ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bomb Threat: ಬೆಂಗಳೂರು ವಿಮಾನ ನಿಲ್ದಾಣ, ಡಿಕೆಶಿ ಕಚೇರಿಗೆ ಬಾಂಬ್‌ ಬೆದರಿಕೆ

ಬೆಂಗಳೂರು ವಿಮಾನ ನಿಲ್ದಾಣ, ಡಿಕೆಶಿ ಕಚೇರಿಗೆ ಬಾಂಬ್‌ ಬೆದರಿಕೆ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇ ಮೇಲ್ ಸಂದೇಶ ಬಂದಿದೆ.ಕೊನೆಗೆ ಇದೊಂದು ಹುಸಿ ಬೆದರಿಕೆ ಸಂದೇಶ ಎನ್ನುವುದು ಗೊತ್ತಾಗಿದೆ.

Ex Soldier Hunger strike: ಕಾರ್ಗಿಲ್ ವಿಜಯೋತ್ಸವದ ದಿವಸಾ ಜಮೀನಿಗಾಗಿ ಉಪವಾಸ ಸತ್ಯಾಗ್ರಹ ಕುಳಿತ ಮಾಜಿ ಸೈನಿಕ

26 ವರ್ಷಗಳಿಂದ ಜಮೀನಿಗಾಗಿ ಹೋರಾಟ ಮಾಡುತ್ತಿರುವ ಮಾಜಿ ಸೈನಿಕ

ಸೇನೆಯಿಂದ ನಿವೃತ್ತರಾಗಿ ಸುಮಾರು 26 ವರ್ಷಗಳು ಕಳೆದರೂ ಜಿಲ್ಲಾಡಳಿತ ಇವರಿಗೆ ಭೂಮಿ ನೀಡಿಲ್ಲ. ಜಮೀನಿಗಾಗಿ 26 ವರ್ಷಗಳಿಂದ ಹೋರಾಟ ಮಾಡುತ್ತಿರುವ ತಾಲೂಕಿನ ಅಂಬಾಜಿ ದುರ್ಗಾ ಹೋಬಳಿಯ ರಾಯಪಲ್ಲಿ ಗ್ರಾಮದ ಶಿವಾನಂದ ರೆಡ್ಡಿ ಎಂಬತಾ ತನ್ನ ಪತ್ನಿ ಸಮೇತ ನ್ಯಾಯಕ್ಕಾಗಿ ಈಗ  ಉಪವಾಸ ಸತ್ಯಾಗ್ರಹ ಮಾಡುತ್ತಾ ಕುಳಿತಿದ್ದಾರೆ.

ಕಾರ್ಗಿಲ್ ವಿಜಯೋತ್ಸವ ದಿನ: ಹೆತ್ತ ನೆಲಕ್ಕಾಗಿ ನೆತ್ತರು ಚೆಲ್ಲಿದ ವೀರ ಯೋಧರಿಗೆ ನಮನ

ಹೆತ್ತ ನೆಲಕ್ಕಾಗಿ ನೆತ್ತರು ಚೆಲ್ಲಿದ ವೀರ ಯೋಧರಿಗೆ ನಮನ

ಅಪ್ರತಿಮ ಶೌರ್ಯ, ದೇಶಭಕ್ತಿಯ ‌ಸ್ಫೂರ್ತಿಯೊಂದಿಗೆ ದೇಶದ ಶತ್ರುಗಳನ್ನು ಸದೆಬಡಿದು, ಭಾರತಾಂಬೆ ಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್‌ ಯುದ್ಧದ ವೀರ ಹುತಾತ್ಮ ಯೋಧರಿಗೆ "ಕಾರ್ಗಿಲ್‌ ವಿಜಯ ದಿನ" ದಂದು ಗೌರವ ನಮನಗಳೊಂದಿಗೆ ಆಚರಿಸುತ್ತಿದ್ದವೆ

Chikkaballapur News: ಪ್ರತಿ ತಿಂಗಳಿಗೊಮ್ಮೆ ಓವರ್‌ ಹೆಡ್‌ ಟ್ಯಾಂಕ್‌ ಸ್ವಚ್ಛತೆ ಕಡ್ಡಾಯ: ಸಿಇಒ ಡಾ.ನವೀನ್ ಭಟ್‌.ವೈ

