ಶಿಕ್ಷಕರ ಸೇವೆ ಸಮಾಜದ ಶಾಶ್ವತ ಸಂಪತ್ತು: ಹರೀಶ್ ಕೆ.ರೆಡ್ಡಿ
ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹೆಚ್. ನಾಗರಾಜ್ ಅವರು ಸಲ್ಲಿಸಿರುವ ಸೇವೆ ಅನುಕರಣೀಯವಾಗಿದೆ. ಅವರ ಶಿಸ್ತು, ಬದ್ಧತೆ ಹಾಗೂ ಶಿಕ್ಷಣದ ಮೇಲಿನ ಪ್ರೀತಿ ಮುಂದಿನ ಪೀಳಿಗೆಯ ಶಿಕ್ಷಕರಿಗೂ ಪ್ರೇರಣೆಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.