ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ತಡಿಯಂಡಮೋಳ್‌ನಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ, ಡ್ರೋನ್‌ಗೂ ಸಿಗದಾಕೆ ಮಲೆಕುಡಿಯರಿಗೆ ಸಿಕ್ಕಿದಳು!

ತಡಿಯಂಡಮೋಳ್‌ನಲ್ಲಿ ಡ್ರೋನ್‌ಗೂ ಸಿಗದಾಕೆ ಮಲೆಕುಡಿಯರಿಗೆ ಸಿಕ್ಕಿದಳು!

ದಟ್ಟ ಮಂಜು ಮತ್ತು ಮಳೆಯ ನಡುವೆಯೂ ಕಾರ್ಯಾಚರಣೆ ತಂಡಗಳು ಹಗಲಿರುಳು ಶ್ರಮಿಸಿದ್ದವು. ಕೊನೆಗೂ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಮತ್ತು ಅರಣ್ಯದ ಹಾದಿಗಳ ಬಗ್ಗೆ ಅಪಾರ ಜ್ಞಾನ ಹೊಂದಿರುವ ಕುಡಿಯ ಜನಾಂಗದ ಯುವಕರು ಅರಣ್ಯದ ಆಳ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಶರಣ್ಯ ಪತ್ತೆಯಾಗಿದ್ದಾರೆ.

Karantara Suliyalli Book: ʼಕಾರಂತರ ಸುಳಿಯಲ್ಲಿʼ ಪುಸ್ತಕ; ವಿಶ್ವೇಶ್ವರ ಭಟ್ಟರ ಅನುವಾದ ಮೂಲ ಕೃತಿಗಿಂತ ಸೊಗಸಾಗಿದೆ: ಉಲ್ಲಾಸ್‌ ಕಾರಂತ್‌

ವಿಶ್ವೇಶ್ವರ ಭಟ್ಟರ ಅನುವಾದ ಮೂಲ ಕೃತಿಗಿಂತ ಸೊಗಸಾಗಿದೆ: ಉಲ್ಲಾಸ್‌ ಕಾರಂತ್‌

ಕನ್ನಡದ ಮೇರು ಸಾಹಿತಿ ಶಿವರಾಮ ಕಾರಂತರ ಮೂವರು ಮಕ್ಕಳಾದ ಕೆ.ಉಲ್ಲಾಸ ಕಾರಂತ, ಮಾಲವಿಕಾ ಕಪೂರ ಮತ್ತು ಕ್ಷಮಾ ರಾವ್ ಬರೆದ Growing Up Karanth ಕೃತಿಯ ಕನ್ನಡ ಅನುವಾದಿತ ಕೃತಿ, ವಿಶ್ವೇಶ್ವರ ಭಟ್‌ ಅವರ ʼಕಾರಂತರ ಸುಳಿಯಲ್ಲಿʼ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಭಾನುವಾರ ನೆರವೇರಿತು.

Indi News: ಹಸಿರು ಕ್ರಾಂತಿ ಮೂಲಕ ಆಹಾರ ಭದ್ರತೆಗೆ ಬುನಾದಿ ಹಾಕಿದ ಜಗಜೀವನರಾಮ

ಹಸಿರು ಕ್ರಾಂತಿ ಮೂಲಕ ಆಹಾರ ಭದ್ರತೆಗೆ ಬುನಾದಿ

ಜನಮಾನಸದಲ್ಲಿ ಬಾಬೂಜಿ ಎಂದೇ ಜನಪ್ರಿಯರಾಗಿರುವ ಬಾಬು ಜಗಜೀವನರಾಮ ಅವರು ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ. ದೇಶದ ಅತ್ಯುನತ ಸಂಸದೀಯ ಪಟುಗಳಲ್ಲಿ ಒಬ್ಬರಾಗಿದ್ದರು. ದಲಿತ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದರು.

