ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ರಾಷ್ಟ್ರೀಯ ಬಂಜೆತನ ಜಾಗೃತಿ ಸಪ್ತಾಹದಲ್ಲಿ ಮಾನಸಿಕ ಆರೋಗ್ಯ ಮತ್ತು ಫಲವಂತಿಕೆ ಕುರಿತು ಜಾಗೃತಿ

ಮಾನಸಿಕ ಆರೋಗ್ಯ ಮತ್ತು ಫಲವಂತಿಕೆ ಕುರಿತು ಜಾಗೃತಿ

, ವಿಶ್ವದಲ್ಲಿ ಪ್ರತೀ 6 ದಂಪತಿಗಳಲ್ಲಿ ಒಂದು ದಂಪತಿ ಬಂಜೆತನ ಸಮಸ್ಯೆ ಎದುರಿಸುತ್ತಾರೆ. ಒಂದು ವರ್ಷದವರೆಗೆ ನಿಯಮಿತವಾಗಿ ಯಾವುದೇ ರಕ್ಷಣೆಯಿಲ್ಲದೆ ನಡೆಸುವ ದೈಹಿಕ ಸಂಪರ್ಕದ ನಂತರವೂ ಗರ್ಭಧಾರಣೆಯಾಗದೇ ಇದ್ದರೆ ಅದನ್ನು ಬಂಜೆತನ ಎಂದೇ ಪರಿಗಣಿಸಲಾಗುತ್ತದೆ. ಈ ವರ್ಷ #ಆಲ್‌ಇನ್‌ ಫರ್ಟಿಲಿಟಿ ಎಂಬ ಥೀಮ್ ಇಡಲಾಗಿದ್ದು, ಬಂಜೆತನ ಸಮಸ್ಯೆ ವಿರುದ್ಧ ಹೋರಾಡುವಾಗ ವೈದ್ಯರು, ಮನಶ್ಶಾಸ್ತ್ರಜ್ಞರು, ಕುಟುಂಬ ಮತ್ತು ಕಚೇರಿಯಲ್ಲಿ ಬೆಂಬಲ ಪಡೆಯುವ ಅಗತ್ಯದ ಕುರಿತು ಜಾಗೃತಿ ನಡೆಯಲಿದೆ

ABB India: ಇಂಗಾಲದ ಹೊರಸೂಸುವಿಕೆ ಕಡಿತಗೊಳಿಸಲು ಎಬಿಬಿ ಇಂಡಿಯಾ ತನ್ನ ನಗರದೊಳಗಿನ ವಾಣಿಜ್ಯ ಲಾಜಿಸ್ಟಿಕ್ಸ್‌ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ನಿಯೋಜಿಸಿದೆ

ಇಂಗಾಲದ ಹೊರಸೂಸುವಿಕೆ ಕಡಿತ: ಎಲೆಕ್ಟ್ರಿಕ್ ವಾಹನಗಳ ನಿಯೋಜನೆ

ಸರಕು ಸಾಗಾಣಿಕಾ ಕಾರ್ಯಾಚರಣೆಗಳಲ್ಲಿ ಇವಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಎಬಿಬಿ ಇಂಡಿಯಾ ಸಂಸ್ಥೆಯು ಸ್ಕೋಪ್-3 ಇಂಗಾಲ ಹೊರಸೂಸುವಿಕೆಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಈ ಬದಲಾವಣೆಯು ಕಡಿಮೆ ಇಂಗಾಲದ, ಸುಸ್ಥಿರ ಸಮಾಜ ಸೃಷ್ಟಿಸುವ ಕಂಪನಿಯ ವಿಶಾಲ ಉದ್ದೇಶಕ್ಕೆ ಪೂರಕವಾಗಿ ಮೂಡಿ ಬಂದಿದೆ ಮತ್ತು ಪರಿಸರ ಸಂರಕ್ಷಣೆಗೆ ಎಬಿಬಿ ಸಂಸ್ಥೆಯ ನಿರಂತರ ಬದ್ಧತೆಯನ್ನು ಸಾರಿದೆ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಲೋಕಾರ್ಪಣೆ

‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಲೋಕಾರ್ಪಣೆ

ತರಬೇತಿ ಪಡೆದ ವೈದ್ಯರು, ನರ್ಸ್, ಮನಶಾಸ್ತ್ರಜ್ಞರು, ಸಮಾಜ ಕಾರ್ಯಕರ್ತರು ಮತ್ತು ಅನೇಕ ಎನ್ ಜಿ ಓ ಗಳು ಸಹ ಇದಕ್ಕೆ ನೆರವು ನೀಡುತ್ತಿವೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಕೇವಲ 4.5 ಕಿ.ಮೀ. ಮತ್ತು NH-66 ನಿಂದ 4 ಕಿ.ಮೀ. ದೂರದಲ್ಲಿ ಸ್ವರ್ಣಾನದಿಯ ಶಾಂತವಾದ ದಡದಲ್ಲಿ, 12 ಎಕರೆ ವಿಸ್ತಾರದ ಹಸಿರು ಕ್ಯಾಂಪಸ್ಸಿನಲ್ಲಿ ಈ ಮಣಿಪಾಲ್ ಹಾಸ್ಪೈಸ್ ಮತ್ತು ರಿಸ್ಪ್ಟ್ ಸೆಂಟರ್ (MHRC) ಕೇಂದ್ರ ಇದೆ.

ಫೋಟೋ ಗ್ಯಾಲರಿ: ರಷ್ಯಾದಲ್ಲಿ ನಾಡಿನ 21 ಸಾಧಕರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಪ್ರದಾನ ಹೀಗಿತ್ತು

ಫೋಟೋ ಗ್ಯಾಲರಿ: ಮಾಸ್ಕೋದಲ್ಲಿ ಕಂಗೊಳಿಸಿದ ವಿಶ್ವವಾಣಿ ಸಾಧಕರ ಸಂಗಮ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ‘ವಿಶ್ವವಾಣಿ’ ಏರ್ಪಡಿಸಿದ್ದ ಗ್ಲೋಬಲ್ ಅಚೀವರ್ಸ್ ಸಮ್ಮೇಳನದಲ್ಲಿ ಕನ್ನಡ ನಾಡಿನ 21 ಸಾಧಕರಿಗೆ ʼವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿʼ ನೀಡಿ ಪುರಸ್ಕರಿಸಲಾಯಿತು. ಭಾರತ ಮತ್ತು ರಷ್ಯಾದ ಗಣ್ಯರ ಸಮ್ಮುಖದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಮಾಜ ಸೇವೆ, ಕೃಷಿ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಚಿತ್ರರಂಗ, ಕೈಗಾರಿಕೋದ್ಯಮ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಮುಂತಾದ ಹಲವು ರಂಗಗಳಲ್ಲಿ ಸಾಧನೆ ಗೈಯುತ್ತಿರುವವರನ್ನು ಗುರುತಿಸಿ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗೌರವಿಸಲಾಯಿತು.

Ranya Rao case: ನಟಿ ರನ್ಯಾ ರಾವ್‌ಗೆ ಶಾಕ್‌; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಟಿ ರನ್ಯಾ ರಾವ್‌ಗೆ ಶಾಕ್‌; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Ranya Rao case: ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕರ್ನಾಟಕ ಹೈಕೋರ್ಟ್‌ ಕೂಡ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Murder Case: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಕೇಸ್‌ ಆರೋಪಿ ಹತ್ಯೆ; ಮೂವರು‌ ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ಹತ್ಯೆ ಪ್ರಕರಣ; ಮೂವರು‌ ಎಸ್‌ಡಿಪಿಐ ಕಾರ್ಯಕರ್ತರ ಬಂಧನ