ಪ್ರತಿ ತಿಂಗಳಿಗೊಮ್ಮೆ ಓವರ್‌ ಹೆಡ್‌ ಟ್ಯಾಂಕ್‌ ಸ್ವಚ್ಛತೆ ಕಡ್ಡಾಯ

ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಯನ್ನು ಕರೆದು ಗ್ರಾಮದ ನೀರು ಮತ್ತು ನೈರ್ಮಲ್ಯ ಬಗ್ಗೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು, ಆ ಮೂಲಕ ಪ್ರತಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡ ಬೇಕು. ಪ್ರತಿ ಮೂರು ತಿಂಗಳಿ ಗೊಮ್ಮೆ ಕಡ್ಡಾಯವಾಗಿ ಏಫ್‌ಟಿಕೆ ಮೂಲಕ ನೀರು ಪರೀಕ್ಷೆ ಮಾಡಿಸಬೇಕು

Kalaburgi News: ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ; ಕುಟುಂಸ್ಥರ ಆಕ್ರೋಶ

ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ

ರಾಜ್ಯದಲ್ಲಿ ಈ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿತ್ತು. ಇದೀಗ ಕಲಬುರ್ಗಿಯಲ್ಲಿ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

Chikkaballapur News: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಕಾನೂನಿನ ಅರಿವು ಅಗತ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಕ್ಕೆ ಕಾನೂನಿನ ಅರಿವು ಅಗತ್ಯ

ಪಿಟಿಸಿಎಲ್ ಕಾಯಿದೆ ಭೂಮಿ ಕಳೆದುಕೊಂಡ ದಲಿತರಿಗೆ ಮರಳಿ ಕೃಷಿ ಭೂಮಿ ನೀಡಿ ಬದುಕು ಕಟ್ಟಿಕೊಡುವ ಕಾಯಿದೆ ಸರಿಯಾಗಿ ಬಳಕೆ ಆಗಬೇಕಿದೆ. ಪರಿಣಾಮಕಾರಿ ಜಾರಿಗೆ ಸರ್ಕಾರಗಳು ಬೆಂಬಲ ಸೂಚಿಸಿಲ್ಲ. ನ್ಯಾಯಾಲಯ ಮೆಟ್ಟಿಲೇರಿರುವ ಈ ಕಾಯಿದೆ ದಲಿತರಿಗೆ ಮರು ಜೀವ ತರಲು ಜಾರಿಗೆ ಒತ್ತಡ ತರಲು ಮೊದಲು ಕಾಯಿದೆ ಬಗ್ಗೆ ತಿಳಿಯಬೇಕು ಮತ್ತು ಗ್ರಾಮ ಮಟ್ಟದಲ್ಲಿ ಕಾರ್ಯಗಾರಗಳು ನಡೆಯ ಬೇಕಿದೆ

Minister Byrati Suresh: ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಬೈರತಿ ಸುರೇಶ್

ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಬೈರತಿ ಸುರೇಶ್

ವಾಟದ ಹೊಸಹಳ್ಳಿ ಕೆರೆಯ ಭಾಗದ ರೈತರಿಗೆ ಒಂದು ತಪ್ಪು ಕಲ್ಪನೆಯನ್ನು ಬಿತ್ತಲಾಗಿದೆ, ಈ ಯೋಜನೆ ಯಡಿ ನಾವುಗಳು ಕೆರೆಯಲ್ಲಿನ ಶೇಕಡಾ 40℅ ನೀರನ್ನು ಮಾತ್ರ ತೆಗೆಯುತ್ತೇವೆ, ಮತ್ತು ಕೆರೆಯಲ್ಲಿ ತುಂಬಿರುವ ಹೂಳನ್ನು ತೆಗೆದು,ಕೆರೆ ಕಟ್ಟೆಯನ್ನು ಭದ್ರ ಪಡಿಸಿ, ನಗರ ಸೇರಿದಂತೆ ಒಟ್ಟು ಎಂಟು ಹಳ್ಳಿಗಳ ವ್ಯಾಪ್ತಿಯ ಸುಮಾರು 83 ಸಾವಿರ ಜನರಿಗೆ ಕುಡಿಯುವ ನೀರನ್ನು ಒದಗಿಸುತ್ತೇವೆ

