ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ
ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮದ ಮನೆಗಳು ಬರುತ್ತವೆ ಎಂದು ಜನರ ಮೇಲೆ ಅರಣ್ಯ ಇಲಾಖೆ ಎಫ್ಐಆರ್ ದಾಖಲು ಮಾಡಿದ ಹಿನ್ನೆಲೆಯಲ್ಲಿ ಭಾವೋದ್ವೇಗಗೊಂಡು ಉಪಸಭಾಪತಿ ರುದ್ರಪ್ಪ ಲಮಾಣಿ ಕಣ್ಣೀರಿಟ್ಟಿದ್ದಾರೆ. ಒಕ್ಕಲೆಬ್ಬಿಸಿದರೆ ಸಾವಿರಾರು ಬಡವರು ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದ್ದಾರೆ.