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ಜಯಂತಿ

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ಜಯಂತಿ

ಹಸಿರು ಕ್ರಾಂತಿಯ ಹರಿಕಾರ ಧೀಮಂತ ನಾಯಕ ದಿ. ಡಾ. ಬಾಬು  ಜಗಜೀವನ್ ರಾಮ್ ಅವರ ಆದರ್ಶಗಳನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಒಳ್ಳೆಯ ಪ್ರಜೆಗಳಾಗಿ ಅವರಂತೆ ದೇಶಕ್ಕೆ ದೊಡ್ಡ ಕೊಡುಗೆ ನೀಡಬೇಕು. ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಿ ದೇಶದ ಅಭಿವೃದ್ದಿಯಲ್ಲಿ ಭಾಗಿಯಾಗಬೇಕು

Shidlaghatta News: ತಾಲ್ಲೂಕು ಕಚೇರಿಯಲ್ಲಿ ಜಗಜೀವನ ರಾಮ್ ಜಯಂತಿ ಆಚರಣೆ

ತಾಲ್ಲೂಕು ಕಚೇರಿಯಲ್ಲಿ ಜಗಜೀವನ ರಾಮ್ ಜಯಂತಿ ಆಚರಣೆ

ಡಾ. ಬಾಬು ಜಗಜೀವನ ರಾಮ್ ಅವರು ದೇಶದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರು ಎಂದು ಹೇಳಿದರು. ಎಲ್ಲಾ ಸಮುದಾಯಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಸದಾ ಸ್ಮರಣೀಯವಾಗಿದ್ದು, ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

Karantara Suliyalli Book Release: ಕಾರಂತರ ವ್ಯಕ್ತಿತ್ವ ನೋಡುವ ದೊಡ್ಡ ಪ್ರಯತ್ನ ʼಕಾರಂತರ ಸುಳಿಯಲ್ಲಿʼ ಪುಸ್ತಕದಲ್ಲಿದೆ: ವಿಶ್ವೇಶ್ವರ ಭಟ್‌

ಕಾರಂತರ ವ್ಯಕ್ತಿತ್ವ ನೋಡುವ ಪ್ರಯತ್ನ ʼಕಾರಂತರ ಸುಳಿಯಲ್ಲಿʼ ಪುಸ್ತಕದಲ್ಲಿದೆ

ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ್ ಭಟ್ ಅವರ ‘ಕಾರಂತರ ಸುಳಿಯಲ್ಲಿ’ ಪುಸ್ತಕವು ಬೆಂಗಳೂರು ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಭಾನುವಾರ ಲೋಕಾರ್ಪಣೆಗೊಂಡಿತು. ಈ ಪುಸ್ತಕವು ಕನ್ನಡದ ಮೇರು ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಕೋಟ ಶಿವರಾಮ ಕಾರಂತ ಅವರ ಮಕ್ಕಳಾದ ಉಲ್ಲಾಸ್ ಕಾರಂತ, ಮಾಲವಿಕಾ ಕಪೂರ, ಕ್ಷಮಾ ರಾವ್ ಅವರು ಬರೆದ ‘ Growing Up Karanth' ’ಪುಸ್ತಕದ ಕನ್ನಡ ಅವತರಣಿಕೆಯಾಗಿದೆ.

Chikkaballapur News: ರಾಷ್ಟ್ರೀಯ ನಾಯಕರಾದ ಅಂಬೇಡ್ಕರ್, ಜಗಜೀವನ್‌ರಾಂ ನಡುವೆ ತಾರತಮ್ಯ ಮಾಡಬೇಡಿ: ಆರ್.ಲೋಕೇಶ್