Chikkaballapur News: ಗೌರಿಬಿದನೂರು ನಗರಕ್ಕೆ ಕುಡಿಯುವ ನೀರು ಪೂರೈಸುವ 66 ಕೋಟಿ ರೂ ಯೋಜನೆಯ ಕಾಮಗಾರಿಗೆ ಭೂಮಿಪೂಜೆ

66 ಕೋಟಿ ರೂ ಯೋಜನೆಯ ಕಾಮಗಾರಿಗೆ ಭೂಮಿಪೂಜೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ್ 2 ಯೋಜನೆಯಡಿ 313 ಕೋಟಿ ರೂಪಾಯಿಗಳ ಯೋಜನೆ ಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ, ಗುಡಿಬಂಡೆ,ಗೌರಿಬಿದನೂರು, ಬಾಗೇಪಲ್ಲಿ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅಮೃತ್ 2 ಯೋಜನೆ ಸಹಕಾರಿ ಯಾಗಲಿದೆ. ರಾಜ್ಯ ಸರ್ಕಾರಕ್ಕೆ ಕುಡಿಯುವ ನೀರು ಬವಣೆಯ ಬಗ್ಗೆ ಅರಿವಿದೆ. ಕುಡಿಯುವ ನೀರಿನ ಕಾಮಗಾರಿಗಳನ್ನು ಮೊದಲ ಆದ್ಯತೆಯನ್ನಾಗಿ ರಾಜ್ಯ ಸರ್ಕಾರ ಪರಿಗಣಿಸಿದೆ.

Indi News:ವಚನಗಳಿಂದ ಬುದ್ದಿ ಶಕ್ತಿ ಹೆಚ್ಚುತ್ತದೆ: ಉಪನ್ಯಾಸಕ ಸದಾನಂದ ಈರನಕೇರಿ

ವಚನಗಳಿಂದ ಬುದ್ದಿ ಶಕ್ತಿ ಹೆಚ್ಚುತ್ತದೆ

ಮಕ್ಕಳು ದೇವರ ಸಮಾನರು ವಿಭಿನ್ನ ಕುಟುಂಬಗಳಿಂದ, ವಿಭಿನ್ನ ಸಮುದಾಯಗಳಿಂದ ಕಾಲೇಜಿಗೆ ಬಂದಿ ರುವ ಮಕ್ಕಳಲ್ಲಿ ವಿಭಿನ್ನ ಸಾಹಿತ್ಯ ಅಡಗಿರುತ್ತದೆ. ಸಾಹಿತ್ಯ ಎಂಬುದು ಪುಸ್ತಕದಿಂದ ಮಾತ್ರ ವಲ್ಲದೆ ಬಾಯಿಂದ ಬಾಯಿಗೆ ಹರಿದು ಬಂದು ಪುಸ್ತಕ ರೂಪದಲ್ಲಿ ರಚನೆಯಾಗುತ್ತದೆ. ವಚನ ಕಂಠ ಪಾಠ ಮಾಡುವದರಿಂದ ಮಕ್ಕಳಲ್ಲಿ ಜ್ಞಾನ ವೃದ್ದಿಯಾಗುತ್ತದೆ ನೆನಪಿನ ಶಕ್ತಿ ಮತ್ತಷ್ಟು ಹೆಚ್ಚಿಸುತ್ತದೆ.

