ವೇತನ ಪರಿಷ್ಕರಣೆ ಸಮಿತಿ ಮೂಲಕ ನಿರ್ಧಾರ: ಎಸ್.ಆರ್.ಶ್ರೀನಿವಾಸ್
ಗುಬ್ಬಿ ತಾಲೂಕಿನ ಅಡಗೂರು, ಧೂಳನಹಳ್ಳಿ ಪಾಳ್ಯ, ಕಕ್ಕೆನಹಳ್ಳಿ, ಕೊಪ್ಪ , ಸುರಿಗೇನಹಳ್ಳಿ, ತೊಂಗನಹಳ್ಳಿ, ಸಿಂಗೊನಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಅವರು, ಒಂದು ವಿಚಾರವಾಗಿ ಸರ್ಕಾರ ಮತ್ತು ನೌಕರರ ನಡುವೆ ಕೆಲವೊಂದು ಗೊಂದಲಗಳಿವೆ. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಬಗೆಹರಿಸ ಲಿದ್ದಾರೆ