ರಾಷ್ಟ್ರೀಯ ನಾಯಕರಾದ ಅಂಬೇಡ್ಕರ್, ಜಗಜೀವನ್‌ರಾಂ ನಡುವೆ ತಾರತಮ್ಯ ಮಾಡಬೇಡಿ

ಅದ್ದೂರಿಯಾಗಿ ಕಾರ್ಯಕ್ರಮ ಮಾಡಿದರೆ ಸಾಲದು ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ ರಾಮ್ ಅವರಂತಹ ರಾಷ್ಟ್ರೀಯ ನಾಯಕರ ದೂರದೃಷ್ಟಿಯ ಚಿಂತನೆ ನಮ್ಮದಾಗಬೇಕಿದೆ. ಎಂದರು.ಜಿಲ್ಲಾಡಳಿತ ರಾಷ್ಟ್ರೀಯ ಗೌರವ ಸಲ್ಲಿಸಿದ್ದಾರೆ. ಕರ್ನಾಟಕದ ಕಾಯಕ ಸಂಸ್ಕೃತಿಗೆ ಹೆಸರಾದ ಭಕ್ತಿ ಭಂಡಾರಿ ಬಸವಣ್ಣ ಅವರ ಶರಣ ಸಂಸ್ಕೃತಿಯ ಜತೆ ಗುರುತಿಸಿಕೊಂಡ ಮಾದಾರಿ ಚನ್ನಯ್ಯ, ಡೋಹರ ಕಕ್ಕಯ್ಯರಂತೆ ಬಿಹಾರದಲ್ಲಿ 15ನೇ ಶತಮಾನದಲ್ಲಿ ಸಂತ ರವಿದಾಸ್ ಚಳವಳಿಯಿಂದ ಪ್ರಭಾವಿತರಾದವರು ಬಾಬು ಜಗಜೀವನ್‌ರಾಮ್

Gubbi News: ಕೋಟೆ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ

Gubbi News: ಕೋಟೆ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ

ತಾಲೂಕಿನ ನಿಟ್ಟೂರು ಹೋಬಳಿ ಎಂ. ಎನ್. ಕೋಟೆ ಗ್ರಾಮದ ಆದಿಶಕ್ತಿ ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವ ಏ.7ನೇ ಮಂಗಳವಾರ ಬೆಳಿಗ್ಗೆ ಸಹಸ್ರ ನಾಮ ಸ್ಮರಣೆ ಕುಂಕುಮಾರ್ಚನೆ ಮಹಾಮಂಗಳಾರತಿಯೊಂದಿಗೆ ಮನೆ ಮನೆಗೆ ಮಡ್ಲಕ್ಕಿ ಸೇವೆ ನೆರವೇರಲಿದೆ.  ಏ.8ನೇ ಬುಧವಾರ ಆರತಿ ಸೇವೆ ನಂತರ ಅಮ್ಮನವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಾದ್ಯ ಗೋಷ್ಠಿಯೊಂದಿಗೆ ಊರಿನ ರಾಜಭೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.

ʼʼಪಂಚ ಗ್ಯಾರಂಟಿಗೆ ಜನ ಮೆಚ್ಚುಗೆʼʼ; ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದೇ ಗೆಲ್ಲುತ್ತೆ ಎಂದ ಅನ್ನಪೂರ್ಣ ತುಕಾರಾಮ್ Video

ಪಂಚ ಗ್ಯಾರಂಟಿಗೆ ಜನ ಮೆಚ್ಚುಗೆ:ಅನ್ನಪೂರ್ಣ ತುಕಾರಾಮ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಇದರಿಂದಾಗಿ ದಾವಣಗೆರೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವವಾಣಿ ಜೊತೆ ಮಾತನಾಡಿದ ಶಾಸಕಿ ಅನ್ನಪೂರ್ಣ ತುಕಾರಾಮ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BOSCON 2026 – ಭವಿಷ್ಯಮುಖಿ ಅಸ್ಥಿಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

ಭವಿಷ್ಯಮುಖಿ ಅಸ್ಥಿಶಸ್ತ್ರ ಚಿಕಿತ್ಸೆ ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

ಬೆಂಗಳೂರು ಅಸ್ಥಿಶಸ್ತ್ರ ಚಿಕಿತ್ಸಾ ಸಮಾಜದ ಆಶ್ರಯದಲ್ಲಿ, ಅಸ್ಥಿ ಹಾಗೂ ಟ್ರಾಮಾ ಕೇರ್‌ ನಲ್ಲಿ ಪ್ರಸಿದ್ಧವಾಗಿರುವ ಮತ್ತು ಈಗ ಮಲ್ಟಿ-ಸ್ಪೆಷಾಲಿಟಿ ಸೇವೆಗಳತ್ತ ವಿಸ್ತರಿಸುತ್ತಿರುವ HOSMAT Hospitals ಸಹಯೋಗದಲ್ಲಿ ಈ ಸಮ್ಮೇಳನವನ್ನು ಏರ್ಪಡಿಸಲಾಯಿತು. ಕೊರಮಂಗಲ ಕ್ಲಬ್ ನಲ್ಲಿ ಈ ಕಾರ್ಯಕ್ರಮ ನಡೆಯಿತು.