Haveri News: ಹಾವೇರಿಯಲ್ಲಿ ನಾಪತ್ತೆಯಾಗಿದ್ದ ಸಹೋದರಿಯರು ಪುಣೆಯಲ್ಲಿ ಪತ್ತೆ; ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ

ಹಾವೇರಿಯಲ್ಲಿ ನಾಪತ್ತೆಯಾಗಿದ್ದ ಸಹೋದರಿಯರು ಪುಣೆಯಲ್ಲಿ ಪತ್ತೆ

ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರಿಬ್ಬರು ಏಕಾಏಕಿ ಮನೆಯಿಂದ ನಾಪತ್ತೆಯಾದ ಪ್ರಕರಣವು ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಇದೀಗ ಪೊಲೀಸರು ನಾಪತ್ತೆಯಾಗಿದ್ದ ಅಕ್ಕ ತಂಗಿಯನ್ನು ಪುಣೆಯಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಹಾವೇರಿಯ ಅಬ್ದುಲ್ ಖಾದರ್ ಲೋಹರ್ ಅವರ ಪುತ್ರಿಯರು ನಾಪತ್ತೆಯಾಗಿದ್ದರು.

Viral News: ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ಧಿ ಇಲ್ಲ; ಕನ್ನಡಿಗರ ವಿರುದ್ಧ ಕ್ಯಾತೆ ತೆಗೆದ ಹಿಂದಿ ಯುವತಿ

ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ; ಕನ್ನಡಿರ ವಿರುದ್ಧ ಯುವತಿ ಕಿಡಿ

ಉತ್ತರ ಭಾರತೀಯರು ಬೆಂಗಳೂರಿನಲ್ಲಿ ನೆಲೆಸಿ ರಾಜಧಾನಿ ಬಗ್ಗೆ ಕೀಳಾಗಿ ಮಾತನಾಡುವುದು ಹೊಸತೇನಲ್ಲ. ಇದೀಗ ಒಡಿಶಾ ಮೂಲದ ಯುವತಿಯೊಬ್ಬಳು ಬೆಂಗಳೂರಿನಲ್ಲಿ ಕಾರು ಓಡಿಸುವ ವಿಚಾರಕ್ಕೆ ಕನ್ನಡಿರಿಗೆ ಅವಮಾನಿಸಿದ್ದಾಳೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 27th July 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ ಇಳಿಕೆ ಕಂಡು ಬಂದಿತ್ತು. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,160 ರೂ ಗೆ ಬಂದು ನಿಂತಿತ್ತು. 24 ಕ್ಯಾರಟ್‌ 1 ಗ್ರಾಂ ಚಿನ್ನ 55 ರೂ ಇಳಿಕೆ ಕಂಡಿದ್ದು, 9,993 ರೂ. ಆಗಿತ್ತು.

Heavy Rain: ರಾಜ್ಯಾದ್ಯಂತ ಭಾರೀ ಮಳೆ;  ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್, ಹಲವೆಡೆ ಗುಡ್ಡ ಕುಸಿತ

ರಾಜ್ಯಾದ್ಯಂತ ಭಾರೀ ಮಳೆ; ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

ರಾಜ್ಯಾದ್ಯಂತ ಗಾಳಿ ಸಮೇತ ಮಳೆ ಮುಂದುವರಿದಿದೆ. ಮಳೆ ಆರ್ಭಟದಿಂದಾಗಿ ಹಲವೆಡೆ ಅವಾಂತರಗಳು ಸಂಭವಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ.

Star Fashion 2025: ಕ್ಲಾಸಿ ಸೂಟ್‌ನಲ್ಲಿ ನಟ ಜಗನ್‌ ಮಾನ್ಸೂನ್‌ ಫ್ಯಾಷನ್‌

ಕ್ಲಾಸಿ ಸೂಟ್‌ನಲ್ಲಿ ನಟ ಜಗನ್‌ ಮಾನ್ಸೂನ್‌ ಫ್ಯಾಷನ್‌

Star Fashion 2025: ಮಾನ್ಸೂನ್‌ ಸೀಸನ್‌ನಲ್ಲಿ ಕಿರುತೆರೆ ನಟ ಜಗನ್ನಾಥ್‌ ಅಲಿಯಾಸ್‌ ಜಗನ್‌ ಬೋಲ್ಡ್ ಬರ್ನ್ಟ್ ಆರೆಂಜ್‌ ಸೂಟ್‌ನಲ್ಲಿ ಕ್ಲಾಸಿಯಾಗಿ ಕಾಣಿಸಿಕೊಂಡಿದ್ದಾರೆ. ಫ್ಯಾಷನೆಬಲ್‌ ಮೆನ್ಸ್ ಲುಕ್‌ಗೆ ಸೈ ಎಂದಿದ್ದಾರೆ. ಹೇಗಿದೆ ಅವರ ಈ ಲುಕ್‌? ಯುವಕರು ಇವರಂತೆ ಕಾಣಿಸಿಕೊಳ್ಳಲು ಸ್ಟೈಲಿಂಗ್‌ ಹೇಗೆ ಮಾಡಬೇಕು? ಎಂಬುದರ ಬಗ್ಗೆ ಫ್ಯಾಷನ್‌ ವಿಮರ್ಶಕರು ವಿವರಿಸಿದ್ದಾರೆ.