Murder Case: ಹತ್ಯೆಯಾದ ವ್ಯಕ್ತಿ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯ ಪತ್ನಿಯೊಂದಿಗೆ ಸಂಬಂಧ ಹೊಂದಿ, ಆಕೆಯನ್ನು ವಿವಾಹವಾಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಹತ್ಯೆ ನಡೆದಿತ್ತು ಎನ್ನಲಾಗಿದೆ. ಹೀಗಾಗಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Vishwavani Award: ರಷ್ಯಾದಲ್ಲಿ ಮೊಳಗಿದ ವಿಶ್ವವಾಣಿ ಕಹಳೆ: ಕನ್ನಡ ನಾಡಿನ 21 ಸಾಧಕರಿಗೆ ಮಾಸ್ಕೋದಲ್ಲಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಪ್ರದಾನ

ಸಾಧಕರಿಗೆ ಮಾಸ್ಕೋದಲ್ಲಿ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಪ್ರದಾನ

ಭಾರತ ಮತ್ತು ರಷ್ಯಾದ ಗಣ್ಯರ ಸಮ್ಮುಖದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಮಾಜ ಸೇವೆ, ಕೃಷಿ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಚಿತ್ರರಂಗ, ಕೈಗಾರಿಕೋದ್ಯಮ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಮುಂತಾದ ಹಲವು ರಂಗಗಳಲ್ಲಿ ತಮ್ಮಷ್ಟಕ್ಕೆ ತಾವೇ ಸಾಧನೆ ಗೈಯುತ್ತಿರುವವರನ್ನು ಗುರುತಿಸಿ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗೌರವಿಸಿದ್ದು ‘ವಿಶ್ವವಾಣಿ’ಯ ವಿಶೇಷವಾಗಿತ್ತು.

IPL 2025: ಕೆಕೆಆರ್‌ ಪಂದ್ಯಕ್ಕೂ ಮುನ್ನ ಪಂಜಾಬ್‌ ಕಿಂಗ್ಸ್‌ ತಂಡ ಸೇರಿದ ಉಡುಪಿ ಮೂಲದ ತನುಷ್‌ ಕೋಟ್ಯಾನ್‌

ಪಂಜಾಬ್‌ ಕಿಂಗ್ಸ್‌ ತಂಡ ಸೇರಿದ ಉಡುಪಿ ಮೂಲದ ತನುಷ್‌ ಕೋಟ್ಯಾನ್‌

Tanush Kotian: ತನುಷ್‌ ಕೋಟ್ಯಾನ್ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮುಂಬೈನ ಉದಯೋನ್ಮುಖ ತಾರೆಯಾಗಿದ್ದಾರೆ. ಕಳೆದ ಬಾರಿಯ ರಣಜಿ ಟೂರ್ನಿಯಲ್ಲಿ ಕೋಟ್ಯಾನ್ ಅವರು 10 ಪಂದ್ಯಗಳಲ್ಲಿ 41 ಕ್ಕಿಂತ ಹೆಚ್ಚು ಸರಾಸರಿಯೊಂದಿಗೆ 502 ರನ್ ಗಳಿಸಿದ್ದರು. ಒಟ್ಟಾರೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 112, ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ 22, ಟಿ20ಯಲ್ಲಿ 33 ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ.

Self Harming: ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ಪಕ್ಕದ ಮನೆ ಗೆಳತಿ ಜೊತೆ ಬಾಲಕಿ ಪ್ರತಿನಿತ್ಯ ಸೈಕಲ್ ಆಡುತ್ತಿದ್ದಳು. ಅವಳು ಅಂದು ಆಡುವುದಕ್ಕೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಷ್ಟು ಸಣ್ಣ ಬಾಲಕಿಗೆ ಕರಾರುವಕ್ಕಾಗಿ ನೇಣು ಬಿಗಿದುಕೊಳ್ಳುವುದಕ್ಕೆ ತಿಳಿದದ್ದು ಕೂಡ ಆಶ್ಚ‌ರ್ಯಕರವಾಗಿದೆ.