Karantara Suliyalli Book: ʼಕಾರಂತರ ಸುಳಿಯಲ್ಲಿʼ ಪುಸ್ತಕ ಬಿಡುಗಡೆ; ಶಿವರಾಮ ಕಾರಂತರ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಮಕ್ಕಳು!

ಶಿವರಾಮ ಕಾರಂತರ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಮಕ್ಕಳು!

ಶಿವರಾಮ ಕಾರಂತರ ಮೂವರು ಮಕ್ಕಳಾದ ಕೆ.ಉಲ್ಲಾಸ ಕಾರಂತ, ಮಾಲವಿಕಾ ಕಪೂರ ಮತ್ತು ಕ್ಷಮಾ ರಾವ್ ಬರೆದ Growing Up Karanth ಕೃತಿಯನ್ನು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ʼಕಾರಂತರ ಸುಳಿಯಲ್ಲಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಭಾನುವಾರ ನೆರವೇರಿತು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಡಾ.ಸುಜಾತಾ ಕೆ.ಜೆ. ಅವರಿಗೆ ಆರ್‌ಜಿಯುಎಚ್‌ಎಸ್ ಗೌರವ

ಡಾ.ಸುಜಾತಾ ಕೆ.ಜೆ. ಅವರಿಗೆ ಆರ್‌ಜಿಯುಎಚ್‌ಎಸ್ ಗೌರವ

ಯೋಗ ವಿಜ್ಞಾನದಲ್ಲಿ ಪಿಎಚ್‌ಡಿ ಪದವಿಯನ್ನು ಹೊಂದಿರುವ ಅವರು, ಪಾರಂಪರಿಕ ಚಿಕಿತ್ಸಾ ಪದ್ಧತಿಗಳನ್ನು ಆಧುನಿಕ ವೈಜ್ಞಾನಿಕ ವಿಧಾನಗಳೊಂದಿಗೆ ಸಂಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಉಪ ಪ್ರಾಂಶುಪಾಲರು, ಡೀನ್‌, ಪ್ರಾಧ್ಯಾಪಕರು, ಹೈಡ್ರೋಥೆರಪಿ ವಿಭಾಗದ ಮುಖ್ಯಸ್ಥರು ಮತ್ತು ಸ್ನಾತಕೋತ್ತರ ಸಂಯೋಜಕರಾಗಿ ಹಲವು ಹೊಣೆಗಾರಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

Bagalkot bypolls: ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸವಾಗುತ್ತಿದೆ: ವೀರಣ್ಣ ಚರಂತಿಮಠ

ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳಿಗೆ ಬೆದರಿಕೆ: ವೀರಣ್ಣ ಚರಂತಿಮಠ ಆರೋಪ

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೇಳಿದ್ದಾರೆ.

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ

ಉಪ ಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಬಸವರಾಜ ಬೊಮ್ಮಾಯಿ ನಕಾರ

Basavaraj Bommai: ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ತಿಳಿಸಿರುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅತ್ತ ನರೇಗಾವೂ ಇಲ್ಲ, ಇತ್ತ ವಿಬಿ ಜಿ ರಾಮ್‌ಜಿಯೂ ಇಲ್ಲ

ಅತ್ತ ನರೇಗಾವೂ ಇಲ್ಲ, ಇತ್ತ ವಿಬಿ ಜಿ ರಾಮ್‌ಜಿಯೂ ಇಲ್ಲ

ಕೇಂದ್ರ ಸರಕಾರ ನರೇಗಾ ಕಾಯಿದೆಯ ಬದಲಿಗೆ ವಿಬಿರಾಮ್‌ಜಿ ಕಾಯಿದೆಯ ಮೂಲಕ ಉದ್ಯೋಗ ಖಾತ್ರಿಯನ್ನು ಜಾರಿಗೊಳಿಸಲು ಮುಂದಾಗಿದೆ. ನರೇಗಾದಲ್ಲಿದ್ದ ಅಂಶಗಳಿಗೆ ತಿದ್ದುಪಡಿಗೊಳಿಸಲಾಗಿದೆ. ಆದರೆ ಕೇಂದ್ರದ ಈ ತೀರ್ಮಾನವನ್ನು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದ್ದು, ರಾಜ್ಯದಲ್ಲಿ ಸರಕಾರ ವಿಬಿ ರಾಮ್ ಜಿ ಕಾಯಿದೆಯನ್ನು ಜಾರಿಗೊಳಿಸುವ ವಿಷಯದಲ್ಲಿ ಈಗಲೂ ಕರ್ನಾಟಕ ಸರಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ

