ್ಯಮ ವಲಯಕ್ಕೆ ಸಿಕ್ಕಿದ್ದೇನು?

ಪ್ರವಾಸ ತಾಣಗಳ ಅಭಿವೃದ್ಧಿ, ವಿದೇಶ ಪ್ರಯಾಣ ಅಗ್ಗ

Nirmala Sitharaman: ಬೃಹತ್‌ ಪ್ರಮಾಣದಲ್ಲಿ ಉದ್ಯೋಗ ಮತ್ತು ಆದಾಯ ಸೃಷ್ಟಿಸುವ ಪ್ರವಾಸೋದ್ಯಮ ವಲಯಕ್ಕೂ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ಘೋಷಿಸಲಾಗಿದೆ. "ರಾಷ್ಟ್ರೀಯ ಆತಿಥ್ಯ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಂದಾಗಿದ್ದೇವೆ. ಇದು ಶೈಕ್ಷಣಿಕ, ಕೈಗಾರಿಕೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ" ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಬಜೆಟ್‌ನಲ್ಲಿ ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲಿಗೆ ಆದ್ಯತೆ ಕೊಡಬೇಕಿತ್ತು: ಎಂ.ಬಿ. ಪಾಟೀಲ್‌

ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲಿಗೆ ಆದ್ಯತೆ ಕೊಡಬೇಕಿತ್ತು: ಎಂ.ಬಿ. ಪಾಟೀಲ್‌

⁠Union Budget 2026: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಣಿಸಿರುವ 5,600 ಕೋಟಿ ರೂಪಾಯಿ ನೆರವನ್ನು ಬಿಡುಗಡೆ ಮಾಡಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಬಜೆಟ್‌ನಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ.

Loading...