Wing commander Road rage: ಕೊಲೆ ಯತ್ನ ಕೇಸ್:‌ ಹೈಕೋರ್ಟ್‌ ಮೊರೆ ಹೋಗಿ ಬಚಾವಾದ ವಿಂಗ್‌ ಕಮಾಂಡರ್‌

ಕೊಲೆ ಯತ್ನ ಕೇಸ್:‌ ಹೈಕೋರ್ಟ್‌ ಮೊರೆ ಹೋಗಿ ಬಚಾವಾದ ವಿಂಗ್‌ ಕಮಾಂಡರ್‌

ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆ ಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಅವನ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

Pahalgam terror Attack: ಪಹಲ್ಗಾಂ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಬಂಧನ

ಪಹಲ್ಗಾಂ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಬಂಧನ

ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಇಂಥ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ ಎಂದು ದೂರಲಾಗಿದೆ.

Ranya Rao Case: ಗೋಲ್ಡ್‌ ಲೇಡಿ ರನ್ಯಾ ವಿರುದ್ಧ ಕೋಫೆಪೋಸಾ ಕೇಸು, ಇನ್ನೊಂದು ವರ್ಷ ಅಂದರ್

ಗೋಲ್ಡ್‌ ಲೇಡಿ ರನ್ಯಾ ವಿರುದ್ಧ ಕೋಫೆಪೋಸಾ ಕೇಸು, ಇನ್ನೊಂದು ವರ್ಷ ಅಂದರ್

ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೆ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎಂದು ಮೂಲಗಳು ಬಹಿರಂಗಪಡಿಸಿವೆ. ಇತರ ಆರೋಪಿಗಳಾದ ತರುಣ್ ರಾಜು ಮತ್ತು ಸಾಹಿಲ್ ಸಕರಿಯಾ ಜೈನ್ ವಿರುದ್ಧವೂ ಕೋಫೆಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Murder case: ಕೇರಳದ ಉದ್ಯಮಿ ಕೊಡಗಿನ ತೋಟದ ಮನೆಯಲ್ಲಿ ಕೊಲೆ

ಕೇರಳದ ಉದ್ಯಮಿ ಕೊಡಗಿನ ತೋಟದ ಮನೆಯಲ್ಲಿ ಕೊಲೆ

ಈ ಪ್ರಕರಣವನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಡಿಜಿಟಲ್ ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 14 ವರ್ಷಗಳ ಹಿಂದೆ ಕೊಂಗಣ ಗ್ರಾಮದಲ್ಲಿ 32 ಎಕರೆ ಕಾಫಿ ತೋಟ ಖರೀದಿಸಿದ್ದ ಪ್ರದೀಪ್, ತೋಟದ ಮಧ್ಯದಲ್ಲಿರುವ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.

police Firing: ದರೋಡೆಕೋರರ ಕಾಲಿಗೆ ಪೊಲೀಸ್‌ ಗುಂಡು, ಬಂಧನ

ದರೋಡೆಕೋರರ ಕಾಲಿಗೆ ಪೊಲೀಸ್‌ ಗುಂಡು, ಬಂಧನ

ಏಪ್ರಿಲ್‌ 8ರಂದು ಬೆಳಗಿನ ಜಾವ ಗ್ಯಾಸ್ ಕಟ್ಟರ್ ಬಳಸಿ ಭದ್ರತೆ ಇಲ್ಲದ ಎಸ್‌ಬಿಐ ಎಟಿಎಂ ಅನ್ನು ಮುರಿದ ಖದೀಮರು 18 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಅಂತಾರಾಜ್ಯ ದರೋಡೆಕೋರರಾದ ಇವರು ಇನ್ನೂ ಹಲವು ಕಳವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದಾರೆ.

Akshaya Trutiya Special: ಅಕ್ಷಯ ತೃತೀಯಾ ಪ್ರಯುಕ್ತ ಬಂಗಾರ ಖರೀದಿಸುವವರು ತಿಳಿದುಕೊಳ್ಳಬೇಕಾದ ಅಂಶಗಳಿವು