Sedition case:  ಸಾಮಾಜಿಕ ಜಾಲತಾಣಗಳಲ್ಲಿ ಉಗ್ರವಾದಿ ಸಂಘಟನೆಗಳ ಹುಡುಕಾಟ; ಬಾಲಕ ಅರೆಸ್ಟ್‌

ದೇಶ ವಿರೋಧಿ ಕೆಲಸ ಮಾಡುತ್ತಿದ್ದ ಬಾಲಕನ ಬಂಧನ

ಉಗ್ರವಾದಿ ಸಂಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಹುಡುಕಾಟ ನಡೆಸುತ್ತಿದ್ದ ಬಾಲಕನನ್ನು ಭದ್ರತಾ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಾಲಕ ಮೇಡಹಳ್ಳಿ ಬಳಿ ಚಿಕನ್​ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದನು.

Star Saree Fashion 2025: ಬ್ಲ್ಯಾಕ್‌ ಸೀರೆಯಲ್ಲಿ ಮನಮೋಹಕವಾಗಿ ಕಂಡ ಜಿಂಕೆ ಮರಿ ನಂದಿತಾ ಶ್ವೇತಾ

ಬ್ಲ್ಯಾಕ್‌ ಸೀರೆಯಲ್ಲಿ ಮನಮೋಹಕವಾಗಿ ಕಂಡ ಜಿಂಕೆ ಮರಿ ನಂದಿತಾ ಶ್ವೇತಾ

Star Saree Fashion 2025: ಜಿಂಕೆ ಮರಿನಾ ಹಾಡಿನ ಮೂಲಕ ಜನಪ್ರಿಯಗೊಂಡಿದ್ದ ನಟಿ ನಂದಿತಾ ಶ್ವೇತಾ ಬ್ಲ್ಯಾಕ್‌ ಸೀರೆಯಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಸ್ಟೈಲಿಂಗ್‌ಗೆ ಅಭಿಮಾನಿಗಳು ಮನಸೋತಿದ್ದಾರೆ. ಅವರ ಲುಕ್‌ ಹೇಗಿದೆ? ಖುದ್ದು ಅವರೇ ವಿಶ್ವವಾಣಿ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

Karnataka weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದೆ ಮಳೆ!

ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದೆ ಮಳೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

S. Shadakshari: ಬದುಕು ಸರಳ, ಅದನ್ನು ಸಂಕೀರ್ಣ ಮಾಡಿಕೊಳ್ಳಬೇಡಿ: ಎಸ್.‌ ಷಡಕ್ಷರಿ

ಬದುಕನ್ನು ಸಂಕೀರ್ಣ ಮಾಡಿಕೊಳ್ಳಬೇಡಿ: ಎಸ್.‌ ಷಡಕ್ಷರಿ

Vishwavani Pustaka: ಶನಿವಾರ (ಜುಲೈ 26) ಬೆಂಗಳೂರಿನಲ್ಲಿ ನಡೆದ ವಿಶ್ವವಾಣಿ ಪ್ರಕಾಶನದ 8 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉದ್ಯಮಿ, ಅಂಕಣಕಾರ, ಲೇಖಕ ಎಸ್‌. ಷಡಕ್ಷರಿ, ಬದುಕು ಸರಳವಾದುದು. ಅದನ್ನು ಧನಾತ್ಮಕವಾಗಿ, ನಗುನಗುತ್ತಾ ಕಳೆಯಬೇಕು. ಸಂಕೀರ್ಣ ಮಾಡಿಕೊಳ್ಳಬಾರದು ಎಂದು ಕರೆ ನೀಡಿದರು.