ಇಂದಿನಿಂದ ಏ. 7 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಇಂದಿನಿಂದ ಏ. 7 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ

Rain Alert: ಇಂದಿನಿಂದ ಎಪ್ರಿಲ್‌ 7 ರವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Karantara Suliyalli Book: ವಿಶ್ವೇಶ್ವರ್ ಭಟ್ ಅವರ ‘ಕಾರಂತರ ಸುಳಿಯಲ್ಲಿ’ ಪುಸ್ತಕ ಲೋಕಾರ್ಪಣೆ

ವಿಶ್ವೇಶ್ವರ್ ಭಟ್ ಅವರ ‘ಕಾರಂತರ ಸುಳಿಯಲ್ಲಿ’ ಪುಸ್ತಕ ಲೋಕಾರ್ಪಣೆ

ಈ ಪುಸ್ತಕವು ಒಬ್ಬ ತಂದೆಯಾಗಿ ಕಾರಂತರು ಹೇಗಿದ್ದರು ಎಂಬುದನ್ನು ಅವರ ಮಕ್ಕಳ ಕಣ್ಣಿನಿಂದ ನೋಡುವ ಅಪರೂಪದ ಪ್ರಯತ್ನವಾಗಿದೆ. ಇದು ಡಾ.ಶಿವರಾಮ್ ಕಾರಂತರ ಮಕ್ಕಳಾದ ಉಲ್ಲಾಸ ಕಾರಂತ, ಮಾಲವಿಕಾ ಕಪೂರ, ಕ್ಷಮಾ ರಾವ್ ಅವರು ಬರೆದ ‘ Growing Up Karanth' ’ಪುಸ್ತಕದ ಕನ್ನಡ ಅವತರಣಿಕೆಯಾಗಿದೆ.

RCB ಮ್ಯಾಚ್‌ ಟಿಕೆಟ್‌ ಕೊಡಿಸುವುದಾಗಿ ವಂಚನೆ; 1.46 ಲಕ್ಷ ಕಳೆದುಕೊಂಡ ಟೆಕ್ಕಿ

RCB ಮ್ಯಾಚ್‌ ಟಿಕೆಟ್‌ ಕೊಡಿಸುವುದಾಗಿ ಟೆಕ್ಕಿಗೆ ವಂಚನೆ

ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ಟೆಕ್ಕಿಯೊಬ್ಬರು ಭಾರೀ ವಂಚನೆಗೆ ಒಳಗಾಗಿದ್ದಾರೆ. ಟೆಕ್ಕಿ 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ ಜಿಹಾದ್‌ ಪ್ರಕರಣ; ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ, ಬ್ಲಾಕ್‌ಮೇಲ್ ಆರೋಪ

ಪ್ರೀತಿಸಿದ ಯುವತಿ ಮೇಲೆ ಅತ್ಯಾಚಾರ, ಬ್ಲಾಕ್‌ಮೇಲ್ ಆರೋಪ

ಇತ್ತೀಚೆಗಷ್ಟೇ ಭಾರೀ ಸುದ್ದಿ ಮಾಡಿದ್ದ ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣದ ಬಳಿಕ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸುವ ನಾಟಕವಾಡಿ ಹಿಂದೂ ಯುವತಿಯ ಮೇಲೆ ಮುಫೀಸ್ ಮಿಯಾನ್ನವರ್ ಎಂಬಾತನಿಂದ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಇಂದು ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ; ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

ಇಂದು ಆರ್‌ಸಿಬಿ ಪಂದ್ಯ; ರಾತ್ರಿ 2ರವರೆಗೆ ಮೆಟ್ರೋ ಸೇವೆ ವಿಸ್ತರಣೆ

Bengaluru traffic advisory: ವೈಟ್‌ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್‌.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.