ಅಕ್ಷಯ ತೃತೀಯಾ ಪ್ರಯುಕ್ತ ಬಂಗಾರ ಖರೀದಿಸುವವರು ತಿಳಿದುಕೊಳ್ಳಬೇಕಾದ ಅಂಶಗಳಿವು

ಅಕ್ಷಯ ತೃತೀಯ ಪ್ರಯುಕ್ತ ಈಗಾಗಲೇ ಗೋಲ್ಡ್‌ ಶಾಪಿಂಗ್‌ ಮಾಡುವ ಯೋಚನೆ ಸಾಕಷ್ಟು ಜನರಿಗಿದೆ. ಅಂತಹವರು ಬಂಗಾರದ ಒಡವೆಗಳನ್ನು ಖರೀದಿಸುವ ಮುನ್ನ ಒಂದಿಷ್ಟು ಉಪಯುಕ್ತ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ಎಕ್ಸ್ಪರ್ಟ್ಸ್‌ . ಈ ಕುರಿತಂತೆ ಒಂದಿಷ್ಟು ಸಿಂಪಲ್‌ ಸಲಹೆಗಳನ್ನು ನೀಡಿದ್ದಾರೆ.

Karnataka Weather: ಇಂದಿನ ಹವಾಮಾನ; ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ!

ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಇರಬಹುದು ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

Bike Taxi Service: ರ‍್ಯಾಪಿಡೋ, ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

ರ‍್ಯಾಪಿಡೋ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

Bike Taxi Service: ರಾಜ್ಯ ಸಾರಿಗೆ ಸಂಘಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಏ.2ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Chikkaballapur News: ಸಾಧನೆ ಎಂಬುದು ದಣಿವಿರದ ಪ್ರಯಾಣ, ಯಶಸ್ಸು ಇದರ ನಿಲ್ದಾಣ : ಕೆ.ವಿ.ನವೀನ್‌ಕಿರಣ್

ಸಾಧನೆ ಎಂಬುದು ದಣಿವಿರದ ಪ್ರಯಾಣ

ವಿದ್ಯಾರ್ಥಿ ಜೀವನದಲ್ಲಿ ಮಾಡುವ ಸಾಧನೆಗೆ ಸೋಲಿಲ್ಲ ಎಂಬ ಮಾತನ್ನು ಒಪ್ಪಿದರೂ ಕೂಡ, ಅಂಕಗಳ ಸಾಧನೆಗಿಂತ ಅಂತರಂಗದ ಸಾಧನೆಗೆ ಅಂದರೆ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಬೆಲೆಯಿದೆ. ಉತ್ತಮ ಫಲಿತಾಂಶದ ಸಾಧನೆ ಬದುಕಿನ ಭಾಗವೇ ಆದರೂ ಜವಾಬ್ದಾರಿಯುತ ನಾಗರೀಕರಾಗಿ ಬೆಳೆದಾಗ ಮಾತ್ರವೇ ಸಮಾಜದ ಆಸ್ತಿಯಾಗಲು ಸಾಧ್ಯ

ಜಂಗಮ ಕೋಟೆ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸಲು ರೈತರಿಂದ ಅಭಿಪ್ರಾಯ ಸಂಗ್ರಹ

ರೈತರ ಅಭಿಪ್ರಾಯದಂತೆ ಮುಂದಿನ ಹೆಜ್ಜೆ

ಜಂಗಮಕೋಟೆ ಹೋಬಳಿ ಪ್ರದೇಶದಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿಯೂ ಸೇರಿದಂತೆ ಒಟ್ಟು  ೨,೮೬೩ ಎಕರೆಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಗುರುತಿಸಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿ ಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ.

Pakistani citizens: ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

Pakistani citizens: ಭಟ್ಕಳದಲ್ಲಿ ಒಟ್ಟು 14 ಪಾಕಿಸ್ತಾನಿ ಮೂಲದವರಿದ್ದು, ಅವರಲ್ಲಿ 10 ಮಹಿಳೆಯರಾಗಿದ್ದರೆ, ಮೂವರು ಮಕ್ಕಳು ಇದ್ದಾರೆ. ಇನ್ನೊಬ್ಬ ಮಹಿಳೆ ಅಕ್ರಮ ವಲಸಿಗರಾಗಿದ್ದಾರೆ. ಭಟ್ಕಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಪಾಕ್ ಪ್ರಜೆಗಳು ಇರುವ ಸಾಧ್ಯತೆ ಇದ್ದು, ಈ ಕುರಿತು ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.