Shobha Malavalli: ವಿಶ್ವೇಶ್ವರ ಭಟ್ಟರಷ್ಟು ಬ್ರೇಕಿಂಗ್‌ ನ್ಯೂಸ್‌ ಇನ್ಯಾರೂ ನೀಡಿಲ್ಲ: ಶೋಭಾ ಮಳವಳ್ಳಿ

ವಿಶ್ವೇಶ್ವರ ಭಟ್ಟರಷ್ಟು ಬ್ರೇಕಿಂಗ್‌ ನ್ಯೂಸ್‌ ಇನ್ಯಾರೂ ನೀಡಿಲ್ಲ: ಶೋಭಾ

Vishwavani Book Release: ''ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ಟರಷ್ಟು ಬ್ರೇಕಿಂಗ್‌ ನ್ಯೂಸ್‌ ಇನ್ಯಾರೂ ಕೊಟ್ಟಿಲ್ಲ'' ಎಂದು ರಿಪಬ್ಲಿಕ್‌ ಕನ್ನಡ ಟಿವಿ ವಾಹಿನಿ ಸಂಪಾದಕಿ ಶೋಭಾ ಮಳವಳ್ಳಿ ನುಡಿದರು. ಅವರು ಬೆಂಗಳೂರಿನಲ್ಲಿ ನಡೆದ ವಿಶ್ವವಾಣಿ ಪ್ರಕಾಶನದ 8 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

Vishweshwar Bhat: ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

ಹೆಗ್ಗಡೆಯವರೇ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

Veerendra Heggade: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಯಕತ್ವ ಗಮನಿಸಿದರೆ ದೊಡ್ಡ ಕಂಪನಿಗಳ ಸಿಇಒಗಳ ಕಾರ್ಯವೈಖರಿ ನೆನಪಾಗುತ್ತದೆ. ಹಾಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುವುದರ ಜೊತೆಗೆ ಫೋಟೋಗ್ರಫಿ, ಹಳೆಯ ವಸ್ತುಗಳ ಸಂಗ್ರಹ ಮೊದಲಾದ ಅಪರೂಪದ ಗುಣಗಳನ್ನೂ ರೂಢಿಸಿಕೊಂಡಿದ್ದಾರೆ ಎಂದು

Vishwavani Book Release: ಮದುವೆಯ ಸುದ್ದಿ ವಿಶ್ವವಾಣಿಯಲ್ಲಿ ಬ್ರೇಕ್‌ ಆಗಿದ್ದರ ಹಿಂದಿನ ರಹಸ್ಯ ಬಹಿರಂಗಪಡಿಸಿದ ಸಂಸದ ತೇಜಸ್ವಿ ಸೂರ್ಯ!

ಮದುವೆಯ ಸುದ್ದಿ ಬ್ರೇಕ್‌ ಆಗಿದ್ದರ ರಹಸ್ಯ ತಿಳಿಸಿದ ತೇಜಸ್ವಿ ಸೂರ್ಯ

MP Tejasvi Surya: ಶನಿವಾರ ಬೆಂಗಳೂರಿನಲ್ಲಿ ವಿಶ್ವವಾಣಿ ಪತ್ರಿಕೆಯ ವತಿಯಿಂದ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ತಮ್ಮ ಮದುವೆಯ ಸುದ್ದಿ ವಿಶ್ವವಾಣಿ ಪತ್ರಿಕೆಯಲ್ಲಿ ಬ್ರೇಕ್‌ ಆಗಿದ್ದರ ಹಿಂದಿನ ರಹಸ್ಯವನ್ನು ಸ್ವಾರಸ್ಯಕರವಾಗಿ ವಿವರಿಸಿದ್ದಾರೆ.