Gubbi News: ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ

ತಾಲ್ಲೂಕಿನಲ್ಲಿ ಪತ್ರಕರ್ತರ ಸಂಘದ ಚಟುವಟಿಕೆ ಚುರುಕಿನಿಂದ ಸಾಗಿದ್ದು ಪದಾಧಿಕಾರಿ ಗಳು, ಸದಸ್ಯರು ಹಾಗೂ ಸದಸ್ಯತ್ವ ಆಕಾಂಕ್ಷಿ ಪತ್ರಕರ್ತರು ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಯಶಸ್ವಿಗೆ ರೂಪುರೇಷೆ ಸಿದ್ಧಪಡಿಸಿದ್ದಾರೆ. ಪತ್ರಕರ್ತರ ಸಕ್ರಿಯ ಚಟುವಟಿಕೆ ಮೂಲಕ ಸಂಘದ ಇರುವಿಕೆ ಗುರುತಿಸಲು ಕಚೇರಿ ಆರಂಭಿಸಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಸಲಹೆ ನೀಡಿದರು

Chikkaballapur News: ಬಜಾರ್ ರಸ್ತೆ ಮತ್ತು ಗಂಗಮ್ಮಗುಡಿ ರಸ್ತೆ ಅಭಿವೃದ್ದಿಪಡಿಸಲು ಸಜ್ಜಾದ ಜಿಲ್ಲಾಡಳಿತ: ಜಿಲ್ಲಾಧಿಕಾರಿ ಜಿ.ಪ್ರಭು

ಗಂಗಮ್ಮಗುಡಿ ರಸ್ತೆ ಅಭಿವೃದ್ದಿಪಡಿಸಲು ಸಜ್ಜಾದ ಜಿಲ್ಲಾಡಳಿತ

ಗಂಗಮ್ಮಗುಡಿ ರಸ್ತೆ ಮತ್ತು ಬಜಾರ್ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿಯು ದಶಕಗಳ ಕನಸಾಗಿದೆ.ಜಿಲ್ಲಾ ಕೇಂದ್ರದ ಪ್ರಮುಖ ವಾಣಿಜ್ಯ ಚಟವಟಿಕೆಗಳ ತಾಣವಾದ ಈ ರಸ್ತೆಗಳ ಜನರ ಜೀವನದೊಂದಿಗೆ ನಿಕಟ ಸಂಬಂಧ ಹೊಂದಿವೆ. ಇದನ್ನು ಮನಗಂಡಿರುವ ಜಿಲ್ಲಾಡಳಿತ ಸರಕಾರಿ ನಿಯಮಗಳಿಗೆ ಅನುಸಾರವಾಗಿ ಕ್ರಮವಹಿಸಿದೆ.

64ನೇ ವರ್ಷದ ಊರದೇವತೆ ಜಾಲಾರಿ ಗಂಗಮ್ಮದೇವಿ, ಧರ್ಮರಾಯಸ್ವಾಮಿ ಅದ್ಧೂರಿ ಹೂವಿನ ಕರಗ ಮಹೋತ್ಸವಕ್ಕೆ ದಿನಗಣನೆ

1 ಲಕ್ಷ ಮಂದಿ ಭಾಗಿಯಾಗುವ ನಿರೀಕ್ಷೆ, 11 ತಂಡಗಳಿಂದ ರಸಸಂಜೆ

ಪೊಲೀಸ್ ಇಲಾಖೆ, ಮಾಧ್ಯಮ ಬಳಗ ಎಂದೆಂದಿಗೂ ಜತೆಯಾಗಿ ನಿಂತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಡಳಿತವೂ ನೆರವು ನೀಡಲಿದೆ. ಇಂತಹ ಮಹೋನ್ನತ ಧಾರ್ಮಿಕ ಕಾರ್ಯಕ್ರಮದಲ್ಲಿ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದೇವತೆಯ ಕೃಪೆಗೆ ಪಾತ್ರ ರಾಗಬೇಕೆಂದು ಎಂದು ಕರಗ ಮಹೋತ್ಸವ ಸೇವಾ ಸಮಿತಿ ಅಧ್ಯಕ್ಷ ಕೆ.ವಿ.ಮಂಜುನಾಥ್ ಮನವಿ ಮಾಡಿದರು.

Loading...