Roopa Moudgil: ಸೇವಾ ಬಡ್ತಿ; ಐಪಿಎಸ್‌ ಅಧಿಕಾರಿ ಡಿ.ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Roopa Moudgil: ಎಡಿಜಿಪಿ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಅವರು ಸಲ್ಲಿಸಿರುವ ಮನವಿಯನ್ನು ಕಾನೂನಿನ ಅನ್ವಯ ಎರಡು ತಿಂಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.‌

LIC: ಪಹಲ್ಗಾಮ್‌ ದಾಳಿ: ಮೃತರ ಕುಟುಂಬಸ್ಥರ ನೆರವಿಗೆ ಎಲ್‌ಐಸಿ

ಪಹಲ್ಗಾಮ್‌ ದಾಳಿ: ಮೃತರ ಕುಟುಂಬಸ್ಥರ ನೆರವಿಗೆ ಎಲ್‌ಐಸಿ

ಪಹಲ್ಗಾಮ್ ಭೀಕರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗಾಗಿ ಲೈಫ್ ಇನ್ಸೂರೆನ್ಸ್ ಪಾಲಿಸಿ ವಿನಾಯಿತಿ ಪ್ರಕಟಿಸಿದೆ. ಪಹಲ್ಗಾಮ್ ಘಟನೆಯಿಂದ ತೀವ್ರ ದುಃಖವಾಗಿದೆ. ಬಾಧಿತರನ್ನು ಬೆಂಬಲಿಸಲು ಹಾಗೂ ಆರ್ಥಿಕ ಸಹಾಯ ಒದಗಿಸಲು ಎಲ್‌ಐಸಿ ಬದ್ಧವಾಗಿದೆ. ಕ್ರೈಮ್ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಕಾರ್ಯ ನಿರ್ವಹಿಸಲಾಗು ವುದು ಎಂದು ಕಂಪನಿ ಹೇಳಿದೆ

ಯೆಮೆನ್‌ ಮೂಲದ ಮಹಿಳೆಗೆ ಯಶಸ್ವಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಯೆಮನ್‌ ದೇಶದ 63 ವರ್ಷದ ಜಮ್ಜಾಮ್ ಎಂಬ ಮಹಿಳೆ ಕಳೆದ ಐದು ವರ್ಷಗಳಿಂದ ವಯೋ ಸಹಜ ಮೊಣಕಾಲು ನೋವಿನಿಂದ ಬಳಲುತ್ತಿದ್ದರು, ಕ್ರಮೇಣ ನಿಲ್ಲಲು, ನಡೆಯಲು ಸಹ ಸಾಧ್ಯ ವಾಗದ ಸ್ಥಿತಿಗೆ ತಲುಪಿದ್ದರು. ಅವರದ್ದೇ ದೇಶದ ಆಸ್ಪತ್ರೆಗಳಿಗೆ ತೋರಿಸಿದ್ದರೂ ಪ್ರಯೋಜನವಾಗ ಲಿಲ್ಲ. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ಆಗಮಿಸಿದರು. ಇವರ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಇವರಿಗೆ ಬೈಲಾ ಟರಲ್‌ ಮೊಣಕಾಲು ಅಸ್ಥಿಸಂಧಿವಾತ ಇರುವುದು ಪತ್ತೆಯಾಯಿತು

Pahalgam Terror Attack: ತುಮಕೂರಿನಲ್ಲಿ ಮೂವರು ಪಾಕಿಸ್ತಾನಿ ಮಹಿಳೆಯರು

ತುಮಕೂರಿನಲ್ಲಿ ಮೂವರು ಪಾಕಿಸ್ತಾನಿ ಮಹಿಳೆಯರು

Pak women in Tumkur: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಕಳುಹಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಿದೆ. ಅದರಂತೆ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನ ಮೂಲದ ಮಹಿಳೆಯರು ವಾಸವಾಗಿದ್ದು, ಅವರನ್ನು ಮರಳಿ ಪಾಕಿಸ್ತಾನಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ಕುರಿತ ವಿವರ ಇಲ್ಲಿದೆ.