Vishwavani Book Release: ಅಸಂಖ್ಯಾತ ಹೊಸ ಓದುಗರನ್ನು ಸೃಷ್ಟಿಸಿದ ಕೀರ್ತಿ ವಿಶ್ವೇಶ್ವರ ಭಟ್ಟರಿಗೆ ಸಲ್ಲಬೇಕು: ಬೊಮ್ಮಾಯಿ

ವಿಶ್ವವಾಣಿ ಪುಸ್ತಕ ಪ್ರಕಾಶನದ 8 ಕೃತಿ ಬಿಡುಗಡೆ

Vishwavani Pustaka: ʼʼಕನ್ನಡದಲ್ಲಿ ಖ್ಯಾತ ಕಾದಂಬರಿಕಾರ ಎಸ್‌.ಎಲ್.‌ ಭೈರಪ್ಪ ಅವರ ಬಳಿಕ ಅಸಂಖ್ಯಾತ ಹೊಸ ಓದುಗರನ್ನು ಸೃಷ್ಟಿಸಿದ ಕೀರ್ತಿ ವಿಶ್ವವಾಣಿ ದಿನ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್‌ ಅವರಿಗೆ ಸಲ್ಲುತ್ತದೆʼʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಶ್ವವಾಣಿ ದಿನಪತ್ರಿಕೆ ಬಳಗದ ಆಶ್ರಯದಲ್ಲಿ ನಡೆದ 8 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

Vishwavani Book Release: ಓದಿನಿಂದ ನಮ್ಮ ಇತಿಹಾಸವನ್ನು ವಿಭಿನ್ನವಾಗಿ ನೋಡಬಹುದು: ಡಾ. ಡಿ. ವೀರೇಂದ್ರ ಹೆಗ್ಗಡೆ

ಓದಿನಿಂದ ನಮ್ಮ ಇತಿಹಾಸವನ್ನು ವಿಭಿನ್ನವಾಗಿ ನೋಡಬಹುದು: ವೀರೇಂದ್ರ ಹೆಗ್ಗಡೆ

Vishwavani Pustaka: ಬೆಂಗಳೂರಿನಲ್ಲಿ ನಡೆದ ವಿಶ್ವವಾಣಿ ಪ್ರಕಾಶನದ 8 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದ್ದು, ಓದಿನಿಂದ ವಿಭಿನ್ನ ಪ್ರಯೋಜನಗಳಿರುತ್ತವೆ. ನಾನು ಭಟ್ಟರ ಬರಹಗಳ ಅಭಿಮಾನಿ. ಪತ್ನಿ ಹೇಮಾವತಿ ಹೆಗ್ಗಡೆ ಕೂಡ ವಿಶ್ವವಾಣಿ ಕ್ಲಬ್‌ಹೌಸ್‌ ಕಾರ್ಯಕ್ರಮಗಳು ನಿರಂತರ ಕೇಳುಗರು ಎಂದು ತಿಳಿಸಿದ್ದಾರೆ.

Charmadi Ghat trekking: ಚಾರ್ಮಾಡಿ ಘಾಟ್‌ನ ನಿಷೇಧಿತ ಪ್ರದೇಶದಲ್ಲಿ ಚಾರಣ; 103 ಮಂದಿ ಪ್ರವಾಸಿಗರ ವಿರುದ್ಧ ಎಫ್‌ಐಆರ್‌

ಚಾರ್ಮಾಡಿ ಘಾಟ್‌ನಲ್ಲಿ ಚಾರಣಕ್ಕೆ ಹೋಗಿದ್ದ 103 ಮಂದಿ ವಿರುದ್ಧ ಕೇಸ್‌

Charmadi Ghat trekking: ಚಾರ್ಮಾಡಿ ಘಾಟ್‌ನ ಬಿದಿರುತಳ ಅರಣ್ಯ ಪ್ರದೇಶಕ್ಕೆ ಬೆಂಗಳೂರು ಮೂಲದ 103 ಜನರು ಟ್ರೆಕ್ಕಿಂಗ್‌ಗೆ ತೆರಳಿದ್ದರು. ಪ್ರವಾಸಿಗರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು, ದಂಡ ವಿಧಿಸಿದ್ದಾರೆ. ಹಾಗೆಯೇ ಸ್ಥಳೀಯರ 6 ಪಿಕಪ್ ವಾಹನಗಳ ಮೇಲೂ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ.

Loading...